AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Radhika Pandit: ‘ನಿಮ್ಮ ಮಗಳಾಗಿ ಹುಟ್ಟಿದ್ದಕ್ಕೆ ನಾನು ಧನ್ಯ’; ಪಾಲಕರಿಗೆ ವಿವಾಹ ವಾರ್ಷಿಕೋತ್ಸವದ ವಿಶ್ ತಿಳಿಸಿದ ರಾಧಿಕಾ ಪಂಡಿತ್

‘ನಿಮ್ಮ ಮಗಳಾಗಿ ಹುಟ್ಟಿದ್ದಕ್ಕೆ ನಾನು ಧನ್ಯ’ ಎಂದು ರಾಧಿಕಾ ಪಂಡಿತ್ ಬರೆದುಕೊಂಡಿದ್ದಾರೆ. ಈ ಫೋಟೋಗೆ ಫ್ಯಾನ್ಸ್ ಕಡೆಯಿಂದ ಲೈಕ್ಸ್ ಸಿಕ್ಕಿದೆ.

ರಾಜೇಶ್ ದುಗ್ಗುಮನೆ
|

Updated on: Jun 19, 2023 | 12:38 PM

Share
ರಾಧಿಕಾ ಪಂಡಿತ್ ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ತಮ್ಮ ದಿನಚರಿಯ ಕುರಿತು ಅವರು ಹೊಸ ಹೊಸ ಅಪ್​​ಡೇಟ್ ನೀಡುತ್ತಾ ಇರುತ್ತಾರೆ.

ರಾಧಿಕಾ ಪಂಡಿತ್ ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ತಮ್ಮ ದಿನಚರಿಯ ಕುರಿತು ಅವರು ಹೊಸ ಹೊಸ ಅಪ್​​ಡೇಟ್ ನೀಡುತ್ತಾ ಇರುತ್ತಾರೆ.

1 / 5
ಈಗ ರಾಧಿಕಾ ಪಂಡಿತ್ ಅವರು ತಂದೆ ಕೃಷ್ಣಪ್ರಸಾದ್ ಪಂಡಿತ್ ಹಾಗೂ ತಾಯಿ ಮಂಗಳಾ ಪಂಡಿತ್​ಗೆ ವಿವಾಹ ವಾರ್ಷಿಕೋತ್ಸವದ ಶುಭಾಶಯ ತಿಳಿಸಿದ್ದಾರೆ. ಫೋಟೋ ಹಂಚಿಕೊಂಡು ಅವರು ವಿಶೇಷ ಸಾಲುಗಳನ್ನು ಬರೆದುಕೊಂಡಿದ್ದಾರೆ.

ಈಗ ರಾಧಿಕಾ ಪಂಡಿತ್ ಅವರು ತಂದೆ ಕೃಷ್ಣಪ್ರಸಾದ್ ಪಂಡಿತ್ ಹಾಗೂ ತಾಯಿ ಮಂಗಳಾ ಪಂಡಿತ್​ಗೆ ವಿವಾಹ ವಾರ್ಷಿಕೋತ್ಸವದ ಶುಭಾಶಯ ತಿಳಿಸಿದ್ದಾರೆ. ಫೋಟೋ ಹಂಚಿಕೊಂಡು ಅವರು ವಿಶೇಷ ಸಾಲುಗಳನ್ನು ಬರೆದುಕೊಂಡಿದ್ದಾರೆ.

2 / 5
‘ನಿಮ್ಮ ಮಗಳಾಗಿ ಹುಟ್ಟಿದ್ದಕ್ಕೆ ನಾನು ಧನ್ಯ’ ಎಂದು ರಾಧಿಕಾ ಪಂಡಿತ್ ಬರೆದುಕೊಂಡಿದ್ದಾರೆ. ಈ ಫೋಟೋಗೆ ಫ್ಯಾನ್ಸ್ ಕಡೆಯಿಂದ ಲೈಕ್ಸ್ ಸಿಕ್ಕಿದೆ.

‘ನಿಮ್ಮ ಮಗಳಾಗಿ ಹುಟ್ಟಿದ್ದಕ್ಕೆ ನಾನು ಧನ್ಯ’ ಎಂದು ರಾಧಿಕಾ ಪಂಡಿತ್ ಬರೆದುಕೊಂಡಿದ್ದಾರೆ. ಈ ಫೋಟೋಗೆ ಫ್ಯಾನ್ಸ್ ಕಡೆಯಿಂದ ಲೈಕ್ಸ್ ಸಿಕ್ಕಿದೆ.

3 / 5
ಅಭಿಷೇಕ್ ಅಂಬರೀಷ್ ಮದುವೆಗೆ ಯಶ್ ಹಾಗೂ ರಾಧಿಕಾ ಪಂಡಿತ್ ಹಾಜರಿ ಹಾಕಿದ್ದರು. ಈ ಸಂದರ್ಭದ ಫೋಟೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು.

ಅಭಿಷೇಕ್ ಅಂಬರೀಷ್ ಮದುವೆಗೆ ಯಶ್ ಹಾಗೂ ರಾಧಿಕಾ ಪಂಡಿತ್ ಹಾಜರಿ ಹಾಕಿದ್ದರು. ಈ ಸಂದರ್ಭದ ಫೋಟೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು.

4 / 5
ರಾಧಿಕಾ ಪಂಡಿತ್ ಆಯ್ರಾ ಹಾಗೂ ಯಥರ್ವ್ ಆರೈಕೆಯಲ್ಲಿ ಬ್ಯುಸಿ ಇದ್ದಾರೆ. ಮಕ್ಕಳ ಫೋಟೋಗಳನ್ನು ಅವರು ಶೇರ್ ಮಾಡಿಕೊಳ್ಳುತ್ತಾ ಇರುತ್ತಾರೆ.

ರಾಧಿಕಾ ಪಂಡಿತ್ ಆಯ್ರಾ ಹಾಗೂ ಯಥರ್ವ್ ಆರೈಕೆಯಲ್ಲಿ ಬ್ಯುಸಿ ಇದ್ದಾರೆ. ಮಕ್ಕಳ ಫೋಟೋಗಳನ್ನು ಅವರು ಶೇರ್ ಮಾಡಿಕೊಳ್ಳುತ್ತಾ ಇರುತ್ತಾರೆ.

5 / 5
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
ಅಶ್ವಗಂಧ ಹಾಗೂ ಸಾಂಪ್ರದಾಯಿಕ ಔಷಧಿಗಳ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?
ಅಶ್ವಗಂಧ ಹಾಗೂ ಸಾಂಪ್ರದಾಯಿಕ ಔಷಧಿಗಳ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?
ಡಿಕೆಶಿ​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟ ಗೋಕರ್ಣ ಮಹಾಗಣಪತಿ
ಡಿಕೆಶಿ​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟ ಗೋಕರ್ಣ ಮಹಾಗಣಪತಿ
ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ
ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ
VIDEO: ಸಿಕ್ಸ್ ಹಿಟ್... ಕ್ಯಾಮೆರಾಮ್ಯಾನ್ ಕ್ಷಮೆಯಾಚಿಸಿದ ಹಾರ್ದಿಕ್ ಪಾಂಡ್ಯ
VIDEO: ಸಿಕ್ಸ್ ಹಿಟ್... ಕ್ಯಾಮೆರಾಮ್ಯಾನ್ ಕ್ಷಮೆಯಾಚಿಸಿದ ಹಾರ್ದಿಕ್ ಪಾಂಡ್ಯ