AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Radhika Pandit: ‘ನಿಮ್ಮ ಮಗಳಾಗಿ ಹುಟ್ಟಿದ್ದಕ್ಕೆ ನಾನು ಧನ್ಯ’; ಪಾಲಕರಿಗೆ ವಿವಾಹ ವಾರ್ಷಿಕೋತ್ಸವದ ವಿಶ್ ತಿಳಿಸಿದ ರಾಧಿಕಾ ಪಂಡಿತ್

‘ನಿಮ್ಮ ಮಗಳಾಗಿ ಹುಟ್ಟಿದ್ದಕ್ಕೆ ನಾನು ಧನ್ಯ’ ಎಂದು ರಾಧಿಕಾ ಪಂಡಿತ್ ಬರೆದುಕೊಂಡಿದ್ದಾರೆ. ಈ ಫೋಟೋಗೆ ಫ್ಯಾನ್ಸ್ ಕಡೆಯಿಂದ ಲೈಕ್ಸ್ ಸಿಕ್ಕಿದೆ.

ರಾಜೇಶ್ ದುಗ್ಗುಮನೆ
|

Updated on: Jun 19, 2023 | 12:38 PM

Share
ರಾಧಿಕಾ ಪಂಡಿತ್ ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ತಮ್ಮ ದಿನಚರಿಯ ಕುರಿತು ಅವರು ಹೊಸ ಹೊಸ ಅಪ್​​ಡೇಟ್ ನೀಡುತ್ತಾ ಇರುತ್ತಾರೆ.

ರಾಧಿಕಾ ಪಂಡಿತ್ ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ತಮ್ಮ ದಿನಚರಿಯ ಕುರಿತು ಅವರು ಹೊಸ ಹೊಸ ಅಪ್​​ಡೇಟ್ ನೀಡುತ್ತಾ ಇರುತ್ತಾರೆ.

1 / 5
ಈಗ ರಾಧಿಕಾ ಪಂಡಿತ್ ಅವರು ತಂದೆ ಕೃಷ್ಣಪ್ರಸಾದ್ ಪಂಡಿತ್ ಹಾಗೂ ತಾಯಿ ಮಂಗಳಾ ಪಂಡಿತ್​ಗೆ ವಿವಾಹ ವಾರ್ಷಿಕೋತ್ಸವದ ಶುಭಾಶಯ ತಿಳಿಸಿದ್ದಾರೆ. ಫೋಟೋ ಹಂಚಿಕೊಂಡು ಅವರು ವಿಶೇಷ ಸಾಲುಗಳನ್ನು ಬರೆದುಕೊಂಡಿದ್ದಾರೆ.

ಈಗ ರಾಧಿಕಾ ಪಂಡಿತ್ ಅವರು ತಂದೆ ಕೃಷ್ಣಪ್ರಸಾದ್ ಪಂಡಿತ್ ಹಾಗೂ ತಾಯಿ ಮಂಗಳಾ ಪಂಡಿತ್​ಗೆ ವಿವಾಹ ವಾರ್ಷಿಕೋತ್ಸವದ ಶುಭಾಶಯ ತಿಳಿಸಿದ್ದಾರೆ. ಫೋಟೋ ಹಂಚಿಕೊಂಡು ಅವರು ವಿಶೇಷ ಸಾಲುಗಳನ್ನು ಬರೆದುಕೊಂಡಿದ್ದಾರೆ.

2 / 5
‘ನಿಮ್ಮ ಮಗಳಾಗಿ ಹುಟ್ಟಿದ್ದಕ್ಕೆ ನಾನು ಧನ್ಯ’ ಎಂದು ರಾಧಿಕಾ ಪಂಡಿತ್ ಬರೆದುಕೊಂಡಿದ್ದಾರೆ. ಈ ಫೋಟೋಗೆ ಫ್ಯಾನ್ಸ್ ಕಡೆಯಿಂದ ಲೈಕ್ಸ್ ಸಿಕ್ಕಿದೆ.

‘ನಿಮ್ಮ ಮಗಳಾಗಿ ಹುಟ್ಟಿದ್ದಕ್ಕೆ ನಾನು ಧನ್ಯ’ ಎಂದು ರಾಧಿಕಾ ಪಂಡಿತ್ ಬರೆದುಕೊಂಡಿದ್ದಾರೆ. ಈ ಫೋಟೋಗೆ ಫ್ಯಾನ್ಸ್ ಕಡೆಯಿಂದ ಲೈಕ್ಸ್ ಸಿಕ್ಕಿದೆ.

3 / 5
ಅಭಿಷೇಕ್ ಅಂಬರೀಷ್ ಮದುವೆಗೆ ಯಶ್ ಹಾಗೂ ರಾಧಿಕಾ ಪಂಡಿತ್ ಹಾಜರಿ ಹಾಕಿದ್ದರು. ಈ ಸಂದರ್ಭದ ಫೋಟೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು.

ಅಭಿಷೇಕ್ ಅಂಬರೀಷ್ ಮದುವೆಗೆ ಯಶ್ ಹಾಗೂ ರಾಧಿಕಾ ಪಂಡಿತ್ ಹಾಜರಿ ಹಾಕಿದ್ದರು. ಈ ಸಂದರ್ಭದ ಫೋಟೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು.

4 / 5
ರಾಧಿಕಾ ಪಂಡಿತ್ ಆಯ್ರಾ ಹಾಗೂ ಯಥರ್ವ್ ಆರೈಕೆಯಲ್ಲಿ ಬ್ಯುಸಿ ಇದ್ದಾರೆ. ಮಕ್ಕಳ ಫೋಟೋಗಳನ್ನು ಅವರು ಶೇರ್ ಮಾಡಿಕೊಳ್ಳುತ್ತಾ ಇರುತ್ತಾರೆ.

ರಾಧಿಕಾ ಪಂಡಿತ್ ಆಯ್ರಾ ಹಾಗೂ ಯಥರ್ವ್ ಆರೈಕೆಯಲ್ಲಿ ಬ್ಯುಸಿ ಇದ್ದಾರೆ. ಮಕ್ಕಳ ಫೋಟೋಗಳನ್ನು ಅವರು ಶೇರ್ ಮಾಡಿಕೊಳ್ಳುತ್ತಾ ಇರುತ್ತಾರೆ.

5 / 5
Follow Us
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು