AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಹುಟ್ಟುಹಬ್ಬದ ಶುಭಾಶಯ ಗೊಲ್ಲು’; ತಮ್ಮನಿಗೆ ಪ್ರೀತಿಯಿಂದ ವಿಶ್ ಮಾಡಿದ ರಾಧಿಕಾ ಪಂಡಿತ್

‘ಆತ್ಮೀಯ ಗೌರಂಗ್ ನಿನ್ನಂತ ಸಹೋದರ ಪಡೆದ ನಾನು ಅದೃಷ್ಟವಂತೆ’ ಎಂದು ಬರೆದುಕೊಂಡಿರುವ ರಾಧಿಕಾ ಪಂಡಿತ್ ಅವರು, ‘ಹುಟ್ಟು ಹಬ್ಬದ ಶುಭಾಶಯಗಳು ಗೊಲ್ಲು, ಲವ್​ ಯೂ’ ಎಂದಿದ್ದಾರೆ. ಈ ಫೋಟೋಗೆ ಫ್ಯಾನ್ಸ್ ಕಡೆಯಿಂದ ಲೈಕ್ಸ್ ಸಿಕ್ಕಿದೆ.

ರಾಜೇಶ್ ದುಗ್ಗುಮನೆ
|

Updated on: Nov 08, 2024 | 11:47 AM

Share
ನಟಿ ರಾಧಿಕಾ ಪಂಡಿತ್ ಅವರ ಸಹೋದರ ಗೌರಂಗ್​ ಅವರಿಗೆ ಇಂದು (ನವೆಂಬರ್ 8) ಜನ್ಮದಿನ. ಈ ಹಿನ್ನೆಲೆಯಲ್ಲಿ ರಾಧಿಕಾ ಪಂಡಿತ್ ಅವರು ಸೋಶಿಯಲ್ ಮೀಡಿಯಾದಲ್ಲಿ ಕೆಲವ ಫೋಟೋಗಳನ್ನು ಹಂಚಿಕೊಂಡಿದ್ದಾರೆ.

ನಟಿ ರಾಧಿಕಾ ಪಂಡಿತ್ ಅವರ ಸಹೋದರ ಗೌರಂಗ್​ ಅವರಿಗೆ ಇಂದು (ನವೆಂಬರ್ 8) ಜನ್ಮದಿನ. ಈ ಹಿನ್ನೆಲೆಯಲ್ಲಿ ರಾಧಿಕಾ ಪಂಡಿತ್ ಅವರು ಸೋಶಿಯಲ್ ಮೀಡಿಯಾದಲ್ಲಿ ಕೆಲವ ಫೋಟೋಗಳನ್ನು ಹಂಚಿಕೊಂಡಿದ್ದಾರೆ.

1 / 5
‘ಆತ್ಮೀಯ ಗೌರಂಗ್ ನಿನ್ನಂತ ಸಹೋದರ ಪಡೆದ ನಾನು ಅದೃಷ್ಟವಂತೆ’ ಎಂದು ಬರೆದುಕೊಂಡಿರುವ ರಾಧಿಕಾ ಪಂಡಿತ್ ಅವರು, ‘ಹುಟ್ಟು ಹಬ್ಬದ ಶುಭಾಶಯಗಳು ಗೊಲ್ಲು, ಲವ್​ ಯೂ’ ಎಂದಿದ್ದಾರೆ. ಈ ಫೋಟೋಗೆ ಫ್ಯಾನ್ಸ್ ಕಡೆಯಿಂದ ಲೈಕ್ಸ್ ಸಿಕ್ಕಿದೆ.

‘ಆತ್ಮೀಯ ಗೌರಂಗ್ ನಿನ್ನಂತ ಸಹೋದರ ಪಡೆದ ನಾನು ಅದೃಷ್ಟವಂತೆ’ ಎಂದು ಬರೆದುಕೊಂಡಿರುವ ರಾಧಿಕಾ ಪಂಡಿತ್ ಅವರು, ‘ಹುಟ್ಟು ಹಬ್ಬದ ಶುಭಾಶಯಗಳು ಗೊಲ್ಲು, ಲವ್​ ಯೂ’ ಎಂದಿದ್ದಾರೆ. ಈ ಫೋಟೋಗೆ ಫ್ಯಾನ್ಸ್ ಕಡೆಯಿಂದ ಲೈಕ್ಸ್ ಸಿಕ್ಕಿದೆ.

2 / 5
ಸೋಶಿಯಲ್ ಮೀಡಿಯಾದಲ್ಲಿ ರಾಧಿಕಾ ಪಂಡಿತ್ ಅವರ ಸಹೋದರನಿಗೆ ಎಲ್ಲರೂ ಶುಭಾಶಯ ಕೋರಿದ್ದಾರೆ. ಈ ಫೋಟೋಗಳನ್ನು ಫ್ಯಾನ್ಸ್ ತಮ್ಮ ಪೇಜ್​ಗಳಲ್ಲಿ ಹಂಚಿಕೊಂಡಿದ್ದಾರೆ.

ಸೋಶಿಯಲ್ ಮೀಡಿಯಾದಲ್ಲಿ ರಾಧಿಕಾ ಪಂಡಿತ್ ಅವರ ಸಹೋದರನಿಗೆ ಎಲ್ಲರೂ ಶುಭಾಶಯ ಕೋರಿದ್ದಾರೆ. ಈ ಫೋಟೋಗಳನ್ನು ಫ್ಯಾನ್ಸ್ ತಮ್ಮ ಪೇಜ್​ಗಳಲ್ಲಿ ಹಂಚಿಕೊಂಡಿದ್ದಾರೆ.

3 / 5
ಪ್ರತಿ ವರ್ಷವೂ ತಪ್ಪದೇ ತಮ್ಮನಿಗೆ ರಾಧಿಕಾ ಪಂಡಿತ್ ಅವರು ಜನ್ಮದಿನದ ಶುಭಾಶಯ ಕೋರುತ್ತಾರೆ. ಈ ಮೊದಲು ರಕ್ಷಾ ಬಂಧನದ ಸಂದರ್ಭದಲ್ಲೂ ರಾಧಿಕಾ ಅವರು ತಮ್ಮನ ಫೋಟೋ ಹಂಚಿಕೊಂಡು ವಿಶ್ ಮಾಡಿದ್ದರು.

ಪ್ರತಿ ವರ್ಷವೂ ತಪ್ಪದೇ ತಮ್ಮನಿಗೆ ರಾಧಿಕಾ ಪಂಡಿತ್ ಅವರು ಜನ್ಮದಿನದ ಶುಭಾಶಯ ಕೋರುತ್ತಾರೆ. ಈ ಮೊದಲು ರಕ್ಷಾ ಬಂಧನದ ಸಂದರ್ಭದಲ್ಲೂ ರಾಧಿಕಾ ಅವರು ತಮ್ಮನ ಫೋಟೋ ಹಂಚಿಕೊಂಡು ವಿಶ್ ಮಾಡಿದ್ದರು.

4 / 5
ರಾಧಿಕಾ ಪಂಡಿತ್ ಅವರು ಸದ್ಯ ಯಾವುದೇ ಸಿನಿಮಾ ಮಾಡುತ್ತಿಲ್ಲ. ಈ ಬಗ್ಗೆ ಫ್ಯಾನ್ಸ್​ಗೆ ಬೇಸರ ಇದೆ. ಅವರು ಪತಿ ಯಶ್ ಅವರ ಬೆಂಬಲಕ್ಕೆ ನಿಂತಿದ್ದಾರೆ. ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ.

ರಾಧಿಕಾ ಪಂಡಿತ್ ಅವರು ಸದ್ಯ ಯಾವುದೇ ಸಿನಿಮಾ ಮಾಡುತ್ತಿಲ್ಲ. ಈ ಬಗ್ಗೆ ಫ್ಯಾನ್ಸ್​ಗೆ ಬೇಸರ ಇದೆ. ಅವರು ಪತಿ ಯಶ್ ಅವರ ಬೆಂಬಲಕ್ಕೆ ನಿಂತಿದ್ದಾರೆ. ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ.

5 / 5
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ