AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Father’s Day: ಅಪ್ಪಂದಿರ ದಿನಕ್ಕೆ ವಿಶೇಷ ಫೋಟೋಸ್​ ಹಂಚಿಕೊಂಡ ರಾಧಿಕಾ ಪಂಡಿತ್​

Radhika Pandit Photos: ನಟಿ ರಾಧಿಕಾ ಪಂಡಿತ್​ ಅವರು ಅಪ್ಪಂದಿರ ದಿನದ ಪ್ರಯುಕ್ತ ಕೆಲವು ವಿಶೇಷ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಅವು ವೈರಲ್​ ಆಗಿವೆ.

ಮದನ್​ ಕುಮಾರ್​
|

Updated on: Jun 18, 2023 | 12:49 PM

Share
ಇಂದು (ಜೂನ್​ 18) ವಿಶ್ವ ಅಪ್ಪಂದಿರ ದಿನವನ್ನು ಆಚರಿಸಲಾಗುತ್ತಿದೆ. ತಂದೆಯ ಜೊತೆಗಿನ ಬಾಂಧವ್ಯವನ್ನು ಎಲ್ಲರೂ ಸೆಲೆಬ್ರೇಟ್​ ಮಾಡುತ್ತಿದ್ದಾರೆ. ಚಂದನವನದ ಸೆಲೆಬ್ರಿಟಿಗಳು ಕೂಡ ಅಪ್ಪಂದಿರ ದಿನವನ್ನು ಆಚರಿಸಿದ್ದಾರೆ.

ಇಂದು (ಜೂನ್​ 18) ವಿಶ್ವ ಅಪ್ಪಂದಿರ ದಿನವನ್ನು ಆಚರಿಸಲಾಗುತ್ತಿದೆ. ತಂದೆಯ ಜೊತೆಗಿನ ಬಾಂಧವ್ಯವನ್ನು ಎಲ್ಲರೂ ಸೆಲೆಬ್ರೇಟ್​ ಮಾಡುತ್ತಿದ್ದಾರೆ. ಚಂದನವನದ ಸೆಲೆಬ್ರಿಟಿಗಳು ಕೂಡ ಅಪ್ಪಂದಿರ ದಿನವನ್ನು ಆಚರಿಸಿದ್ದಾರೆ.

1 / 5
ನಟಿ ರಾಧಿಕಾ ಪಂಡಿತ್​ ಅವರು ಸೋಶಿಯಲ್​ ಮೀಡಿಯಾದಲ್ಲಿ ಆ್ಯಕ್ಟೀವ್​ ಆಗಿದ್ದಾರೆ. ಅಪ್ಪಂದಿರ ದಿನದ ಪ್ರಯುಕ್ತ ಅವರು ಕೆಲವು ವಿಶೇಷ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಅವು ವೈರಲ್​ ಆಗಿವೆ.

ನಟಿ ರಾಧಿಕಾ ಪಂಡಿತ್​ ಅವರು ಸೋಶಿಯಲ್​ ಮೀಡಿಯಾದಲ್ಲಿ ಆ್ಯಕ್ಟೀವ್​ ಆಗಿದ್ದಾರೆ. ಅಪ್ಪಂದಿರ ದಿನದ ಪ್ರಯುಕ್ತ ಅವರು ಕೆಲವು ವಿಶೇಷ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಅವು ವೈರಲ್​ ಆಗಿವೆ.

2 / 5
‘ನಾನೆಂದೂ ತಂದೆಯ ಮಗಳು. ಎಲ್ಲದಕ್ಕೂ ಅವರ ಬಳಿಯೇ ಓಡುವವಳು ನಾನು. ಅವರೇ ನನ್ನ ಮಾರ್ಗದರ್ಶಿ, ಆಧಾರಸ್ಥಂಭ ಮತ್ತು ನನ್ನ ಹೀರೋ’ ಎಂದು ಅವರು ಈ ಫೋಟೋಗೆ ಕ್ಯಾಪ್ಷನ್​ ನೀಡಿದ್ದಾರೆ.

‘ನಾನೆಂದೂ ತಂದೆಯ ಮಗಳು. ಎಲ್ಲದಕ್ಕೂ ಅವರ ಬಳಿಯೇ ಓಡುವವಳು ನಾನು. ಅವರೇ ನನ್ನ ಮಾರ್ಗದರ್ಶಿ, ಆಧಾರಸ್ಥಂಭ ಮತ್ತು ನನ್ನ ಹೀರೋ’ ಎಂದು ಅವರು ಈ ಫೋಟೋಗೆ ಕ್ಯಾಪ್ಷನ್​ ನೀಡಿದ್ದಾರೆ.

3 / 5
‘ಈಗ ಆಯ್ರಾ ಮತ್ತು ಯಥರ್ವ್​ ಕೂಡ ತಂದೆಯ ಜೊತೆ ಅದೇ ರೀತಿ ಬಾಂಧವ್ಯ ಹೊಂದಿರುವುದು ನೋಡಲು ಖುಷಿ ಆಗುತ್ತದೆ’ ಎಂದು ಬರೆದುಕೊಂಡಿರುವ ರಾಧಿಕಾ ಪಂಡಿತ್​ ಅವರು ಈ ಫೋಟೋಸ್​ ಹಂಚಿಕೊಂಡಿದ್ದಾರೆ.

‘ಈಗ ಆಯ್ರಾ ಮತ್ತು ಯಥರ್ವ್​ ಕೂಡ ತಂದೆಯ ಜೊತೆ ಅದೇ ರೀತಿ ಬಾಂಧವ್ಯ ಹೊಂದಿರುವುದು ನೋಡಲು ಖುಷಿ ಆಗುತ್ತದೆ’ ಎಂದು ಬರೆದುಕೊಂಡಿರುವ ರಾಧಿಕಾ ಪಂಡಿತ್​ ಅವರು ಈ ಫೋಟೋಸ್​ ಹಂಚಿಕೊಂಡಿದ್ದಾರೆ.

4 / 5
ಈ ಪೋಸ್ಟ್​ ಮೂಲಕ ರಾಧಿಕಾ ಪಂಡಿತ್​ ಅವರು ‘ಅಪ್ಪಂದಿರ ದಿನದ’ ಶುಭಾಶಯ ತಿಳಿಸಿದ್ದಾರೆ. ಕಮೆಂಟ್​ ಮಾಡುವ ಮೂಲಕ ಅಭಿಮಾನಿಗಳು ಕೂಡ ಈ ದಿನವನ್ನು ಸೆಲೆಬ್ರೇಟ್​ ಮಾಡಿದ್ದಾರೆ.

ಈ ಪೋಸ್ಟ್​ ಮೂಲಕ ರಾಧಿಕಾ ಪಂಡಿತ್​ ಅವರು ‘ಅಪ್ಪಂದಿರ ದಿನದ’ ಶುಭಾಶಯ ತಿಳಿಸಿದ್ದಾರೆ. ಕಮೆಂಟ್​ ಮಾಡುವ ಮೂಲಕ ಅಭಿಮಾನಿಗಳು ಕೂಡ ಈ ದಿನವನ್ನು ಸೆಲೆಬ್ರೇಟ್​ ಮಾಡಿದ್ದಾರೆ.

5 / 5
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ