AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಧಿಕಾ ಪಂಡಿತ್ ಮನೆಯಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ; ಇಲ್ಲಿವೆ ಫೋಟೋಗಳು

ನಟಿ ರಾಧಿಕಾ ಪಂಡಿತ್ ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಅಭಿಮಾನಿಗಳಿಗೋಸ್ಕರ ಅನೇಕ ಫೋಟೋಗಳನ್ನು ಅವರು ಹಂಚಿಕೊಳ್ಳುತ್ತಾರೆ. ಈಗ ಹಬ್ಬದ ಫೋಟೋವನ್ನು ಅವರು ಇನ್​​ಸ್ಟಾಗ್ರಾಮ್​ನಲ್ಲಿ ಪೋಸ್ಟ್ ಮಾಡಿದ್ದಾರೆ.

TV9 Web
| Edited By: |

Updated on: Aug 06, 2022 | 2:15 PM

Share
ನಟಿ ರಾಧಿಕಾ ಪಂಡಿತ್ ಅವರ ಮನೆಯಲ್ಲಿ ವರಮಹಾಲಕ್ಷ್ಮಿ ಹಬ್ಬವನ್ನು ಆಚರಿಸಲಾಗಿದೆ. ಈ ಫೋಟೋಗಳನ್ನು ರಾಧಿಕಾ ಪಂಡಿತ್ ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಈ ಫೋಟೋ ಪೋಸ್ಟ್ ಮಾಡಿ ಒಂದು ಗಂಟೆ ಕಳೆಯುವುದರ ಒಳಗೆ ಲಕ್ಷಾಂತರ ವೀವ್ಸ್ ಬಂದಿದೆ.

ನಟಿ ರಾಧಿಕಾ ಪಂಡಿತ್ ಅವರ ಮನೆಯಲ್ಲಿ ವರಮಹಾಲಕ್ಷ್ಮಿ ಹಬ್ಬವನ್ನು ಆಚರಿಸಲಾಗಿದೆ. ಈ ಫೋಟೋಗಳನ್ನು ರಾಧಿಕಾ ಪಂಡಿತ್ ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಈ ಫೋಟೋ ಪೋಸ್ಟ್ ಮಾಡಿ ಒಂದು ಗಂಟೆ ಕಳೆಯುವುದರ ಒಳಗೆ ಲಕ್ಷಾಂತರ ವೀವ್ಸ್ ಬಂದಿದೆ.

1 / 5
ನಟಿ ರಾಧಿಕಾ ಪಂಡಿತ್ ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಅಭಿಮಾನಿಗಳಿಗೋಸ್ಕರ ಅನೇಕ ಫೋಟೋಗಳನ್ನು ಅವರು ಹಂಚಿಕೊಳ್ಳುತ್ತಾರೆ. ಈಗ ಹಬ್ಬದ ಫೋಟೋವನ್ನು ಅವರು ಇನ್​​ಸ್ಟಾಗ್ರಾಮ್​ನಲ್ಲಿ ಪೋಸ್ಟ್ ಮಾಡಿದ್ದಾರೆ.

ನಟಿ ರಾಧಿಕಾ ಪಂಡಿತ್ ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಅಭಿಮಾನಿಗಳಿಗೋಸ್ಕರ ಅನೇಕ ಫೋಟೋಗಳನ್ನು ಅವರು ಹಂಚಿಕೊಳ್ಳುತ್ತಾರೆ. ಈಗ ಹಬ್ಬದ ಫೋಟೋವನ್ನು ಅವರು ಇನ್​​ಸ್ಟಾಗ್ರಾಮ್​ನಲ್ಲಿ ಪೋಸ್ಟ್ ಮಾಡಿದ್ದಾರೆ.

2 / 5
ಆಗಸ್ಟ್ 5ರಂದು ವರಮಹಾಲಕ್ಷ್ಮಿ ಹಬ್ಬವನ್ನು ಆಚರಿಸಲಾಗಿದೆ. ಸಾಮಾನ್ಯರಿಂದ ಹಿಡಿದು ಸೆಲೆಬ್ರಿಟಿಗಳವರೆಗೆ ಎಲ್ಲರೂ ಈ ಹಬ್ಬದ ಆಚರಣೆ ಮಾಡಿದ್ದಾರೆ. ಪುತ್ರಿ ಆಯ್ರಾ, ಪುತ್ರ ಯಥರ್ವ್​​ ಜತೆ ಸೇರಿ ರಾಧಿಕಾ ಹಬ್ಬ ಆಚರಿಸಿದ್ದಾರೆ.

ಆಗಸ್ಟ್ 5ರಂದು ವರಮಹಾಲಕ್ಷ್ಮಿ ಹಬ್ಬವನ್ನು ಆಚರಿಸಲಾಗಿದೆ. ಸಾಮಾನ್ಯರಿಂದ ಹಿಡಿದು ಸೆಲೆಬ್ರಿಟಿಗಳವರೆಗೆ ಎಲ್ಲರೂ ಈ ಹಬ್ಬದ ಆಚರಣೆ ಮಾಡಿದ್ದಾರೆ. ಪುತ್ರಿ ಆಯ್ರಾ, ಪುತ್ರ ಯಥರ್ವ್​​ ಜತೆ ಸೇರಿ ರಾಧಿಕಾ ಹಬ್ಬ ಆಚರಿಸಿದ್ದಾರೆ.

3 / 5
ರಾಧಿಕಾ ಪಂಡಿತ್ ಅವರು ಪತಿ ಯಶ್ ಜತೆ ಇತ್ತೀಚೆಗೆ ಯುರೋಪ್​ಗೆ ತೆರಳಿದ್ದರು. ಅಲ್ಲಿ ಸಮಯ ಕಳೆದು ಮರಳಿ ಭಾರತಕ್ಕೆ ಬಂದಿದ್ದಾರೆ. ಈ ಫೋಟೋಗಳನ್ನು ರಾಧಿಕಾ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದರು.

ರಾಧಿಕಾ ಪಂಡಿತ್ ಅವರು ಪತಿ ಯಶ್ ಜತೆ ಇತ್ತೀಚೆಗೆ ಯುರೋಪ್​ಗೆ ತೆರಳಿದ್ದರು. ಅಲ್ಲಿ ಸಮಯ ಕಳೆದು ಮರಳಿ ಭಾರತಕ್ಕೆ ಬಂದಿದ್ದಾರೆ. ಈ ಫೋಟೋಗಳನ್ನು ರಾಧಿಕಾ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದರು.

4 / 5
ರಾಧಿಕಾ ಪಂಡಿತ್

ರಾಧಿಕಾ ಪಂಡಿತ್

5 / 5
Follow Us
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!