AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ragini Dwivedi: ನಟಿ ರಾಗಿಣಿ ದ್ವಿವೇದಿಗೆ ಬರ್ತ್​​ಡೇ ಸಂಭ್ರಮ; ಅಭಿಮಾನಿಗಳ ಭೇಟಿ ಮಾಡಿದ ಸುಂದರಿ

ನೆಚ್ಚಿನ ಸೆಲೆಬ್ರಿಟಿಯನ್ನು ಭೇಟಿ ಮಾಡಬೇಕು ಎಂದು ಫ್ಯಾನ್ಸ್ ಬಯಸುತ್ತಾರೆ. ಅದರಲ್ಲೂ ಬರ್ತ್​ಡೇ ದಿನ ಅಭಿಮಾನಿಗಳು ಕೇಕ್ ತಂದು ಕತ್ತರಿಸುತ್ತಾರೆ. ಇದಕ್ಕೆ ಅವಕಾಶ ಕೊಟ್ಟಿದ್ದಾರೆ ರಾಗಿಣಿ.

ರಾಜೇಶ್ ದುಗ್ಗುಮನೆ
|

Updated on: May 24, 2023 | 12:44 PM

Share
ನಟಿ ರಾಗಿಣಿ ದ್ವಿವೇದಿ ಅವರಿಗೆ ಇಂದು (ಮೇ 24) ಬರ್ತ್​ಡೇ ಸಂಭ್ರಮ. ಈ ವಿಶೇಷ ದಿನದಂದು ಅವರು ಅಭಿಮಾನಿಗಳನ್ನು ಭೇಟಿ ಮಾಡಿದ್ದಾರೆ.

ನಟಿ ರಾಗಿಣಿ ದ್ವಿವೇದಿ ಅವರಿಗೆ ಇಂದು (ಮೇ 24) ಬರ್ತ್​ಡೇ ಸಂಭ್ರಮ. ಈ ವಿಶೇಷ ದಿನದಂದು ಅವರು ಅಭಿಮಾನಿಗಳನ್ನು ಭೇಟಿ ಮಾಡಿದ್ದಾರೆ.

1 / 5
ನೆಚ್ಚಿನ ಸೆಲೆಬ್ರಿಟಿಯನ್ನು ಭೇಟಿ ಮಾಡಬೇಕು ಎಂದು ಫ್ಯಾನ್ಸ್ ಬಯಸುತ್ತಾರೆ. ಅದರಲ್ಲೂ ಬರ್ತ್​ಡೇ ದಿನ ಅಭಿಮಾನಿಗಳು ಕೇಕ್ ತಂದು ಕತ್ತರಿಸುತ್ತಾರೆ. ಇದಕ್ಕೆ ಅವಕಾಶ ಕೊಟ್ಟಿದ್ದಾರೆ ರಾಗಿಣಿ.

ನೆಚ್ಚಿನ ಸೆಲೆಬ್ರಿಟಿಯನ್ನು ಭೇಟಿ ಮಾಡಬೇಕು ಎಂದು ಫ್ಯಾನ್ಸ್ ಬಯಸುತ್ತಾರೆ. ಅದರಲ್ಲೂ ಬರ್ತ್​ಡೇ ದಿನ ಅಭಿಮಾನಿಗಳು ಕೇಕ್ ತಂದು ಕತ್ತರಿಸುತ್ತಾರೆ. ಇದಕ್ಕೆ ಅವಕಾಶ ಕೊಟ್ಟಿದ್ದಾರೆ ರಾಗಿಣಿ.

2 / 5
ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಕಲಾವಿದರ ಸಂಘದಲ್ಲಿ ಬೆಳಿಗ್ಗೆ 10 ಗಂಟೆಯಿಂದ ಸಂಜೆ ಐದು ಗಂಟೆವರೆಗೆ ಅವರು ಫ್ಯಾನ್ಸ್​ನ ಭೇಟಿ ಮಾಡುತ್ತಿದ್ದಾರೆ.

ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಕಲಾವಿದರ ಸಂಘದಲ್ಲಿ ಬೆಳಿಗ್ಗೆ 10 ಗಂಟೆಯಿಂದ ಸಂಜೆ ಐದು ಗಂಟೆವರೆಗೆ ಅವರು ಫ್ಯಾನ್ಸ್​ನ ಭೇಟಿ ಮಾಡುತ್ತಿದ್ದಾರೆ.

3 / 5
ರಾಗಿಣಿ ದ್ವಿವೇದಿ ಅವರು ಚಿತ್ರರಂಗದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಹಲವು ಸಿನಿಮಾಗಳನ್ನು ಒಪ್ಪಿ ನಟಿಸುತ್ತಿದ್ದಾರೆ. ರಾಗಿಣಿ ಅವರಿಗೆ ಬಾಲಿವುಡ್​ನಲ್ಲೂ ಬೇಡಿಕೆ ಇದೆ.

ರಾಗಿಣಿ ದ್ವಿವೇದಿ ಅವರು ಚಿತ್ರರಂಗದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಹಲವು ಸಿನಿಮಾಗಳನ್ನು ಒಪ್ಪಿ ನಟಿಸುತ್ತಿದ್ದಾರೆ. ರಾಗಿಣಿ ಅವರಿಗೆ ಬಾಲಿವುಡ್​ನಲ್ಲೂ ಬೇಡಿಕೆ ಇದೆ.

4 / 5
ರಾಗಿಣಿ ಅವರು ಇತ್ತೀಚೆಗೆ ಬಾಲಿವುಡ್ ಸಿನಿಮಾ ಒಪ್ಪಿಕೊಂಡಿದ್ದಾರೆ. ಈ ಚಿತ್ರದ ಕೆಲಸಗಳು ಕೂಡ ಭರದಿಂದ ಸಾಗಿವೆ. ಇದಲ್ಲದೆ ಕನ್ನಡ ಸಿನಿಮಾಗಳಲ್ಲೂ ಅವರು ಬ್ಯುಸಿ ಇದ್ದಾರೆ.

ರಾಗಿಣಿ ಅವರು ಇತ್ತೀಚೆಗೆ ಬಾಲಿವುಡ್ ಸಿನಿಮಾ ಒಪ್ಪಿಕೊಂಡಿದ್ದಾರೆ. ಈ ಚಿತ್ರದ ಕೆಲಸಗಳು ಕೂಡ ಭರದಿಂದ ಸಾಗಿವೆ. ಇದಲ್ಲದೆ ಕನ್ನಡ ಸಿನಿಮಾಗಳಲ್ಲೂ ಅವರು ಬ್ಯುಸಿ ಇದ್ದಾರೆ.

5 / 5
Follow Us
2 ನಿಮಿಷ ತಡವಾಗಿ ಬಂದ ಬಾಲಕನಿಗೆ 2 ಗಂಟೆ ಬಿಸಿಲಲ್ಲಿ ನಿಲ್ಲಿಸಿ ಶಿಕ್ಷೆ!
2 ನಿಮಿಷ ತಡವಾಗಿ ಬಂದ ಬಾಲಕನಿಗೆ 2 ಗಂಟೆ ಬಿಸಿಲಲ್ಲಿ ನಿಲ್ಲಿಸಿ ಶಿಕ್ಷೆ!
ಯುಗಾದಿ- ರಂಜಾನ್ ಹಬ್ಬಕ್ಕೂ ಮುನ್ನವೇ ಅಡುಗೆ ಎಣ್ಣೆ ಬೆಲೆ ಭಾರೀ ಏರಿಕೆ
ಯುಗಾದಿ- ರಂಜಾನ್ ಹಬ್ಬಕ್ಕೂ ಮುನ್ನವೇ ಅಡುಗೆ ಎಣ್ಣೆ ಬೆಲೆ ಭಾರೀ ಏರಿಕೆ
ಶಿಲ್ಲಾಂಗ್-ಸಿಲ್ಚಾರ್ ಕಾರಿಡಾರ್​​ಗೆ ಪ್ರಧಾನಿ ಮೋದಿ ಶಿಲಾನ್ಯಾಸ
ಶಿಲ್ಲಾಂಗ್-ಸಿಲ್ಚಾರ್ ಕಾರಿಡಾರ್​​ಗೆ ಪ್ರಧಾನಿ ಮೋದಿ ಶಿಲಾನ್ಯಾಸ
ನಟ ಗುರು ನಂದನ್ ವಿಲ್ಲಾ ತೋಟಕ್ಕೆ ನುಗ್ಗಿದ ಆನೆ; ಮುಂದೇನಾಯ್ತು?
ನಟ ಗುರು ನಂದನ್ ವಿಲ್ಲಾ ತೋಟಕ್ಕೆ ನುಗ್ಗಿದ ಆನೆ; ಮುಂದೇನಾಯ್ತು?
ಎಲ್​ಪಿಜಿ ಗ್ಯಾಸ್ ಹಾಹಾಕಾರ;ವೀಕೆಂಡ್​ನಲ್ಲಿಯೂ ಬಂದ್ ಆದ ಹೋಟೆಲ್ಸ್ !
ಎಲ್​ಪಿಜಿ ಗ್ಯಾಸ್ ಹಾಹಾಕಾರ;ವೀಕೆಂಡ್​ನಲ್ಲಿಯೂ ಬಂದ್ ಆದ ಹೋಟೆಲ್ಸ್ !
ಗಂಡು ಮಕ್ಕಳಿಲ್ಲದಿದ್ದರೇನು? ಅಂತ್ಯಕ್ರಿಯೆ ನಡೆಸಿದ ಇಬ್ಬರು ಹೆಣ್ಣು ಮಕ್ಕಳು!
ಗಂಡು ಮಕ್ಕಳಿಲ್ಲದಿದ್ದರೇನು? ಅಂತ್ಯಕ್ರಿಯೆ ನಡೆಸಿದ ಇಬ್ಬರು ಹೆಣ್ಣು ಮಕ್ಕಳು!
1700 ರೂ. ಬೆಲೆಯ ಸಿಲಿಂಡರ್ 5000 ರೂ. ಗೆ ಮಾರಾಟ!
1700 ರೂ. ಬೆಲೆಯ ಸಿಲಿಂಡರ್ 5000 ರೂ. ಗೆ ಮಾರಾಟ!
ಶ್ರೀ ಗಂಧದ ಗುಡಿ ಧಾರಾವಾಹಿ ಬಿಟ್ಟಿದ್ದೇಕೆ? ವಿಡಿಯೋ ಮೂಲಕ ವಿವರಿಸಿದ ಸಂಜನಾ
ಶ್ರೀ ಗಂಧದ ಗುಡಿ ಧಾರಾವಾಹಿ ಬಿಟ್ಟಿದ್ದೇಕೆ? ವಿಡಿಯೋ ಮೂಲಕ ವಿವರಿಸಿದ ಸಂಜನಾ
ಸಿಕ್ಕಸಿಕ್ಕ ವಾಹನಗಳಿಗೆ ಡಿಕ್ಕಿ ಹೊಡೆದ ಯುವಕರಿಗೆ ಹಿಗ್ಗಾಮುಗ್ಗಾ ಥಳಿಸಿದ ಜನ
ಸಿಕ್ಕಸಿಕ್ಕ ವಾಹನಗಳಿಗೆ ಡಿಕ್ಕಿ ಹೊಡೆದ ಯುವಕರಿಗೆ ಹಿಗ್ಗಾಮುಗ್ಗಾ ಥಳಿಸಿದ ಜನ
ಒಂದು ನಿಮಿಷದಲ್ಲಿ 15 ಕೋಟಿ ರೂ. ಮೌಲ್ಯದ ಆಭರಣಗಳ ಕದ್ದ ದರೋಡೆಕೋರರು
ಒಂದು ನಿಮಿಷದಲ್ಲಿ 15 ಕೋಟಿ ರೂ. ಮೌಲ್ಯದ ಆಭರಣಗಳ ಕದ್ದ ದರೋಡೆಕೋರರು