AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Radhika Pandit: ಹ್ಯಾಪಿ ಫೇಸ್​ಗಳ ಜೊತೆ ರಾಧಿಕಾ ಪಂಡಿತ್; ಇಲ್ಲಿವೆ ಯಶ್ ಮಕ್ಕಳ ಕ್ಯೂಟ್ ಫೋಟೋಸ್

ಸ್ವಿಮ್ಮಿಂಗ್​ ಪೂಲ್ ಬಳಿ ಮಕ್ಕಳ ಜೊತೆ ರಾಧಿಕಾ ಪಂಡಿತ್ ನಿಂತಿದ್ದಾರೆ. ಆಯ್ರಾ ಹಾಗೂ ಯಥರ್ವ್ ಖುಷಿಯ ಮೂಡ್​ನಲ್ಲಿ ಇದ್ದಾರೆ.

ರಾಜೇಶ್ ದುಗ್ಗುಮನೆ
|

Updated on: Apr 27, 2023 | 8:34 AM

Share
ನಟಿ ರಾಧಿಕಾ ಪಂಡಿತ್ ಅವರು ನಟನೆಯಿಂದ ಬ್ರೇಕ್ ಪಡೆದಿದ್ದಾರೆ. ಆದರೆ, ಅಭಿಮಾನಿಗಳಿಗೋಸ್ಕರ ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಆಗಾಗ ಅವರು ಫೋಟೋ ಹಂಚಿಕೊಳ್ಳುತ್ತಿರುತ್ತಾರೆ.

ನಟಿ ರಾಧಿಕಾ ಪಂಡಿತ್ ಅವರು ನಟನೆಯಿಂದ ಬ್ರೇಕ್ ಪಡೆದಿದ್ದಾರೆ. ಆದರೆ, ಅಭಿಮಾನಿಗಳಿಗೋಸ್ಕರ ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಆಗಾಗ ಅವರು ಫೋಟೋ ಹಂಚಿಕೊಳ್ಳುತ್ತಿರುತ್ತಾರೆ.

1 / 5
ರಾಧಿಕಾ ಪಂಡಿತ್ ಹಾಗೂ ಯಶ್ ದಂಪತಿಗೆ ಆಯ್ರಾ ಹಾಗೂ ಯಥರ್ವ್ ಹೆಸರಿನ ಮಕ್ಕಳಿದ್ದಾರೆ. ರಾಧಿಕಾ ಪಂಡಿತ್ ಆಗಾಗ ಮಕ್ಕಳ ಫೋಟೋ ಹಂಚಿಕೊಳ್ಳುತ್ತಿರುತ್ತಾರೆ.

ರಾಧಿಕಾ ಪಂಡಿತ್ ಹಾಗೂ ಯಶ್ ದಂಪತಿಗೆ ಆಯ್ರಾ ಹಾಗೂ ಯಥರ್ವ್ ಹೆಸರಿನ ಮಕ್ಕಳಿದ್ದಾರೆ. ರಾಧಿಕಾ ಪಂಡಿತ್ ಆಗಾಗ ಮಕ್ಕಳ ಫೋಟೋ ಹಂಚಿಕೊಳ್ಳುತ್ತಿರುತ್ತಾರೆ.

2 / 5
ಈಗ ರಾಧಿಕಾ ಪಂಡಿತ್ ಅವರು ಇನ್​ಸ್ಟಾಗ್ರಾಮ್​ನಲ್ಲಿ ಆಯ್ರಾ ಹಾಗೂ ಯಥರ್ವ್ ಜೊತೆ ಇರುವು ಫೋಟೋ ಪೋಸ್ಟ್ ಮಾಡಿದ್ದಾರೆ. ಈ ಫೋಟೋ ಫ್ಯಾನ್ಸ್​ಗೆ ಇಷ್ಟ ಆಗಿದೆ.

ಈಗ ರಾಧಿಕಾ ಪಂಡಿತ್ ಅವರು ಇನ್​ಸ್ಟಾಗ್ರಾಮ್​ನಲ್ಲಿ ಆಯ್ರಾ ಹಾಗೂ ಯಥರ್ವ್ ಜೊತೆ ಇರುವು ಫೋಟೋ ಪೋಸ್ಟ್ ಮಾಡಿದ್ದಾರೆ. ಈ ಫೋಟೋ ಫ್ಯಾನ್ಸ್​ಗೆ ಇಷ್ಟ ಆಗಿದೆ.

3 / 5
ಸ್ವಿಮ್ಮಿಂಗ್​ ಪೂಲ್ ಬಳಿ ಮಕ್ಕಳ ಜೊತೆ ರಾಧಿಕಾ ಪಂಡಿತ್ ನಿಂತಿದ್ದಾರೆ. ಆಯ್ರಾ ಹಾಗೂ ಯಥರ್ವ್ ಖುಷಿಯ ಮೂಡ್​ನಲ್ಲಿ ಇದ್ದಾರೆ.

ಸ್ವಿಮ್ಮಿಂಗ್​ ಪೂಲ್ ಬಳಿ ಮಕ್ಕಳ ಜೊತೆ ರಾಧಿಕಾ ಪಂಡಿತ್ ನಿಂತಿದ್ದಾರೆ. ಆಯ್ರಾ ಹಾಗೂ ಯಥರ್ವ್ ಖುಷಿಯ ಮೂಡ್​ನಲ್ಲಿ ಇದ್ದಾರೆ.

4 / 5
ಮದುವೆ ಆದ ಬಳಿಕ ರಾಧಿಕಾ ಪಂಡಿತ್ ನಟನೆಯಲ್ಲಿ ಅಷ್ಟು ತೊಡಗಿಕೊಂಡಿಲ್ಲ. ಅವರು ಮರಳಿ ಚಿತ್ರರಂಗಕ್ಕೆ ಬರಬೇಕು ಎಂಬುದು ಫ್ಯಾನ್ಸ್ ಕೋರಿಕೆ. ಸದ್ಯ ಮಕ್ಕಳ ಆರೈಕೆಯಲ್ಲಿ ರಾಧಿಕಾ ಬ್ಯುಸಿ ಇದ್ದಾರೆ.

ಮದುವೆ ಆದ ಬಳಿಕ ರಾಧಿಕಾ ಪಂಡಿತ್ ನಟನೆಯಲ್ಲಿ ಅಷ್ಟು ತೊಡಗಿಕೊಂಡಿಲ್ಲ. ಅವರು ಮರಳಿ ಚಿತ್ರರಂಗಕ್ಕೆ ಬರಬೇಕು ಎಂಬುದು ಫ್ಯಾನ್ಸ್ ಕೋರಿಕೆ. ಸದ್ಯ ಮಕ್ಕಳ ಆರೈಕೆಯಲ್ಲಿ ರಾಧಿಕಾ ಬ್ಯುಸಿ ಇದ್ದಾರೆ.

5 / 5
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ