AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Radhika Pandit: ಮತ್ತೆ ವಿದೇಶದಲ್ಲಿರೋ ಫೋಟೋ ಹಂಚಿಕೊಂಡ ರಾಧಿಕಾ ಪಂಡಿತ್

ವಿದೇಶದಲ್ಲಿರುವ ಫೋಟೋನ ರಾಧಿಕಾ ಪಂಡಿತ್ ಭಾನುವಾರ ಹಂಚಿಕೊಂಡಿದ್ದಾರೆ. ಈ ಪೋಸ್ಟ್​​ಗೆ ‘ಯಾವಾಗಲೂ ನಗುತ್ತಿರಿ ಮತ್ತು ನೀವಾಗಿರಿ’ ಎನ್ನುವ ಕ್ಯಾಪ್ಶನ್ ನೀಡಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on: Mar 20, 2023 | 8:37 AM

Share
ನಟಿ ರಾಧಿಕಾ ಪಂಡಿತ್ ಅವರು ಚಿತ್ರರಂಗದಲ್ಲಿ ಸಾಕಷ್ಟು ಯಶಸ್ಸು ಕಂಡಿದ್ದಾರೆ. ಈಗ ಅವರು ಕುಟುಂಬದ ಕೆಲಸಗಳಲ್ಲಿ ತೊಡಗಿಕೊಂಡಿದ್ದಾರೆ. ಯಶ್ ಜೊತೆ ಅವರು ಆಗಾಗ ಟ್ರಿಪ್ ತೆರಳುತ್ತಾರೆ. ಈಗ ಅವರು ಹೊಸ ಫೋಟೋ ಹಂಚಿಕೊಂಡಿದ್ದಾರೆ.

ನಟಿ ರಾಧಿಕಾ ಪಂಡಿತ್ ಅವರು ಚಿತ್ರರಂಗದಲ್ಲಿ ಸಾಕಷ್ಟು ಯಶಸ್ಸು ಕಂಡಿದ್ದಾರೆ. ಈಗ ಅವರು ಕುಟುಂಬದ ಕೆಲಸಗಳಲ್ಲಿ ತೊಡಗಿಕೊಂಡಿದ್ದಾರೆ. ಯಶ್ ಜೊತೆ ಅವರು ಆಗಾಗ ಟ್ರಿಪ್ ತೆರಳುತ್ತಾರೆ. ಈಗ ಅವರು ಹೊಸ ಫೋಟೋ ಹಂಚಿಕೊಂಡಿದ್ದಾರೆ.

1 / 5
ವಿದೇಶದಲ್ಲಿರುವ ಫೋಟೋನ ರಾಧಿಕಾ ಪಂಡಿತ್ ಭಾನುವಾರ (ಮಾರ್ಚ್ 19) ಹಂಚಿಕೊಂಡಿದ್ದಾರೆ. ಈ ಪೋಸ್ಟ್​​ಗೆ ‘ಯಾವಾಗಲೂ ನಗುತ್ತಿರಿ ಮತ್ತು ನೀವಾಗಿರಿ’ ಎನ್ನುವ ಕ್ಯಾಪ್ಶನ್ ನೀಡಿದ್ದಾರೆ.

ವಿದೇಶದಲ್ಲಿರುವ ಫೋಟೋನ ರಾಧಿಕಾ ಪಂಡಿತ್ ಭಾನುವಾರ (ಮಾರ್ಚ್ 19) ಹಂಚಿಕೊಂಡಿದ್ದಾರೆ. ಈ ಪೋಸ್ಟ್​​ಗೆ ‘ಯಾವಾಗಲೂ ನಗುತ್ತಿರಿ ಮತ್ತು ನೀವಾಗಿರಿ’ ಎನ್ನುವ ಕ್ಯಾಪ್ಶನ್ ನೀಡಿದ್ದಾರೆ.

2 / 5
ಅಂದಹಾಗೆ ರಾಧಿಕಾ ಪಂಡಿತ್ ಸದ್ಯ ವಿದೇಶದಲ್ಲಿಲ್ಲ. ಇದು ಅವರ ಬರ್ತ್​ಡೇ ಸಂದರ್ಭದಲ್ಲಿ ತೆಗೆದ ಫೋಟೋ ಎನ್ನಲಾಗುತ್ತಿದೆ. ರಾಧಿಕಾ ಹುಟ್ಟುಹಬ್ಬ ಆಚರಣೆಗೆ ವಿದೇಶಕ್ಕೆ ತೆರಳಿದ್ದರು. ಈಗ ಆ ಫೋಟೋನ ಹಂಚಿಕೊಂಡಿದ್ದಾರೆ.  

ಅಂದಹಾಗೆ ರಾಧಿಕಾ ಪಂಡಿತ್ ಸದ್ಯ ವಿದೇಶದಲ್ಲಿಲ್ಲ. ಇದು ಅವರ ಬರ್ತ್​ಡೇ ಸಂದರ್ಭದಲ್ಲಿ ತೆಗೆದ ಫೋಟೋ ಎನ್ನಲಾಗುತ್ತಿದೆ. ರಾಧಿಕಾ ಹುಟ್ಟುಹಬ್ಬ ಆಚರಣೆಗೆ ವಿದೇಶಕ್ಕೆ ತೆರಳಿದ್ದರು. ಈಗ ಆ ಫೋಟೋನ ಹಂಚಿಕೊಂಡಿದ್ದಾರೆ.  

3 / 5
ಪ್ರತಿ ಭಾನುವಾರ ಅಭಿಮಾನಿಗಳಿಗೋಸ್ಕರ ರಾಧಿಕಾ ಪಂಡಿತ್ ಫೋಟೋ ಹಂಚಿಕೊಳ್ಳುತ್ತಾರೆ. ಈ ಮೂಲಕ ಅಭಿಮಾನಿಗಳ ಜೊತೆ ಸಂಪರ್ಕದಲ್ಲಿರಲು ಬಯಸುತ್ತಾರೆ. ಈಗ ಅವರು ವಿದೇಶದಲ್ಲಿದ್ದ ಫೋಟೋ ಹಂಚಿಕೊಂಡಿದ್ದಕ್ಕೂ ಇದೇ ಕಾರಣ.

ಪ್ರತಿ ಭಾನುವಾರ ಅಭಿಮಾನಿಗಳಿಗೋಸ್ಕರ ರಾಧಿಕಾ ಪಂಡಿತ್ ಫೋಟೋ ಹಂಚಿಕೊಳ್ಳುತ್ತಾರೆ. ಈ ಮೂಲಕ ಅಭಿಮಾನಿಗಳ ಜೊತೆ ಸಂಪರ್ಕದಲ್ಲಿರಲು ಬಯಸುತ್ತಾರೆ. ಈಗ ಅವರು ವಿದೇಶದಲ್ಲಿದ್ದ ಫೋಟೋ ಹಂಚಿಕೊಂಡಿದ್ದಕ್ಕೂ ಇದೇ ಕಾರಣ.

4 / 5
ರಾಧಿಕಾ ಪಂಡಿತ್ ಅವರು ಚಿತ್ರರಂಗಕ್ಕೆ ಕಂಬ್ಯಾಕ್ ಮಾಡಬೇಕು ಅನ್ನೋದು ಅನೇಕರ ಕೋರಿಕೆ. ಆದರೆ, ಈ ಕೋರಿಕೆ ಈಡೇರಿಲ್ಲ.

ರಾಧಿಕಾ ಪಂಡಿತ್ ಅವರು ಚಿತ್ರರಂಗಕ್ಕೆ ಕಂಬ್ಯಾಕ್ ಮಾಡಬೇಕು ಅನ್ನೋದು ಅನೇಕರ ಕೋರಿಕೆ. ಆದರೆ, ಈ ಕೋರಿಕೆ ಈಡೇರಿಲ್ಲ.

5 / 5
Follow Us
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್