ಮಕ್ಕಳ ಜೊತೆ ಕೊಡಗು ಸುತ್ತಿದ ರಾಧಿಕಾ ಪಂಡಿತ್; ಇಲ್ಲಿವೆ ಸುಂದರ ಫೋಟೋಸ್
ಯಶ್ ಅವರು ರಾಮಾಯಣ ಹಾಗೂ ಟಾಕ್ಸಿಕ್ ಸಿನಿಮಾ ಪ್ರಚಾರದಲ್ಲಿ ಬ್ಯುಸಿ ಇದ್ದಾರೆ. ಇದಕ್ಕಾಗಿ ವಿಶ್ವದ ವಿವಿಧ ಕಡೆಗಳಲ್ಲಿ ಸುತ್ತಾಡುತ್ತಿದ್ದಾರೆ. ಈ ಸಮಯದಲ್ಲಿ ರಾಧಿಕಾ ಪಂಡಿತ್ ಅವರು ಮಕ್ಕಳ ಜೊತೆ ಸಮ್ಮರ್ ವೆಕೇಶನ್ ತೆರಳಿದ್ದಾರೆ. ಈ ಫೋಟೋ ಗಮನ ಸೆಳೆದಿವೆ. ಮಕ್ಕಳ ಜೊತೆ ಅವರು ಹಾಯಾಗಿ ಕೊಡಗನ್ನು ಸುತ್ತಿದ್ದಾರೆ.
Updated on: Apr 25, 2026 | 11:47 AM
Share

ಯಶ್ ಅವರು ‘ಟಾಕ್ಸಿಕ್’ ಸಿನಿಮಾ ಹಾಗೂ ‘ರಾಮಾಯಣ’ ಸಿನಿಮಾ ಪ್ರಚಾರಕ್ಕಾಗಿ ವಿದೇಶಕ್ಕೆ ತೆರಳಿದ್ದಾರೆ. ಈ ಸಂದರ್ಭದಲ್ಲಿ ರಾಧಿಕಾ ಪಂಡಿತ್ ಅವರು ಮಕ್ಕಳ ಜೊತೆ ಕೊಡಗಿಗೆ ತೆರಳಿದ್ದಾರೆ.

ಕೊಡಗಿನಲ್ಲಿ ಆಯ್ರಾ ಹಾಗೂ ಯಥರ್ವ್ ಜೊತೆ ರಾಧಿಕಾ ಪಂಡಿತ್ ಅವರು ಸಮಯ ಕಳೆದಿದ್ದಾರೆ. ಇದಕ್ಕೆ ಫ್ಯಾನ್ಸ್ ನಾನಾ ರೀತಿಯಲ್ಲಿ ಕಮೆಂಟ್ ಮಾಡಿದ್ದಾರೆ. ಮಕ್ಕಳನ್ನು ಕೇರ್ ಮಾಡುವ ರೀತಿ ಎಲ್ಲರಿಗೂ ಇಷ್ಟ ಆಗಿದೆ.

ರಾಧಿಕಾ ಪಂಡಿತ್ ಅವರು ಗನ್ ಹಿಡಿದು ಸಖತ್ ಆಗಿ ಪೋಸ್ ಕೊಟ್ಟಿದ್ದಾರೆ. ಇದನ್ನು ನೋಡಿದ ಅನೇಕರು ಚಿತ್ರರಂಗಕ್ಕೆ ಕಂಬ್ಯಾಕ್ ಮಾಡಿ ಆ್ಯಕ್ಷನ್ ಸಿನಿಮಾ ಮಾಡುವಂತೆ ಬೇಡಿಕೆ ಇಟ್ಟಿದ್ದಾರೆ.

ಕೊಡಗಿನಲ್ಲಿ ಕಾಫಿ ಬೆಳೆಯಲಾಗುತ್ತದೆ. ಕಾಫಿ ತೋಟದಲ್ಲಿ ನಿಂತು ರಾಧಿಕಾ ಪಂಡಿತ್ ಪೋಸ್ ಕೊಟ್ಟಿದ್ದಾರೆ. ಕಾಫಿ ಹೂವುಗಳು ಸುಂದರವಾಗಿ ಕಂಡಿವೆ.

ಬೇಸಿಗೆ ರಜೆಯಲ್ಲಿ ರಾಧಿಕಾ ಪಂಡಿತ್ ಅವರು ಮಕ್ಕಳ ಜೊತೆ ಕಾಡು ಸುತ್ತಿದ್ದಾರೆ. ಈ ಮೂಲಕ ಮಕ್ಕಳಿಗೆ ಪ್ರಕೃತಿಯ ಪಾಠವನ್ನು ಅವರು ಹೇಳಿಕೊಟ್ಟಿದ್ದಾರೆ.
Related Photo Gallery
ಕನ್ನೇರಿ ಸ್ವಾಮೀಜಿ ಕಾರ್ಯಕ್ರಮಕ್ಕೆ ಷರತ್ತುಬದ್ಧ ಅನುಮತಿ
ಫುಟ್ ಪಾತ್ ತೆರವಿಗೆ ಕೃಷ್ಣಬೈರೇಗೌಡ ದಿಟ್ಟ ಹೆಜ್ಜೆ
ಹೈಕಮಾಂಡ್ನಿಂದ ಬಂತು ಫೋನ್, ಡಿಕೆಶಿಗೆ ಖಡಕ್ ಎಚ್ಚರಿಕೆ
15ವರ್ಷಗಳ ಪಯಣ ಎಂದಿದ್ದ ಗೋಯೆಂಕಾಗೆ ಎರಡೇ ವರ್ಷಕ್ಕೆ ಬೇಡವಾದ ಪಂತ್
TV9 ಇಂಪ್ಯಾಕ್ಟ್: ಹಸಿದ ಹೊಟ್ಟೆಗೆ ಸಿಕ್ತು ಅನ್ನ, ಆದಿವಾಸಿಗಳು ಫುಲ್ ಖುಷ್
ಮುಂಬೈ ಮೇಯರ್ ಕಣ್ಣೆದುರೇ ತೆರೆದ ಮ್ಯಾನ್ಹೋಲ್ಗೆ ಬಿದ್ದ ಪೌರಕಾರ್ಮಿಕ
ಮೆಡಿಕಲ್ ಕೋರ್ಸ್ ಮ್ಯಾನೇಜ್ಮೆಂಟ್ ಸೀಟ್ ಬಗ್ಗೆ KEA ನಿರ್ದೇಶಕ ಹೇಳಿದ್ದಿಷ್ಟು
ಸಿಇಟಿ ರ್ಯಾಂಕ್ ಬಂದಿಲ್ಲವೆಂದ ವಿದ್ಯಾರ್ಥಿಗಳ ದೂರಿಗೆ ಸ್ಪಷ್ಟನೆ ನೀಡಿದ KEA
ಚಾಟ್ಜಿಪಿಟಿ ಬಳಸಿ ಬುಕ್ ಬರೆಯಲು ರೆಡಿಯಾದ ಆಟೋ ಡ್ರೈವರ್
NEET ರಿಸಲ್ಟ್ ಲೇಟ್; ಈ ಸಲ ಆಪ್ಷನ್ ಎಂಟ್ರಿ ಹೇಗೆ?
ನಟಿ ಖುಷಿ ರವಿ ನಗುವಿಗೆ ಸರಿ ಸಾಟಿಯೇ ಇಲ್ಲ: ವಿಡಿಯೊ ನೋಡಿ
ಕೆ.ಜೆ.ಜಾರ್ಜ್ ಕಾಫಿ ಎಸ್ಟೇಟ್ನಲ್ಲಿ ಬಂದೂಕುಧಾರಿಗಳ ಓಡಾಟ
ಮದ್ಯದ ಲಾರಿ ಅಪಘಾತ: 1700 ಓಲ್ಡ್ ಮಾಂಕ್ ಬಾಕ್ಸ್ಗಳು ಮಣ್ಣುಪಾಲು
ದಾವಣಗೆರೆಯಲ್ಲಿ ಬಂಧಿಸಿದ ಶಂಕಿತ ಉಗ್ರ ಸುಹೇಲ್ಗೆ ಪಾಕ್ ಲಿಂಕ್
ಶಿವಮೊಗ್ಗ ಜಿಲ್ಲಾ ನ್ಯಾಯಾಲಯ ಸಂಕೀರ್ಣಕ್ಕೆ ಬಾಂಬ್ ಬೆದರಿಕೆ
ಕೃಷ್ಣಾ ಕಚೇರಿಯಲ್ಲೂ ಅಜ್ಜಯ್ಯನ ಫೋಟೋ ಹಾಕಿರುವ ಸಿಎಂ




