AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ragini Dwivedi: ನಟಿ ರಾಗಿಣಿ ದ್ವಿವೇದಿಗೆ ಬರ್ತ್​​ಡೇ ಸಂಭ್ರಮ; ಅಭಿಮಾನಿಗಳ ಭೇಟಿ ಮಾಡಿದ ಸುಂದರಿ

ನೆಚ್ಚಿನ ಸೆಲೆಬ್ರಿಟಿಯನ್ನು ಭೇಟಿ ಮಾಡಬೇಕು ಎಂದು ಫ್ಯಾನ್ಸ್ ಬಯಸುತ್ತಾರೆ. ಅದರಲ್ಲೂ ಬರ್ತ್​ಡೇ ದಿನ ಅಭಿಮಾನಿಗಳು ಕೇಕ್ ತಂದು ಕತ್ತರಿಸುತ್ತಾರೆ. ಇದಕ್ಕೆ ಅವಕಾಶ ಕೊಟ್ಟಿದ್ದಾರೆ ರಾಗಿಣಿ.

ರಾಜೇಶ್ ದುಗ್ಗುಮನೆ
|

Updated on: May 24, 2023 | 12:44 PM

Share
ನಟಿ ರಾಗಿಣಿ ದ್ವಿವೇದಿ ಅವರಿಗೆ ಇಂದು (ಮೇ 24) ಬರ್ತ್​ಡೇ ಸಂಭ್ರಮ. ಈ ವಿಶೇಷ ದಿನದಂದು ಅವರು ಅಭಿಮಾನಿಗಳನ್ನು ಭೇಟಿ ಮಾಡಿದ್ದಾರೆ.

ನಟಿ ರಾಗಿಣಿ ದ್ವಿವೇದಿ ಅವರಿಗೆ ಇಂದು (ಮೇ 24) ಬರ್ತ್​ಡೇ ಸಂಭ್ರಮ. ಈ ವಿಶೇಷ ದಿನದಂದು ಅವರು ಅಭಿಮಾನಿಗಳನ್ನು ಭೇಟಿ ಮಾಡಿದ್ದಾರೆ.

1 / 5
ನೆಚ್ಚಿನ ಸೆಲೆಬ್ರಿಟಿಯನ್ನು ಭೇಟಿ ಮಾಡಬೇಕು ಎಂದು ಫ್ಯಾನ್ಸ್ ಬಯಸುತ್ತಾರೆ. ಅದರಲ್ಲೂ ಬರ್ತ್​ಡೇ ದಿನ ಅಭಿಮಾನಿಗಳು ಕೇಕ್ ತಂದು ಕತ್ತರಿಸುತ್ತಾರೆ. ಇದಕ್ಕೆ ಅವಕಾಶ ಕೊಟ್ಟಿದ್ದಾರೆ ರಾಗಿಣಿ.

ನೆಚ್ಚಿನ ಸೆಲೆಬ್ರಿಟಿಯನ್ನು ಭೇಟಿ ಮಾಡಬೇಕು ಎಂದು ಫ್ಯಾನ್ಸ್ ಬಯಸುತ್ತಾರೆ. ಅದರಲ್ಲೂ ಬರ್ತ್​ಡೇ ದಿನ ಅಭಿಮಾನಿಗಳು ಕೇಕ್ ತಂದು ಕತ್ತರಿಸುತ್ತಾರೆ. ಇದಕ್ಕೆ ಅವಕಾಶ ಕೊಟ್ಟಿದ್ದಾರೆ ರಾಗಿಣಿ.

2 / 5
ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಕಲಾವಿದರ ಸಂಘದಲ್ಲಿ ಬೆಳಿಗ್ಗೆ 10 ಗಂಟೆಯಿಂದ ಸಂಜೆ ಐದು ಗಂಟೆವರೆಗೆ ಅವರು ಫ್ಯಾನ್ಸ್​ನ ಭೇಟಿ ಮಾಡುತ್ತಿದ್ದಾರೆ.

ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಕಲಾವಿದರ ಸಂಘದಲ್ಲಿ ಬೆಳಿಗ್ಗೆ 10 ಗಂಟೆಯಿಂದ ಸಂಜೆ ಐದು ಗಂಟೆವರೆಗೆ ಅವರು ಫ್ಯಾನ್ಸ್​ನ ಭೇಟಿ ಮಾಡುತ್ತಿದ್ದಾರೆ.

3 / 5
ರಾಗಿಣಿ ದ್ವಿವೇದಿ ಅವರು ಚಿತ್ರರಂಗದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಹಲವು ಸಿನಿಮಾಗಳನ್ನು ಒಪ್ಪಿ ನಟಿಸುತ್ತಿದ್ದಾರೆ. ರಾಗಿಣಿ ಅವರಿಗೆ ಬಾಲಿವುಡ್​ನಲ್ಲೂ ಬೇಡಿಕೆ ಇದೆ.

ರಾಗಿಣಿ ದ್ವಿವೇದಿ ಅವರು ಚಿತ್ರರಂಗದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಹಲವು ಸಿನಿಮಾಗಳನ್ನು ಒಪ್ಪಿ ನಟಿಸುತ್ತಿದ್ದಾರೆ. ರಾಗಿಣಿ ಅವರಿಗೆ ಬಾಲಿವುಡ್​ನಲ್ಲೂ ಬೇಡಿಕೆ ಇದೆ.

4 / 5
ರಾಗಿಣಿ ಅವರು ಇತ್ತೀಚೆಗೆ ಬಾಲಿವುಡ್ ಸಿನಿಮಾ ಒಪ್ಪಿಕೊಂಡಿದ್ದಾರೆ. ಈ ಚಿತ್ರದ ಕೆಲಸಗಳು ಕೂಡ ಭರದಿಂದ ಸಾಗಿವೆ. ಇದಲ್ಲದೆ ಕನ್ನಡ ಸಿನಿಮಾಗಳಲ್ಲೂ ಅವರು ಬ್ಯುಸಿ ಇದ್ದಾರೆ.

ರಾಗಿಣಿ ಅವರು ಇತ್ತೀಚೆಗೆ ಬಾಲಿವುಡ್ ಸಿನಿಮಾ ಒಪ್ಪಿಕೊಂಡಿದ್ದಾರೆ. ಈ ಚಿತ್ರದ ಕೆಲಸಗಳು ಕೂಡ ಭರದಿಂದ ಸಾಗಿವೆ. ಇದಲ್ಲದೆ ಕನ್ನಡ ಸಿನಿಮಾಗಳಲ್ಲೂ ಅವರು ಬ್ಯುಸಿ ಇದ್ದಾರೆ.

5 / 5
Follow Us
ಕೆಪಿಎಸ್​ಸಿಯಲ್ಲಿ ಮತ್ತೊಂದು ಅಕ್ರಮ: ಅವ್ಯವಹಾರ ಗೊತ್ತಾದ್ಮೇಲೂ ಪೋಸ್ಟಿಂಗ್!
ಕೆಪಿಎಸ್​ಸಿಯಲ್ಲಿ ಮತ್ತೊಂದು ಅಕ್ರಮ: ಅವ್ಯವಹಾರ ಗೊತ್ತಾದ್ಮೇಲೂ ಪೋಸ್ಟಿಂಗ್!
ದೇಶಾದ್ಯಂತ ಇಂದಿನಿಂದ ನಾಲ್ಕು ದಿನಗಳ ಕಾಲ ಬ್ಯಾಂಕ್​ಗಳು ಬಂದ್
ದೇಶಾದ್ಯಂತ ಇಂದಿನಿಂದ ನಾಲ್ಕು ದಿನಗಳ ಕಾಲ ಬ್ಯಾಂಕ್​ಗಳು ಬಂದ್
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ