Sign In

By signing in or creating an account, you agree with Associated Broadcasting Company's Terms & Conditions and Privacy Policy.

Ragini Dwivedi: ನಟಿ ರಾಗಿಣಿ ದ್ವಿವೇದಿಗೆ ಬರ್ತ್​​ಡೇ ಸಂಭ್ರಮ; ಅಭಿಮಾನಿಗಳ ಭೇಟಿ ಮಾಡಿದ ಸುಂದರಿ

ನೆಚ್ಚಿನ ಸೆಲೆಬ್ರಿಟಿಯನ್ನು ಭೇಟಿ ಮಾಡಬೇಕು ಎಂದು ಫ್ಯಾನ್ಸ್ ಬಯಸುತ್ತಾರೆ. ಅದರಲ್ಲೂ ಬರ್ತ್​ಡೇ ದಿನ ಅಭಿಮಾನಿಗಳು ಕೇಕ್ ತಂದು ಕತ್ತರಿಸುತ್ತಾರೆ. ಇದಕ್ಕೆ ಅವಕಾಶ ಕೊಟ್ಟಿದ್ದಾರೆ ರಾಗಿಣಿ.

ರಾಜೇಶ್ ದುಗ್ಗುಮನೆ
|

Updated on: May 24, 2023 | 12:44 PM

ನಟಿ ರಾಗಿಣಿ ದ್ವಿವೇದಿ ಅವರಿಗೆ ಇಂದು (ಮೇ 24) ಬರ್ತ್​ಡೇ ಸಂಭ್ರಮ. ಈ ವಿಶೇಷ ದಿನದಂದು ಅವರು ಅಭಿಮಾನಿಗಳನ್ನು ಭೇಟಿ ಮಾಡಿದ್ದಾರೆ.

ನಟಿ ರಾಗಿಣಿ ದ್ವಿವೇದಿ ಅವರಿಗೆ ಇಂದು (ಮೇ 24) ಬರ್ತ್​ಡೇ ಸಂಭ್ರಮ. ಈ ವಿಶೇಷ ದಿನದಂದು ಅವರು ಅಭಿಮಾನಿಗಳನ್ನು ಭೇಟಿ ಮಾಡಿದ್ದಾರೆ.

1 / 5
ನೆಚ್ಚಿನ ಸೆಲೆಬ್ರಿಟಿಯನ್ನು ಭೇಟಿ ಮಾಡಬೇಕು ಎಂದು ಫ್ಯಾನ್ಸ್ ಬಯಸುತ್ತಾರೆ. ಅದರಲ್ಲೂ ಬರ್ತ್​ಡೇ ದಿನ ಅಭಿಮಾನಿಗಳು ಕೇಕ್ ತಂದು ಕತ್ತರಿಸುತ್ತಾರೆ. ಇದಕ್ಕೆ ಅವಕಾಶ ಕೊಟ್ಟಿದ್ದಾರೆ ರಾಗಿಣಿ.

ನೆಚ್ಚಿನ ಸೆಲೆಬ್ರಿಟಿಯನ್ನು ಭೇಟಿ ಮಾಡಬೇಕು ಎಂದು ಫ್ಯಾನ್ಸ್ ಬಯಸುತ್ತಾರೆ. ಅದರಲ್ಲೂ ಬರ್ತ್​ಡೇ ದಿನ ಅಭಿಮಾನಿಗಳು ಕೇಕ್ ತಂದು ಕತ್ತರಿಸುತ್ತಾರೆ. ಇದಕ್ಕೆ ಅವಕಾಶ ಕೊಟ್ಟಿದ್ದಾರೆ ರಾಗಿಣಿ.

2 / 5
ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಕಲಾವಿದರ ಸಂಘದಲ್ಲಿ ಬೆಳಿಗ್ಗೆ 10 ಗಂಟೆಯಿಂದ ಸಂಜೆ ಐದು ಗಂಟೆವರೆಗೆ ಅವರು ಫ್ಯಾನ್ಸ್​ನ ಭೇಟಿ ಮಾಡುತ್ತಿದ್ದಾರೆ.

ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಕಲಾವಿದರ ಸಂಘದಲ್ಲಿ ಬೆಳಿಗ್ಗೆ 10 ಗಂಟೆಯಿಂದ ಸಂಜೆ ಐದು ಗಂಟೆವರೆಗೆ ಅವರು ಫ್ಯಾನ್ಸ್​ನ ಭೇಟಿ ಮಾಡುತ್ತಿದ್ದಾರೆ.

3 / 5
ರಾಗಿಣಿ ದ್ವಿವೇದಿ ಅವರು ಚಿತ್ರರಂಗದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಹಲವು ಸಿನಿಮಾಗಳನ್ನು ಒಪ್ಪಿ ನಟಿಸುತ್ತಿದ್ದಾರೆ. ರಾಗಿಣಿ ಅವರಿಗೆ ಬಾಲಿವುಡ್​ನಲ್ಲೂ ಬೇಡಿಕೆ ಇದೆ.

ರಾಗಿಣಿ ದ್ವಿವೇದಿ ಅವರು ಚಿತ್ರರಂಗದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಹಲವು ಸಿನಿಮಾಗಳನ್ನು ಒಪ್ಪಿ ನಟಿಸುತ್ತಿದ್ದಾರೆ. ರಾಗಿಣಿ ಅವರಿಗೆ ಬಾಲಿವುಡ್​ನಲ್ಲೂ ಬೇಡಿಕೆ ಇದೆ.

4 / 5
ರಾಗಿಣಿ ಅವರು ಇತ್ತೀಚೆಗೆ ಬಾಲಿವುಡ್ ಸಿನಿಮಾ ಒಪ್ಪಿಕೊಂಡಿದ್ದಾರೆ. ಈ ಚಿತ್ರದ ಕೆಲಸಗಳು ಕೂಡ ಭರದಿಂದ ಸಾಗಿವೆ. ಇದಲ್ಲದೆ ಕನ್ನಡ ಸಿನಿಮಾಗಳಲ್ಲೂ ಅವರು ಬ್ಯುಸಿ ಇದ್ದಾರೆ.

ರಾಗಿಣಿ ಅವರು ಇತ್ತೀಚೆಗೆ ಬಾಲಿವುಡ್ ಸಿನಿಮಾ ಒಪ್ಪಿಕೊಂಡಿದ್ದಾರೆ. ಈ ಚಿತ್ರದ ಕೆಲಸಗಳು ಕೂಡ ಭರದಿಂದ ಸಾಗಿವೆ. ಇದಲ್ಲದೆ ಕನ್ನಡ ಸಿನಿಮಾಗಳಲ್ಲೂ ಅವರು ಬ್ಯುಸಿ ಇದ್ದಾರೆ.

5 / 5
Follow us
ಭಯೋತ್ಪಾದಕರ ದಾಳಿ ಪಾಕಿಸ್ತಾನದ ಹತಾಷೆಯ ಪ್ರತೀಕ: ಬಸನಗೌಡ ಯತ್ನಾಳ್
ಭಯೋತ್ಪಾದಕರ ದಾಳಿ ಪಾಕಿಸ್ತಾನದ ಹತಾಷೆಯ ಪ್ರತೀಕ: ಬಸನಗೌಡ ಯತ್ನಾಳ್
ಪಹಲ್ಗಾಮ್​ ಉಗ್ರರ ದಾಳಿ: ಗುಪ್ತಚರ ಇಲಾಖೆ ವೈಫಲ್ಯ ಎಂದ ಸಿದ್ದರಾಮಯ್ಯ
ಪಹಲ್ಗಾಮ್​ ಉಗ್ರರ ದಾಳಿ: ಗುಪ್ತಚರ ಇಲಾಖೆ ವೈಫಲ್ಯ ಎಂದ ಸಿದ್ದರಾಮಯ್ಯ
ಕುರಿ ಮೇಯಿಸುತ್ತಿರುವಾಗಲೇ ಬಂತು UPSC ಫಲಿತಾಂಶ: ಕುರಿ ಹೊತ್ತು ಕುಣಿದ ಯುವಕ
ಕುರಿ ಮೇಯಿಸುತ್ತಿರುವಾಗಲೇ ಬಂತು UPSC ಫಲಿತಾಂಶ: ಕುರಿ ಹೊತ್ತು ಕುಣಿದ ಯುವಕ
ವಯಸ್ಸಾದವರು ಅಪಾಯದಿಂದ ಪಾರಾಗಲು ಬಹಳ ಕಷ್ಟಪಟ್ಟರು: ದೊಡ್ಡಬಸಯ್ಯ
ವಯಸ್ಸಾದವರು ಅಪಾಯದಿಂದ ಪಾರಾಗಲು ಬಹಳ ಕಷ್ಟಪಟ್ಟರು: ದೊಡ್ಡಬಸಯ್ಯ
ಪ್ರವಾಸಿಗರ ಮೇಲೆ ಉಗ್ರರು ದಾಳಿ ನಡೆಸಿದ್ದ ಪಹಲ್ಗಾಮ್​ಗೆ ಅಮಿತ್​ ಶಾ ಭೇಟಿ
ಪ್ರವಾಸಿಗರ ಮೇಲೆ ಉಗ್ರರು ದಾಳಿ ನಡೆಸಿದ್ದ ಪಹಲ್ಗಾಮ್​ಗೆ ಅಮಿತ್​ ಶಾ ಭೇಟಿ
ಉಗ್ರರ ಮನಸ್ಥಿತಿ, ಉದ್ದೇಶ ಏನಾಗಿತ್ತು ಅಂತ ಈಗಲೇ ಹೇಳಲಾಗದು: ಜಾರಕಿಹೊಳಿ
ಉಗ್ರರ ಮನಸ್ಥಿತಿ, ಉದ್ದೇಶ ಏನಾಗಿತ್ತು ಅಂತ ಈಗಲೇ ಹೇಳಲಾಗದು: ಜಾರಕಿಹೊಳಿ
ಹೆಂಡತಿ, ಮಕ್ಕಳೊಂದಿಗೆ ಮಧುಸೂದನ್ ಭಾನುವಾರ ಕಾಶ್ಮೀರ ಪ್ರವಾಸ ತೆರಳಿದ್ದರು
ಹೆಂಡತಿ, ಮಕ್ಕಳೊಂದಿಗೆ ಮಧುಸೂದನ್ ಭಾನುವಾರ ಕಾಶ್ಮೀರ ಪ್ರವಾಸ ತೆರಳಿದ್ದರು
ಉಗ್ರರು ಹಿಂದೂಗಳನ್ನೇ ಹುಡುಕಿ ದಾಳಿ ಮಾಡಿದ್ದು ಆಘಾತಕಾರಿ ಎಂದ ಪರಮೇಶ್ವರ್
ಉಗ್ರರು ಹಿಂದೂಗಳನ್ನೇ ಹುಡುಕಿ ದಾಳಿ ಮಾಡಿದ್ದು ಆಘಾತಕಾರಿ ಎಂದ ಪರಮೇಶ್ವರ್
ಫಾರ್ಮ್​ಹೌಸ್​ನಲ್ಲಿ ಎತ್ತಿನಗಾಡಿ ಓಡಿಸಿದ ನಟ ದರ್ಶನ್; ದಾಸನ ಜಾಲಿ ಮೂಡ್
ಫಾರ್ಮ್​ಹೌಸ್​ನಲ್ಲಿ ಎತ್ತಿನಗಾಡಿ ಓಡಿಸಿದ ನಟ ದರ್ಶನ್; ದಾಸನ ಜಾಲಿ ಮೂಡ್
VIDEO: ಝಹೀರ್ ಖಾನ್ - ರಿಷಭ್ ಪಂತ್ ನಡುವೆ ಮಾತಿನ ಚಕಮಕಿ
VIDEO: ಝಹೀರ್ ಖಾನ್ - ರಿಷಭ್ ಪಂತ್ ನಡುವೆ ಮಾತಿನ ಚಕಮಕಿ