AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನೀವು ಯಾವಾಗಲೂ ಸ್ಯಾಂಡಲ್​ವುಡ್​ನ ರಾಜಕುಮಾರಿ’; ರಾಧಿಕಾ ಪಂಡಿತ್ ಫೋಟೋಗೆ ಫ್ಯಾನ್ಸ್ ಕಮೆಂಟ್

ರಾಧಿಕಾ ಪಂಡಿತ್ ಹೊಸ ಫೋಟೋ ಹಂಚಿಕೊಂಡಿದ್ದಾರೆ. ಈ ಫೋಟೋಗೆ ಫ್ಯಾನ್ಸ್ ಬಗೆಬಗೆಯಲ್ಲಿ ಕಮೆಂಟ್ ಮಾಡಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on: Jul 03, 2023 | 9:04 AM

Share
ರಾಧಿಕಾ ಪಂಡಿತ್ ಅವರು ನಟನೆಯಿಂದ ದೂರ ಇದ್ದಾರೆ. ಅವರ ಸಂಪೂರ್ಣ ಗಮನ ಕುಟುಂಬದ ಮೇಲಿದೆ. ಹಾಗಂತ ಅವರು ಚಿತ್ರರಂಗದ ಜೊತೆಗಿನ ನಂಟು ಕಳೆದುಕೊಂಡಿಲ್ಲ.

ರಾಧಿಕಾ ಪಂಡಿತ್ ಅವರು ನಟನೆಯಿಂದ ದೂರ ಇದ್ದಾರೆ. ಅವರ ಸಂಪೂರ್ಣ ಗಮನ ಕುಟುಂಬದ ಮೇಲಿದೆ. ಹಾಗಂತ ಅವರು ಚಿತ್ರರಂಗದ ಜೊತೆಗಿನ ನಂಟು ಕಳೆದುಕೊಂಡಿಲ್ಲ.

1 / 6
ಯಶ್ ವೃತ್ತಿಜೀವನಕ್ಕೆ ಬೆಂಬಲವಾಗಿ ರಾಧಿಕಾ ಪಂಡಿತ್ ನಿಂತಿದ್ದಾರೆ. ಯಶ್ ಜೊತೆ ಅನೇಕ ಸಿನಿಮಾ ಕಾರ್ಯಕ್ರಮಗಳಿಗೆ ಅವರು ಆಗಮಿಸುತ್ತಾರೆ.

ಯಶ್ ವೃತ್ತಿಜೀವನಕ್ಕೆ ಬೆಂಬಲವಾಗಿ ರಾಧಿಕಾ ಪಂಡಿತ್ ನಿಂತಿದ್ದಾರೆ. ಯಶ್ ಜೊತೆ ಅನೇಕ ಸಿನಿಮಾ ಕಾರ್ಯಕ್ರಮಗಳಿಗೆ ಅವರು ಆಗಮಿಸುತ್ತಾರೆ.

2 / 6
ಈಗ ರಾಧಿಕಾ ಪಂಡಿತ್ ಹೊಸ ಫೋಟೋ ಹಂಚಿಕೊಂಡಿದ್ದಾರೆ. ಈ ಫೋಟೋಗೆ ಫ್ಯಾನ್ಸ್ ಬಗೆಬಗೆಯಲ್ಲಿ ಕಮೆಂಟ್ ಮಾಡಿದ್ದಾರೆ. ‘ನೀವು ಯಾವಾಗಲೂ ಸ್ಯಾಂಡಲ್​ವುಡ್​ನ ರಾಜಕುಮಾರಿ’ ಎಂದು ಅಭಿಮಾನಿಗಳು ಕರೆದಿದ್ದಾರೆ.

ಈಗ ರಾಧಿಕಾ ಪಂಡಿತ್ ಹೊಸ ಫೋಟೋ ಹಂಚಿಕೊಂಡಿದ್ದಾರೆ. ಈ ಫೋಟೋಗೆ ಫ್ಯಾನ್ಸ್ ಬಗೆಬಗೆಯಲ್ಲಿ ಕಮೆಂಟ್ ಮಾಡಿದ್ದಾರೆ. ‘ನೀವು ಯಾವಾಗಲೂ ಸ್ಯಾಂಡಲ್​ವುಡ್​ನ ರಾಜಕುಮಾರಿ’ ಎಂದು ಅಭಿಮಾನಿಗಳು ಕರೆದಿದ್ದಾರೆ.

3 / 6
ರಾಧಿಕಾ ಪಂಡಿತ್​ಗೆ ದೊಡ್ಡ ಅಭಿಮಾನಿ ಬಳಗ ಇದೆ. ಅಭಿಮಾನಿಗಳಿಗೋಸ್ಕರ ಪ್ರತಿ ಭಾನುವಾರ ಅವರು ಹೊಸ ಹೊಸ ಫೋಟೋ ಹಂಚಿಕೊಳ್ಳುತ್ತಾರೆ.

ರಾಧಿಕಾ ಪಂಡಿತ್​ಗೆ ದೊಡ್ಡ ಅಭಿಮಾನಿ ಬಳಗ ಇದೆ. ಅಭಿಮಾನಿಗಳಿಗೋಸ್ಕರ ಪ್ರತಿ ಭಾನುವಾರ ಅವರು ಹೊಸ ಹೊಸ ಫೋಟೋ ಹಂಚಿಕೊಳ್ಳುತ್ತಾರೆ.

4 / 6
ರಾಧಿಕಾ ಪಂಡಿತ್ ಹೊಸ ಫೋಟೋ ಹಂಚಿಕೊಂಡಾಗ ಅವರಿಗೆ ‘ಯಶ್ 19’ ಸಿನಿಮಾ ಬಗ್ಗೆ ಪ್ರಶ್ನೆ ಎದುರಾಗುತ್ತದೆ. ಈ ಬಾರಿಯೂ ಹಾಗೆಯೇ ಆಗಿದೆ.

ರಾಧಿಕಾ ಪಂಡಿತ್ ಹೊಸ ಫೋಟೋ ಹಂಚಿಕೊಂಡಾಗ ಅವರಿಗೆ ‘ಯಶ್ 19’ ಸಿನಿಮಾ ಬಗ್ಗೆ ಪ್ರಶ್ನೆ ಎದುರಾಗುತ್ತದೆ. ಈ ಬಾರಿಯೂ ಹಾಗೆಯೇ ಆಗಿದೆ.

5 / 6
ರಾಧಿಕಾ ಪಂಡಿತ್ ಅವರು ಆಗಾಗ ಮಕ್ಕಳ ಜೊತೆಗಿನ ಫೋಟೋ ಹಂಚಿಕೊಳ್ಳುತ್ತಾರೆ. ಈ ಫೋಟೋಗಳನ್ನು ಫ್ಯಾನ್ಸ್ ಇಷ್ಟಪಡುತ್ತಾರೆ.

ರಾಧಿಕಾ ಪಂಡಿತ್ ಅವರು ಆಗಾಗ ಮಕ್ಕಳ ಜೊತೆಗಿನ ಫೋಟೋ ಹಂಚಿಕೊಳ್ಳುತ್ತಾರೆ. ಈ ಫೋಟೋಗಳನ್ನು ಫ್ಯಾನ್ಸ್ ಇಷ್ಟಪಡುತ್ತಾರೆ.

6 / 6
Follow Us
‘ಬುಲ್ಲಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುನೀತ್ ನೆನಪು ಮಾಡಿಕೊಂಡ ಊರ್ವಶಿ
‘ಬುಲ್ಲಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುನೀತ್ ನೆನಪು ಮಾಡಿಕೊಂಡ ಊರ್ವಶಿ
ಸಂಪುಟ ವಿಸ್ತರಣೆ ಕ್ಲೈಮ್ಯಾಕ್ಸ್: ಕುತೂಹಲ ಮೂಡಿಸಿದ ರಾಹುಲ್ ಗಾಂಧಿ ನಡೆ
ಸಂಪುಟ ವಿಸ್ತರಣೆ ಕ್ಲೈಮ್ಯಾಕ್ಸ್: ಕುತೂಹಲ ಮೂಡಿಸಿದ ರಾಹುಲ್ ಗಾಂಧಿ ನಡೆ
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು