AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಹುಟ್ಟುಹಬ್ಬದ ಶುಭಾಶಯ ಗೊಲ್ಲು’; ತಮ್ಮನಿಗೆ ಪ್ರೀತಿಯಿಂದ ವಿಶ್ ಮಾಡಿದ ರಾಧಿಕಾ ಪಂಡಿತ್

‘ಆತ್ಮೀಯ ಗೌರಂಗ್ ನಿನ್ನಂತ ಸಹೋದರ ಪಡೆದ ನಾನು ಅದೃಷ್ಟವಂತೆ’ ಎಂದು ಬರೆದುಕೊಂಡಿರುವ ರಾಧಿಕಾ ಪಂಡಿತ್ ಅವರು, ‘ಹುಟ್ಟು ಹಬ್ಬದ ಶುಭಾಶಯಗಳು ಗೊಲ್ಲು, ಲವ್​ ಯೂ’ ಎಂದಿದ್ದಾರೆ. ಈ ಫೋಟೋಗೆ ಫ್ಯಾನ್ಸ್ ಕಡೆಯಿಂದ ಲೈಕ್ಸ್ ಸಿಕ್ಕಿದೆ.

ರಾಜೇಶ್ ದುಗ್ಗುಮನೆ
|

Updated on: Nov 08, 2024 | 11:47 AM

Share
ನಟಿ ರಾಧಿಕಾ ಪಂಡಿತ್ ಅವರ ಸಹೋದರ ಗೌರಂಗ್​ ಅವರಿಗೆ ಇಂದು (ನವೆಂಬರ್ 8) ಜನ್ಮದಿನ. ಈ ಹಿನ್ನೆಲೆಯಲ್ಲಿ ರಾಧಿಕಾ ಪಂಡಿತ್ ಅವರು ಸೋಶಿಯಲ್ ಮೀಡಿಯಾದಲ್ಲಿ ಕೆಲವ ಫೋಟೋಗಳನ್ನು ಹಂಚಿಕೊಂಡಿದ್ದಾರೆ.

ನಟಿ ರಾಧಿಕಾ ಪಂಡಿತ್ ಅವರ ಸಹೋದರ ಗೌರಂಗ್​ ಅವರಿಗೆ ಇಂದು (ನವೆಂಬರ್ 8) ಜನ್ಮದಿನ. ಈ ಹಿನ್ನೆಲೆಯಲ್ಲಿ ರಾಧಿಕಾ ಪಂಡಿತ್ ಅವರು ಸೋಶಿಯಲ್ ಮೀಡಿಯಾದಲ್ಲಿ ಕೆಲವ ಫೋಟೋಗಳನ್ನು ಹಂಚಿಕೊಂಡಿದ್ದಾರೆ.

1 / 5
‘ಆತ್ಮೀಯ ಗೌರಂಗ್ ನಿನ್ನಂತ ಸಹೋದರ ಪಡೆದ ನಾನು ಅದೃಷ್ಟವಂತೆ’ ಎಂದು ಬರೆದುಕೊಂಡಿರುವ ರಾಧಿಕಾ ಪಂಡಿತ್ ಅವರು, ‘ಹುಟ್ಟು ಹಬ್ಬದ ಶುಭಾಶಯಗಳು ಗೊಲ್ಲು, ಲವ್​ ಯೂ’ ಎಂದಿದ್ದಾರೆ. ಈ ಫೋಟೋಗೆ ಫ್ಯಾನ್ಸ್ ಕಡೆಯಿಂದ ಲೈಕ್ಸ್ ಸಿಕ್ಕಿದೆ.

‘ಆತ್ಮೀಯ ಗೌರಂಗ್ ನಿನ್ನಂತ ಸಹೋದರ ಪಡೆದ ನಾನು ಅದೃಷ್ಟವಂತೆ’ ಎಂದು ಬರೆದುಕೊಂಡಿರುವ ರಾಧಿಕಾ ಪಂಡಿತ್ ಅವರು, ‘ಹುಟ್ಟು ಹಬ್ಬದ ಶುಭಾಶಯಗಳು ಗೊಲ್ಲು, ಲವ್​ ಯೂ’ ಎಂದಿದ್ದಾರೆ. ಈ ಫೋಟೋಗೆ ಫ್ಯಾನ್ಸ್ ಕಡೆಯಿಂದ ಲೈಕ್ಸ್ ಸಿಕ್ಕಿದೆ.

2 / 5
ಸೋಶಿಯಲ್ ಮೀಡಿಯಾದಲ್ಲಿ ರಾಧಿಕಾ ಪಂಡಿತ್ ಅವರ ಸಹೋದರನಿಗೆ ಎಲ್ಲರೂ ಶುಭಾಶಯ ಕೋರಿದ್ದಾರೆ. ಈ ಫೋಟೋಗಳನ್ನು ಫ್ಯಾನ್ಸ್ ತಮ್ಮ ಪೇಜ್​ಗಳಲ್ಲಿ ಹಂಚಿಕೊಂಡಿದ್ದಾರೆ.

ಸೋಶಿಯಲ್ ಮೀಡಿಯಾದಲ್ಲಿ ರಾಧಿಕಾ ಪಂಡಿತ್ ಅವರ ಸಹೋದರನಿಗೆ ಎಲ್ಲರೂ ಶುಭಾಶಯ ಕೋರಿದ್ದಾರೆ. ಈ ಫೋಟೋಗಳನ್ನು ಫ್ಯಾನ್ಸ್ ತಮ್ಮ ಪೇಜ್​ಗಳಲ್ಲಿ ಹಂಚಿಕೊಂಡಿದ್ದಾರೆ.

3 / 5
ಪ್ರತಿ ವರ್ಷವೂ ತಪ್ಪದೇ ತಮ್ಮನಿಗೆ ರಾಧಿಕಾ ಪಂಡಿತ್ ಅವರು ಜನ್ಮದಿನದ ಶುಭಾಶಯ ಕೋರುತ್ತಾರೆ. ಈ ಮೊದಲು ರಕ್ಷಾ ಬಂಧನದ ಸಂದರ್ಭದಲ್ಲೂ ರಾಧಿಕಾ ಅವರು ತಮ್ಮನ ಫೋಟೋ ಹಂಚಿಕೊಂಡು ವಿಶ್ ಮಾಡಿದ್ದರು.

ಪ್ರತಿ ವರ್ಷವೂ ತಪ್ಪದೇ ತಮ್ಮನಿಗೆ ರಾಧಿಕಾ ಪಂಡಿತ್ ಅವರು ಜನ್ಮದಿನದ ಶುಭಾಶಯ ಕೋರುತ್ತಾರೆ. ಈ ಮೊದಲು ರಕ್ಷಾ ಬಂಧನದ ಸಂದರ್ಭದಲ್ಲೂ ರಾಧಿಕಾ ಅವರು ತಮ್ಮನ ಫೋಟೋ ಹಂಚಿಕೊಂಡು ವಿಶ್ ಮಾಡಿದ್ದರು.

4 / 5
ರಾಧಿಕಾ ಪಂಡಿತ್ ಅವರು ಸದ್ಯ ಯಾವುದೇ ಸಿನಿಮಾ ಮಾಡುತ್ತಿಲ್ಲ. ಈ ಬಗ್ಗೆ ಫ್ಯಾನ್ಸ್​ಗೆ ಬೇಸರ ಇದೆ. ಅವರು ಪತಿ ಯಶ್ ಅವರ ಬೆಂಬಲಕ್ಕೆ ನಿಂತಿದ್ದಾರೆ. ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ.

ರಾಧಿಕಾ ಪಂಡಿತ್ ಅವರು ಸದ್ಯ ಯಾವುದೇ ಸಿನಿಮಾ ಮಾಡುತ್ತಿಲ್ಲ. ಈ ಬಗ್ಗೆ ಫ್ಯಾನ್ಸ್​ಗೆ ಬೇಸರ ಇದೆ. ಅವರು ಪತಿ ಯಶ್ ಅವರ ಬೆಂಬಲಕ್ಕೆ ನಿಂತಿದ್ದಾರೆ. ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ.

5 / 5
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್