AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Radhika Pandit: ಸಂಬಂಧಿಯ ಮದುವೆಯಲ್ಲಿ ಮಿಂಚಿದ ರಾಧಿಕಾ ಪಂಡಿತ್, ಆಯ್ರಾ, ಯಥರ್ವ್​

ರಾಧಿಕಾ ಪಂಡಿತ್ ಅವರು ಪ್ರತಿ ಭಾನುವಾರ ಇನ್​ಸ್ಟಾಗ್ರಾಮ್​ಗೆ ಫೋಟೋ ಶೇರ್ ಮಾಡುವ ಅಭ್ಯಾಸ ಇಟ್ಟುಕೊಂಡಿದ್ದಾರೆ. ಈಗ ಅವರು ಸಂಬಂಧಿ ಮದುವೆಯಲ್ಲಿ ಭಾಗಿಯಾದ ಫೋಟೋ ಹಂಚಿಕೊಂಡಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on: Feb 20, 2023 | 11:02 AM

Share
ರಾಧಿಕಾ ಪಂಡಿತ್ ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಅಭಿಮಾನಿಗಳಿಗಾಗಿ ಅವರು ಫೋಟೋ ಹಂಚಿಕೊಳ್ಳುತ್ತಾ ಇರುತ್ತಾರೆ. ಈಗ ಅವರು ಶೇರ್​ ಮಾಡಿಕೊಂಡಿರುವ ಸಂಬಂಧಿಯ ಮದುವೆ ಫೋಟೋಗಳು ವೈರಲ್ ಆಗಿವೆ.

ರಾಧಿಕಾ ಪಂಡಿತ್ ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಅಭಿಮಾನಿಗಳಿಗಾಗಿ ಅವರು ಫೋಟೋ ಹಂಚಿಕೊಳ್ಳುತ್ತಾ ಇರುತ್ತಾರೆ. ಈಗ ಅವರು ಶೇರ್​ ಮಾಡಿಕೊಂಡಿರುವ ಸಂಬಂಧಿಯ ಮದುವೆ ಫೋಟೋಗಳು ವೈರಲ್ ಆಗಿವೆ.

1 / 5
ರಾಧಿಕಾ ಪಂಡಿತ್ ಅವರು ಪ್ರತಿ ಭಾನುವಾರ ಇನ್​ಸ್ಟಾಗ್ರಾಮ್​ಗೆ ಫೋಟೋ ಶೇರ್ ಮಾಡುವ ಅಭ್ಯಾಸ ಇಟ್ಟುಕೊಂಡಿದ್ದಾರೆ. ಈಗ ಅವರು ಸಂಬಂಧಿ ಮದುವೆಯಲ್ಲಿ ಭಾಗಿಯಾದ ಫೋಟೋ ಹಂಚಿಕೊಂಡಿದ್ದಾರೆ.

ರಾಧಿಕಾ ಪಂಡಿತ್ ಅವರು ಪ್ರತಿ ಭಾನುವಾರ ಇನ್​ಸ್ಟಾಗ್ರಾಮ್​ಗೆ ಫೋಟೋ ಶೇರ್ ಮಾಡುವ ಅಭ್ಯಾಸ ಇಟ್ಟುಕೊಂಡಿದ್ದಾರೆ. ಈಗ ಅವರು ಸಂಬಂಧಿ ಮದುವೆಯಲ್ಲಿ ಭಾಗಿಯಾದ ಫೋಟೋ ಹಂಚಿಕೊಂಡಿದ್ದಾರೆ.

2 / 5
ರಾಧಿಕಾ ಪಂಡಿತ್ ಸೋಶಿಯಲ್ ಮೀಡಿಯಾದಿಂದ ಬ್ರೇಕ್ ಪಡೆದಿದ್ದರು. ಮದುವೆ ಕೆಲಸದಲ್ಲಿ ಬ್ಯುಸಿ ಇದ್ದಿದ್ದರಿಂದ ಫೋಟೋ ಹಂಚಿಕೊಳ್ಳಲು ಸಾಧ್ಯವಾಗಿಲ್ಲ ಎಂದು ತಿಳಿಸಿದ್ದರು. ಈಗ ಮದುವೆ ಸಮಾರಂಭದ ಫೋಟೋ ಶೇರ್ ಮಾಡಿಕೊಳ್ಳುತ್ತಿದ್ದಾರೆ.

ರಾಧಿಕಾ ಪಂಡಿತ್ ಸೋಶಿಯಲ್ ಮೀಡಿಯಾದಿಂದ ಬ್ರೇಕ್ ಪಡೆದಿದ್ದರು. ಮದುವೆ ಕೆಲಸದಲ್ಲಿ ಬ್ಯುಸಿ ಇದ್ದಿದ್ದರಿಂದ ಫೋಟೋ ಹಂಚಿಕೊಳ್ಳಲು ಸಾಧ್ಯವಾಗಿಲ್ಲ ಎಂದು ತಿಳಿಸಿದ್ದರು. ಈಗ ಮದುವೆ ಸಮಾರಂಭದ ಫೋಟೋ ಶೇರ್ ಮಾಡಿಕೊಳ್ಳುತ್ತಿದ್ದಾರೆ.

3 / 5
ರಾಧಿಕಾ ಪಂಡಿತ್ ಅವರ ಜತೆ ಆಯ್ರಾ ಹಾಗೂ ಯಥರ್ವ್ ಕೂಡ ಇದ್ದಾರೆ. ಅವರು ಕೂಡ ಕ್ಯಾಮೆರಾಗೆ ಪೋಸ್ ನೀಡಿದ್ದಾರೆ.

ರಾಧಿಕಾ ಪಂಡಿತ್ ಅವರ ಜತೆ ಆಯ್ರಾ ಹಾಗೂ ಯಥರ್ವ್ ಕೂಡ ಇದ್ದಾರೆ. ಅವರು ಕೂಡ ಕ್ಯಾಮೆರಾಗೆ ಪೋಸ್ ನೀಡಿದ್ದಾರೆ.

4 / 5
ಆಯ್ರಾ ಹಾಗೂ ಯಥರ್ವ್ ಐಸ್​ಕ್ಯಾಂಡಿ ತಿನ್ನುತ್ತಿರುವ ಫೋಟೋಗಳನ್ನು ರಾಧಿಕಾ ಪಂಡಿತ್ ಶೇರ್ ಮಾಡಿಕೊಂಡಿದ್ದಾರೆ.

ಆಯ್ರಾ ಹಾಗೂ ಯಥರ್ವ್ ಐಸ್​ಕ್ಯಾಂಡಿ ತಿನ್ನುತ್ತಿರುವ ಫೋಟೋಗಳನ್ನು ರಾಧಿಕಾ ಪಂಡಿತ್ ಶೇರ್ ಮಾಡಿಕೊಂಡಿದ್ದಾರೆ.

5 / 5
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ