AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Radhika Pandit: ಸಂಬಂಧಿಯ ಮದುವೆಯಲ್ಲಿ ಮಿಂಚಿದ ರಾಧಿಕಾ ಪಂಡಿತ್, ಆಯ್ರಾ, ಯಥರ್ವ್​

ರಾಧಿಕಾ ಪಂಡಿತ್ ಅವರು ಪ್ರತಿ ಭಾನುವಾರ ಇನ್​ಸ್ಟಾಗ್ರಾಮ್​ಗೆ ಫೋಟೋ ಶೇರ್ ಮಾಡುವ ಅಭ್ಯಾಸ ಇಟ್ಟುಕೊಂಡಿದ್ದಾರೆ. ಈಗ ಅವರು ಸಂಬಂಧಿ ಮದುವೆಯಲ್ಲಿ ಭಾಗಿಯಾದ ಫೋಟೋ ಹಂಚಿಕೊಂಡಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on: Feb 20, 2023 | 11:02 AM

Share
ರಾಧಿಕಾ ಪಂಡಿತ್ ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಅಭಿಮಾನಿಗಳಿಗಾಗಿ ಅವರು ಫೋಟೋ ಹಂಚಿಕೊಳ್ಳುತ್ತಾ ಇರುತ್ತಾರೆ. ಈಗ ಅವರು ಶೇರ್​ ಮಾಡಿಕೊಂಡಿರುವ ಸಂಬಂಧಿಯ ಮದುವೆ ಫೋಟೋಗಳು ವೈರಲ್ ಆಗಿವೆ.

ರಾಧಿಕಾ ಪಂಡಿತ್ ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಅಭಿಮಾನಿಗಳಿಗಾಗಿ ಅವರು ಫೋಟೋ ಹಂಚಿಕೊಳ್ಳುತ್ತಾ ಇರುತ್ತಾರೆ. ಈಗ ಅವರು ಶೇರ್​ ಮಾಡಿಕೊಂಡಿರುವ ಸಂಬಂಧಿಯ ಮದುವೆ ಫೋಟೋಗಳು ವೈರಲ್ ಆಗಿವೆ.

1 / 5
ರಾಧಿಕಾ ಪಂಡಿತ್ ಅವರು ಪ್ರತಿ ಭಾನುವಾರ ಇನ್​ಸ್ಟಾಗ್ರಾಮ್​ಗೆ ಫೋಟೋ ಶೇರ್ ಮಾಡುವ ಅಭ್ಯಾಸ ಇಟ್ಟುಕೊಂಡಿದ್ದಾರೆ. ಈಗ ಅವರು ಸಂಬಂಧಿ ಮದುವೆಯಲ್ಲಿ ಭಾಗಿಯಾದ ಫೋಟೋ ಹಂಚಿಕೊಂಡಿದ್ದಾರೆ.

ರಾಧಿಕಾ ಪಂಡಿತ್ ಅವರು ಪ್ರತಿ ಭಾನುವಾರ ಇನ್​ಸ್ಟಾಗ್ರಾಮ್​ಗೆ ಫೋಟೋ ಶೇರ್ ಮಾಡುವ ಅಭ್ಯಾಸ ಇಟ್ಟುಕೊಂಡಿದ್ದಾರೆ. ಈಗ ಅವರು ಸಂಬಂಧಿ ಮದುವೆಯಲ್ಲಿ ಭಾಗಿಯಾದ ಫೋಟೋ ಹಂಚಿಕೊಂಡಿದ್ದಾರೆ.

2 / 5
ರಾಧಿಕಾ ಪಂಡಿತ್ ಸೋಶಿಯಲ್ ಮೀಡಿಯಾದಿಂದ ಬ್ರೇಕ್ ಪಡೆದಿದ್ದರು. ಮದುವೆ ಕೆಲಸದಲ್ಲಿ ಬ್ಯುಸಿ ಇದ್ದಿದ್ದರಿಂದ ಫೋಟೋ ಹಂಚಿಕೊಳ್ಳಲು ಸಾಧ್ಯವಾಗಿಲ್ಲ ಎಂದು ತಿಳಿಸಿದ್ದರು. ಈಗ ಮದುವೆ ಸಮಾರಂಭದ ಫೋಟೋ ಶೇರ್ ಮಾಡಿಕೊಳ್ಳುತ್ತಿದ್ದಾರೆ.

ರಾಧಿಕಾ ಪಂಡಿತ್ ಸೋಶಿಯಲ್ ಮೀಡಿಯಾದಿಂದ ಬ್ರೇಕ್ ಪಡೆದಿದ್ದರು. ಮದುವೆ ಕೆಲಸದಲ್ಲಿ ಬ್ಯುಸಿ ಇದ್ದಿದ್ದರಿಂದ ಫೋಟೋ ಹಂಚಿಕೊಳ್ಳಲು ಸಾಧ್ಯವಾಗಿಲ್ಲ ಎಂದು ತಿಳಿಸಿದ್ದರು. ಈಗ ಮದುವೆ ಸಮಾರಂಭದ ಫೋಟೋ ಶೇರ್ ಮಾಡಿಕೊಳ್ಳುತ್ತಿದ್ದಾರೆ.

3 / 5
ರಾಧಿಕಾ ಪಂಡಿತ್ ಅವರ ಜತೆ ಆಯ್ರಾ ಹಾಗೂ ಯಥರ್ವ್ ಕೂಡ ಇದ್ದಾರೆ. ಅವರು ಕೂಡ ಕ್ಯಾಮೆರಾಗೆ ಪೋಸ್ ನೀಡಿದ್ದಾರೆ.

ರಾಧಿಕಾ ಪಂಡಿತ್ ಅವರ ಜತೆ ಆಯ್ರಾ ಹಾಗೂ ಯಥರ್ವ್ ಕೂಡ ಇದ್ದಾರೆ. ಅವರು ಕೂಡ ಕ್ಯಾಮೆರಾಗೆ ಪೋಸ್ ನೀಡಿದ್ದಾರೆ.

4 / 5
ಆಯ್ರಾ ಹಾಗೂ ಯಥರ್ವ್ ಐಸ್​ಕ್ಯಾಂಡಿ ತಿನ್ನುತ್ತಿರುವ ಫೋಟೋಗಳನ್ನು ರಾಧಿಕಾ ಪಂಡಿತ್ ಶೇರ್ ಮಾಡಿಕೊಂಡಿದ್ದಾರೆ.

ಆಯ್ರಾ ಹಾಗೂ ಯಥರ್ವ್ ಐಸ್​ಕ್ಯಾಂಡಿ ತಿನ್ನುತ್ತಿರುವ ಫೋಟೋಗಳನ್ನು ರಾಧಿಕಾ ಪಂಡಿತ್ ಶೇರ್ ಮಾಡಿಕೊಂಡಿದ್ದಾರೆ.

5 / 5
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ