AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Radhika Pandit: ಹ್ಯಾಪಿ ಫೇಸ್​ಗಳ ಜೊತೆ ರಾಧಿಕಾ ಪಂಡಿತ್; ಇಲ್ಲಿವೆ ಯಶ್ ಮಕ್ಕಳ ಕ್ಯೂಟ್ ಫೋಟೋಸ್

ಸ್ವಿಮ್ಮಿಂಗ್​ ಪೂಲ್ ಬಳಿ ಮಕ್ಕಳ ಜೊತೆ ರಾಧಿಕಾ ಪಂಡಿತ್ ನಿಂತಿದ್ದಾರೆ. ಆಯ್ರಾ ಹಾಗೂ ಯಥರ್ವ್ ಖುಷಿಯ ಮೂಡ್​ನಲ್ಲಿ ಇದ್ದಾರೆ.

ರಾಜೇಶ್ ದುಗ್ಗುಮನೆ
|

Updated on: Apr 27, 2023 | 8:34 AM

Share
ನಟಿ ರಾಧಿಕಾ ಪಂಡಿತ್ ಅವರು ನಟನೆಯಿಂದ ಬ್ರೇಕ್ ಪಡೆದಿದ್ದಾರೆ. ಆದರೆ, ಅಭಿಮಾನಿಗಳಿಗೋಸ್ಕರ ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಆಗಾಗ ಅವರು ಫೋಟೋ ಹಂಚಿಕೊಳ್ಳುತ್ತಿರುತ್ತಾರೆ.

ನಟಿ ರಾಧಿಕಾ ಪಂಡಿತ್ ಅವರು ನಟನೆಯಿಂದ ಬ್ರೇಕ್ ಪಡೆದಿದ್ದಾರೆ. ಆದರೆ, ಅಭಿಮಾನಿಗಳಿಗೋಸ್ಕರ ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಆಗಾಗ ಅವರು ಫೋಟೋ ಹಂಚಿಕೊಳ್ಳುತ್ತಿರುತ್ತಾರೆ.

1 / 5
ರಾಧಿಕಾ ಪಂಡಿತ್ ಹಾಗೂ ಯಶ್ ದಂಪತಿಗೆ ಆಯ್ರಾ ಹಾಗೂ ಯಥರ್ವ್ ಹೆಸರಿನ ಮಕ್ಕಳಿದ್ದಾರೆ. ರಾಧಿಕಾ ಪಂಡಿತ್ ಆಗಾಗ ಮಕ್ಕಳ ಫೋಟೋ ಹಂಚಿಕೊಳ್ಳುತ್ತಿರುತ್ತಾರೆ.

ರಾಧಿಕಾ ಪಂಡಿತ್ ಹಾಗೂ ಯಶ್ ದಂಪತಿಗೆ ಆಯ್ರಾ ಹಾಗೂ ಯಥರ್ವ್ ಹೆಸರಿನ ಮಕ್ಕಳಿದ್ದಾರೆ. ರಾಧಿಕಾ ಪಂಡಿತ್ ಆಗಾಗ ಮಕ್ಕಳ ಫೋಟೋ ಹಂಚಿಕೊಳ್ಳುತ್ತಿರುತ್ತಾರೆ.

2 / 5
ಈಗ ರಾಧಿಕಾ ಪಂಡಿತ್ ಅವರು ಇನ್​ಸ್ಟಾಗ್ರಾಮ್​ನಲ್ಲಿ ಆಯ್ರಾ ಹಾಗೂ ಯಥರ್ವ್ ಜೊತೆ ಇರುವು ಫೋಟೋ ಪೋಸ್ಟ್ ಮಾಡಿದ್ದಾರೆ. ಈ ಫೋಟೋ ಫ್ಯಾನ್ಸ್​ಗೆ ಇಷ್ಟ ಆಗಿದೆ.

ಈಗ ರಾಧಿಕಾ ಪಂಡಿತ್ ಅವರು ಇನ್​ಸ್ಟಾಗ್ರಾಮ್​ನಲ್ಲಿ ಆಯ್ರಾ ಹಾಗೂ ಯಥರ್ವ್ ಜೊತೆ ಇರುವು ಫೋಟೋ ಪೋಸ್ಟ್ ಮಾಡಿದ್ದಾರೆ. ಈ ಫೋಟೋ ಫ್ಯಾನ್ಸ್​ಗೆ ಇಷ್ಟ ಆಗಿದೆ.

3 / 5
ಸ್ವಿಮ್ಮಿಂಗ್​ ಪೂಲ್ ಬಳಿ ಮಕ್ಕಳ ಜೊತೆ ರಾಧಿಕಾ ಪಂಡಿತ್ ನಿಂತಿದ್ದಾರೆ. ಆಯ್ರಾ ಹಾಗೂ ಯಥರ್ವ್ ಖುಷಿಯ ಮೂಡ್​ನಲ್ಲಿ ಇದ್ದಾರೆ.

ಸ್ವಿಮ್ಮಿಂಗ್​ ಪೂಲ್ ಬಳಿ ಮಕ್ಕಳ ಜೊತೆ ರಾಧಿಕಾ ಪಂಡಿತ್ ನಿಂತಿದ್ದಾರೆ. ಆಯ್ರಾ ಹಾಗೂ ಯಥರ್ವ್ ಖುಷಿಯ ಮೂಡ್​ನಲ್ಲಿ ಇದ್ದಾರೆ.

4 / 5
ಮದುವೆ ಆದ ಬಳಿಕ ರಾಧಿಕಾ ಪಂಡಿತ್ ನಟನೆಯಲ್ಲಿ ಅಷ್ಟು ತೊಡಗಿಕೊಂಡಿಲ್ಲ. ಅವರು ಮರಳಿ ಚಿತ್ರರಂಗಕ್ಕೆ ಬರಬೇಕು ಎಂಬುದು ಫ್ಯಾನ್ಸ್ ಕೋರಿಕೆ. ಸದ್ಯ ಮಕ್ಕಳ ಆರೈಕೆಯಲ್ಲಿ ರಾಧಿಕಾ ಬ್ಯುಸಿ ಇದ್ದಾರೆ.

ಮದುವೆ ಆದ ಬಳಿಕ ರಾಧಿಕಾ ಪಂಡಿತ್ ನಟನೆಯಲ್ಲಿ ಅಷ್ಟು ತೊಡಗಿಕೊಂಡಿಲ್ಲ. ಅವರು ಮರಳಿ ಚಿತ್ರರಂಗಕ್ಕೆ ಬರಬೇಕು ಎಂಬುದು ಫ್ಯಾನ್ಸ್ ಕೋರಿಕೆ. ಸದ್ಯ ಮಕ್ಕಳ ಆರೈಕೆಯಲ್ಲಿ ರಾಧಿಕಾ ಬ್ಯುಸಿ ಇದ್ದಾರೆ.

5 / 5
Follow Us
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!