ರಾಧಿಕಾ ಪಂಡಿತ್ ಸೋಶಿಯಲ್ ಮೀಡಿಯಾದಿಂದ ದೂರ ಇದ್ದಿದ್ದೇಕೆ? ಕಾರಣ ತಿಳಿಸಿದ ಯಶ್ ಪತ್ನಿ

ರಾಧಿಕಾ ಪಂಡಿತ್ ಇತ್ತೀಚೆಗೆ ಇನ್​ಸ್ಟಾಗ್ರಾಮ್​ನಲ್ಲಿ ಹೆಚ್ಚು ಆ್ಯಕ್ಟೀವ್ ಆಗಿಲ್ಲ. ಅವರು ಸೋಶಿಯಲ್ ಮೀಡಿಯಾದಿಂದ ದೂರ ಇದ್ದಿದ್ದೇಕೆ ಎಂಬುದಕ್ಕೆ ಕಾರಣ ತಿಳಿಸಿದ್ದಾರೆ.

|

Updated on: Feb 13, 2023 | 1:40 PM

ನಟಿ ರಾಧಿಕಾ ಪಂಡಿತ್ ಅವರು ಈ ಮೊದಲು ಸೋಶಿಯಲ್ ಮೀಡಿಯಾದಲ್ಲಿ ಸಾಕಷ್ಟು ಆ್ಯಕ್ಟೀವ್ ಆಗಿದ್ದರು. ಪ್ರತಿ ವಾರ ಹಲವು ಪೋಸ್ಟ್​​ಗಳನ್ನು ಅವರು ಹಂಚಿಕೊಳ್ಳುತ್ತಿದ್ದರು. ಮಕ್ಕಳ ಚೇಷ್ಟೆಯ ವಿಡಿಯೋ ಪೋಸ್ಟ್ ಮಾಡುತ್ತಿದ್ದರು.

ನಟಿ ರಾಧಿಕಾ ಪಂಡಿತ್ ಅವರು ಈ ಮೊದಲು ಸೋಶಿಯಲ್ ಮೀಡಿಯಾದಲ್ಲಿ ಸಾಕಷ್ಟು ಆ್ಯಕ್ಟೀವ್ ಆಗಿದ್ದರು. ಪ್ರತಿ ವಾರ ಹಲವು ಪೋಸ್ಟ್​​ಗಳನ್ನು ಅವರು ಹಂಚಿಕೊಳ್ಳುತ್ತಿದ್ದರು. ಮಕ್ಕಳ ಚೇಷ್ಟೆಯ ವಿಡಿಯೋ ಪೋಸ್ಟ್ ಮಾಡುತ್ತಿದ್ದರು.

1 / 5
ಆದರೆ, ರಾಧಿಕಾ ಪಂಡಿತ್ ಇತ್ತೀಚೆಗೆ ಇನ್​ಸ್ಟಾಗ್ರಾಮ್​ನಲ್ಲಿ ಹೆಚ್ಚು ಆ್ಯಕ್ಟೀವ್ ಆಗಿಲ್ಲ. ಅವರು ಸೋಶಿಯಲ್ ಮೀಡಿಯಾದಿಂದ ದೂರ ಇದ್ದಿದ್ದೇಕೆ ಎಂಬುದಕ್ಕೆ ಕಾರಣ ತಿಳಿಸಿದ್ದಾರೆ.

ಆದರೆ, ರಾಧಿಕಾ ಪಂಡಿತ್ ಇತ್ತೀಚೆಗೆ ಇನ್​ಸ್ಟಾಗ್ರಾಮ್​ನಲ್ಲಿ ಹೆಚ್ಚು ಆ್ಯಕ್ಟೀವ್ ಆಗಿಲ್ಲ. ಅವರು ಸೋಶಿಯಲ್ ಮೀಡಿಯಾದಿಂದ ದೂರ ಇದ್ದಿದ್ದೇಕೆ ಎಂಬುದಕ್ಕೆ ಕಾರಣ ತಿಳಿಸಿದ್ದಾರೆ.

2 / 5
ರಾಧಿಕಾ ಪಂಡಿತ್ ಅವರು ಸಂಬಂಧಿಕರ ಮದುವೆಯಲ್ಲಿ ಬ್ಯುಸಿ ಇದ್ದರು. ಹೀಗಾಗಿ, ಸೋಶಿಯಲ್ ಮೀಡಿಯಾ ಕಡೆ ಮುಖ ಮಾಡಲು ಅವರಿಗೆ ಸಾಧ್ಯವಾಗಿಲ್ಲ.

ರಾಧಿಕಾ ಪಂಡಿತ್ ಅವರು ಸಂಬಂಧಿಕರ ಮದುವೆಯಲ್ಲಿ ಬ್ಯುಸಿ ಇದ್ದರು. ಹೀಗಾಗಿ, ಸೋಶಿಯಲ್ ಮೀಡಿಯಾ ಕಡೆ ಮುಖ ಮಾಡಲು ಅವರಿಗೆ ಸಾಧ್ಯವಾಗಿಲ್ಲ.

3 / 5
ಭಾನುವಾರ (ಫೆಬ್ರವರಿ 12) ರಾಧಿಕಾ ಪಂಡಿತ್ ಹೊಸ ಫೋಟೋ ಹಂಚಿಕೊಂಡಿದ್ದಾರೆ. ಸೆಲ್ಫಿ ಫೋಟೋಗಳನ್ನು ಹಂಚಿಕೊಂಡು, ತಾವು ಸೋಶಿಯಲ್ ಮೀಡಿಯಾದಿಂದ ದೂರ ಇದ್ದಿದ್ದು ಏಕೆ ಎಂಬುದನ್ನು ವಿವರಿಸಿದ್ದಾರೆ.

ಭಾನುವಾರ (ಫೆಬ್ರವರಿ 12) ರಾಧಿಕಾ ಪಂಡಿತ್ ಹೊಸ ಫೋಟೋ ಹಂಚಿಕೊಂಡಿದ್ದಾರೆ. ಸೆಲ್ಫಿ ಫೋಟೋಗಳನ್ನು ಹಂಚಿಕೊಂಡು, ತಾವು ಸೋಶಿಯಲ್ ಮೀಡಿಯಾದಿಂದ ದೂರ ಇದ್ದಿದ್ದು ಏಕೆ ಎಂಬುದನ್ನು ವಿವರಿಸಿದ್ದಾರೆ.

4 / 5
ರಾಧಿಕಾ ಪಂಡಿತ್ ಅವರು ಇತ್ತೀಚಿನ ವರ್ಷಗಳಲ್ಲಿ ಕುಟುಂಬದ ಕಡೆ ಹೆಚ್ಚು ಗಮನ ಹರಿಸುತ್ತಿದ್ದಾರೆ. ಅವರು ಬಣ್ಣದ ಲೋಕಕ್ಕೆ ಮರಳಲಿ ಅನ್ನೋದು ಅಭಿಮಾನಿಗಳ ಕೋರಿಕೆ.

ರಾಧಿಕಾ ಪಂಡಿತ್ ಅವರು ಇತ್ತೀಚಿನ ವರ್ಷಗಳಲ್ಲಿ ಕುಟುಂಬದ ಕಡೆ ಹೆಚ್ಚು ಗಮನ ಹರಿಸುತ್ತಿದ್ದಾರೆ. ಅವರು ಬಣ್ಣದ ಲೋಕಕ್ಕೆ ಮರಳಲಿ ಅನ್ನೋದು ಅಭಿಮಾನಿಗಳ ಕೋರಿಕೆ.

5 / 5
Follow us
ಮೀನುಗಾರಿಕೆ ಏಳಿಗೆಗಾಗಿ ಬೋಟ್​ ಚಲಾಯಿಸಿಕೊಂಡು ಹೋಗಿ ಪೂಜೆ ಸಲ್ಲಿಸಿದ ಸಚಿವ
ಮೀನುಗಾರಿಕೆ ಏಳಿಗೆಗಾಗಿ ಬೋಟ್​ ಚಲಾಯಿಸಿಕೊಂಡು ಹೋಗಿ ಪೂಜೆ ಸಲ್ಲಿಸಿದ ಸಚಿವ
25 ವರ್ಷಗಳ ಹಿಂದೆ ‘ಉಪೇಂದ್ರ’ ಸಿನಿಮಾಗೆ ಉಪ್ಪಿ ಪಡೆದ ಸಂಭಾವನೆ ಎಷ್ಟು?
25 ವರ್ಷಗಳ ಹಿಂದೆ ‘ಉಪೇಂದ್ರ’ ಸಿನಿಮಾಗೆ ಉಪ್ಪಿ ಪಡೆದ ಸಂಭಾವನೆ ಎಷ್ಟು?
ವೇಸ್ಟ್ ಪ್ಲಾಸ್ಟಿಕ್ ಬಳಸಿ ಗಣೇಶನಿಗೆ ರೂಪ ಕೊಟ್ಟ ಚಿತ್ರಕಲಾ ವಿದ್ಯಾರ್ಥಿಗಳು
ವೇಸ್ಟ್ ಪ್ಲಾಸ್ಟಿಕ್ ಬಳಸಿ ಗಣೇಶನಿಗೆ ರೂಪ ಕೊಟ್ಟ ಚಿತ್ರಕಲಾ ವಿದ್ಯಾರ್ಥಿಗಳು
ತಾಯಿಯ ಮೇಲೆ ಮಗುಚಿ ಬಿದ್ದ ಆಟೋ, ಅಮ್ಮನ ಉಳಿಸಲು ಆಟೋವನ್ನೇ ಎತ್ತಿದ ಬಾಲಕಿ
ತಾಯಿಯ ಮೇಲೆ ಮಗುಚಿ ಬಿದ್ದ ಆಟೋ, ಅಮ್ಮನ ಉಳಿಸಲು ಆಟೋವನ್ನೇ ಎತ್ತಿದ ಬಾಲಕಿ
ಎದೆ ಝಲ್​ ಎನಿಸುವ ದೃಶ್ಯ: ಬಾಲಕನ ಮೇಲೆ ಹರಿದ ಸರ್ಕಾರಿ ಬಸ್
ಎದೆ ಝಲ್​ ಎನಿಸುವ ದೃಶ್ಯ: ಬಾಲಕನ ಮೇಲೆ ಹರಿದ ಸರ್ಕಾರಿ ಬಸ್
Duleep Trophy 2024: 9 ವಿಕೆಟ್ ಕಬಳಿಸಿ ಮಿಂಚಿದ ಆಕಾಶ್ ದೀಪ್
Duleep Trophy 2024: 9 ವಿಕೆಟ್ ಕಬಳಿಸಿ ಮಿಂಚಿದ ಆಕಾಶ್ ದೀಪ್
'ಕಲ್ಕಿ' ಅವತಾರದಲ್ಲಿ ಗಣಪತಿ, ತಮಿಳುನಾಡಿನಲ್ಲಿ ಯಾಸ್ಕಿನ್ ಲೋಕ ಸೃಷ್ಟಿ
'ಕಲ್ಕಿ' ಅವತಾರದಲ್ಲಿ ಗಣಪತಿ, ತಮಿಳುನಾಡಿನಲ್ಲಿ ಯಾಸ್ಕಿನ್ ಲೋಕ ಸೃಷ್ಟಿ
ಭಾವೈಕ್ಯತೆ ಸಂದೇಶ ಸಾರಿದ ಮುಸ್ಲಿಂ ಕುಟುಂಬ, 24 ವರ್ಷಗಳಿಂದ ಗಣೇಶ ಹಬ್ಬಆಚರಣೆ
ಭಾವೈಕ್ಯತೆ ಸಂದೇಶ ಸಾರಿದ ಮುಸ್ಲಿಂ ಕುಟುಂಬ, 24 ವರ್ಷಗಳಿಂದ ಗಣೇಶ ಹಬ್ಬಆಚರಣೆ
ಬಲಗೈಯಲ್ಲಿ 6 ಬೆರಳುಗಳಿದ್ದರೆ ಏನು ಅರ್ಥ? ವಿಡಿಯೋ ನೋಡಿ
ಬಲಗೈಯಲ್ಲಿ 6 ಬೆರಳುಗಳಿದ್ದರೆ ಏನು ಅರ್ಥ? ವಿಡಿಯೋ ನೋಡಿ
Nithya Bhavishya: ಈ ರಾಶಿಯವರಿಂದು ಹಣವನ್ನು ಕೊಟ್ಟು ಕಳೆದುಕೊಳ್ಳುವಿರಿ
Nithya Bhavishya: ಈ ರಾಶಿಯವರಿಂದು ಹಣವನ್ನು ಕೊಟ್ಟು ಕಳೆದುಕೊಳ್ಳುವಿರಿ