AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ayra: ಐರಾಗೆ ಹುಟ್ಟುಹಬ್ಬದ ಸಂಭ್ರಮ: ಫೋಟೋ ಹಂಚಿಕೊಂಡು ವಿಶ್​ ಮಾಡಿದ ರಾಧಿಕಾ ಪಂಡಿತ್

ರಾಕಿಂಗ್​ ಸ್ಟಾರ್​ ಯಶ್​ ಮತ್ತು ರಾಧಿಕಾ ಪಂಡಿತ್​ ಮುದ್ದಿನ ಮಗಳು ಐರಾಗೆ ಇಂದು ಹುಟ್ಟುಹಬ್ಬದ ಸಂಭ್ರಮ. ನಾಲ್ಕು ವರ್ಷ ತುಂಬಿ ಐದನೇ ವರ್ಷಕ್ಕೆ ಕಾಲಿಟ್ಟಿದ್ದಾಳೆ.

TV9 Web
| Edited By: |

Updated on:Dec 03, 2022 | 6:02 AM

Share
ರಾಕಿಂಗ್​ ಸ್ಟಾರ್​ ಯಶ್​ ಮತ್ತು ರಾಧಿಕಾ ಪಂಡಿತ್​ ಮುದ್ದಿನ ಮಗಳು ಐರಾಗೆ ಇಂದು
ಹುಟ್ಟುಹಬ್ಬದ ಸಂಭ್ರಮ.

ರಾಕಿಂಗ್​ ಸ್ಟಾರ್​ ಯಶ್​ ಮತ್ತು ರಾಧಿಕಾ ಪಂಡಿತ್​ ಮುದ್ದಿನ ಮಗಳು ಐರಾಗೆ ಇಂದು ಹುಟ್ಟುಹಬ್ಬದ ಸಂಭ್ರಮ.

1 / 5
ಡಿ. 2, 2018ರಂದು ಐರಾ ಜನಿಸಿದ್ದು, ನಾಲ್ಕು ವರ್ಷ ತುಂಬಿ ಐದನೇ ವರ್ಷಕ್ಕೆ ಕಾಲಿಟ್ಟಿದ್ದಾಳೆ.

ಡಿ. 2, 2018ರಂದು ಐರಾ ಜನಿಸಿದ್ದು, ನಾಲ್ಕು ವರ್ಷ ತುಂಬಿ ಐದನೇ ವರ್ಷಕ್ಕೆ ಕಾಲಿಟ್ಟಿದ್ದಾಳೆ.

2 / 5
ನಟಿ ರಾಧಿಕಾ ಪಂಡಿತ್ ಮಗಳು ಐರಾ ಫೋಟೋವನ್ನು ಇನ್ಸ್ಟಾಗ್ರಾಮ್​ನಲ್ಲಿ ಹಂಚಿಕೊಂಡಿದ್ದು, 'ನನ್ನ
ಮುದ್ದು ರಾಜಕುಮಾರಿಗೆ ಹುಟ್ಟುಹಬ್ಬದ ಶುಭಾಯಶಗಳು' ಎಂದು ವಿಶ್ ಮಾಡಿದ್ದಾರೆ.

ನಟಿ ರಾಧಿಕಾ ಪಂಡಿತ್ ಮಗಳು ಐರಾ ಫೋಟೋವನ್ನು ಇನ್ಸ್ಟಾಗ್ರಾಮ್​ನಲ್ಲಿ ಹಂಚಿಕೊಂಡಿದ್ದು, 'ನನ್ನ ಮುದ್ದು ರಾಜಕುಮಾರಿಗೆ ಹುಟ್ಟುಹಬ್ಬದ ಶುಭಾಯಶಗಳು' ಎಂದು ವಿಶ್ ಮಾಡಿದ್ದಾರೆ.

3 / 5
ಐರಾ ನೋಡುವುದಕ್ಕೆ ತಂದೆ ಯಶ್​ ತರಹ ಇದ್ಧಾಳೆಂದು ಅಭಿಮಾನಿಗಳು ಹೇಳುತ್ತಿದ್ದಾರೆ.

ಐರಾ ನೋಡುವುದಕ್ಕೆ ತಂದೆ ಯಶ್​ ತರಹ ಇದ್ಧಾಳೆಂದು ಅಭಿಮಾನಿಗಳು ಹೇಳುತ್ತಿದ್ದಾರೆ.

4 / 5
ರಾಧಿಕಾ ಪಂಡಿತ್​ ಅವರು ಹೆಚ್ಚು ತಮ್ಮ ಮಕ್ಕಳ ಜೊತೆ ಕಾಲ ಕಳೆಯುತ್ತಾರೆ. ಜೊತೆಗೆ ವಿಡಿಯೋ, 
ಫೋಟೋಗಳನ್ನು ಹಂಚಿಕೊಳ್ಳುತ್ತಿರುತ್ತಾರೆ.

ರಾಧಿಕಾ ಪಂಡಿತ್​ ಅವರು ಹೆಚ್ಚು ತಮ್ಮ ಮಕ್ಕಳ ಜೊತೆ ಕಾಲ ಕಳೆಯುತ್ತಾರೆ. ಜೊತೆಗೆ ವಿಡಿಯೋ, ಫೋಟೋಗಳನ್ನು ಹಂಚಿಕೊಳ್ಳುತ್ತಿರುತ್ತಾರೆ.

5 / 5

Published On - 11:10 pm, Fri, 2 December 22

Follow Us
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್​​ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್​​ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!
ಕುಡುಕರ ಆಶ್ರಯತಾಣವಾಯ್ತು ಕೋಟೆನಾಡಿನ ಗುರುಭವನ
ಕುಡುಕರ ಆಶ್ರಯತಾಣವಾಯ್ತು ಕೋಟೆನಾಡಿನ ಗುರುಭವನ
ಕೆಪಿಎಸ್‌ಸಿ ಅಕ್ರಮ: ಕಲಬುರ್ಗಿಯ ಅಭ್ಯರ್ಥಿಗೆ ಶಾಕ್​​ ಕೊಟ್ಟ ಸಿಐಡಿ
ಕೆಪಿಎಸ್‌ಸಿ ಅಕ್ರಮ: ಕಲಬುರ್ಗಿಯ ಅಭ್ಯರ್ಥಿಗೆ ಶಾಕ್​​ ಕೊಟ್ಟ ಸಿಐಡಿ
ಸಿಡಬ್ಲ್ಯೂಆರ್‌ಸಿ ಆದೇಶ ಪ್ರಶ್ನಿಸಿ ಸುಪ್ರೀಂಗೆ ಹೋಗಲು ಸಿಎಂ ಸೂಚನೆ
ಸಿಡಬ್ಲ್ಯೂಆರ್‌ಸಿ ಆದೇಶ ಪ್ರಶ್ನಿಸಿ ಸುಪ್ರೀಂಗೆ ಹೋಗಲು ಸಿಎಂ ಸೂಚನೆ