AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಹುಟ್ಟುಹಬ್ಬದ ಶುಭಾಶಯ ಗೊಲ್ಲು’; ತಮ್ಮನಿಗೆ ಪ್ರೀತಿಯಿಂದ ವಿಶ್ ಮಾಡಿದ ರಾಧಿಕಾ ಪಂಡಿತ್

‘ಆತ್ಮೀಯ ಗೌರಂಗ್ ನಿನ್ನಂತ ಸಹೋದರ ಪಡೆದ ನಾನು ಅದೃಷ್ಟವಂತೆ’ ಎಂದು ಬರೆದುಕೊಂಡಿರುವ ರಾಧಿಕಾ ಪಂಡಿತ್ ಅವರು, ‘ಹುಟ್ಟು ಹಬ್ಬದ ಶುಭಾಶಯಗಳು ಗೊಲ್ಲು, ಲವ್​ ಯೂ’ ಎಂದಿದ್ದಾರೆ. ಈ ಫೋಟೋಗೆ ಫ್ಯಾನ್ಸ್ ಕಡೆಯಿಂದ ಲೈಕ್ಸ್ ಸಿಕ್ಕಿದೆ.

ರಾಜೇಶ್ ದುಗ್ಗುಮನೆ
|

Updated on: Nov 08, 2024 | 11:47 AM

Share
ನಟಿ ರಾಧಿಕಾ ಪಂಡಿತ್ ಅವರ ಸಹೋದರ ಗೌರಂಗ್​ ಅವರಿಗೆ ಇಂದು (ನವೆಂಬರ್ 8) ಜನ್ಮದಿನ. ಈ ಹಿನ್ನೆಲೆಯಲ್ಲಿ ರಾಧಿಕಾ ಪಂಡಿತ್ ಅವರು ಸೋಶಿಯಲ್ ಮೀಡಿಯಾದಲ್ಲಿ ಕೆಲವ ಫೋಟೋಗಳನ್ನು ಹಂಚಿಕೊಂಡಿದ್ದಾರೆ.

ನಟಿ ರಾಧಿಕಾ ಪಂಡಿತ್ ಅವರ ಸಹೋದರ ಗೌರಂಗ್​ ಅವರಿಗೆ ಇಂದು (ನವೆಂಬರ್ 8) ಜನ್ಮದಿನ. ಈ ಹಿನ್ನೆಲೆಯಲ್ಲಿ ರಾಧಿಕಾ ಪಂಡಿತ್ ಅವರು ಸೋಶಿಯಲ್ ಮೀಡಿಯಾದಲ್ಲಿ ಕೆಲವ ಫೋಟೋಗಳನ್ನು ಹಂಚಿಕೊಂಡಿದ್ದಾರೆ.

1 / 5
‘ಆತ್ಮೀಯ ಗೌರಂಗ್ ನಿನ್ನಂತ ಸಹೋದರ ಪಡೆದ ನಾನು ಅದೃಷ್ಟವಂತೆ’ ಎಂದು ಬರೆದುಕೊಂಡಿರುವ ರಾಧಿಕಾ ಪಂಡಿತ್ ಅವರು, ‘ಹುಟ್ಟು ಹಬ್ಬದ ಶುಭಾಶಯಗಳು ಗೊಲ್ಲು, ಲವ್​ ಯೂ’ ಎಂದಿದ್ದಾರೆ. ಈ ಫೋಟೋಗೆ ಫ್ಯಾನ್ಸ್ ಕಡೆಯಿಂದ ಲೈಕ್ಸ್ ಸಿಕ್ಕಿದೆ.

‘ಆತ್ಮೀಯ ಗೌರಂಗ್ ನಿನ್ನಂತ ಸಹೋದರ ಪಡೆದ ನಾನು ಅದೃಷ್ಟವಂತೆ’ ಎಂದು ಬರೆದುಕೊಂಡಿರುವ ರಾಧಿಕಾ ಪಂಡಿತ್ ಅವರು, ‘ಹುಟ್ಟು ಹಬ್ಬದ ಶುಭಾಶಯಗಳು ಗೊಲ್ಲು, ಲವ್​ ಯೂ’ ಎಂದಿದ್ದಾರೆ. ಈ ಫೋಟೋಗೆ ಫ್ಯಾನ್ಸ್ ಕಡೆಯಿಂದ ಲೈಕ್ಸ್ ಸಿಕ್ಕಿದೆ.

2 / 5
ಸೋಶಿಯಲ್ ಮೀಡಿಯಾದಲ್ಲಿ ರಾಧಿಕಾ ಪಂಡಿತ್ ಅವರ ಸಹೋದರನಿಗೆ ಎಲ್ಲರೂ ಶುಭಾಶಯ ಕೋರಿದ್ದಾರೆ. ಈ ಫೋಟೋಗಳನ್ನು ಫ್ಯಾನ್ಸ್ ತಮ್ಮ ಪೇಜ್​ಗಳಲ್ಲಿ ಹಂಚಿಕೊಂಡಿದ್ದಾರೆ.

ಸೋಶಿಯಲ್ ಮೀಡಿಯಾದಲ್ಲಿ ರಾಧಿಕಾ ಪಂಡಿತ್ ಅವರ ಸಹೋದರನಿಗೆ ಎಲ್ಲರೂ ಶುಭಾಶಯ ಕೋರಿದ್ದಾರೆ. ಈ ಫೋಟೋಗಳನ್ನು ಫ್ಯಾನ್ಸ್ ತಮ್ಮ ಪೇಜ್​ಗಳಲ್ಲಿ ಹಂಚಿಕೊಂಡಿದ್ದಾರೆ.

3 / 5
ಪ್ರತಿ ವರ್ಷವೂ ತಪ್ಪದೇ ತಮ್ಮನಿಗೆ ರಾಧಿಕಾ ಪಂಡಿತ್ ಅವರು ಜನ್ಮದಿನದ ಶುಭಾಶಯ ಕೋರುತ್ತಾರೆ. ಈ ಮೊದಲು ರಕ್ಷಾ ಬಂಧನದ ಸಂದರ್ಭದಲ್ಲೂ ರಾಧಿಕಾ ಅವರು ತಮ್ಮನ ಫೋಟೋ ಹಂಚಿಕೊಂಡು ವಿಶ್ ಮಾಡಿದ್ದರು.

ಪ್ರತಿ ವರ್ಷವೂ ತಪ್ಪದೇ ತಮ್ಮನಿಗೆ ರಾಧಿಕಾ ಪಂಡಿತ್ ಅವರು ಜನ್ಮದಿನದ ಶುಭಾಶಯ ಕೋರುತ್ತಾರೆ. ಈ ಮೊದಲು ರಕ್ಷಾ ಬಂಧನದ ಸಂದರ್ಭದಲ್ಲೂ ರಾಧಿಕಾ ಅವರು ತಮ್ಮನ ಫೋಟೋ ಹಂಚಿಕೊಂಡು ವಿಶ್ ಮಾಡಿದ್ದರು.

4 / 5
ರಾಧಿಕಾ ಪಂಡಿತ್ ಅವರು ಸದ್ಯ ಯಾವುದೇ ಸಿನಿಮಾ ಮಾಡುತ್ತಿಲ್ಲ. ಈ ಬಗ್ಗೆ ಫ್ಯಾನ್ಸ್​ಗೆ ಬೇಸರ ಇದೆ. ಅವರು ಪತಿ ಯಶ್ ಅವರ ಬೆಂಬಲಕ್ಕೆ ನಿಂತಿದ್ದಾರೆ. ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ.

ರಾಧಿಕಾ ಪಂಡಿತ್ ಅವರು ಸದ್ಯ ಯಾವುದೇ ಸಿನಿಮಾ ಮಾಡುತ್ತಿಲ್ಲ. ಈ ಬಗ್ಗೆ ಫ್ಯಾನ್ಸ್​ಗೆ ಬೇಸರ ಇದೆ. ಅವರು ಪತಿ ಯಶ್ ಅವರ ಬೆಂಬಲಕ್ಕೆ ನಿಂತಿದ್ದಾರೆ. ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ.

5 / 5
Follow Us
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
Video:ಭಾರತವು ಅಮೆರಿಕದ ಆದೇಶವನ್ನು ಪಾಲಿಸುವುದಿಲ್ಲ: ಸೈಯದ್ ಅಕ್ಬರುದ್ದೀನ್
Video:ಭಾರತವು ಅಮೆರಿಕದ ಆದೇಶವನ್ನು ಪಾಲಿಸುವುದಿಲ್ಲ: ಸೈಯದ್ ಅಕ್ಬರುದ್ದೀನ್
ಕುವೈತ್‌ನ ಪ್ರಮುಖ ತೈಲ ಸಂಸ್ಕರಣಾಗಾರದ ಮೇಲೆ ಇರಾನ್‌ ಡ್ರೋನ್ ದಾಳಿ
ಕುವೈತ್‌ನ ಪ್ರಮುಖ ತೈಲ ಸಂಸ್ಕರಣಾಗಾರದ ಮೇಲೆ ಇರಾನ್‌ ಡ್ರೋನ್ ದಾಳಿ
ಕಸ ಗುಡಿಸುತ್ತಿದ್ದ ಮಹಿಳೆ ಮೇಲೆ ಹರಿದ ಕಾನ್ಸ್​ಟೇಬಲ್​ ಕಾರು
ಕಸ ಗುಡಿಸುತ್ತಿದ್ದ ಮಹಿಳೆ ಮೇಲೆ ಹರಿದ ಕಾನ್ಸ್​ಟೇಬಲ್​ ಕಾರು
ವಿದ್ಯುತ್ ಚಾಲಿತ ವಾಹನಗಳಿಗೂ ತೆರಿಗೆ​​: ಸರ್ಕಾರದ ನಿರ್ಧಾರಕ್ಕೆ ಜೋಶಿ ಕಿಡಿ
ವಿದ್ಯುತ್ ಚಾಲಿತ ವಾಹನಗಳಿಗೂ ತೆರಿಗೆ​​: ಸರ್ಕಾರದ ನಿರ್ಧಾರಕ್ಕೆ ಜೋಶಿ ಕಿಡಿ