ಮಕ್ಕಳ ಜೊತೆ ಕೊಡಗು ಸುತ್ತಿದ ರಾಧಿಕಾ ಪಂಡಿತ್; ಇಲ್ಲಿವೆ ಸುಂದರ ಫೋಟೋಸ್
ಯಶ್ ಅವರು ರಾಮಾಯಣ ಹಾಗೂ ಟಾಕ್ಸಿಕ್ ಸಿನಿಮಾ ಪ್ರಚಾರದಲ್ಲಿ ಬ್ಯುಸಿ ಇದ್ದಾರೆ. ಇದಕ್ಕಾಗಿ ವಿಶ್ವದ ವಿವಿಧ ಕಡೆಗಳಲ್ಲಿ ಸುತ್ತಾಡುತ್ತಿದ್ದಾರೆ. ಈ ಸಮಯದಲ್ಲಿ ರಾಧಿಕಾ ಪಂಡಿತ್ ಅವರು ಮಕ್ಕಳ ಜೊತೆ ಸಮ್ಮರ್ ವೆಕೇಶನ್ ತೆರಳಿದ್ದಾರೆ. ಈ ಫೋಟೋ ಗಮನ ಸೆಳೆದಿವೆ. ಮಕ್ಕಳ ಜೊತೆ ಅವರು ಹಾಯಾಗಿ ಕೊಡಗನ್ನು ಸುತ್ತಿದ್ದಾರೆ.
Updated on: Apr 25, 2026 | 11:47 AM
Share

ಯಶ್ ಅವರು ‘ಟಾಕ್ಸಿಕ್’ ಸಿನಿಮಾ ಹಾಗೂ ‘ರಾಮಾಯಣ’ ಸಿನಿಮಾ ಪ್ರಚಾರಕ್ಕಾಗಿ ವಿದೇಶಕ್ಕೆ ತೆರಳಿದ್ದಾರೆ. ಈ ಸಂದರ್ಭದಲ್ಲಿ ರಾಧಿಕಾ ಪಂಡಿತ್ ಅವರು ಮಕ್ಕಳ ಜೊತೆ ಕೊಡಗಿಗೆ ತೆರಳಿದ್ದಾರೆ.

ಕೊಡಗಿನಲ್ಲಿ ಆಯ್ರಾ ಹಾಗೂ ಯಥರ್ವ್ ಜೊತೆ ರಾಧಿಕಾ ಪಂಡಿತ್ ಅವರು ಸಮಯ ಕಳೆದಿದ್ದಾರೆ. ಇದಕ್ಕೆ ಫ್ಯಾನ್ಸ್ ನಾನಾ ರೀತಿಯಲ್ಲಿ ಕಮೆಂಟ್ ಮಾಡಿದ್ದಾರೆ. ಮಕ್ಕಳನ್ನು ಕೇರ್ ಮಾಡುವ ರೀತಿ ಎಲ್ಲರಿಗೂ ಇಷ್ಟ ಆಗಿದೆ.

ರಾಧಿಕಾ ಪಂಡಿತ್ ಅವರು ಗನ್ ಹಿಡಿದು ಸಖತ್ ಆಗಿ ಪೋಸ್ ಕೊಟ್ಟಿದ್ದಾರೆ. ಇದನ್ನು ನೋಡಿದ ಅನೇಕರು ಚಿತ್ರರಂಗಕ್ಕೆ ಕಂಬ್ಯಾಕ್ ಮಾಡಿ ಆ್ಯಕ್ಷನ್ ಸಿನಿಮಾ ಮಾಡುವಂತೆ ಬೇಡಿಕೆ ಇಟ್ಟಿದ್ದಾರೆ.

ಕೊಡಗಿನಲ್ಲಿ ಕಾಫಿ ಬೆಳೆಯಲಾಗುತ್ತದೆ. ಕಾಫಿ ತೋಟದಲ್ಲಿ ನಿಂತು ರಾಧಿಕಾ ಪಂಡಿತ್ ಪೋಸ್ ಕೊಟ್ಟಿದ್ದಾರೆ. ಕಾಫಿ ಹೂವುಗಳು ಸುಂದರವಾಗಿ ಕಂಡಿವೆ.

ಬೇಸಿಗೆ ರಜೆಯಲ್ಲಿ ರಾಧಿಕಾ ಪಂಡಿತ್ ಅವರು ಮಕ್ಕಳ ಜೊತೆ ಕಾಡು ಸುತ್ತಿದ್ದಾರೆ. ಈ ಮೂಲಕ ಮಕ್ಕಳಿಗೆ ಪ್ರಕೃತಿಯ ಪಾಠವನ್ನು ಅವರು ಹೇಳಿಕೊಟ್ಟಿದ್ದಾರೆ.
Related Photo Gallery
ತಿರುಮಲ ಭಕ್ತರಿಗೆ ಗುಡ್ ನ್ಯೂಸ್; 300 ರೂ. ದರ್ಶನ ಟಿಕೆಟ್ ಸಿಗಲಿಲ್ಲವೇ?
ದೆಹಲಿಯಲ್ಲಿ ಡಿಕೆಬಿಗಿ ಪಟ್ಟು: ಮೇ ಮೊದಲ ವಾರವೇ ದೊಡ್ಡ ಬೆಳವಣಿಗೆ ಸಾಧ್ಯತೆ?
ಕಾಲೇಜು ಲೈಸೆನ್ಸ್ ರದ್ದು ಮಾಡಿ, 25 ಲಕ್ಷ ರೂ. ದಂಡ ಹಾಕಿ! ಸಿಎಂಗೆ ಪತ್ರ
ನನಗೆ 1 ಕೋಟಿ ರೂಪಾಯಿ ಯಾರೂ ಕೊಟ್ಟಿಲ್ಲ; ಸ್ಪಷ್ಟನೆ ಕೊಟ್ಟ ಜಮಿಲ್ ಜಮಾಲಿ
Rajat Patidar: ಇಡೀ ಪಂದ್ಯದ ಚಿತ್ರಣ ಬದಲಿಸಿದ್ದು ಇವರೇ..!
ಮಣಿಪಾಲ: ಪಬ್ಲಿಕ್ನಲ್ಲೇ ಯುವಜೋಡಿಯ ಸರಸ ಸಲ್ಲಾಪ! ವಿಡಿಯೋ ವೈರಲ್
ಶರಬತ್ನಂತೆಯೇ ಕಾಣ್ಸುತ್ತೆ, ಕುಡಿದ್ರೆ ಇಡೀ ದಿನ ನಶೆಯಲ್ಲಿ ತೇಲಾಡೋದು ಪಕ್ಕಾ
ಟ್ರಾಫಿಕ್ ಪೊಲೀಸ್ ಬೈಕ್ನಲ್ಲಿ ಅಡಗಿತ್ತು ಹಾವು! ವೀಡಿಯೋ ನೋಡಿ
ಅದ್ಭುತವಾಗಿ ‘ಅಂದೊಂದಿತ್ತು ಕಾಲ’ ಹಾಡನ್ನು ಹಾಡಿದ ರಾಮನಗರದ ಝೋಹಾನ್
ದೈವದ ಭಂಡಾರ ಮೆರವಣಿಗೆ ವೇಳೆ ಕುಸಿದ ಕಿರು ಸೇತುವೆ: ಪಲ್ಲಕ್ಕಿ ಉರುಳಿ ಅವಘಡ
ಶಾಸಕ ಲಕ್ಷ್ಮಣ ಸವದಿ ಕಣ್ಣೆದುರಲ್ಲೇ ಪ್ರಾಣಬಿಟ್ಟ ಆಪ್ತ!
ಮಹಿಳೆ ನೆಲಕ್ಕೆ ಬಿದ್ದರೂ ಬಿಡದೆ ಎಳೆದಾಡಿ ಸರ ಅಪಹರಿಸಿದ ಭೀಕರ ದೃಶ್ಯ ವೈರಲ್
ನೀವು ಸಾಲದ ಸುಳಿಯಲ್ಲಿ ಸಿಲುಕಿದ್ರೆ ಹೊರಗೆ ಬರಲು ಹೀಗೆ ಮಾಡಿ!
ಇಂದು ಈ ರಾಶಿಯವರಿಗೆ ಮನೆ ಖರೀದಿ ಯೋಗ!
ಬೆಂಗಳೂರು: ಗ್ರಾಹಕರಿಟ್ಟಿದ್ದ ಚಿನ್ನ ಎಗರಿಸಿದ ಮ್ಯಾನೇಜರ್
ʻಗಿಚ್ಚಿ ಗಿಲಿಗಿಲಿʼ ಖ್ಯಾತಿಯ ಶಿವು -ಮಾನಸಾ ಹಳದಿ ಶಾಸ್ತ್ರ
ರಕ್ಷಿತಾಗಾಗಿ ಹಾಡು ಹೇಳಿದ ಮಾಳು
ಮೋಹನ್ಲಾಲ್ ಕನ್ನಡದ ಹಾಡು ಕೇಳಿದ ಶಿವಣ್ಣ
ಜನಸಾಮಾನ್ಯರಂತೆ ಬೆಂಗಳೂರಿನಿಂದ ರೈಲಿನಲ್ಲಿ ಹೋದ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ
ಹುಷಾರಿಲ್ಲದ ಬೀದಿನಾಯಿಯನ್ನು ಸೈಕಲ್ನಲ್ಲಿ ಕಟ್ಟಿಕೊಂಡು ಹೋಗಿ ಚಿಕಿತ್ಸೆ ಕೊಡಿಸಿದ ವ್ಯಕ್ತಿ
ಧಾರಾಕಾರ ಮಳೆಯಲ್ಲಿ ಕುಣಿದು ಕುಪ್ಪಳಿಸಿದ ವ್ಯಕ್ತಿ




