AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ragini Dwivedi: ನಟಿ ರಾಗಿಣಿ ದ್ವಿವೇದಿಗೆ ಬರ್ತ್​​ಡೇ ಸಂಭ್ರಮ; ಅಭಿಮಾನಿಗಳ ಭೇಟಿ ಮಾಡಿದ ಸುಂದರಿ

ನೆಚ್ಚಿನ ಸೆಲೆಬ್ರಿಟಿಯನ್ನು ಭೇಟಿ ಮಾಡಬೇಕು ಎಂದು ಫ್ಯಾನ್ಸ್ ಬಯಸುತ್ತಾರೆ. ಅದರಲ್ಲೂ ಬರ್ತ್​ಡೇ ದಿನ ಅಭಿಮಾನಿಗಳು ಕೇಕ್ ತಂದು ಕತ್ತರಿಸುತ್ತಾರೆ. ಇದಕ್ಕೆ ಅವಕಾಶ ಕೊಟ್ಟಿದ್ದಾರೆ ರಾಗಿಣಿ.

ರಾಜೇಶ್ ದುಗ್ಗುಮನೆ
|

Updated on: May 24, 2023 | 12:44 PM

Share
ನಟಿ ರಾಗಿಣಿ ದ್ವಿವೇದಿ ಅವರಿಗೆ ಇಂದು (ಮೇ 24) ಬರ್ತ್​ಡೇ ಸಂಭ್ರಮ. ಈ ವಿಶೇಷ ದಿನದಂದು ಅವರು ಅಭಿಮಾನಿಗಳನ್ನು ಭೇಟಿ ಮಾಡಿದ್ದಾರೆ.

ನಟಿ ರಾಗಿಣಿ ದ್ವಿವೇದಿ ಅವರಿಗೆ ಇಂದು (ಮೇ 24) ಬರ್ತ್​ಡೇ ಸಂಭ್ರಮ. ಈ ವಿಶೇಷ ದಿನದಂದು ಅವರು ಅಭಿಮಾನಿಗಳನ್ನು ಭೇಟಿ ಮಾಡಿದ್ದಾರೆ.

1 / 5
ನೆಚ್ಚಿನ ಸೆಲೆಬ್ರಿಟಿಯನ್ನು ಭೇಟಿ ಮಾಡಬೇಕು ಎಂದು ಫ್ಯಾನ್ಸ್ ಬಯಸುತ್ತಾರೆ. ಅದರಲ್ಲೂ ಬರ್ತ್​ಡೇ ದಿನ ಅಭಿಮಾನಿಗಳು ಕೇಕ್ ತಂದು ಕತ್ತರಿಸುತ್ತಾರೆ. ಇದಕ್ಕೆ ಅವಕಾಶ ಕೊಟ್ಟಿದ್ದಾರೆ ರಾಗಿಣಿ.

ನೆಚ್ಚಿನ ಸೆಲೆಬ್ರಿಟಿಯನ್ನು ಭೇಟಿ ಮಾಡಬೇಕು ಎಂದು ಫ್ಯಾನ್ಸ್ ಬಯಸುತ್ತಾರೆ. ಅದರಲ್ಲೂ ಬರ್ತ್​ಡೇ ದಿನ ಅಭಿಮಾನಿಗಳು ಕೇಕ್ ತಂದು ಕತ್ತರಿಸುತ್ತಾರೆ. ಇದಕ್ಕೆ ಅವಕಾಶ ಕೊಟ್ಟಿದ್ದಾರೆ ರಾಗಿಣಿ.

2 / 5
ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಕಲಾವಿದರ ಸಂಘದಲ್ಲಿ ಬೆಳಿಗ್ಗೆ 10 ಗಂಟೆಯಿಂದ ಸಂಜೆ ಐದು ಗಂಟೆವರೆಗೆ ಅವರು ಫ್ಯಾನ್ಸ್​ನ ಭೇಟಿ ಮಾಡುತ್ತಿದ್ದಾರೆ.

ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಕಲಾವಿದರ ಸಂಘದಲ್ಲಿ ಬೆಳಿಗ್ಗೆ 10 ಗಂಟೆಯಿಂದ ಸಂಜೆ ಐದು ಗಂಟೆವರೆಗೆ ಅವರು ಫ್ಯಾನ್ಸ್​ನ ಭೇಟಿ ಮಾಡುತ್ತಿದ್ದಾರೆ.

3 / 5
ರಾಗಿಣಿ ದ್ವಿವೇದಿ ಅವರು ಚಿತ್ರರಂಗದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಹಲವು ಸಿನಿಮಾಗಳನ್ನು ಒಪ್ಪಿ ನಟಿಸುತ್ತಿದ್ದಾರೆ. ರಾಗಿಣಿ ಅವರಿಗೆ ಬಾಲಿವುಡ್​ನಲ್ಲೂ ಬೇಡಿಕೆ ಇದೆ.

ರಾಗಿಣಿ ದ್ವಿವೇದಿ ಅವರು ಚಿತ್ರರಂಗದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಹಲವು ಸಿನಿಮಾಗಳನ್ನು ಒಪ್ಪಿ ನಟಿಸುತ್ತಿದ್ದಾರೆ. ರಾಗಿಣಿ ಅವರಿಗೆ ಬಾಲಿವುಡ್​ನಲ್ಲೂ ಬೇಡಿಕೆ ಇದೆ.

4 / 5
ರಾಗಿಣಿ ಅವರು ಇತ್ತೀಚೆಗೆ ಬಾಲಿವುಡ್ ಸಿನಿಮಾ ಒಪ್ಪಿಕೊಂಡಿದ್ದಾರೆ. ಈ ಚಿತ್ರದ ಕೆಲಸಗಳು ಕೂಡ ಭರದಿಂದ ಸಾಗಿವೆ. ಇದಲ್ಲದೆ ಕನ್ನಡ ಸಿನಿಮಾಗಳಲ್ಲೂ ಅವರು ಬ್ಯುಸಿ ಇದ್ದಾರೆ.

ರಾಗಿಣಿ ಅವರು ಇತ್ತೀಚೆಗೆ ಬಾಲಿವುಡ್ ಸಿನಿಮಾ ಒಪ್ಪಿಕೊಂಡಿದ್ದಾರೆ. ಈ ಚಿತ್ರದ ಕೆಲಸಗಳು ಕೂಡ ಭರದಿಂದ ಸಾಗಿವೆ. ಇದಲ್ಲದೆ ಕನ್ನಡ ಸಿನಿಮಾಗಳಲ್ಲೂ ಅವರು ಬ್ಯುಸಿ ಇದ್ದಾರೆ.

5 / 5
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ