AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ayra: ಐರಾಗೆ ಹುಟ್ಟುಹಬ್ಬದ ಸಂಭ್ರಮ: ಫೋಟೋ ಹಂಚಿಕೊಂಡು ವಿಶ್​ ಮಾಡಿದ ರಾಧಿಕಾ ಪಂಡಿತ್

ರಾಕಿಂಗ್​ ಸ್ಟಾರ್​ ಯಶ್​ ಮತ್ತು ರಾಧಿಕಾ ಪಂಡಿತ್​ ಮುದ್ದಿನ ಮಗಳು ಐರಾಗೆ ಇಂದು ಹುಟ್ಟುಹಬ್ಬದ ಸಂಭ್ರಮ. ನಾಲ್ಕು ವರ್ಷ ತುಂಬಿ ಐದನೇ ವರ್ಷಕ್ಕೆ ಕಾಲಿಟ್ಟಿದ್ದಾಳೆ.

TV9 Web
| Edited By: |

Updated on:Dec 03, 2022 | 6:02 AM

Share
ರಾಕಿಂಗ್​ ಸ್ಟಾರ್​ ಯಶ್​ ಮತ್ತು ರಾಧಿಕಾ ಪಂಡಿತ್​ ಮುದ್ದಿನ ಮಗಳು ಐರಾಗೆ ಇಂದು
ಹುಟ್ಟುಹಬ್ಬದ ಸಂಭ್ರಮ.

ರಾಕಿಂಗ್​ ಸ್ಟಾರ್​ ಯಶ್​ ಮತ್ತು ರಾಧಿಕಾ ಪಂಡಿತ್​ ಮುದ್ದಿನ ಮಗಳು ಐರಾಗೆ ಇಂದು ಹುಟ್ಟುಹಬ್ಬದ ಸಂಭ್ರಮ.

1 / 5
ಡಿ. 2, 2018ರಂದು ಐರಾ ಜನಿಸಿದ್ದು, ನಾಲ್ಕು ವರ್ಷ ತುಂಬಿ ಐದನೇ ವರ್ಷಕ್ಕೆ ಕಾಲಿಟ್ಟಿದ್ದಾಳೆ.

ಡಿ. 2, 2018ರಂದು ಐರಾ ಜನಿಸಿದ್ದು, ನಾಲ್ಕು ವರ್ಷ ತುಂಬಿ ಐದನೇ ವರ್ಷಕ್ಕೆ ಕಾಲಿಟ್ಟಿದ್ದಾಳೆ.

2 / 5
ನಟಿ ರಾಧಿಕಾ ಪಂಡಿತ್ ಮಗಳು ಐರಾ ಫೋಟೋವನ್ನು ಇನ್ಸ್ಟಾಗ್ರಾಮ್​ನಲ್ಲಿ ಹಂಚಿಕೊಂಡಿದ್ದು, 'ನನ್ನ
ಮುದ್ದು ರಾಜಕುಮಾರಿಗೆ ಹುಟ್ಟುಹಬ್ಬದ ಶುಭಾಯಶಗಳು' ಎಂದು ವಿಶ್ ಮಾಡಿದ್ದಾರೆ.

ನಟಿ ರಾಧಿಕಾ ಪಂಡಿತ್ ಮಗಳು ಐರಾ ಫೋಟೋವನ್ನು ಇನ್ಸ್ಟಾಗ್ರಾಮ್​ನಲ್ಲಿ ಹಂಚಿಕೊಂಡಿದ್ದು, 'ನನ್ನ ಮುದ್ದು ರಾಜಕುಮಾರಿಗೆ ಹುಟ್ಟುಹಬ್ಬದ ಶುಭಾಯಶಗಳು' ಎಂದು ವಿಶ್ ಮಾಡಿದ್ದಾರೆ.

3 / 5
ಐರಾ ನೋಡುವುದಕ್ಕೆ ತಂದೆ ಯಶ್​ ತರಹ ಇದ್ಧಾಳೆಂದು ಅಭಿಮಾನಿಗಳು ಹೇಳುತ್ತಿದ್ದಾರೆ.

ಐರಾ ನೋಡುವುದಕ್ಕೆ ತಂದೆ ಯಶ್​ ತರಹ ಇದ್ಧಾಳೆಂದು ಅಭಿಮಾನಿಗಳು ಹೇಳುತ್ತಿದ್ದಾರೆ.

4 / 5
ರಾಧಿಕಾ ಪಂಡಿತ್​ ಅವರು ಹೆಚ್ಚು ತಮ್ಮ ಮಕ್ಕಳ ಜೊತೆ ಕಾಲ ಕಳೆಯುತ್ತಾರೆ. ಜೊತೆಗೆ ವಿಡಿಯೋ, 
ಫೋಟೋಗಳನ್ನು ಹಂಚಿಕೊಳ್ಳುತ್ತಿರುತ್ತಾರೆ.

ರಾಧಿಕಾ ಪಂಡಿತ್​ ಅವರು ಹೆಚ್ಚು ತಮ್ಮ ಮಕ್ಕಳ ಜೊತೆ ಕಾಲ ಕಳೆಯುತ್ತಾರೆ. ಜೊತೆಗೆ ವಿಡಿಯೋ, ಫೋಟೋಗಳನ್ನು ಹಂಚಿಕೊಳ್ಳುತ್ತಿರುತ್ತಾರೆ.

5 / 5

Published On - 11:10 pm, Fri, 2 December 22

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್