AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ayra: ಐರಾಗೆ ಹುಟ್ಟುಹಬ್ಬದ ಸಂಭ್ರಮ: ಫೋಟೋ ಹಂಚಿಕೊಂಡು ವಿಶ್​ ಮಾಡಿದ ರಾಧಿಕಾ ಪಂಡಿತ್

ರಾಕಿಂಗ್​ ಸ್ಟಾರ್​ ಯಶ್​ ಮತ್ತು ರಾಧಿಕಾ ಪಂಡಿತ್​ ಮುದ್ದಿನ ಮಗಳು ಐರಾಗೆ ಇಂದು ಹುಟ್ಟುಹಬ್ಬದ ಸಂಭ್ರಮ. ನಾಲ್ಕು ವರ್ಷ ತುಂಬಿ ಐದನೇ ವರ್ಷಕ್ಕೆ ಕಾಲಿಟ್ಟಿದ್ದಾಳೆ.

TV9 Web
| Edited By: |

Updated on:Dec 03, 2022 | 6:02 AM

Share
ರಾಕಿಂಗ್​ ಸ್ಟಾರ್​ ಯಶ್​ ಮತ್ತು ರಾಧಿಕಾ ಪಂಡಿತ್​ ಮುದ್ದಿನ ಮಗಳು ಐರಾಗೆ ಇಂದು
ಹುಟ್ಟುಹಬ್ಬದ ಸಂಭ್ರಮ.

ರಾಕಿಂಗ್​ ಸ್ಟಾರ್​ ಯಶ್​ ಮತ್ತು ರಾಧಿಕಾ ಪಂಡಿತ್​ ಮುದ್ದಿನ ಮಗಳು ಐರಾಗೆ ಇಂದು ಹುಟ್ಟುಹಬ್ಬದ ಸಂಭ್ರಮ.

1 / 5
ಡಿ. 2, 2018ರಂದು ಐರಾ ಜನಿಸಿದ್ದು, ನಾಲ್ಕು ವರ್ಷ ತುಂಬಿ ಐದನೇ ವರ್ಷಕ್ಕೆ ಕಾಲಿಟ್ಟಿದ್ದಾಳೆ.

ಡಿ. 2, 2018ರಂದು ಐರಾ ಜನಿಸಿದ್ದು, ನಾಲ್ಕು ವರ್ಷ ತುಂಬಿ ಐದನೇ ವರ್ಷಕ್ಕೆ ಕಾಲಿಟ್ಟಿದ್ದಾಳೆ.

2 / 5
ನಟಿ ರಾಧಿಕಾ ಪಂಡಿತ್ ಮಗಳು ಐರಾ ಫೋಟೋವನ್ನು ಇನ್ಸ್ಟಾಗ್ರಾಮ್​ನಲ್ಲಿ ಹಂಚಿಕೊಂಡಿದ್ದು, 'ನನ್ನ
ಮುದ್ದು ರಾಜಕುಮಾರಿಗೆ ಹುಟ್ಟುಹಬ್ಬದ ಶುಭಾಯಶಗಳು' ಎಂದು ವಿಶ್ ಮಾಡಿದ್ದಾರೆ.

ನಟಿ ರಾಧಿಕಾ ಪಂಡಿತ್ ಮಗಳು ಐರಾ ಫೋಟೋವನ್ನು ಇನ್ಸ್ಟಾಗ್ರಾಮ್​ನಲ್ಲಿ ಹಂಚಿಕೊಂಡಿದ್ದು, 'ನನ್ನ ಮುದ್ದು ರಾಜಕುಮಾರಿಗೆ ಹುಟ್ಟುಹಬ್ಬದ ಶುಭಾಯಶಗಳು' ಎಂದು ವಿಶ್ ಮಾಡಿದ್ದಾರೆ.

3 / 5
ಐರಾ ನೋಡುವುದಕ್ಕೆ ತಂದೆ ಯಶ್​ ತರಹ ಇದ್ಧಾಳೆಂದು ಅಭಿಮಾನಿಗಳು ಹೇಳುತ್ತಿದ್ದಾರೆ.

ಐರಾ ನೋಡುವುದಕ್ಕೆ ತಂದೆ ಯಶ್​ ತರಹ ಇದ್ಧಾಳೆಂದು ಅಭಿಮಾನಿಗಳು ಹೇಳುತ್ತಿದ್ದಾರೆ.

4 / 5
ರಾಧಿಕಾ ಪಂಡಿತ್​ ಅವರು ಹೆಚ್ಚು ತಮ್ಮ ಮಕ್ಕಳ ಜೊತೆ ಕಾಲ ಕಳೆಯುತ್ತಾರೆ. ಜೊತೆಗೆ ವಿಡಿಯೋ, 
ಫೋಟೋಗಳನ್ನು ಹಂಚಿಕೊಳ್ಳುತ್ತಿರುತ್ತಾರೆ.

ರಾಧಿಕಾ ಪಂಡಿತ್​ ಅವರು ಹೆಚ್ಚು ತಮ್ಮ ಮಕ್ಕಳ ಜೊತೆ ಕಾಲ ಕಳೆಯುತ್ತಾರೆ. ಜೊತೆಗೆ ವಿಡಿಯೋ, ಫೋಟೋಗಳನ್ನು ಹಂಚಿಕೊಳ್ಳುತ್ತಿರುತ್ತಾರೆ.

5 / 5

Published On - 11:10 pm, Fri, 2 December 22

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ