AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Father’s Day: ಅಪ್ಪಂದಿರ ದಿನಕ್ಕೆ ವಿಶೇಷ ಫೋಟೋಸ್​ ಹಂಚಿಕೊಂಡ ರಾಧಿಕಾ ಪಂಡಿತ್​

Radhika Pandit Photos: ನಟಿ ರಾಧಿಕಾ ಪಂಡಿತ್​ ಅವರು ಅಪ್ಪಂದಿರ ದಿನದ ಪ್ರಯುಕ್ತ ಕೆಲವು ವಿಶೇಷ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಅವು ವೈರಲ್​ ಆಗಿವೆ.

ಮದನ್​ ಕುಮಾರ್​
|

Updated on: Jun 18, 2023 | 12:49 PM

Share
ಇಂದು (ಜೂನ್​ 18) ವಿಶ್ವ ಅಪ್ಪಂದಿರ ದಿನವನ್ನು ಆಚರಿಸಲಾಗುತ್ತಿದೆ. ತಂದೆಯ ಜೊತೆಗಿನ ಬಾಂಧವ್ಯವನ್ನು ಎಲ್ಲರೂ ಸೆಲೆಬ್ರೇಟ್​ ಮಾಡುತ್ತಿದ್ದಾರೆ. ಚಂದನವನದ ಸೆಲೆಬ್ರಿಟಿಗಳು ಕೂಡ ಅಪ್ಪಂದಿರ ದಿನವನ್ನು ಆಚರಿಸಿದ್ದಾರೆ.

ಇಂದು (ಜೂನ್​ 18) ವಿಶ್ವ ಅಪ್ಪಂದಿರ ದಿನವನ್ನು ಆಚರಿಸಲಾಗುತ್ತಿದೆ. ತಂದೆಯ ಜೊತೆಗಿನ ಬಾಂಧವ್ಯವನ್ನು ಎಲ್ಲರೂ ಸೆಲೆಬ್ರೇಟ್​ ಮಾಡುತ್ತಿದ್ದಾರೆ. ಚಂದನವನದ ಸೆಲೆಬ್ರಿಟಿಗಳು ಕೂಡ ಅಪ್ಪಂದಿರ ದಿನವನ್ನು ಆಚರಿಸಿದ್ದಾರೆ.

1 / 5
ನಟಿ ರಾಧಿಕಾ ಪಂಡಿತ್​ ಅವರು ಸೋಶಿಯಲ್​ ಮೀಡಿಯಾದಲ್ಲಿ ಆ್ಯಕ್ಟೀವ್​ ಆಗಿದ್ದಾರೆ. ಅಪ್ಪಂದಿರ ದಿನದ ಪ್ರಯುಕ್ತ ಅವರು ಕೆಲವು ವಿಶೇಷ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಅವು ವೈರಲ್​ ಆಗಿವೆ.

ನಟಿ ರಾಧಿಕಾ ಪಂಡಿತ್​ ಅವರು ಸೋಶಿಯಲ್​ ಮೀಡಿಯಾದಲ್ಲಿ ಆ್ಯಕ್ಟೀವ್​ ಆಗಿದ್ದಾರೆ. ಅಪ್ಪಂದಿರ ದಿನದ ಪ್ರಯುಕ್ತ ಅವರು ಕೆಲವು ವಿಶೇಷ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಅವು ವೈರಲ್​ ಆಗಿವೆ.

2 / 5
‘ನಾನೆಂದೂ ತಂದೆಯ ಮಗಳು. ಎಲ್ಲದಕ್ಕೂ ಅವರ ಬಳಿಯೇ ಓಡುವವಳು ನಾನು. ಅವರೇ ನನ್ನ ಮಾರ್ಗದರ್ಶಿ, ಆಧಾರಸ್ಥಂಭ ಮತ್ತು ನನ್ನ ಹೀರೋ’ ಎಂದು ಅವರು ಈ ಫೋಟೋಗೆ ಕ್ಯಾಪ್ಷನ್​ ನೀಡಿದ್ದಾರೆ.

‘ನಾನೆಂದೂ ತಂದೆಯ ಮಗಳು. ಎಲ್ಲದಕ್ಕೂ ಅವರ ಬಳಿಯೇ ಓಡುವವಳು ನಾನು. ಅವರೇ ನನ್ನ ಮಾರ್ಗದರ್ಶಿ, ಆಧಾರಸ್ಥಂಭ ಮತ್ತು ನನ್ನ ಹೀರೋ’ ಎಂದು ಅವರು ಈ ಫೋಟೋಗೆ ಕ್ಯಾಪ್ಷನ್​ ನೀಡಿದ್ದಾರೆ.

3 / 5
‘ಈಗ ಆಯ್ರಾ ಮತ್ತು ಯಥರ್ವ್​ ಕೂಡ ತಂದೆಯ ಜೊತೆ ಅದೇ ರೀತಿ ಬಾಂಧವ್ಯ ಹೊಂದಿರುವುದು ನೋಡಲು ಖುಷಿ ಆಗುತ್ತದೆ’ ಎಂದು ಬರೆದುಕೊಂಡಿರುವ ರಾಧಿಕಾ ಪಂಡಿತ್​ ಅವರು ಈ ಫೋಟೋಸ್​ ಹಂಚಿಕೊಂಡಿದ್ದಾರೆ.

‘ಈಗ ಆಯ್ರಾ ಮತ್ತು ಯಥರ್ವ್​ ಕೂಡ ತಂದೆಯ ಜೊತೆ ಅದೇ ರೀತಿ ಬಾಂಧವ್ಯ ಹೊಂದಿರುವುದು ನೋಡಲು ಖುಷಿ ಆಗುತ್ತದೆ’ ಎಂದು ಬರೆದುಕೊಂಡಿರುವ ರಾಧಿಕಾ ಪಂಡಿತ್​ ಅವರು ಈ ಫೋಟೋಸ್​ ಹಂಚಿಕೊಂಡಿದ್ದಾರೆ.

4 / 5
ಈ ಪೋಸ್ಟ್​ ಮೂಲಕ ರಾಧಿಕಾ ಪಂಡಿತ್​ ಅವರು ‘ಅಪ್ಪಂದಿರ ದಿನದ’ ಶುಭಾಶಯ ತಿಳಿಸಿದ್ದಾರೆ. ಕಮೆಂಟ್​ ಮಾಡುವ ಮೂಲಕ ಅಭಿಮಾನಿಗಳು ಕೂಡ ಈ ದಿನವನ್ನು ಸೆಲೆಬ್ರೇಟ್​ ಮಾಡಿದ್ದಾರೆ.

ಈ ಪೋಸ್ಟ್​ ಮೂಲಕ ರಾಧಿಕಾ ಪಂಡಿತ್​ ಅವರು ‘ಅಪ್ಪಂದಿರ ದಿನದ’ ಶುಭಾಶಯ ತಿಳಿಸಿದ್ದಾರೆ. ಕಮೆಂಟ್​ ಮಾಡುವ ಮೂಲಕ ಅಭಿಮಾನಿಗಳು ಕೂಡ ಈ ದಿನವನ್ನು ಸೆಲೆಬ್ರೇಟ್​ ಮಾಡಿದ್ದಾರೆ.

5 / 5
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್