Sign In

By signing in or creating an account, you agree with Associated Broadcasting Company's Terms & Conditions and Privacy Policy.

Ayra: ಐರಾಗೆ ಹುಟ್ಟುಹಬ್ಬದ ಸಂಭ್ರಮ: ಫೋಟೋ ಹಂಚಿಕೊಂಡು ವಿಶ್​ ಮಾಡಿದ ರಾಧಿಕಾ ಪಂಡಿತ್

ರಾಕಿಂಗ್​ ಸ್ಟಾರ್​ ಯಶ್​ ಮತ್ತು ರಾಧಿಕಾ ಪಂಡಿತ್​ ಮುದ್ದಿನ ಮಗಳು ಐರಾಗೆ ಇಂದು ಹುಟ್ಟುಹಬ್ಬದ ಸಂಭ್ರಮ. ನಾಲ್ಕು ವರ್ಷ ತುಂಬಿ ಐದನೇ ವರ್ಷಕ್ಕೆ ಕಾಲಿಟ್ಟಿದ್ದಾಳೆ.

TV9 Web
| Updated By: ರಾಜೇಶ್ ದುಗ್ಗುಮನೆ

Updated on:Dec 03, 2022 | 6:02 AM

ರಾಕಿಂಗ್​ ಸ್ಟಾರ್​ ಯಶ್​ ಮತ್ತು ರಾಧಿಕಾ ಪಂಡಿತ್​ ಮುದ್ದಿನ ಮಗಳು ಐರಾಗೆ ಇಂದು
ಹುಟ್ಟುಹಬ್ಬದ ಸಂಭ್ರಮ.

ರಾಕಿಂಗ್​ ಸ್ಟಾರ್​ ಯಶ್​ ಮತ್ತು ರಾಧಿಕಾ ಪಂಡಿತ್​ ಮುದ್ದಿನ ಮಗಳು ಐರಾಗೆ ಇಂದು ಹುಟ್ಟುಹಬ್ಬದ ಸಂಭ್ರಮ.

1 / 5
ಡಿ. 2, 2018ರಂದು ಐರಾ ಜನಿಸಿದ್ದು, ನಾಲ್ಕು ವರ್ಷ ತುಂಬಿ ಐದನೇ ವರ್ಷಕ್ಕೆ ಕಾಲಿಟ್ಟಿದ್ದಾಳೆ.

ಡಿ. 2, 2018ರಂದು ಐರಾ ಜನಿಸಿದ್ದು, ನಾಲ್ಕು ವರ್ಷ ತುಂಬಿ ಐದನೇ ವರ್ಷಕ್ಕೆ ಕಾಲಿಟ್ಟಿದ್ದಾಳೆ.

2 / 5
ನಟಿ ರಾಧಿಕಾ ಪಂಡಿತ್ ಮಗಳು ಐರಾ ಫೋಟೋವನ್ನು ಇನ್ಸ್ಟಾಗ್ರಾಮ್​ನಲ್ಲಿ ಹಂಚಿಕೊಂಡಿದ್ದು, 'ನನ್ನ
ಮುದ್ದು ರಾಜಕುಮಾರಿಗೆ ಹುಟ್ಟುಹಬ್ಬದ ಶುಭಾಯಶಗಳು' ಎಂದು ವಿಶ್ ಮಾಡಿದ್ದಾರೆ.

ನಟಿ ರಾಧಿಕಾ ಪಂಡಿತ್ ಮಗಳು ಐರಾ ಫೋಟೋವನ್ನು ಇನ್ಸ್ಟಾಗ್ರಾಮ್​ನಲ್ಲಿ ಹಂಚಿಕೊಂಡಿದ್ದು, 'ನನ್ನ ಮುದ್ದು ರಾಜಕುಮಾರಿಗೆ ಹುಟ್ಟುಹಬ್ಬದ ಶುಭಾಯಶಗಳು' ಎಂದು ವಿಶ್ ಮಾಡಿದ್ದಾರೆ.

3 / 5
ಐರಾ ನೋಡುವುದಕ್ಕೆ ತಂದೆ ಯಶ್​ ತರಹ ಇದ್ಧಾಳೆಂದು ಅಭಿಮಾನಿಗಳು ಹೇಳುತ್ತಿದ್ದಾರೆ.

ಐರಾ ನೋಡುವುದಕ್ಕೆ ತಂದೆ ಯಶ್​ ತರಹ ಇದ್ಧಾಳೆಂದು ಅಭಿಮಾನಿಗಳು ಹೇಳುತ್ತಿದ್ದಾರೆ.

4 / 5
ರಾಧಿಕಾ ಪಂಡಿತ್​ ಅವರು ಹೆಚ್ಚು ತಮ್ಮ ಮಕ್ಕಳ ಜೊತೆ ಕಾಲ ಕಳೆಯುತ್ತಾರೆ. ಜೊತೆಗೆ ವಿಡಿಯೋ, 
ಫೋಟೋಗಳನ್ನು ಹಂಚಿಕೊಳ್ಳುತ್ತಿರುತ್ತಾರೆ.

ರಾಧಿಕಾ ಪಂಡಿತ್​ ಅವರು ಹೆಚ್ಚು ತಮ್ಮ ಮಕ್ಕಳ ಜೊತೆ ಕಾಲ ಕಳೆಯುತ್ತಾರೆ. ಜೊತೆಗೆ ವಿಡಿಯೋ, ಫೋಟೋಗಳನ್ನು ಹಂಚಿಕೊಳ್ಳುತ್ತಿರುತ್ತಾರೆ.

5 / 5

Published On - 11:10 pm, Fri, 2 December 22

Follow us
ಸಂಪುಟ ಪುನಾರಚನೆ ಹೈಕಮಾಂಡ್ ವಿವೇಚನೆಗೆ ಬಿಟ್ಟ ವಿಷಯವಾಗಿದೆ: ಸಚಿವ
ಸಂಪುಟ ಪುನಾರಚನೆ ಹೈಕಮಾಂಡ್ ವಿವೇಚನೆಗೆ ಬಿಟ್ಟ ವಿಷಯವಾಗಿದೆ: ಸಚಿವ
ಪುಣೆ ಆಸ್ಪತ್ರೆಯಲ್ಲಿ ಅಂಗವಿಕಲ ನೆಲದಲ್ಲಿ ತೆವಳಿ ಹೋಗುತ್ತಿರುವ ವಿಡಿಯೋ
ಪುಣೆ ಆಸ್ಪತ್ರೆಯಲ್ಲಿ ಅಂಗವಿಕಲ ನೆಲದಲ್ಲಿ ತೆವಳಿ ಹೋಗುತ್ತಿರುವ ವಿಡಿಯೋ
ಮನೋಹರ್, ಹನುಮಂತರಾಯಪ್ಪ, ವೆಂಕಟೇಶ್ ನೇತೃತ್ವದಲ್ಲಿ ಪ್ರತಿಭಟನೆ
ಮನೋಹರ್, ಹನುಮಂತರಾಯಪ್ಪ, ವೆಂಕಟೇಶ್ ನೇತೃತ್ವದಲ್ಲಿ ಪ್ರತಿಭಟನೆ
ಪೋಷಕರಲ್ಲಿ ನಿರಾಳತೆ ಉಂಟು ಮಾಡಿದ ಸರ್ಕಾರದ ನಿರ್ಧಾರ
ಪೋಷಕರಲ್ಲಿ ನಿರಾಳತೆ ಉಂಟು ಮಾಡಿದ ಸರ್ಕಾರದ ನಿರ್ಧಾರ
ಆಟೋಗ್ರಾಫ್ ಕೇಳುವವರೆ ಇರಲಿಲ್ಲ.. ಈಗ ಕ್ಯೂ ನಿಲ್ಲುತ್ತಿದ್ದಾರೆ; ಜಿತೇಶ್
ಆಟೋಗ್ರಾಫ್ ಕೇಳುವವರೆ ಇರಲಿಲ್ಲ.. ಈಗ ಕ್ಯೂ ನಿಲ್ಲುತ್ತಿದ್ದಾರೆ; ಜಿತೇಶ್
ಸರ್ಕಾರಗಳು ನಮ್ಮ ಬವಣೆಯನ್ನು ಅರ್ಥಮಾಡಿಕೊಳ್ಳಬೇಕು: ಲಾರಿ ಮಾಲೀಕ
ಸರ್ಕಾರಗಳು ನಮ್ಮ ಬವಣೆಯನ್ನು ಅರ್ಥಮಾಡಿಕೊಳ್ಳಬೇಕು: ಲಾರಿ ಮಾಲೀಕ
ವರದಿಯಲ್ಲಿರುವ ಶಿಫಾರಸ್ಸುಗಳನ್ನು ಸರ್ಕಾರ ತಿರಸ್ಕರಿಸಬಹುದಾಗಿದೆ: ಖರ್ಗೆ
ವರದಿಯಲ್ಲಿರುವ ಶಿಫಾರಸ್ಸುಗಳನ್ನು ಸರ್ಕಾರ ತಿರಸ್ಕರಿಸಬಹುದಾಗಿದೆ: ಖರ್ಗೆ
Video: ವೇಗವಾಗಿ ಬಂದು ವಾಹನಗಳ ಮೇಲೆ ಹರಿದ ಬಸ್, ಮೂವರು ಸಾವು
Video: ವೇಗವಾಗಿ ಬಂದು ವಾಹನಗಳ ಮೇಲೆ ಹರಿದ ಬಸ್, ಮೂವರು ಸಾವು
ಮತ್ತೆ ಪೊಲೀಸರ ಬಂಧನದಲ್ಲಿ ರಜತ್, ವೈದ್ಯಕೀಯ ಪರೀಕ್ಷೆಗೆ ಕರೆದೊಯ್ದ ವಿಡಿಯೋ
ಮತ್ತೆ ಪೊಲೀಸರ ಬಂಧನದಲ್ಲಿ ರಜತ್, ವೈದ್ಯಕೀಯ ಪರೀಕ್ಷೆಗೆ ಕರೆದೊಯ್ದ ವಿಡಿಯೋ
ದಾವಣೆಗೆರೆಯಲ್ಲಿ ಮಹಿಳೆ ಮೇಲೆ ಹಲ್ಲೆ ನಡೆಸಿದವರನ್ನು ಬಿಡಲ್ಲ: ಸಿದ್ದರಾಮಯ್ಯ
ದಾವಣೆಗೆರೆಯಲ್ಲಿ ಮಹಿಳೆ ಮೇಲೆ ಹಲ್ಲೆ ನಡೆಸಿದವರನ್ನು ಬಿಡಲ್ಲ: ಸಿದ್ದರಾಮಯ್ಯ