AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ragini Dwivedi: ನಟಿ ರಾಗಿಣಿ ದ್ವಿವೇದಿಗೆ ಬರ್ತ್​​ಡೇ ಸಂಭ್ರಮ; ಅಭಿಮಾನಿಗಳ ಭೇಟಿ ಮಾಡಿದ ಸುಂದರಿ

ನೆಚ್ಚಿನ ಸೆಲೆಬ್ರಿಟಿಯನ್ನು ಭೇಟಿ ಮಾಡಬೇಕು ಎಂದು ಫ್ಯಾನ್ಸ್ ಬಯಸುತ್ತಾರೆ. ಅದರಲ್ಲೂ ಬರ್ತ್​ಡೇ ದಿನ ಅಭಿಮಾನಿಗಳು ಕೇಕ್ ತಂದು ಕತ್ತರಿಸುತ್ತಾರೆ. ಇದಕ್ಕೆ ಅವಕಾಶ ಕೊಟ್ಟಿದ್ದಾರೆ ರಾಗಿಣಿ.

ರಾಜೇಶ್ ದುಗ್ಗುಮನೆ
|

Updated on: May 24, 2023 | 12:44 PM

Share
ನಟಿ ರಾಗಿಣಿ ದ್ವಿವೇದಿ ಅವರಿಗೆ ಇಂದು (ಮೇ 24) ಬರ್ತ್​ಡೇ ಸಂಭ್ರಮ. ಈ ವಿಶೇಷ ದಿನದಂದು ಅವರು ಅಭಿಮಾನಿಗಳನ್ನು ಭೇಟಿ ಮಾಡಿದ್ದಾರೆ.

ನಟಿ ರಾಗಿಣಿ ದ್ವಿವೇದಿ ಅವರಿಗೆ ಇಂದು (ಮೇ 24) ಬರ್ತ್​ಡೇ ಸಂಭ್ರಮ. ಈ ವಿಶೇಷ ದಿನದಂದು ಅವರು ಅಭಿಮಾನಿಗಳನ್ನು ಭೇಟಿ ಮಾಡಿದ್ದಾರೆ.

1 / 5
ನೆಚ್ಚಿನ ಸೆಲೆಬ್ರಿಟಿಯನ್ನು ಭೇಟಿ ಮಾಡಬೇಕು ಎಂದು ಫ್ಯಾನ್ಸ್ ಬಯಸುತ್ತಾರೆ. ಅದರಲ್ಲೂ ಬರ್ತ್​ಡೇ ದಿನ ಅಭಿಮಾನಿಗಳು ಕೇಕ್ ತಂದು ಕತ್ತರಿಸುತ್ತಾರೆ. ಇದಕ್ಕೆ ಅವಕಾಶ ಕೊಟ್ಟಿದ್ದಾರೆ ರಾಗಿಣಿ.

ನೆಚ್ಚಿನ ಸೆಲೆಬ್ರಿಟಿಯನ್ನು ಭೇಟಿ ಮಾಡಬೇಕು ಎಂದು ಫ್ಯಾನ್ಸ್ ಬಯಸುತ್ತಾರೆ. ಅದರಲ್ಲೂ ಬರ್ತ್​ಡೇ ದಿನ ಅಭಿಮಾನಿಗಳು ಕೇಕ್ ತಂದು ಕತ್ತರಿಸುತ್ತಾರೆ. ಇದಕ್ಕೆ ಅವಕಾಶ ಕೊಟ್ಟಿದ್ದಾರೆ ರಾಗಿಣಿ.

2 / 5
ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಕಲಾವಿದರ ಸಂಘದಲ್ಲಿ ಬೆಳಿಗ್ಗೆ 10 ಗಂಟೆಯಿಂದ ಸಂಜೆ ಐದು ಗಂಟೆವರೆಗೆ ಅವರು ಫ್ಯಾನ್ಸ್​ನ ಭೇಟಿ ಮಾಡುತ್ತಿದ್ದಾರೆ.

ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಕಲಾವಿದರ ಸಂಘದಲ್ಲಿ ಬೆಳಿಗ್ಗೆ 10 ಗಂಟೆಯಿಂದ ಸಂಜೆ ಐದು ಗಂಟೆವರೆಗೆ ಅವರು ಫ್ಯಾನ್ಸ್​ನ ಭೇಟಿ ಮಾಡುತ್ತಿದ್ದಾರೆ.

3 / 5
ರಾಗಿಣಿ ದ್ವಿವೇದಿ ಅವರು ಚಿತ್ರರಂಗದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಹಲವು ಸಿನಿಮಾಗಳನ್ನು ಒಪ್ಪಿ ನಟಿಸುತ್ತಿದ್ದಾರೆ. ರಾಗಿಣಿ ಅವರಿಗೆ ಬಾಲಿವುಡ್​ನಲ್ಲೂ ಬೇಡಿಕೆ ಇದೆ.

ರಾಗಿಣಿ ದ್ವಿವೇದಿ ಅವರು ಚಿತ್ರರಂಗದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಹಲವು ಸಿನಿಮಾಗಳನ್ನು ಒಪ್ಪಿ ನಟಿಸುತ್ತಿದ್ದಾರೆ. ರಾಗಿಣಿ ಅವರಿಗೆ ಬಾಲಿವುಡ್​ನಲ್ಲೂ ಬೇಡಿಕೆ ಇದೆ.

4 / 5
ರಾಗಿಣಿ ಅವರು ಇತ್ತೀಚೆಗೆ ಬಾಲಿವುಡ್ ಸಿನಿಮಾ ಒಪ್ಪಿಕೊಂಡಿದ್ದಾರೆ. ಈ ಚಿತ್ರದ ಕೆಲಸಗಳು ಕೂಡ ಭರದಿಂದ ಸಾಗಿವೆ. ಇದಲ್ಲದೆ ಕನ್ನಡ ಸಿನಿಮಾಗಳಲ್ಲೂ ಅವರು ಬ್ಯುಸಿ ಇದ್ದಾರೆ.

ರಾಗಿಣಿ ಅವರು ಇತ್ತೀಚೆಗೆ ಬಾಲಿವುಡ್ ಸಿನಿಮಾ ಒಪ್ಪಿಕೊಂಡಿದ್ದಾರೆ. ಈ ಚಿತ್ರದ ಕೆಲಸಗಳು ಕೂಡ ಭರದಿಂದ ಸಾಗಿವೆ. ಇದಲ್ಲದೆ ಕನ್ನಡ ಸಿನಿಮಾಗಳಲ್ಲೂ ಅವರು ಬ್ಯುಸಿ ಇದ್ದಾರೆ.

5 / 5
Follow Us
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
Video:ಭಾರತವು ಅಮೆರಿಕದ ಆದೇಶವನ್ನು ಪಾಲಿಸುವುದಿಲ್ಲ: ಸೈಯದ್ ಅಕ್ಬರುದ್ದೀನ್
Video:ಭಾರತವು ಅಮೆರಿಕದ ಆದೇಶವನ್ನು ಪಾಲಿಸುವುದಿಲ್ಲ: ಸೈಯದ್ ಅಕ್ಬರುದ್ದೀನ್
ಕುವೈತ್‌ನ ಪ್ರಮುಖ ತೈಲ ಸಂಸ್ಕರಣಾಗಾರದ ಮೇಲೆ ಇರಾನ್‌ ಡ್ರೋನ್ ದಾಳಿ
ಕುವೈತ್‌ನ ಪ್ರಮುಖ ತೈಲ ಸಂಸ್ಕರಣಾಗಾರದ ಮೇಲೆ ಇರಾನ್‌ ಡ್ರೋನ್ ದಾಳಿ
ಕಸ ಗುಡಿಸುತ್ತಿದ್ದ ಮಹಿಳೆ ಮೇಲೆ ಹರಿದ ಕಾನ್ಸ್​ಟೇಬಲ್​ ಕಾರು
ಕಸ ಗುಡಿಸುತ್ತಿದ್ದ ಮಹಿಳೆ ಮೇಲೆ ಹರಿದ ಕಾನ್ಸ್​ಟೇಬಲ್​ ಕಾರು
ವಿದ್ಯುತ್ ಚಾಲಿತ ವಾಹನಗಳಿಗೂ ತೆರಿಗೆ​​: ಸರ್ಕಾರದ ನಿರ್ಧಾರಕ್ಕೆ ಜೋಶಿ ಕಿಡಿ
ವಿದ್ಯುತ್ ಚಾಲಿತ ವಾಹನಗಳಿಗೂ ತೆರಿಗೆ​​: ಸರ್ಕಾರದ ನಿರ್ಧಾರಕ್ಕೆ ಜೋಶಿ ಕಿಡಿ
ಮಕ್ಕಳಿಂದ ಗೊಂಬೆಯ ಶವ ಯಾತ್ರೆ
ಮಕ್ಕಳಿಂದ ಗೊಂಬೆಯ ಶವ ಯಾತ್ರೆ