AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಹುಟ್ಟುಹಬ್ಬದ ಶುಭಾಶಯ ಗೊಲ್ಲು’; ತಮ್ಮನಿಗೆ ಪ್ರೀತಿಯಿಂದ ವಿಶ್ ಮಾಡಿದ ರಾಧಿಕಾ ಪಂಡಿತ್

‘ಆತ್ಮೀಯ ಗೌರಂಗ್ ನಿನ್ನಂತ ಸಹೋದರ ಪಡೆದ ನಾನು ಅದೃಷ್ಟವಂತೆ’ ಎಂದು ಬರೆದುಕೊಂಡಿರುವ ರಾಧಿಕಾ ಪಂಡಿತ್ ಅವರು, ‘ಹುಟ್ಟು ಹಬ್ಬದ ಶುಭಾಶಯಗಳು ಗೊಲ್ಲು, ಲವ್​ ಯೂ’ ಎಂದಿದ್ದಾರೆ. ಈ ಫೋಟೋಗೆ ಫ್ಯಾನ್ಸ್ ಕಡೆಯಿಂದ ಲೈಕ್ಸ್ ಸಿಕ್ಕಿದೆ.

ರಾಜೇಶ್ ದುಗ್ಗುಮನೆ
|

Updated on: Nov 08, 2024 | 11:47 AM

Share
ನಟಿ ರಾಧಿಕಾ ಪಂಡಿತ್ ಅವರ ಸಹೋದರ ಗೌರಂಗ್​ ಅವರಿಗೆ ಇಂದು (ನವೆಂಬರ್ 8) ಜನ್ಮದಿನ. ಈ ಹಿನ್ನೆಲೆಯಲ್ಲಿ ರಾಧಿಕಾ ಪಂಡಿತ್ ಅವರು ಸೋಶಿಯಲ್ ಮೀಡಿಯಾದಲ್ಲಿ ಕೆಲವ ಫೋಟೋಗಳನ್ನು ಹಂಚಿಕೊಂಡಿದ್ದಾರೆ.

ನಟಿ ರಾಧಿಕಾ ಪಂಡಿತ್ ಅವರ ಸಹೋದರ ಗೌರಂಗ್​ ಅವರಿಗೆ ಇಂದು (ನವೆಂಬರ್ 8) ಜನ್ಮದಿನ. ಈ ಹಿನ್ನೆಲೆಯಲ್ಲಿ ರಾಧಿಕಾ ಪಂಡಿತ್ ಅವರು ಸೋಶಿಯಲ್ ಮೀಡಿಯಾದಲ್ಲಿ ಕೆಲವ ಫೋಟೋಗಳನ್ನು ಹಂಚಿಕೊಂಡಿದ್ದಾರೆ.

1 / 5
‘ಆತ್ಮೀಯ ಗೌರಂಗ್ ನಿನ್ನಂತ ಸಹೋದರ ಪಡೆದ ನಾನು ಅದೃಷ್ಟವಂತೆ’ ಎಂದು ಬರೆದುಕೊಂಡಿರುವ ರಾಧಿಕಾ ಪಂಡಿತ್ ಅವರು, ‘ಹುಟ್ಟು ಹಬ್ಬದ ಶುಭಾಶಯಗಳು ಗೊಲ್ಲು, ಲವ್​ ಯೂ’ ಎಂದಿದ್ದಾರೆ. ಈ ಫೋಟೋಗೆ ಫ್ಯಾನ್ಸ್ ಕಡೆಯಿಂದ ಲೈಕ್ಸ್ ಸಿಕ್ಕಿದೆ.

‘ಆತ್ಮೀಯ ಗೌರಂಗ್ ನಿನ್ನಂತ ಸಹೋದರ ಪಡೆದ ನಾನು ಅದೃಷ್ಟವಂತೆ’ ಎಂದು ಬರೆದುಕೊಂಡಿರುವ ರಾಧಿಕಾ ಪಂಡಿತ್ ಅವರು, ‘ಹುಟ್ಟು ಹಬ್ಬದ ಶುಭಾಶಯಗಳು ಗೊಲ್ಲು, ಲವ್​ ಯೂ’ ಎಂದಿದ್ದಾರೆ. ಈ ಫೋಟೋಗೆ ಫ್ಯಾನ್ಸ್ ಕಡೆಯಿಂದ ಲೈಕ್ಸ್ ಸಿಕ್ಕಿದೆ.

2 / 5
ಸೋಶಿಯಲ್ ಮೀಡಿಯಾದಲ್ಲಿ ರಾಧಿಕಾ ಪಂಡಿತ್ ಅವರ ಸಹೋದರನಿಗೆ ಎಲ್ಲರೂ ಶುಭಾಶಯ ಕೋರಿದ್ದಾರೆ. ಈ ಫೋಟೋಗಳನ್ನು ಫ್ಯಾನ್ಸ್ ತಮ್ಮ ಪೇಜ್​ಗಳಲ್ಲಿ ಹಂಚಿಕೊಂಡಿದ್ದಾರೆ.

ಸೋಶಿಯಲ್ ಮೀಡಿಯಾದಲ್ಲಿ ರಾಧಿಕಾ ಪಂಡಿತ್ ಅವರ ಸಹೋದರನಿಗೆ ಎಲ್ಲರೂ ಶುಭಾಶಯ ಕೋರಿದ್ದಾರೆ. ಈ ಫೋಟೋಗಳನ್ನು ಫ್ಯಾನ್ಸ್ ತಮ್ಮ ಪೇಜ್​ಗಳಲ್ಲಿ ಹಂಚಿಕೊಂಡಿದ್ದಾರೆ.

3 / 5
ಪ್ರತಿ ವರ್ಷವೂ ತಪ್ಪದೇ ತಮ್ಮನಿಗೆ ರಾಧಿಕಾ ಪಂಡಿತ್ ಅವರು ಜನ್ಮದಿನದ ಶುಭಾಶಯ ಕೋರುತ್ತಾರೆ. ಈ ಮೊದಲು ರಕ್ಷಾ ಬಂಧನದ ಸಂದರ್ಭದಲ್ಲೂ ರಾಧಿಕಾ ಅವರು ತಮ್ಮನ ಫೋಟೋ ಹಂಚಿಕೊಂಡು ವಿಶ್ ಮಾಡಿದ್ದರು.

ಪ್ರತಿ ವರ್ಷವೂ ತಪ್ಪದೇ ತಮ್ಮನಿಗೆ ರಾಧಿಕಾ ಪಂಡಿತ್ ಅವರು ಜನ್ಮದಿನದ ಶುಭಾಶಯ ಕೋರುತ್ತಾರೆ. ಈ ಮೊದಲು ರಕ್ಷಾ ಬಂಧನದ ಸಂದರ್ಭದಲ್ಲೂ ರಾಧಿಕಾ ಅವರು ತಮ್ಮನ ಫೋಟೋ ಹಂಚಿಕೊಂಡು ವಿಶ್ ಮಾಡಿದ್ದರು.

4 / 5
ರಾಧಿಕಾ ಪಂಡಿತ್ ಅವರು ಸದ್ಯ ಯಾವುದೇ ಸಿನಿಮಾ ಮಾಡುತ್ತಿಲ್ಲ. ಈ ಬಗ್ಗೆ ಫ್ಯಾನ್ಸ್​ಗೆ ಬೇಸರ ಇದೆ. ಅವರು ಪತಿ ಯಶ್ ಅವರ ಬೆಂಬಲಕ್ಕೆ ನಿಂತಿದ್ದಾರೆ. ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ.

ರಾಧಿಕಾ ಪಂಡಿತ್ ಅವರು ಸದ್ಯ ಯಾವುದೇ ಸಿನಿಮಾ ಮಾಡುತ್ತಿಲ್ಲ. ಈ ಬಗ್ಗೆ ಫ್ಯಾನ್ಸ್​ಗೆ ಬೇಸರ ಇದೆ. ಅವರು ಪತಿ ಯಶ್ ಅವರ ಬೆಂಬಲಕ್ಕೆ ನಿಂತಿದ್ದಾರೆ. ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ.

5 / 5
Follow Us
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್