
ಇಂದು ಎಲ್ಲೆಡೆ ಕೃಷ್ಣ ಜನ್ಮಾಷ್ಟಮಿ ಆಚರಣೆ ಮಾಡಲಾಗುತ್ತಿದೆ. ಮಕ್ಕಳಿಗೆ ಕೃಷ್ಣನ ಅಲಂಕಾರ ಮಾಡಿ ತಂದೆ-ತಾಯಂದಿರು ಸಂಭ್ರಮಿಸುತ್ತಿದ್ದಾರೆ.

ಈ ಬಾರಿ ಮಕ್ಕಳಿಗೆ ಅಲಂಕಾರ ಮಾಡೋಕೆ ರಾಧಿಕಾಗೆ ಸಾಧ್ಯವಾಗಿಲ್ಲ. ಹೀಗಾಗಿ ರಾಧಿಕಾ ಪಂಡಿತ್ ಹಳೆಯ ಫೋಟೋಗಳನ್ನು ಹಂಚಿಕೊಂಡಿದ್ದಾರೆ

ಈ ಫೋಟೋಗಳು ಸಾಕಷ್ಟು ವೈರಲ್ ಆಗುತ್ತಿವೆ.

ಕೃಷ್ಣನ ಲುಕ್ನಲ್ಲಿ ಆಯ್ರಾ

ಆಯ್ರಾ ಮತ್ತು ಯಥರ್ವ್ ಯಶ್