AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಧಿಕಾ ಪಂಡಿತ್ ಮನೆಯಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ; ಇಲ್ಲಿವೆ ಫೋಟೋಗಳು

ನಟಿ ರಾಧಿಕಾ ಪಂಡಿತ್ ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಅಭಿಮಾನಿಗಳಿಗೋಸ್ಕರ ಅನೇಕ ಫೋಟೋಗಳನ್ನು ಅವರು ಹಂಚಿಕೊಳ್ಳುತ್ತಾರೆ. ಈಗ ಹಬ್ಬದ ಫೋಟೋವನ್ನು ಅವರು ಇನ್​​ಸ್ಟಾಗ್ರಾಮ್​ನಲ್ಲಿ ಪೋಸ್ಟ್ ಮಾಡಿದ್ದಾರೆ.

TV9 Web
| Edited By: |

Updated on: Aug 06, 2022 | 2:15 PM

Share
ನಟಿ ರಾಧಿಕಾ ಪಂಡಿತ್ ಅವರ ಮನೆಯಲ್ಲಿ ವರಮಹಾಲಕ್ಷ್ಮಿ ಹಬ್ಬವನ್ನು ಆಚರಿಸಲಾಗಿದೆ. ಈ ಫೋಟೋಗಳನ್ನು ರಾಧಿಕಾ ಪಂಡಿತ್ ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಈ ಫೋಟೋ ಪೋಸ್ಟ್ ಮಾಡಿ ಒಂದು ಗಂಟೆ ಕಳೆಯುವುದರ ಒಳಗೆ ಲಕ್ಷಾಂತರ ವೀವ್ಸ್ ಬಂದಿದೆ.

ನಟಿ ರಾಧಿಕಾ ಪಂಡಿತ್ ಅವರ ಮನೆಯಲ್ಲಿ ವರಮಹಾಲಕ್ಷ್ಮಿ ಹಬ್ಬವನ್ನು ಆಚರಿಸಲಾಗಿದೆ. ಈ ಫೋಟೋಗಳನ್ನು ರಾಧಿಕಾ ಪಂಡಿತ್ ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಈ ಫೋಟೋ ಪೋಸ್ಟ್ ಮಾಡಿ ಒಂದು ಗಂಟೆ ಕಳೆಯುವುದರ ಒಳಗೆ ಲಕ್ಷಾಂತರ ವೀವ್ಸ್ ಬಂದಿದೆ.

1 / 5
ನಟಿ ರಾಧಿಕಾ ಪಂಡಿತ್ ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಅಭಿಮಾನಿಗಳಿಗೋಸ್ಕರ ಅನೇಕ ಫೋಟೋಗಳನ್ನು ಅವರು ಹಂಚಿಕೊಳ್ಳುತ್ತಾರೆ. ಈಗ ಹಬ್ಬದ ಫೋಟೋವನ್ನು ಅವರು ಇನ್​​ಸ್ಟಾಗ್ರಾಮ್​ನಲ್ಲಿ ಪೋಸ್ಟ್ ಮಾಡಿದ್ದಾರೆ.

ನಟಿ ರಾಧಿಕಾ ಪಂಡಿತ್ ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಅಭಿಮಾನಿಗಳಿಗೋಸ್ಕರ ಅನೇಕ ಫೋಟೋಗಳನ್ನು ಅವರು ಹಂಚಿಕೊಳ್ಳುತ್ತಾರೆ. ಈಗ ಹಬ್ಬದ ಫೋಟೋವನ್ನು ಅವರು ಇನ್​​ಸ್ಟಾಗ್ರಾಮ್​ನಲ್ಲಿ ಪೋಸ್ಟ್ ಮಾಡಿದ್ದಾರೆ.

2 / 5
ಆಗಸ್ಟ್ 5ರಂದು ವರಮಹಾಲಕ್ಷ್ಮಿ ಹಬ್ಬವನ್ನು ಆಚರಿಸಲಾಗಿದೆ. ಸಾಮಾನ್ಯರಿಂದ ಹಿಡಿದು ಸೆಲೆಬ್ರಿಟಿಗಳವರೆಗೆ ಎಲ್ಲರೂ ಈ ಹಬ್ಬದ ಆಚರಣೆ ಮಾಡಿದ್ದಾರೆ. ಪುತ್ರಿ ಆಯ್ರಾ, ಪುತ್ರ ಯಥರ್ವ್​​ ಜತೆ ಸೇರಿ ರಾಧಿಕಾ ಹಬ್ಬ ಆಚರಿಸಿದ್ದಾರೆ.

ಆಗಸ್ಟ್ 5ರಂದು ವರಮಹಾಲಕ್ಷ್ಮಿ ಹಬ್ಬವನ್ನು ಆಚರಿಸಲಾಗಿದೆ. ಸಾಮಾನ್ಯರಿಂದ ಹಿಡಿದು ಸೆಲೆಬ್ರಿಟಿಗಳವರೆಗೆ ಎಲ್ಲರೂ ಈ ಹಬ್ಬದ ಆಚರಣೆ ಮಾಡಿದ್ದಾರೆ. ಪುತ್ರಿ ಆಯ್ರಾ, ಪುತ್ರ ಯಥರ್ವ್​​ ಜತೆ ಸೇರಿ ರಾಧಿಕಾ ಹಬ್ಬ ಆಚರಿಸಿದ್ದಾರೆ.

3 / 5
ರಾಧಿಕಾ ಪಂಡಿತ್ ಅವರು ಪತಿ ಯಶ್ ಜತೆ ಇತ್ತೀಚೆಗೆ ಯುರೋಪ್​ಗೆ ತೆರಳಿದ್ದರು. ಅಲ್ಲಿ ಸಮಯ ಕಳೆದು ಮರಳಿ ಭಾರತಕ್ಕೆ ಬಂದಿದ್ದಾರೆ. ಈ ಫೋಟೋಗಳನ್ನು ರಾಧಿಕಾ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದರು.

ರಾಧಿಕಾ ಪಂಡಿತ್ ಅವರು ಪತಿ ಯಶ್ ಜತೆ ಇತ್ತೀಚೆಗೆ ಯುರೋಪ್​ಗೆ ತೆರಳಿದ್ದರು. ಅಲ್ಲಿ ಸಮಯ ಕಳೆದು ಮರಳಿ ಭಾರತಕ್ಕೆ ಬಂದಿದ್ದಾರೆ. ಈ ಫೋಟೋಗಳನ್ನು ರಾಧಿಕಾ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದರು.

4 / 5
ರಾಧಿಕಾ ಪಂಡಿತ್

ರಾಧಿಕಾ ಪಂಡಿತ್

5 / 5
ಕೊಲ್ಕತ್ತಾ ಅಗ್ನಿ ದುರಂತದ ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಿಸಿದ ಮೋದಿ
ಕೊಲ್ಕತ್ತಾ ಅಗ್ನಿ ದುರಂತದ ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಿಸಿದ ಮೋದಿ
ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್
ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ
ಬ್ಯಾಂಕ್​ನಲ್ಲಿ ನಕಲಿ ಚಿನ್ನ ಅಡವಿಟ್ಟು 56 ಲಕ್ಷ ರೂ. ವಂಚನೆ!
ಬ್ಯಾಂಕ್​ನಲ್ಲಿ ನಕಲಿ ಚಿನ್ನ ಅಡವಿಟ್ಟು 56 ಲಕ್ಷ ರೂ. ವಂಚನೆ!