AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Radhika Pandit: ‘ನಿಮ್ಮ ಮಗಳಾಗಿ ಹುಟ್ಟಿದ್ದಕ್ಕೆ ನಾನು ಧನ್ಯ’; ಪಾಲಕರಿಗೆ ವಿವಾಹ ವಾರ್ಷಿಕೋತ್ಸವದ ವಿಶ್ ತಿಳಿಸಿದ ರಾಧಿಕಾ ಪಂಡಿತ್

‘ನಿಮ್ಮ ಮಗಳಾಗಿ ಹುಟ್ಟಿದ್ದಕ್ಕೆ ನಾನು ಧನ್ಯ’ ಎಂದು ರಾಧಿಕಾ ಪಂಡಿತ್ ಬರೆದುಕೊಂಡಿದ್ದಾರೆ. ಈ ಫೋಟೋಗೆ ಫ್ಯಾನ್ಸ್ ಕಡೆಯಿಂದ ಲೈಕ್ಸ್ ಸಿಕ್ಕಿದೆ.

ರಾಜೇಶ್ ದುಗ್ಗುಮನೆ
|

Updated on: Jun 19, 2023 | 12:38 PM

Share
ರಾಧಿಕಾ ಪಂಡಿತ್ ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ತಮ್ಮ ದಿನಚರಿಯ ಕುರಿತು ಅವರು ಹೊಸ ಹೊಸ ಅಪ್​​ಡೇಟ್ ನೀಡುತ್ತಾ ಇರುತ್ತಾರೆ.

ರಾಧಿಕಾ ಪಂಡಿತ್ ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ತಮ್ಮ ದಿನಚರಿಯ ಕುರಿತು ಅವರು ಹೊಸ ಹೊಸ ಅಪ್​​ಡೇಟ್ ನೀಡುತ್ತಾ ಇರುತ್ತಾರೆ.

1 / 5
ಈಗ ರಾಧಿಕಾ ಪಂಡಿತ್ ಅವರು ತಂದೆ ಕೃಷ್ಣಪ್ರಸಾದ್ ಪಂಡಿತ್ ಹಾಗೂ ತಾಯಿ ಮಂಗಳಾ ಪಂಡಿತ್​ಗೆ ವಿವಾಹ ವಾರ್ಷಿಕೋತ್ಸವದ ಶುಭಾಶಯ ತಿಳಿಸಿದ್ದಾರೆ. ಫೋಟೋ ಹಂಚಿಕೊಂಡು ಅವರು ವಿಶೇಷ ಸಾಲುಗಳನ್ನು ಬರೆದುಕೊಂಡಿದ್ದಾರೆ.

ಈಗ ರಾಧಿಕಾ ಪಂಡಿತ್ ಅವರು ತಂದೆ ಕೃಷ್ಣಪ್ರಸಾದ್ ಪಂಡಿತ್ ಹಾಗೂ ತಾಯಿ ಮಂಗಳಾ ಪಂಡಿತ್​ಗೆ ವಿವಾಹ ವಾರ್ಷಿಕೋತ್ಸವದ ಶುಭಾಶಯ ತಿಳಿಸಿದ್ದಾರೆ. ಫೋಟೋ ಹಂಚಿಕೊಂಡು ಅವರು ವಿಶೇಷ ಸಾಲುಗಳನ್ನು ಬರೆದುಕೊಂಡಿದ್ದಾರೆ.

2 / 5
‘ನಿಮ್ಮ ಮಗಳಾಗಿ ಹುಟ್ಟಿದ್ದಕ್ಕೆ ನಾನು ಧನ್ಯ’ ಎಂದು ರಾಧಿಕಾ ಪಂಡಿತ್ ಬರೆದುಕೊಂಡಿದ್ದಾರೆ. ಈ ಫೋಟೋಗೆ ಫ್ಯಾನ್ಸ್ ಕಡೆಯಿಂದ ಲೈಕ್ಸ್ ಸಿಕ್ಕಿದೆ.

‘ನಿಮ್ಮ ಮಗಳಾಗಿ ಹುಟ್ಟಿದ್ದಕ್ಕೆ ನಾನು ಧನ್ಯ’ ಎಂದು ರಾಧಿಕಾ ಪಂಡಿತ್ ಬರೆದುಕೊಂಡಿದ್ದಾರೆ. ಈ ಫೋಟೋಗೆ ಫ್ಯಾನ್ಸ್ ಕಡೆಯಿಂದ ಲೈಕ್ಸ್ ಸಿಕ್ಕಿದೆ.

3 / 5
ಅಭಿಷೇಕ್ ಅಂಬರೀಷ್ ಮದುವೆಗೆ ಯಶ್ ಹಾಗೂ ರಾಧಿಕಾ ಪಂಡಿತ್ ಹಾಜರಿ ಹಾಕಿದ್ದರು. ಈ ಸಂದರ್ಭದ ಫೋಟೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು.

ಅಭಿಷೇಕ್ ಅಂಬರೀಷ್ ಮದುವೆಗೆ ಯಶ್ ಹಾಗೂ ರಾಧಿಕಾ ಪಂಡಿತ್ ಹಾಜರಿ ಹಾಕಿದ್ದರು. ಈ ಸಂದರ್ಭದ ಫೋಟೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು.

4 / 5
ರಾಧಿಕಾ ಪಂಡಿತ್ ಆಯ್ರಾ ಹಾಗೂ ಯಥರ್ವ್ ಆರೈಕೆಯಲ್ಲಿ ಬ್ಯುಸಿ ಇದ್ದಾರೆ. ಮಕ್ಕಳ ಫೋಟೋಗಳನ್ನು ಅವರು ಶೇರ್ ಮಾಡಿಕೊಳ್ಳುತ್ತಾ ಇರುತ್ತಾರೆ.

ರಾಧಿಕಾ ಪಂಡಿತ್ ಆಯ್ರಾ ಹಾಗೂ ಯಥರ್ವ್ ಆರೈಕೆಯಲ್ಲಿ ಬ್ಯುಸಿ ಇದ್ದಾರೆ. ಮಕ್ಕಳ ಫೋಟೋಗಳನ್ನು ಅವರು ಶೇರ್ ಮಾಡಿಕೊಳ್ಳುತ್ತಾ ಇರುತ್ತಾರೆ.

5 / 5
Follow Us
ಬೆಂಗಳೂರಿಗರೇ ಎಚ್ಚರ! ಖತರ್ನಾಕ್ ಕಳ್ಳರ ಕಣ್ಣು ನಿಮ್ಮ ಮನೆ ಸಿಲಿಂಡರ್ ಮೇಲಿದೆ
ಬೆಂಗಳೂರಿಗರೇ ಎಚ್ಚರ! ಖತರ್ನಾಕ್ ಕಳ್ಳರ ಕಣ್ಣು ನಿಮ್ಮ ಮನೆ ಸಿಲಿಂಡರ್ ಮೇಲಿದೆ
ಕೊಡಗಿನಲ್ಲಿ ಮಳೆ ಆರ್ಭಟ: ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ಕೊಡಗಿನಲ್ಲಿ ಮಳೆ ಆರ್ಭಟ: ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ಮೂರೇ ದಿನಗಳಲ್ಲಿ ಕೆಆರ್​ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು!
ಮೂರೇ ದಿನಗಳಲ್ಲಿ ಕೆಆರ್​ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು!
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ