AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Radhika Pandit: ಸಂಬಂಧಿಯ ಮದುವೆಯಲ್ಲಿ ಮಿಂಚಿದ ರಾಧಿಕಾ ಪಂಡಿತ್, ಆಯ್ರಾ, ಯಥರ್ವ್​

ರಾಧಿಕಾ ಪಂಡಿತ್ ಅವರು ಪ್ರತಿ ಭಾನುವಾರ ಇನ್​ಸ್ಟಾಗ್ರಾಮ್​ಗೆ ಫೋಟೋ ಶೇರ್ ಮಾಡುವ ಅಭ್ಯಾಸ ಇಟ್ಟುಕೊಂಡಿದ್ದಾರೆ. ಈಗ ಅವರು ಸಂಬಂಧಿ ಮದುವೆಯಲ್ಲಿ ಭಾಗಿಯಾದ ಫೋಟೋ ಹಂಚಿಕೊಂಡಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on: Feb 20, 2023 | 11:02 AM

Share
ರಾಧಿಕಾ ಪಂಡಿತ್ ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಅಭಿಮಾನಿಗಳಿಗಾಗಿ ಅವರು ಫೋಟೋ ಹಂಚಿಕೊಳ್ಳುತ್ತಾ ಇರುತ್ತಾರೆ. ಈಗ ಅವರು ಶೇರ್​ ಮಾಡಿಕೊಂಡಿರುವ ಸಂಬಂಧಿಯ ಮದುವೆ ಫೋಟೋಗಳು ವೈರಲ್ ಆಗಿವೆ.

ರಾಧಿಕಾ ಪಂಡಿತ್ ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಅಭಿಮಾನಿಗಳಿಗಾಗಿ ಅವರು ಫೋಟೋ ಹಂಚಿಕೊಳ್ಳುತ್ತಾ ಇರುತ್ತಾರೆ. ಈಗ ಅವರು ಶೇರ್​ ಮಾಡಿಕೊಂಡಿರುವ ಸಂಬಂಧಿಯ ಮದುವೆ ಫೋಟೋಗಳು ವೈರಲ್ ಆಗಿವೆ.

1 / 5
ರಾಧಿಕಾ ಪಂಡಿತ್ ಅವರು ಪ್ರತಿ ಭಾನುವಾರ ಇನ್​ಸ್ಟಾಗ್ರಾಮ್​ಗೆ ಫೋಟೋ ಶೇರ್ ಮಾಡುವ ಅಭ್ಯಾಸ ಇಟ್ಟುಕೊಂಡಿದ್ದಾರೆ. ಈಗ ಅವರು ಸಂಬಂಧಿ ಮದುವೆಯಲ್ಲಿ ಭಾಗಿಯಾದ ಫೋಟೋ ಹಂಚಿಕೊಂಡಿದ್ದಾರೆ.

ರಾಧಿಕಾ ಪಂಡಿತ್ ಅವರು ಪ್ರತಿ ಭಾನುವಾರ ಇನ್​ಸ್ಟಾಗ್ರಾಮ್​ಗೆ ಫೋಟೋ ಶೇರ್ ಮಾಡುವ ಅಭ್ಯಾಸ ಇಟ್ಟುಕೊಂಡಿದ್ದಾರೆ. ಈಗ ಅವರು ಸಂಬಂಧಿ ಮದುವೆಯಲ್ಲಿ ಭಾಗಿಯಾದ ಫೋಟೋ ಹಂಚಿಕೊಂಡಿದ್ದಾರೆ.

2 / 5
ರಾಧಿಕಾ ಪಂಡಿತ್ ಸೋಶಿಯಲ್ ಮೀಡಿಯಾದಿಂದ ಬ್ರೇಕ್ ಪಡೆದಿದ್ದರು. ಮದುವೆ ಕೆಲಸದಲ್ಲಿ ಬ್ಯುಸಿ ಇದ್ದಿದ್ದರಿಂದ ಫೋಟೋ ಹಂಚಿಕೊಳ್ಳಲು ಸಾಧ್ಯವಾಗಿಲ್ಲ ಎಂದು ತಿಳಿಸಿದ್ದರು. ಈಗ ಮದುವೆ ಸಮಾರಂಭದ ಫೋಟೋ ಶೇರ್ ಮಾಡಿಕೊಳ್ಳುತ್ತಿದ್ದಾರೆ.

ರಾಧಿಕಾ ಪಂಡಿತ್ ಸೋಶಿಯಲ್ ಮೀಡಿಯಾದಿಂದ ಬ್ರೇಕ್ ಪಡೆದಿದ್ದರು. ಮದುವೆ ಕೆಲಸದಲ್ಲಿ ಬ್ಯುಸಿ ಇದ್ದಿದ್ದರಿಂದ ಫೋಟೋ ಹಂಚಿಕೊಳ್ಳಲು ಸಾಧ್ಯವಾಗಿಲ್ಲ ಎಂದು ತಿಳಿಸಿದ್ದರು. ಈಗ ಮದುವೆ ಸಮಾರಂಭದ ಫೋಟೋ ಶೇರ್ ಮಾಡಿಕೊಳ್ಳುತ್ತಿದ್ದಾರೆ.

3 / 5
ರಾಧಿಕಾ ಪಂಡಿತ್ ಅವರ ಜತೆ ಆಯ್ರಾ ಹಾಗೂ ಯಥರ್ವ್ ಕೂಡ ಇದ್ದಾರೆ. ಅವರು ಕೂಡ ಕ್ಯಾಮೆರಾಗೆ ಪೋಸ್ ನೀಡಿದ್ದಾರೆ.

ರಾಧಿಕಾ ಪಂಡಿತ್ ಅವರ ಜತೆ ಆಯ್ರಾ ಹಾಗೂ ಯಥರ್ವ್ ಕೂಡ ಇದ್ದಾರೆ. ಅವರು ಕೂಡ ಕ್ಯಾಮೆರಾಗೆ ಪೋಸ್ ನೀಡಿದ್ದಾರೆ.

4 / 5
ಆಯ್ರಾ ಹಾಗೂ ಯಥರ್ವ್ ಐಸ್​ಕ್ಯಾಂಡಿ ತಿನ್ನುತ್ತಿರುವ ಫೋಟೋಗಳನ್ನು ರಾಧಿಕಾ ಪಂಡಿತ್ ಶೇರ್ ಮಾಡಿಕೊಂಡಿದ್ದಾರೆ.

ಆಯ್ರಾ ಹಾಗೂ ಯಥರ್ವ್ ಐಸ್​ಕ್ಯಾಂಡಿ ತಿನ್ನುತ್ತಿರುವ ಫೋಟೋಗಳನ್ನು ರಾಧಿಕಾ ಪಂಡಿತ್ ಶೇರ್ ಮಾಡಿಕೊಂಡಿದ್ದಾರೆ.

5 / 5
Follow Us
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ