AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ayra: ಐರಾಗೆ ಹುಟ್ಟುಹಬ್ಬದ ಸಂಭ್ರಮ: ಫೋಟೋ ಹಂಚಿಕೊಂಡು ವಿಶ್​ ಮಾಡಿದ ರಾಧಿಕಾ ಪಂಡಿತ್

ರಾಕಿಂಗ್​ ಸ್ಟಾರ್​ ಯಶ್​ ಮತ್ತು ರಾಧಿಕಾ ಪಂಡಿತ್​ ಮುದ್ದಿನ ಮಗಳು ಐರಾಗೆ ಇಂದು ಹುಟ್ಟುಹಬ್ಬದ ಸಂಭ್ರಮ. ನಾಲ್ಕು ವರ್ಷ ತುಂಬಿ ಐದನೇ ವರ್ಷಕ್ಕೆ ಕಾಲಿಟ್ಟಿದ್ದಾಳೆ.

TV9 Web
| Edited By: |

Updated on:Dec 03, 2022 | 6:02 AM

Share
ರಾಕಿಂಗ್​ ಸ್ಟಾರ್​ ಯಶ್​ ಮತ್ತು ರಾಧಿಕಾ ಪಂಡಿತ್​ ಮುದ್ದಿನ ಮಗಳು ಐರಾಗೆ ಇಂದು
ಹುಟ್ಟುಹಬ್ಬದ ಸಂಭ್ರಮ.

ರಾಕಿಂಗ್​ ಸ್ಟಾರ್​ ಯಶ್​ ಮತ್ತು ರಾಧಿಕಾ ಪಂಡಿತ್​ ಮುದ್ದಿನ ಮಗಳು ಐರಾಗೆ ಇಂದು ಹುಟ್ಟುಹಬ್ಬದ ಸಂಭ್ರಮ.

1 / 5
ಡಿ. 2, 2018ರಂದು ಐರಾ ಜನಿಸಿದ್ದು, ನಾಲ್ಕು ವರ್ಷ ತುಂಬಿ ಐದನೇ ವರ್ಷಕ್ಕೆ ಕಾಲಿಟ್ಟಿದ್ದಾಳೆ.

ಡಿ. 2, 2018ರಂದು ಐರಾ ಜನಿಸಿದ್ದು, ನಾಲ್ಕು ವರ್ಷ ತುಂಬಿ ಐದನೇ ವರ್ಷಕ್ಕೆ ಕಾಲಿಟ್ಟಿದ್ದಾಳೆ.

2 / 5
ನಟಿ ರಾಧಿಕಾ ಪಂಡಿತ್ ಮಗಳು ಐರಾ ಫೋಟೋವನ್ನು ಇನ್ಸ್ಟಾಗ್ರಾಮ್​ನಲ್ಲಿ ಹಂಚಿಕೊಂಡಿದ್ದು, 'ನನ್ನ
ಮುದ್ದು ರಾಜಕುಮಾರಿಗೆ ಹುಟ್ಟುಹಬ್ಬದ ಶುಭಾಯಶಗಳು' ಎಂದು ವಿಶ್ ಮಾಡಿದ್ದಾರೆ.

ನಟಿ ರಾಧಿಕಾ ಪಂಡಿತ್ ಮಗಳು ಐರಾ ಫೋಟೋವನ್ನು ಇನ್ಸ್ಟಾಗ್ರಾಮ್​ನಲ್ಲಿ ಹಂಚಿಕೊಂಡಿದ್ದು, 'ನನ್ನ ಮುದ್ದು ರಾಜಕುಮಾರಿಗೆ ಹುಟ್ಟುಹಬ್ಬದ ಶುಭಾಯಶಗಳು' ಎಂದು ವಿಶ್ ಮಾಡಿದ್ದಾರೆ.

3 / 5
ಐರಾ ನೋಡುವುದಕ್ಕೆ ತಂದೆ ಯಶ್​ ತರಹ ಇದ್ಧಾಳೆಂದು ಅಭಿಮಾನಿಗಳು ಹೇಳುತ್ತಿದ್ದಾರೆ.

ಐರಾ ನೋಡುವುದಕ್ಕೆ ತಂದೆ ಯಶ್​ ತರಹ ಇದ್ಧಾಳೆಂದು ಅಭಿಮಾನಿಗಳು ಹೇಳುತ್ತಿದ್ದಾರೆ.

4 / 5
ರಾಧಿಕಾ ಪಂಡಿತ್​ ಅವರು ಹೆಚ್ಚು ತಮ್ಮ ಮಕ್ಕಳ ಜೊತೆ ಕಾಲ ಕಳೆಯುತ್ತಾರೆ. ಜೊತೆಗೆ ವಿಡಿಯೋ, 
ಫೋಟೋಗಳನ್ನು ಹಂಚಿಕೊಳ್ಳುತ್ತಿರುತ್ತಾರೆ.

ರಾಧಿಕಾ ಪಂಡಿತ್​ ಅವರು ಹೆಚ್ಚು ತಮ್ಮ ಮಕ್ಕಳ ಜೊತೆ ಕಾಲ ಕಳೆಯುತ್ತಾರೆ. ಜೊತೆಗೆ ವಿಡಿಯೋ, ಫೋಟೋಗಳನ್ನು ಹಂಚಿಕೊಳ್ಳುತ್ತಿರುತ್ತಾರೆ.

5 / 5

Published On - 11:10 pm, Fri, 2 December 22

Follow Us
ಸಿಲಿಂಡರ್ ಕದ್ದು ಪರಾರಿಯಾದ ಕಳ್ಳರು; ಸಿಸಿಟಿವಿಯಲ್ಲಿ ಖತರ್ನಾಕ್ ಕೃತ್ಯ ಸೆರೆ
ಸಿಲಿಂಡರ್ ಕದ್ದು ಪರಾರಿಯಾದ ಕಳ್ಳರು; ಸಿಸಿಟಿವಿಯಲ್ಲಿ ಖತರ್ನಾಕ್ ಕೃತ್ಯ ಸೆರೆ
ಪಶುವೈದ್ಯೆ ಸಾವು: ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣ; ಸಮೀಕ್ಷಾ ರೆಡ್ಡಿ ಮಾವ
ಪಶುವೈದ್ಯೆ ಸಾವು: ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣ; ಸಮೀಕ್ಷಾ ರೆಡ್ಡಿ ಮಾವ
ಪ್ರವಾಹದಿಂದ ಬಿಹಾರದ ವಿಕ್ರಮಶಿಲಾ ಸೇತುವೆಯ ಕಂಬಕ್ಕೆ ಹಾನಿ
ಪ್ರವಾಹದಿಂದ ಬಿಹಾರದ ವಿಕ್ರಮಶಿಲಾ ಸೇತುವೆಯ ಕಂಬಕ್ಕೆ ಹಾನಿ
ಡಿಕೆಶಿ​​​ನ್ನ ಸಿಎಂ ಮಾಡಿ ಎಂದಿದ್ದಕ್ಕೆ ಬಜೆಟ್​​ನಲ್ಲಿ 1 ರೂ ನೀಡಿಲ್ಲ
ಡಿಕೆಶಿ​​​ನ್ನ ಸಿಎಂ ಮಾಡಿ ಎಂದಿದ್ದಕ್ಕೆ ಬಜೆಟ್​​ನಲ್ಲಿ 1 ರೂ ನೀಡಿಲ್ಲ
ರೂಮಿನಲ್ಲಿ ಕೂಡಿ ಹಾಕಿ ಬೆಲ್ಟ್‌ನಿಂದ ಬಾರಿಸಿದ ಪ್ರಿನ್ಸಿಪಾಲ್!
ರೂಮಿನಲ್ಲಿ ಕೂಡಿ ಹಾಕಿ ಬೆಲ್ಟ್‌ನಿಂದ ಬಾರಿಸಿದ ಪ್ರಿನ್ಸಿಪಾಲ್!
ರಂಜಾನ್ ನಮಾಜ್ ವೇಳೆ ಹೆಜ್ಜೇನು ದಾಳಿ
ರಂಜಾನ್ ನಮಾಜ್ ವೇಳೆ ಹೆಜ್ಜೇನು ದಾಳಿ
‘ಸಿನಿಮಾ ಸೋತಾಗ ಆ ಮಾತನ್ನು ಯಾರಿಗೂ ಹೇಳೇಡಿ’; ರವಿಚಂದ್ರನ್ ಕೋರಿಕೆ
‘ಸಿನಿಮಾ ಸೋತಾಗ ಆ ಮಾತನ್ನು ಯಾರಿಗೂ ಹೇಳೇಡಿ’; ರವಿಚಂದ್ರನ್ ಕೋರಿಕೆ
IPLಗೆ ಚಿನ್ನಸ್ವಾಮಿ ಸಜ್ಜು, ಏನೇನು ಮುನ್ನೆಚ್ಚೆರಿಕೆ ಕೈಗೊಂಡಿದ್ದಾರೆ ನೋಡಿ!
IPLಗೆ ಚಿನ್ನಸ್ವಾಮಿ ಸಜ್ಜು, ಏನೇನು ಮುನ್ನೆಚ್ಚೆರಿಕೆ ಕೈಗೊಂಡಿದ್ದಾರೆ ನೋಡಿ!
ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಕೆಎಸ್​ಆರ್​ಟಿಸಿ ಬಸ್ ಪಲ್ಟಿ!
ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಕೆಎಸ್​ಆರ್​ಟಿಸಿ ಬಸ್ ಪಲ್ಟಿ!
ಪೆಟ್ರೋಲ್, ಡೀಸೆಲ್​ಗಾಗಿ ರಿಪ್ಪನ್‌ಪೇಟೆ ಬಂಕ್ ಮುಂದೆ ಮುಗಿಬಿದ್ರು ಜನ!
ಪೆಟ್ರೋಲ್, ಡೀಸೆಲ್​ಗಾಗಿ ರಿಪ್ಪನ್‌ಪೇಟೆ ಬಂಕ್ ಮುಂದೆ ಮುಗಿಬಿದ್ರು ಜನ!