ತಮ್ಮ ಜೀವನದಲ್ಲಿ ಪ್ರಮುಖರು ಎನಿಸಿಕೊಂಡವರ ಪರಿಚಯಿಸಿದ ರಾಧಿಕಾ ಪಂಡಿತ್

ರಾಧಿಕಾ ಪಂಡಿತ್ ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಅವರು ಹಲವು ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳುತ್ತಾ ಇರುತ್ತಾರೆ. ಈಗ ಅವರು ಜೀವನದಲ್ಲಿ ಪ್ರಮುಖ ಎನಿಸಿಕೊಂಡವರ ಫೋಟೋ ಹಂಚಿಕೊಂಡಿದ್ದಾರೆ.

|

Updated on: Aug 05, 2024 | 11:25 AM

ಆಗಸ್ಟ್ 4 ಗೆಳೆಯರ ದಿನಾಚರಣೆ. ಈ ಹಿನ್ನೆಲೆಯಲ್ಲಿ ತಮ್ಮ ಜೀವನದಲ್ಲಿ ಸಿಕ್ಕ ಒಳ್ಳೆಯರ ಗೆಳೆಯರ ಫೋಟೋಗಳನ್ನು ರಾಧಿಕಾ ಪಂಡಿತ್ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ‘ನಾನು ನಿಮಗೋಸ್ಕರ ಯಾವಾಗಲೂ ಇರುತ್ತೇನೆ’ ಎಂದಿದ್ದಾರೆ.

ಆಗಸ್ಟ್ 4 ಗೆಳೆಯರ ದಿನಾಚರಣೆ. ಈ ಹಿನ್ನೆಲೆಯಲ್ಲಿ ತಮ್ಮ ಜೀವನದಲ್ಲಿ ಸಿಕ್ಕ ಒಳ್ಳೆಯರ ಗೆಳೆಯರ ಫೋಟೋಗಳನ್ನು ರಾಧಿಕಾ ಪಂಡಿತ್ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ‘ನಾನು ನಿಮಗೋಸ್ಕರ ಯಾವಾಗಲೂ ಇರುತ್ತೇನೆ’ ಎಂದಿದ್ದಾರೆ.

1 / 5
ಯಶ್ ಅವರಿಗೆ ರಾಧಿಕಾ ಪಂಡಿತ್ ಧಾರಾವಾಹಿಯಲ್ಲಿ ನಟಿಸುತ್ತಿದ್ದ ಸಂದರ್ಭದಿಂದಲೂ ಪರಿಚಯ. ತೆರೆಮೇಲೆ ಒಟ್ಟಾಗಿ ನಟಿಸುತ್ತಾ ಅವರ ಮಧ್ಯೆ ಪ್ರೀತಿ ಮೂಡಿತು. ಹೀಗಾಗಿ ಯಶ್ ಫೋಟೋನ ರಾಧಿಕಾ ಫ್ರೆಂಡ್​ಶಿಪ್ ಡೇ ದಿನ ಹಂಚಿಕೊಂಡಿದ್ದಾರೆ.

ಯಶ್ ಅವರಿಗೆ ರಾಧಿಕಾ ಪಂಡಿತ್ ಧಾರಾವಾಹಿಯಲ್ಲಿ ನಟಿಸುತ್ತಿದ್ದ ಸಂದರ್ಭದಿಂದಲೂ ಪರಿಚಯ. ತೆರೆಮೇಲೆ ಒಟ್ಟಾಗಿ ನಟಿಸುತ್ತಾ ಅವರ ಮಧ್ಯೆ ಪ್ರೀತಿ ಮೂಡಿತು. ಹೀಗಾಗಿ ಯಶ್ ಫೋಟೋನ ರಾಧಿಕಾ ಫ್ರೆಂಡ್​ಶಿಪ್ ಡೇ ದಿನ ಹಂಚಿಕೊಂಡಿದ್ದಾರೆ.

2 / 5
ರಾಧಿಕಾ ಪಂಡಿತ್ಗೆ ತಂದೆ-ತಾಯಿಯೇ ಮೊದಲ ಫ್ರೆಂಡ್ಸ್. ಹೀಗಾಗಿ ತಂದೆ-ತಾಯಿ ಫೋಟೋಗಳನ್ನು ಅವರು ಹಂಚಿಕೊಂಡಿದ್ದಾರೆ. ತಂದೆ ತಾಯಿಯನ್ನು ರಾಧಿಕಾ ಅತಿಯಾಗೆ ಪ್ರೀತಿಸುತ್ತಾರೆ.

ರಾಧಿಕಾ ಪಂಡಿತ್ಗೆ ತಂದೆ-ತಾಯಿಯೇ ಮೊದಲ ಫ್ರೆಂಡ್ಸ್. ಹೀಗಾಗಿ ತಂದೆ-ತಾಯಿ ಫೋಟೋಗಳನ್ನು ಅವರು ಹಂಚಿಕೊಂಡಿದ್ದಾರೆ. ತಂದೆ ತಾಯಿಯನ್ನು ರಾಧಿಕಾ ಅತಿಯಾಗೆ ಪ್ರೀತಿಸುತ್ತಾರೆ.

3 / 5
ಮಕ್ಕಳು ಜನಿಸಿದ ಬಳಿಕಾ ರಾಧಿಕಾಗೆ ಬೆಸ್ಟ್ ಬಡ್ಡಿಗಳು ಸಿಕ್ಕಂತೆ ಆಗಿದೆ. ಅವರ ಜೊತೆ ಇವರು ಸಾಕಷ್ಟು ಸಮಯ ಕಳೆಯುತ್ತಾರೆ. ಹೀಗಾಗಿ, ಮಕ್ಕಳ ಫೋಟೋನೂ ರಾಧಿಕಾ ಶೇರ್ ಮಾಡಿಕೊಂಡಿದ್ದಾರೆ.

ಮಕ್ಕಳು ಜನಿಸಿದ ಬಳಿಕಾ ರಾಧಿಕಾಗೆ ಬೆಸ್ಟ್ ಬಡ್ಡಿಗಳು ಸಿಕ್ಕಂತೆ ಆಗಿದೆ. ಅವರ ಜೊತೆ ಇವರು ಸಾಕಷ್ಟು ಸಮಯ ಕಳೆಯುತ್ತಾರೆ. ಹೀಗಾಗಿ, ಮಕ್ಕಳ ಫೋಟೋನೂ ರಾಧಿಕಾ ಶೇರ್ ಮಾಡಿಕೊಂಡಿದ್ದಾರೆ.

4 / 5
ರಾಧಿಕಾಗೆ ಸಾಕಷ್ಟು ಗೆಳೆತಿಯರು ಇದ್ದಾರೆ. ಆಗಾಗ ಅವರು ಈ ಗೆಳತಿಯರ ಜೊತೆ ಕಾಣಿಸಿಕೊಳ್ಳುತ್ತಾ ಇರುತ್ತಾರೆ. ಈ ಫೋಟೋಗಳನ್ನು ರಾಧಿಕಾ ಪಂಡಿತ್ ಅವರು ಹಂಚಿಕೊಂಡಿದ್ದಾರೆ.

ರಾಧಿಕಾಗೆ ಸಾಕಷ್ಟು ಗೆಳೆತಿಯರು ಇದ್ದಾರೆ. ಆಗಾಗ ಅವರು ಈ ಗೆಳತಿಯರ ಜೊತೆ ಕಾಣಿಸಿಕೊಳ್ಳುತ್ತಾ ಇರುತ್ತಾರೆ. ಈ ಫೋಟೋಗಳನ್ನು ರಾಧಿಕಾ ಪಂಡಿತ್ ಅವರು ಹಂಚಿಕೊಂಡಿದ್ದಾರೆ.

5 / 5
Follow us
ದರ್ಶನ್​ ಜಾಮೀನು ಅರ್ಜಿ ಸಲ್ಲಿಸೋದು ಯಾವಾಗ? ಉತ್ತರ ನೀಡಿದ ಲಾಯರ್​
ದರ್ಶನ್​ ಜಾಮೀನು ಅರ್ಜಿ ಸಲ್ಲಿಸೋದು ಯಾವಾಗ? ಉತ್ತರ ನೀಡಿದ ಲಾಯರ್​
ಗಣಪತಿ ವಿಸರ್ಜನೆ ಬಳಿಕ ಈಜಲು ಹೊಳೆಗೆ ಹಾರಿದ ಯುವಕರು
ಗಣಪತಿ ವಿಸರ್ಜನೆ ಬಳಿಕ ಈಜಲು ಹೊಳೆಗೆ ಹಾರಿದ ಯುವಕರು
ಭಾಗ್ಯಲಕ್ಷ್ಮೀ ಬಾಂಡ್ ಹಣ ಹಾಕುವ ಬಗ್ಗೆ ಮಹತ್ವದ ಮಾಹಿತಿ ಹಂಚಿಕೊಂಡ ಸಚಿವೆ
ಭಾಗ್ಯಲಕ್ಷ್ಮೀ ಬಾಂಡ್ ಹಣ ಹಾಕುವ ಬಗ್ಗೆ ಮಹತ್ವದ ಮಾಹಿತಿ ಹಂಚಿಕೊಂಡ ಸಚಿವೆ
ದೆಹಲಿ ಕ್ಲಬ್ ಹೊರಗೆ ಬೌನ್ಸರ್​ಗೆ ಹೆದರಿಸಿ ಗುಂಡು ಹಾರಿಸಿದ ವಿಡಿಯೋ ವೈರಲ್
ದೆಹಲಿ ಕ್ಲಬ್ ಹೊರಗೆ ಬೌನ್ಸರ್​ಗೆ ಹೆದರಿಸಿ ಗುಂಡು ಹಾರಿಸಿದ ವಿಡಿಯೋ ವೈರಲ್
ದೀಪಾವಳಿ ಒಳಗೆ ಸಿದ್ದರಾಮಯ್ಯ ಸರ್ಕಾರ ಪತನ: ಸಿಟಿ ರವಿ
ದೀಪಾವಳಿ ಒಳಗೆ ಸಿದ್ದರಾಮಯ್ಯ ಸರ್ಕಾರ ಪತನ: ಸಿಟಿ ರವಿ
ಕೊನೆಯ ಓವರ್​ನಲ್ಲಿ 5 ಸಿಕ್ಸ್ ಸಿಡಿಸಿ ಇಡೀ ಪಂದ್ಯದ ಚಿತ್ರಣ ಬದಲಿಸಿದ ಮಯಾಂಕ್
ಕೊನೆಯ ಓವರ್​ನಲ್ಲಿ 5 ಸಿಕ್ಸ್ ಸಿಡಿಸಿ ಇಡೀ ಪಂದ್ಯದ ಚಿತ್ರಣ ಬದಲಿಸಿದ ಮಯಾಂಕ್
ಲಕ್ಷ್ಮಿಯ ಪುತ್ರ ಗಣಪನಿಗೆ ಭಾರೀ ಬಂದೋಬಸ್ತ್​: ಸಿಸಿಟಿವಿ ಕಣ್ಗಾವಲು, ವಿಡಿಯೋ
ಲಕ್ಷ್ಮಿಯ ಪುತ್ರ ಗಣಪನಿಗೆ ಭಾರೀ ಬಂದೋಬಸ್ತ್​: ಸಿಸಿಟಿವಿ ಕಣ್ಗಾವಲು, ವಿಡಿಯೋ
ಕೊಪ್ಪಳ: ಡ್ಯೂಟಿ ವೇಳೆ ಹಾಲು ಕದ್ದ ಹೆಡ್ ಕಾನ್ಸಟೇಬಲ್, ವಿಡಿಯೋ ವೈರಲ್
ಕೊಪ್ಪಳ: ಡ್ಯೂಟಿ ವೇಳೆ ಹಾಲು ಕದ್ದ ಹೆಡ್ ಕಾನ್ಸಟೇಬಲ್, ವಿಡಿಯೋ ವೈರಲ್
ಬೈಕ್​ಗೆ ಕಾರು ಡಿಕ್ಕಿ; 10 ಅಡಿ ಎತ್ತರಕ್ಕೆ ಹಾರಿ ಬಿದ್ದ ಸವಾರರು
ಬೈಕ್​ಗೆ ಕಾರು ಡಿಕ್ಕಿ; 10 ಅಡಿ ಎತ್ತರಕ್ಕೆ ಹಾರಿ ಬಿದ್ದ ಸವಾರರು
‘ಕಾಲಾಪತ್ಥರ್’ ಸಿನಿಮಾ ತಂಡದ ಕಡೆಯಿಂದ ಶಿವಣ್ಣಗೆ ಸಿಕ್ತು ಭರ್ಜರಿ ಗಿಫ್ಟ್
‘ಕಾಲಾಪತ್ಥರ್’ ಸಿನಿಮಾ ತಂಡದ ಕಡೆಯಿಂದ ಶಿವಣ್ಣಗೆ ಸಿಕ್ತು ಭರ್ಜರಿ ಗಿಫ್ಟ್