AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಧಿಕಾ ಪಂಡಿತ್ ಸೋಶಿಯಲ್ ಮೀಡಿಯಾದಿಂದ ದೂರ ಇದ್ದಿದ್ದೇಕೆ? ಕಾರಣ ತಿಳಿಸಿದ ಯಶ್ ಪತ್ನಿ

ರಾಧಿಕಾ ಪಂಡಿತ್ ಇತ್ತೀಚೆಗೆ ಇನ್​ಸ್ಟಾಗ್ರಾಮ್​ನಲ್ಲಿ ಹೆಚ್ಚು ಆ್ಯಕ್ಟೀವ್ ಆಗಿಲ್ಲ. ಅವರು ಸೋಶಿಯಲ್ ಮೀಡಿಯಾದಿಂದ ದೂರ ಇದ್ದಿದ್ದೇಕೆ ಎಂಬುದಕ್ಕೆ ಕಾರಣ ತಿಳಿಸಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on: Feb 13, 2023 | 1:40 PM

Share
ನಟಿ ರಾಧಿಕಾ ಪಂಡಿತ್ ಅವರು ಈ ಮೊದಲು ಸೋಶಿಯಲ್ ಮೀಡಿಯಾದಲ್ಲಿ ಸಾಕಷ್ಟು ಆ್ಯಕ್ಟೀವ್ ಆಗಿದ್ದರು. ಪ್ರತಿ ವಾರ ಹಲವು ಪೋಸ್ಟ್​​ಗಳನ್ನು ಅವರು ಹಂಚಿಕೊಳ್ಳುತ್ತಿದ್ದರು. ಮಕ್ಕಳ ಚೇಷ್ಟೆಯ ವಿಡಿಯೋ ಪೋಸ್ಟ್ ಮಾಡುತ್ತಿದ್ದರು.

ನಟಿ ರಾಧಿಕಾ ಪಂಡಿತ್ ಅವರು ಈ ಮೊದಲು ಸೋಶಿಯಲ್ ಮೀಡಿಯಾದಲ್ಲಿ ಸಾಕಷ್ಟು ಆ್ಯಕ್ಟೀವ್ ಆಗಿದ್ದರು. ಪ್ರತಿ ವಾರ ಹಲವು ಪೋಸ್ಟ್​​ಗಳನ್ನು ಅವರು ಹಂಚಿಕೊಳ್ಳುತ್ತಿದ್ದರು. ಮಕ್ಕಳ ಚೇಷ್ಟೆಯ ವಿಡಿಯೋ ಪೋಸ್ಟ್ ಮಾಡುತ್ತಿದ್ದರು.

1 / 5
ಆದರೆ, ರಾಧಿಕಾ ಪಂಡಿತ್ ಇತ್ತೀಚೆಗೆ ಇನ್​ಸ್ಟಾಗ್ರಾಮ್​ನಲ್ಲಿ ಹೆಚ್ಚು ಆ್ಯಕ್ಟೀವ್ ಆಗಿಲ್ಲ. ಅವರು ಸೋಶಿಯಲ್ ಮೀಡಿಯಾದಿಂದ ದೂರ ಇದ್ದಿದ್ದೇಕೆ ಎಂಬುದಕ್ಕೆ ಕಾರಣ ತಿಳಿಸಿದ್ದಾರೆ.

ಆದರೆ, ರಾಧಿಕಾ ಪಂಡಿತ್ ಇತ್ತೀಚೆಗೆ ಇನ್​ಸ್ಟಾಗ್ರಾಮ್​ನಲ್ಲಿ ಹೆಚ್ಚು ಆ್ಯಕ್ಟೀವ್ ಆಗಿಲ್ಲ. ಅವರು ಸೋಶಿಯಲ್ ಮೀಡಿಯಾದಿಂದ ದೂರ ಇದ್ದಿದ್ದೇಕೆ ಎಂಬುದಕ್ಕೆ ಕಾರಣ ತಿಳಿಸಿದ್ದಾರೆ.

2 / 5
ರಾಧಿಕಾ ಪಂಡಿತ್ ಅವರು ಸಂಬಂಧಿಕರ ಮದುವೆಯಲ್ಲಿ ಬ್ಯುಸಿ ಇದ್ದರು. ಹೀಗಾಗಿ, ಸೋಶಿಯಲ್ ಮೀಡಿಯಾ ಕಡೆ ಮುಖ ಮಾಡಲು ಅವರಿಗೆ ಸಾಧ್ಯವಾಗಿಲ್ಲ.

ರಾಧಿಕಾ ಪಂಡಿತ್ ಅವರು ಸಂಬಂಧಿಕರ ಮದುವೆಯಲ್ಲಿ ಬ್ಯುಸಿ ಇದ್ದರು. ಹೀಗಾಗಿ, ಸೋಶಿಯಲ್ ಮೀಡಿಯಾ ಕಡೆ ಮುಖ ಮಾಡಲು ಅವರಿಗೆ ಸಾಧ್ಯವಾಗಿಲ್ಲ.

3 / 5
ಭಾನುವಾರ (ಫೆಬ್ರವರಿ 12) ರಾಧಿಕಾ ಪಂಡಿತ್ ಹೊಸ ಫೋಟೋ ಹಂಚಿಕೊಂಡಿದ್ದಾರೆ. ಸೆಲ್ಫಿ ಫೋಟೋಗಳನ್ನು ಹಂಚಿಕೊಂಡು, ತಾವು ಸೋಶಿಯಲ್ ಮೀಡಿಯಾದಿಂದ ದೂರ ಇದ್ದಿದ್ದು ಏಕೆ ಎಂಬುದನ್ನು ವಿವರಿಸಿದ್ದಾರೆ.

ಭಾನುವಾರ (ಫೆಬ್ರವರಿ 12) ರಾಧಿಕಾ ಪಂಡಿತ್ ಹೊಸ ಫೋಟೋ ಹಂಚಿಕೊಂಡಿದ್ದಾರೆ. ಸೆಲ್ಫಿ ಫೋಟೋಗಳನ್ನು ಹಂಚಿಕೊಂಡು, ತಾವು ಸೋಶಿಯಲ್ ಮೀಡಿಯಾದಿಂದ ದೂರ ಇದ್ದಿದ್ದು ಏಕೆ ಎಂಬುದನ್ನು ವಿವರಿಸಿದ್ದಾರೆ.

4 / 5
ರಾಧಿಕಾ ಪಂಡಿತ್ ಅವರು ಇತ್ತೀಚಿನ ವರ್ಷಗಳಲ್ಲಿ ಕುಟುಂಬದ ಕಡೆ ಹೆಚ್ಚು ಗಮನ ಹರಿಸುತ್ತಿದ್ದಾರೆ. ಅವರು ಬಣ್ಣದ ಲೋಕಕ್ಕೆ ಮರಳಲಿ ಅನ್ನೋದು ಅಭಿಮಾನಿಗಳ ಕೋರಿಕೆ.

ರಾಧಿಕಾ ಪಂಡಿತ್ ಅವರು ಇತ್ತೀಚಿನ ವರ್ಷಗಳಲ್ಲಿ ಕುಟುಂಬದ ಕಡೆ ಹೆಚ್ಚು ಗಮನ ಹರಿಸುತ್ತಿದ್ದಾರೆ. ಅವರು ಬಣ್ಣದ ಲೋಕಕ್ಕೆ ಮರಳಲಿ ಅನ್ನೋದು ಅಭಿಮಾನಿಗಳ ಕೋರಿಕೆ.

5 / 5
Follow Us
ಅಭಿವೃದ್ಧಿಯಲ್ಲಿ ಬೆಂಗಳೂರಿಗಿಂತ ದಾವಣಗೆರೆಯೇ ಮುಂದು ಎಂದ ಡಿಕೆಶಿ
ಅಭಿವೃದ್ಧಿಯಲ್ಲಿ ಬೆಂಗಳೂರಿಗಿಂತ ದಾವಣಗೆರೆಯೇ ಮುಂದು ಎಂದ ಡಿಕೆಶಿ
ಪ್ರೇಮ ವಿವಾಹಕ್ಕೆ ಪೋಷಕರ ವಿರೋಧ! ರಾಜಿ ಆಗೋಣವೆಂದು ಕರೆದು ಹಲ್ಲೆ
ಪ್ರೇಮ ವಿವಾಹಕ್ಕೆ ಪೋಷಕರ ವಿರೋಧ! ರಾಜಿ ಆಗೋಣವೆಂದು ಕರೆದು ಹಲ್ಲೆ
ಈ ಸರ್ಕಾರದ ಲೂಟಿ ನೋಡಿಯೇ ಕೆಂಪಣ್ಣ ಸತ್ಹೋಗ್ಬಿಟ್ಟ: ಪ್ರತಾಪಸಿಂಹ
ಈ ಸರ್ಕಾರದ ಲೂಟಿ ನೋಡಿಯೇ ಕೆಂಪಣ್ಣ ಸತ್ಹೋಗ್ಬಿಟ್ಟ: ಪ್ರತಾಪಸಿಂಹ
ಕೋಲಾರ: ಸೆಷನ್ಸ್ ಕೋರ್ಟ್ ಒಳ ಸೇರಿಕೊಂಡಿದ್ದ ಹಾವು! ಆಮೇಲೇನಾಯ್ತು ನೋಡಿ
ಕೋಲಾರ: ಸೆಷನ್ಸ್ ಕೋರ್ಟ್ ಒಳ ಸೇರಿಕೊಂಡಿದ್ದ ಹಾವು! ಆಮೇಲೇನಾಯ್ತು ನೋಡಿ
ಮೈಮೇಲೆ ಹರಿದು ಕಾರು, ಕೆಲವೇ ಕ್ಷಣಗಳಲ್ಲಿ ಪವಾಡವೆಂಬಂತೆ ಎದ್ದು ನಿಂತ ಬಾಲಕ
ಮೈಮೇಲೆ ಹರಿದು ಕಾರು, ಕೆಲವೇ ಕ್ಷಣಗಳಲ್ಲಿ ಪವಾಡವೆಂಬಂತೆ ಎದ್ದು ನಿಂತ ಬಾಲಕ
‘ರಾಶಿಕಾಗಿಂತ ನನಗೆ ಅವರೇ ಹೆಚ್ಚು ಇಷ್ಟ’; ಓಪನ್ ಆಗಿ ಹೇಳಿದ ಸೂರಜ್ 
‘ರಾಶಿಕಾಗಿಂತ ನನಗೆ ಅವರೇ ಹೆಚ್ಚು ಇಷ್ಟ’; ಓಪನ್ ಆಗಿ ಹೇಳಿದ ಸೂರಜ್ 
ಮೈ ರೋಮಾಂಚನಗೊಳಿಸುವ ಕುಮಾರ - ಸಿರಿ ಭೇಟಿ
ಮೈ ರೋಮಾಂಚನಗೊಳಿಸುವ ಕುಮಾರ - ಸಿರಿ ಭೇಟಿ
ಅಯೋಧ್ಯೆಯಲ್ಲಿ ಬಂದೂಕು ತೋರಿಸಿ ಆಭರಣದಂಗಡಿ ದೋಚಿದ ಬುರ್ಖಾಧಾರಿ ಮಹಿಳೆ
ಅಯೋಧ್ಯೆಯಲ್ಲಿ ಬಂದೂಕು ತೋರಿಸಿ ಆಭರಣದಂಗಡಿ ದೋಚಿದ ಬುರ್ಖಾಧಾರಿ ಮಹಿಳೆ
ಆನೇಕಲ್: ಗ್ರಾಮಕ್ಕೆ ನುಗ್ಗಿ ಕಾಡಾನೆಗಳ ನೈಟ್ ರೌಂಡ್ಸ್! ವಿಡಿಯೋ ವೈರಲ್
ಆನೇಕಲ್: ಗ್ರಾಮಕ್ಕೆ ನುಗ್ಗಿ ಕಾಡಾನೆಗಳ ನೈಟ್ ರೌಂಡ್ಸ್! ವಿಡಿಯೋ ವೈರಲ್
ನಾನು ಸಿಎಂ ಆದ್ರೆ ಮಹಿಳೆಯರಿಗೆ 3,000 ರೂ. ಪುರುಷರಿಗೆ 2,000 ರೂ.: ಯತ್ನಾಳ್
ನಾನು ಸಿಎಂ ಆದ್ರೆ ಮಹಿಳೆಯರಿಗೆ 3,000 ರೂ. ಪುರುಷರಿಗೆ 2,000 ರೂ.: ಯತ್ನಾಳ್