AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ragini Dwivedi: ನಟಿ ರಾಗಿಣಿ ದ್ವಿವೇದಿಗೆ ಬರ್ತ್​​ಡೇ ಸಂಭ್ರಮ; ಅಭಿಮಾನಿಗಳ ಭೇಟಿ ಮಾಡಿದ ಸುಂದರಿ

ನೆಚ್ಚಿನ ಸೆಲೆಬ್ರಿಟಿಯನ್ನು ಭೇಟಿ ಮಾಡಬೇಕು ಎಂದು ಫ್ಯಾನ್ಸ್ ಬಯಸುತ್ತಾರೆ. ಅದರಲ್ಲೂ ಬರ್ತ್​ಡೇ ದಿನ ಅಭಿಮಾನಿಗಳು ಕೇಕ್ ತಂದು ಕತ್ತರಿಸುತ್ತಾರೆ. ಇದಕ್ಕೆ ಅವಕಾಶ ಕೊಟ್ಟಿದ್ದಾರೆ ರಾಗಿಣಿ.

ರಾಜೇಶ್ ದುಗ್ಗುಮನೆ
|

Updated on: May 24, 2023 | 12:44 PM

Share
ನಟಿ ರಾಗಿಣಿ ದ್ವಿವೇದಿ ಅವರಿಗೆ ಇಂದು (ಮೇ 24) ಬರ್ತ್​ಡೇ ಸಂಭ್ರಮ. ಈ ವಿಶೇಷ ದಿನದಂದು ಅವರು ಅಭಿಮಾನಿಗಳನ್ನು ಭೇಟಿ ಮಾಡಿದ್ದಾರೆ.

ನಟಿ ರಾಗಿಣಿ ದ್ವಿವೇದಿ ಅವರಿಗೆ ಇಂದು (ಮೇ 24) ಬರ್ತ್​ಡೇ ಸಂಭ್ರಮ. ಈ ವಿಶೇಷ ದಿನದಂದು ಅವರು ಅಭಿಮಾನಿಗಳನ್ನು ಭೇಟಿ ಮಾಡಿದ್ದಾರೆ.

1 / 5
ನೆಚ್ಚಿನ ಸೆಲೆಬ್ರಿಟಿಯನ್ನು ಭೇಟಿ ಮಾಡಬೇಕು ಎಂದು ಫ್ಯಾನ್ಸ್ ಬಯಸುತ್ತಾರೆ. ಅದರಲ್ಲೂ ಬರ್ತ್​ಡೇ ದಿನ ಅಭಿಮಾನಿಗಳು ಕೇಕ್ ತಂದು ಕತ್ತರಿಸುತ್ತಾರೆ. ಇದಕ್ಕೆ ಅವಕಾಶ ಕೊಟ್ಟಿದ್ದಾರೆ ರಾಗಿಣಿ.

ನೆಚ್ಚಿನ ಸೆಲೆಬ್ರಿಟಿಯನ್ನು ಭೇಟಿ ಮಾಡಬೇಕು ಎಂದು ಫ್ಯಾನ್ಸ್ ಬಯಸುತ್ತಾರೆ. ಅದರಲ್ಲೂ ಬರ್ತ್​ಡೇ ದಿನ ಅಭಿಮಾನಿಗಳು ಕೇಕ್ ತಂದು ಕತ್ತರಿಸುತ್ತಾರೆ. ಇದಕ್ಕೆ ಅವಕಾಶ ಕೊಟ್ಟಿದ್ದಾರೆ ರಾಗಿಣಿ.

2 / 5
ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಕಲಾವಿದರ ಸಂಘದಲ್ಲಿ ಬೆಳಿಗ್ಗೆ 10 ಗಂಟೆಯಿಂದ ಸಂಜೆ ಐದು ಗಂಟೆವರೆಗೆ ಅವರು ಫ್ಯಾನ್ಸ್​ನ ಭೇಟಿ ಮಾಡುತ್ತಿದ್ದಾರೆ.

ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಕಲಾವಿದರ ಸಂಘದಲ್ಲಿ ಬೆಳಿಗ್ಗೆ 10 ಗಂಟೆಯಿಂದ ಸಂಜೆ ಐದು ಗಂಟೆವರೆಗೆ ಅವರು ಫ್ಯಾನ್ಸ್​ನ ಭೇಟಿ ಮಾಡುತ್ತಿದ್ದಾರೆ.

3 / 5
ರಾಗಿಣಿ ದ್ವಿವೇದಿ ಅವರು ಚಿತ್ರರಂಗದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಹಲವು ಸಿನಿಮಾಗಳನ್ನು ಒಪ್ಪಿ ನಟಿಸುತ್ತಿದ್ದಾರೆ. ರಾಗಿಣಿ ಅವರಿಗೆ ಬಾಲಿವುಡ್​ನಲ್ಲೂ ಬೇಡಿಕೆ ಇದೆ.

ರಾಗಿಣಿ ದ್ವಿವೇದಿ ಅವರು ಚಿತ್ರರಂಗದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಹಲವು ಸಿನಿಮಾಗಳನ್ನು ಒಪ್ಪಿ ನಟಿಸುತ್ತಿದ್ದಾರೆ. ರಾಗಿಣಿ ಅವರಿಗೆ ಬಾಲಿವುಡ್​ನಲ್ಲೂ ಬೇಡಿಕೆ ಇದೆ.

4 / 5
ರಾಗಿಣಿ ಅವರು ಇತ್ತೀಚೆಗೆ ಬಾಲಿವುಡ್ ಸಿನಿಮಾ ಒಪ್ಪಿಕೊಂಡಿದ್ದಾರೆ. ಈ ಚಿತ್ರದ ಕೆಲಸಗಳು ಕೂಡ ಭರದಿಂದ ಸಾಗಿವೆ. ಇದಲ್ಲದೆ ಕನ್ನಡ ಸಿನಿಮಾಗಳಲ್ಲೂ ಅವರು ಬ್ಯುಸಿ ಇದ್ದಾರೆ.

ರಾಗಿಣಿ ಅವರು ಇತ್ತೀಚೆಗೆ ಬಾಲಿವುಡ್ ಸಿನಿಮಾ ಒಪ್ಪಿಕೊಂಡಿದ್ದಾರೆ. ಈ ಚಿತ್ರದ ಕೆಲಸಗಳು ಕೂಡ ಭರದಿಂದ ಸಾಗಿವೆ. ಇದಲ್ಲದೆ ಕನ್ನಡ ಸಿನಿಮಾಗಳಲ್ಲೂ ಅವರು ಬ್ಯುಸಿ ಇದ್ದಾರೆ.

5 / 5
Follow Us
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ
ಬಾಗಲಕೋಟೆಯಲ್ಲಿ ಅಜಾನ್ ವಿವಾದ: ಸಿಡಿದೆದ್ದ ಬಿಜೆಪಿ, ಹಿಂದೂ ಸಂಘಟನೆಗಳು
ಬಾಗಲಕೋಟೆಯಲ್ಲಿ ಅಜಾನ್ ವಿವಾದ: ಸಿಡಿದೆದ್ದ ಬಿಜೆಪಿ, ಹಿಂದೂ ಸಂಘಟನೆಗಳು
ಭಾರತ-ಬಾಂಗ್ಲಾ ಗಡಿ ಭದ್ರಪಡಿಸದೆ ಬಂಗಾಳ ಭದ್ರವಾಗಲು ಸಾಧ್ಯವಿಲ್ಲ; ಅಮಿತ್ ಶಾ
ಭಾರತ-ಬಾಂಗ್ಲಾ ಗಡಿ ಭದ್ರಪಡಿಸದೆ ಬಂಗಾಳ ಭದ್ರವಾಗಲು ಸಾಧ್ಯವಿಲ್ಲ; ಅಮಿತ್ ಶಾ
ಮಠದಲ್ಲೇ ಅಪ್ರಾಪ್ತೆ ಮೇಲೆರಗಿ ಅಟ್ಟಹಾಸ: ಸ್ವಾಮೀಜಿ ಅರೆಸ್ಟ್
ಮಠದಲ್ಲೇ ಅಪ್ರಾಪ್ತೆ ಮೇಲೆರಗಿ ಅಟ್ಟಹಾಸ: ಸ್ವಾಮೀಜಿ ಅರೆಸ್ಟ್
ನೈಸರ್ಗಿಕವಾಗಿ ಬಾಳೆಕಾಯಿ ಹಣ್ಣು ಮಾಡುವ ವಿಧಾನ ಹೇಗೆ? ವಿಡಿಯೋ ನೋಡಿ
ನೈಸರ್ಗಿಕವಾಗಿ ಬಾಳೆಕಾಯಿ ಹಣ್ಣು ಮಾಡುವ ವಿಧಾನ ಹೇಗೆ? ವಿಡಿಯೋ ನೋಡಿ
ನಾಗೇಂದ್ರ ಮತ್ತಷ್ಟು ಸಂಕಷ್ಟ: ಪ್ರಾಸಿಕ್ಯೂಷನ್‌ಗೆ ಅನುಮತಿ ಸಿಬಿಐ ಪತ್ರ!
ನಾಗೇಂದ್ರ ಮತ್ತಷ್ಟು ಸಂಕಷ್ಟ: ಪ್ರಾಸಿಕ್ಯೂಷನ್‌ಗೆ ಅನುಮತಿ ಸಿಬಿಐ ಪತ್ರ!
ಹೇಗೆ ನಡೀತಿದೆ ‘ಟಾಕ್ಸಿಕ್’ ಕಟೌಟ್ ತಯಾರಿ? ವಿಡಿಯೋ ನೋಡಿ
ಹೇಗೆ ನಡೀತಿದೆ ‘ಟಾಕ್ಸಿಕ್’ ಕಟೌಟ್ ತಯಾರಿ? ವಿಡಿಯೋ ನೋಡಿ
2 ಕೋಟಿ ರೂ. ವೆಚ್ಚದಲ್ಲಿ 700 ವರ್ಷಗಳ ಪುರಾತನ ದೇಗುಲ ಜೀರ್ಣೋದ್ಧಾರ
2 ಕೋಟಿ ರೂ. ವೆಚ್ಚದಲ್ಲಿ 700 ವರ್ಷಗಳ ಪುರಾತನ ದೇಗುಲ ಜೀರ್ಣೋದ್ಧಾರ