Ragini Dwivedi: ರಾಗಿಣಿ ದ್ವಿವೇದಿ ಹೊಸ ಫೋಟೋ ಶೂಟ್​ಗೆ ಫಿದಾ ಆದ ಫ್ಯಾನ್ಸ್

ರಾಗಿಣಿ ದ್ವಿವೇದಿ ಅವರ ಅಭಿಮಾನಿ ಬಳಗ ಸಖತ್ ದೊಡ್ಡದಿದೆ. ಅವರಿಗೆ ಇನ್​​ಸ್ಟಾಗ್ರಾಮ್​ನಲ್ಲಿ 8 ಲಕ್ಷಕ್ಕೂ ಅಧಿಕ ಹಿಂಬಾಲಕರು ಇದ್ದಾರೆ. ಅವರ ಫೋಟೋಗಳು ಇಷ್ಟ ಆಗಿದೆ. ಅವರ ಹೊಸ ಫೋಟೋಗಳು ಸಖತ್ ವೈರಲ್ ಆಗಿದೆ.

|

Updated on: Mar 20, 2024 | 11:11 AM

ನಟಿ ರಾಗಿಣಿ ದ್ವಿವೇದಿ ಅವರು ಹೊಸ ಫೋಟೋಶೂಟ್​ನಲ್ಲಿ ಮಿಂಚಿದ್ದಾರೆ. ಅವರ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿ ಗಮನ ಸೆಳೆದಿವೆ. ಅವರು ಸಖತ್ ಕ್ಯೂಟ್ ಆಗಿ ಕಾಣಿಸಿಕೊಂಡಿದ್ದಾರೆ.

ನಟಿ ರಾಗಿಣಿ ದ್ವಿವೇದಿ ಅವರು ಹೊಸ ಫೋಟೋಶೂಟ್​ನಲ್ಲಿ ಮಿಂಚಿದ್ದಾರೆ. ಅವರ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿ ಗಮನ ಸೆಳೆದಿವೆ. ಅವರು ಸಖತ್ ಕ್ಯೂಟ್ ಆಗಿ ಕಾಣಿಸಿಕೊಂಡಿದ್ದಾರೆ.

1 / 6
ವಸೀಮ್ ಖಾನ್ ಫ್ಯಾಷನ್ ಈ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಪ್ರಸಾದ್ ಬಿಡಪ ಅವರು ರಾಗಿಣಿ ಅವರ ಉಡುಗೆ ಆಯ್ಕೆ ಮಾಡಿದ್ದಾರೆ. ಈ ಫೋಟೋಗಳನ್ನು ಫ್ಯಾನ್ಸ್ ಸಖತ್ ಇಷ್ಟಪಟ್ಟಿದ್ದಾರೆ.

ವಸೀಮ್ ಖಾನ್ ಫ್ಯಾಷನ್ ಈ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಪ್ರಸಾದ್ ಬಿಡಪ ಅವರು ರಾಗಿಣಿ ಅವರ ಉಡುಗೆ ಆಯ್ಕೆ ಮಾಡಿದ್ದಾರೆ. ಈ ಫೋಟೋಗಳನ್ನು ಫ್ಯಾನ್ಸ್ ಸಖತ್ ಇಷ್ಟಪಟ್ಟಿದ್ದಾರೆ.

2 / 6
ರಾಗಿಣಿ ದ್ವಿವೇದಿ ಅವರ ಅಭಿಮಾನಿ ಬಳಗ ಸಖತ್ ದೊಡ್ಡದಿದೆ. ಅವರಿಗೆ ಇನ್​​ಸ್ಟಾಗ್ರಾಮ್​ನಲ್ಲಿ 8 ಲಕ್ಷಕ್ಕೂ ಅಧಿಕ ಹಿಂಬಾಲಕರು ಇದ್ದಾರೆ. ಅವರ ಫೋಟೋಗಳು ಇಷ್ಟ ಆಗಿದೆ.

ರಾಗಿಣಿ ದ್ವಿವೇದಿ ಅವರ ಅಭಿಮಾನಿ ಬಳಗ ಸಖತ್ ದೊಡ್ಡದಿದೆ. ಅವರಿಗೆ ಇನ್​​ಸ್ಟಾಗ್ರಾಮ್​ನಲ್ಲಿ 8 ಲಕ್ಷಕ್ಕೂ ಅಧಿಕ ಹಿಂಬಾಲಕರು ಇದ್ದಾರೆ. ಅವರ ಫೋಟೋಗಳು ಇಷ್ಟ ಆಗಿದೆ.

3 / 6
ರಾಗಿಣಿ ಅವರಿಗೆ ‘ಕೆಂಪೆಗೌಡ’ ಸಿನಿಮಾ ಮೂಲಕ ಫೇಮಸ್ ಆದರು. ಆ ಬಳಿಕ ತುಪ್ಪದ ಬೆಡಗಿ ಎಂದೇ ಫೇಮಸ್ ಆದರು ಅವರು.

ರಾಗಿಣಿ ಅವರಿಗೆ ‘ಕೆಂಪೆಗೌಡ’ ಸಿನಿಮಾ ಮೂಲಕ ಫೇಮಸ್ ಆದರು. ಆ ಬಳಿಕ ತುಪ್ಪದ ಬೆಡಗಿ ಎಂದೇ ಫೇಮಸ್ ಆದರು ಅವರು.

4 / 6
ರಾಗಿಣಿ ಅವರು ಪರಭಾಷೆಗಳಲ್ಲೂ ಹೆಚ್ಚು ಗುರುತಿಸಿಕೊಳ್ಳುತ್ತಿದ್ದಾರೆ. ಅವರಿಗೆ ಚಿತ್ರರಂಗದಲ್ಲಿ ಬೇಡಿಕೆ ಸಖತ್ ಹೆಚ್ಚುತ್ತಿದೆ. ಕನ್ನಡದಲ್ಲೂ ಸಿನಿಮಾ ಮಾಡುತ್ತಿದ್ದಾರೆ.

ರಾಗಿಣಿ ಅವರು ಪರಭಾಷೆಗಳಲ್ಲೂ ಹೆಚ್ಚು ಗುರುತಿಸಿಕೊಳ್ಳುತ್ತಿದ್ದಾರೆ. ಅವರಿಗೆ ಚಿತ್ರರಂಗದಲ್ಲಿ ಬೇಡಿಕೆ ಸಖತ್ ಹೆಚ್ಚುತ್ತಿದೆ. ಕನ್ನಡದಲ್ಲೂ ಸಿನಿಮಾ ಮಾಡುತ್ತಿದ್ದಾರೆ.

5 / 6
ರಾಗಿಣಿ ದ್ವಿವೇದಿ ಅವರು ಜೀವನದಲ್ಲಿ ಸಾಕಷ್ಟು ಏಳುಬೀಳುಗಳನ್ನು ಕಂಡಿದ್ದಾರೆ. ಆದಾಗ್ಯೂ ಅವರು ತಮ್ಮ ಪ್ರಯತ್ನವನ್ನು ಮುಂದುವರಸಿಕೊಂಡು ಹೋಗುತ್ತಿದ್ದಾರೆ.

ರಾಗಿಣಿ ದ್ವಿವೇದಿ ಅವರು ಜೀವನದಲ್ಲಿ ಸಾಕಷ್ಟು ಏಳುಬೀಳುಗಳನ್ನು ಕಂಡಿದ್ದಾರೆ. ಆದಾಗ್ಯೂ ಅವರು ತಮ್ಮ ಪ್ರಯತ್ನವನ್ನು ಮುಂದುವರಸಿಕೊಂಡು ಹೋಗುತ್ತಿದ್ದಾರೆ.

6 / 6
Follow us
ಚೈತ್ರಾ ಕುಂದಾಪುರ ಧ್ಯಾನ, ಮಾನಸ ಅನುಮಾನ, ನರಕದಲ್ಲಿ ಮತ್ತೆ ಅಸಮಾಧಾನ
ಚೈತ್ರಾ ಕುಂದಾಪುರ ಧ್ಯಾನ, ಮಾನಸ ಅನುಮಾನ, ನರಕದಲ್ಲಿ ಮತ್ತೆ ಅಸಮಾಧಾನ
ಮುಡಾ ಹಗರಣ: ಸಿದ್ದರಾಮಯ್ಯ ಬಗ್ಗೆ ಆಪ್ತ ಸ್ನೇಹಿತನ ಮನದ ಮಾತು
ಮುಡಾ ಹಗರಣ: ಸಿದ್ದರಾಮಯ್ಯ ಬಗ್ಗೆ ಆಪ್ತ ಸ್ನೇಹಿತನ ಮನದ ಮಾತು
ಚಲಿಸುತ್ತಿದ್ದ ಬಸ್ ಚಕ್ರವೇ ಕಿತ್ತೋಯ್ತು, ಮುಂದೇನಾಯ್ತು?
ಚಲಿಸುತ್ತಿದ್ದ ಬಸ್ ಚಕ್ರವೇ ಕಿತ್ತೋಯ್ತು, ಮುಂದೇನಾಯ್ತು?
ಮುಡಾ ಪ್ರಕರಣ: ಯಡಿಯೂರಪ್ಪ ಪುತ್ರ, ಕುಮಾರಸ್ವಾಮಿಯಿಂದ ಈ ಕಳಂಕ- ಸಿಎಂ ಸಹೋದರ
ಮುಡಾ ಪ್ರಕರಣ: ಯಡಿಯೂರಪ್ಪ ಪುತ್ರ, ಕುಮಾರಸ್ವಾಮಿಯಿಂದ ಈ ಕಳಂಕ- ಸಿಎಂ ಸಹೋದರ
ಮುಡಾ ಸೈಟ್​ಗೂ ಮುನ್ನವೇ ಹಲವು ಸೈಟ್ ಪಡೆದಿದ್ದ ಸಿದ್ದರಾಮಯ್ಯ: ಕುಮಾರಸ್ವಾಮಿ
ಮುಡಾ ಸೈಟ್​ಗೂ ಮುನ್ನವೇ ಹಲವು ಸೈಟ್ ಪಡೆದಿದ್ದ ಸಿದ್ದರಾಮಯ್ಯ: ಕುಮಾರಸ್ವಾಮಿ
ಚಂದ್ರಶೇಖರ್​ ಗೆಟ್​ ಲಾಸ್ಟ್​​ : ADGP ವಿರುದ್ಧ ಸಿಂಹ ಪ್ರತಾಪ
ಚಂದ್ರಶೇಖರ್​ ಗೆಟ್​ ಲಾಸ್ಟ್​​ : ADGP ವಿರುದ್ಧ ಸಿಂಹ ಪ್ರತಾಪ
ಕೋಸಿ ನದಿ ನೀರಿನ ಮಟ್ಟ ಏರಿಕೆಯಾಗುತ್ತಿದ್ದಂತೆ ಸೇತುವೆಯಿಂದ ಓಡಿದ ಜನ
ಕೋಸಿ ನದಿ ನೀರಿನ ಮಟ್ಟ ಏರಿಕೆಯಾಗುತ್ತಿದ್ದಂತೆ ಸೇತುವೆಯಿಂದ ಓಡಿದ ಜನ
ಶಓಮಿ ರೆಡ್ಮಿ ಸ್ಮಾರ್ಟ್​ವಾಚ್ ಬ್ಯಾಟರಿ 18 ದಿನ ಬಾಳಿಕೆ ಬರುತ್ತೆ!
ಶಓಮಿ ರೆಡ್ಮಿ ಸ್ಮಾರ್ಟ್​ವಾಚ್ ಬ್ಯಾಟರಿ 18 ದಿನ ಬಾಳಿಕೆ ಬರುತ್ತೆ!
ಮುಡಾ 364 ಕೋಟಿ ರೂ. ದುರ್ಬಳಕೆ: ಇಡಿ ದೂರುದಾರರಿಂದ ಶಾಕಿಂಗ್ ಹೇಳಿಕೆ
ಮುಡಾ 364 ಕೋಟಿ ರೂ. ದುರ್ಬಳಕೆ: ಇಡಿ ದೂರುದಾರರಿಂದ ಶಾಕಿಂಗ್ ಹೇಳಿಕೆ
ಮಡಿಕೇರಿಯಂತಾದ ಕೋಲಾರ; ಒಣಗುತ್ತಿರುವ ಬೆಳೆಗೆ ಮಂಜಿನಾಸರೆ, ವಿಡಿಯೋ ನೋಡಿ
ಮಡಿಕೇರಿಯಂತಾದ ಕೋಲಾರ; ಒಣಗುತ್ತಿರುವ ಬೆಳೆಗೆ ಮಂಜಿನಾಸರೆ, ವಿಡಿಯೋ ನೋಡಿ