AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಧಿಕಾ ಪಂಡಿತ್ ಮನೆಯಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ; ಇಲ್ಲಿವೆ ಫೋಟೋಗಳು

ನಟಿ ರಾಧಿಕಾ ಪಂಡಿತ್ ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಅಭಿಮಾನಿಗಳಿಗೋಸ್ಕರ ಅನೇಕ ಫೋಟೋಗಳನ್ನು ಅವರು ಹಂಚಿಕೊಳ್ಳುತ್ತಾರೆ. ಈಗ ಹಬ್ಬದ ಫೋಟೋವನ್ನು ಅವರು ಇನ್​​ಸ್ಟಾಗ್ರಾಮ್​ನಲ್ಲಿ ಪೋಸ್ಟ್ ಮಾಡಿದ್ದಾರೆ.

TV9 Web
| Edited By: |

Updated on: Aug 06, 2022 | 2:15 PM

Share
ನಟಿ ರಾಧಿಕಾ ಪಂಡಿತ್ ಅವರ ಮನೆಯಲ್ಲಿ ವರಮಹಾಲಕ್ಷ್ಮಿ ಹಬ್ಬವನ್ನು ಆಚರಿಸಲಾಗಿದೆ. ಈ ಫೋಟೋಗಳನ್ನು ರಾಧಿಕಾ ಪಂಡಿತ್ ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಈ ಫೋಟೋ ಪೋಸ್ಟ್ ಮಾಡಿ ಒಂದು ಗಂಟೆ ಕಳೆಯುವುದರ ಒಳಗೆ ಲಕ್ಷಾಂತರ ವೀವ್ಸ್ ಬಂದಿದೆ.

ನಟಿ ರಾಧಿಕಾ ಪಂಡಿತ್ ಅವರ ಮನೆಯಲ್ಲಿ ವರಮಹಾಲಕ್ಷ್ಮಿ ಹಬ್ಬವನ್ನು ಆಚರಿಸಲಾಗಿದೆ. ಈ ಫೋಟೋಗಳನ್ನು ರಾಧಿಕಾ ಪಂಡಿತ್ ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಈ ಫೋಟೋ ಪೋಸ್ಟ್ ಮಾಡಿ ಒಂದು ಗಂಟೆ ಕಳೆಯುವುದರ ಒಳಗೆ ಲಕ್ಷಾಂತರ ವೀವ್ಸ್ ಬಂದಿದೆ.

1 / 5
ನಟಿ ರಾಧಿಕಾ ಪಂಡಿತ್ ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಅಭಿಮಾನಿಗಳಿಗೋಸ್ಕರ ಅನೇಕ ಫೋಟೋಗಳನ್ನು ಅವರು ಹಂಚಿಕೊಳ್ಳುತ್ತಾರೆ. ಈಗ ಹಬ್ಬದ ಫೋಟೋವನ್ನು ಅವರು ಇನ್​​ಸ್ಟಾಗ್ರಾಮ್​ನಲ್ಲಿ ಪೋಸ್ಟ್ ಮಾಡಿದ್ದಾರೆ.

ನಟಿ ರಾಧಿಕಾ ಪಂಡಿತ್ ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಅಭಿಮಾನಿಗಳಿಗೋಸ್ಕರ ಅನೇಕ ಫೋಟೋಗಳನ್ನು ಅವರು ಹಂಚಿಕೊಳ್ಳುತ್ತಾರೆ. ಈಗ ಹಬ್ಬದ ಫೋಟೋವನ್ನು ಅವರು ಇನ್​​ಸ್ಟಾಗ್ರಾಮ್​ನಲ್ಲಿ ಪೋಸ್ಟ್ ಮಾಡಿದ್ದಾರೆ.

2 / 5
ಆಗಸ್ಟ್ 5ರಂದು ವರಮಹಾಲಕ್ಷ್ಮಿ ಹಬ್ಬವನ್ನು ಆಚರಿಸಲಾಗಿದೆ. ಸಾಮಾನ್ಯರಿಂದ ಹಿಡಿದು ಸೆಲೆಬ್ರಿಟಿಗಳವರೆಗೆ ಎಲ್ಲರೂ ಈ ಹಬ್ಬದ ಆಚರಣೆ ಮಾಡಿದ್ದಾರೆ. ಪುತ್ರಿ ಆಯ್ರಾ, ಪುತ್ರ ಯಥರ್ವ್​​ ಜತೆ ಸೇರಿ ರಾಧಿಕಾ ಹಬ್ಬ ಆಚರಿಸಿದ್ದಾರೆ.

ಆಗಸ್ಟ್ 5ರಂದು ವರಮಹಾಲಕ್ಷ್ಮಿ ಹಬ್ಬವನ್ನು ಆಚರಿಸಲಾಗಿದೆ. ಸಾಮಾನ್ಯರಿಂದ ಹಿಡಿದು ಸೆಲೆಬ್ರಿಟಿಗಳವರೆಗೆ ಎಲ್ಲರೂ ಈ ಹಬ್ಬದ ಆಚರಣೆ ಮಾಡಿದ್ದಾರೆ. ಪುತ್ರಿ ಆಯ್ರಾ, ಪುತ್ರ ಯಥರ್ವ್​​ ಜತೆ ಸೇರಿ ರಾಧಿಕಾ ಹಬ್ಬ ಆಚರಿಸಿದ್ದಾರೆ.

3 / 5
ರಾಧಿಕಾ ಪಂಡಿತ್ ಅವರು ಪತಿ ಯಶ್ ಜತೆ ಇತ್ತೀಚೆಗೆ ಯುರೋಪ್​ಗೆ ತೆರಳಿದ್ದರು. ಅಲ್ಲಿ ಸಮಯ ಕಳೆದು ಮರಳಿ ಭಾರತಕ್ಕೆ ಬಂದಿದ್ದಾರೆ. ಈ ಫೋಟೋಗಳನ್ನು ರಾಧಿಕಾ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದರು.

ರಾಧಿಕಾ ಪಂಡಿತ್ ಅವರು ಪತಿ ಯಶ್ ಜತೆ ಇತ್ತೀಚೆಗೆ ಯುರೋಪ್​ಗೆ ತೆರಳಿದ್ದರು. ಅಲ್ಲಿ ಸಮಯ ಕಳೆದು ಮರಳಿ ಭಾರತಕ್ಕೆ ಬಂದಿದ್ದಾರೆ. ಈ ಫೋಟೋಗಳನ್ನು ರಾಧಿಕಾ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದರು.

4 / 5
ರಾಧಿಕಾ ಪಂಡಿತ್

ರಾಧಿಕಾ ಪಂಡಿತ್

5 / 5
Follow Us
ಕಬ್ಬಿನ ತೋಟದಲ್ಲಿ 4 ಚಿರತೆ ಮರಿಗಳು
ಕಬ್ಬಿನ ತೋಟದಲ್ಲಿ 4 ಚಿರತೆ ಮರಿಗಳು
ಈದ್ ಮೆರವಣಿಗೆ ವೇಳೆ ಘರ್ಷಣೆ ಸಂಬಂಧ 3 FIR: 8 ಮಂದಿ ಪೊಲೀಸ್ ವಶಕ್ಕೆ
ಈದ್ ಮೆರವಣಿಗೆ ವೇಳೆ ಘರ್ಷಣೆ ಸಂಬಂಧ 3 FIR: 8 ಮಂದಿ ಪೊಲೀಸ್ ವಶಕ್ಕೆ
ಇಂದು ಹಯಗ್ರೀವ ಜಯಂತಿ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಹಯಗ್ರೀವ ಜಯಂತಿ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಬಿಹಾರದಲ್ಲಿ 21 ಜನರಿದ್ದ ದೋಣಿ ಮಗುಚಿ ಇಬ್ಬರು ನಾಪತ್ತೆ; ವಿಡಿಯೋ ಇಲ್ಲಿದೆ
ಬಿಹಾರದಲ್ಲಿ 21 ಜನರಿದ್ದ ದೋಣಿ ಮಗುಚಿ ಇಬ್ಬರು ನಾಪತ್ತೆ; ವಿಡಿಯೋ ಇಲ್ಲಿದೆ
‘ಹೇಗಿದೆ ಟಾಕ್ಸಿಕ್?’ ಕಲೆಕ್ಷನ್, ವಿಮರ್ಶೆ ಇತ್ಯಾದಿ: ವಿಡಿಯೋ ನೋಡಿ
‘ಹೇಗಿದೆ ಟಾಕ್ಸಿಕ್?’ ಕಲೆಕ್ಷನ್, ವಿಮರ್ಶೆ ಇತ್ಯಾದಿ: ವಿಡಿಯೋ ನೋಡಿ
ನೇಪಾಳ-ಟಿಬೆಟ್ ಗಡಿಯಲ್ಲಿ ಪ್ರವಾಹಕ್ಕೆ ಕೊಚ್ಚಿಹೋಯ್ತು ತ್ರಿಶೂಲಿ ನದಿ ಸೇತುವೆ
ನೇಪಾಳ-ಟಿಬೆಟ್ ಗಡಿಯಲ್ಲಿ ಪ್ರವಾಹಕ್ಕೆ ಕೊಚ್ಚಿಹೋಯ್ತು ತ್ರಿಶೂಲಿ ನದಿ ಸೇತುವೆ
ಏಕಾಏಕಿ ಹೊತ್ತಿ ಉರಿದ ಕಾರು: ಕನ್ಯೆ ನೋಡಲು ಹೋಗಿದ್ದವ ಪ್ರಾಣಾಪಾಯದಿಂದ ಪಾರು
ಏಕಾಏಕಿ ಹೊತ್ತಿ ಉರಿದ ಕಾರು: ಕನ್ಯೆ ನೋಡಲು ಹೋಗಿದ್ದವ ಪ್ರಾಣಾಪಾಯದಿಂದ ಪಾರು
6 ಬಾರಿ ಅಂಬಾರಿ ಹೊತ್ತು ನಿವೃತ್ತಿಯಾದ ಅಭಿಮನ್ಯುಗೆ ಮತ್ತೊಂದು ಹೊಣೆಗಾರಿಕೆ?
6 ಬಾರಿ ಅಂಬಾರಿ ಹೊತ್ತು ನಿವೃತ್ತಿಯಾದ ಅಭಿಮನ್ಯುಗೆ ಮತ್ತೊಂದು ಹೊಣೆಗಾರಿಕೆ?
ಸಿಎಂ ಡಿಕೆ ಶಿವಕುಮಾರ್ ದಿಢೀರ್ ಸುದ್ದಿಗೋಷ್ಠಿಯ ನೇರಪ್ರಸಾರ
ಸಿಎಂ ಡಿಕೆ ಶಿವಕುಮಾರ್ ದಿಢೀರ್ ಸುದ್ದಿಗೋಷ್ಠಿಯ ನೇರಪ್ರಸಾರ
‘ಟಾಕ್ಸಿಕ್’ ಅದ್ದೂರಿ ರಿಲೀಸ್; ತುಮಕೂರಿನಲ್ಲೂ ಯಶ್ ಫ್ಯಾನ್ಸ್ ಸಂಭ್ರಮ
‘ಟಾಕ್ಸಿಕ್’ ಅದ್ದೂರಿ ರಿಲೀಸ್; ತುಮಕೂರಿನಲ್ಲೂ ಯಶ್ ಫ್ಯಾನ್ಸ್ ಸಂಭ್ರಮ