AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ವಿಗ್ಗಿ, ಝೋಮ್ಯಾಟೋ, ಬ್ಲಿಂಕಿಟ್ ಹಾಗೂ ಗುತ್ತಿಗೆ ನೌಕರರ ಜೊತೆ ಮಸಾಲೆ ದೋಸೆ, ಕಾಫಿ ಸವಿದ ರಾಹುಲ್ ಗಾಂಧಿ, ಫೋಟೋಗಳು ಇಲ್ಲಿವೆ

ಕರ್ನಾಟಕ ವಿಧಾನಸಭೆ ಚುನಾವಣೆ ಹಿನ್ನೆಲೆ ರಾಹುಲ್​ ಗಾಂಧಿ ರಾಜ್ಯದಲ್ಲಿ ಅಬ್ಬರದ ಪ್ರಚಾರ ನಡೆಸಿದ್ದಾರೆ. ಈ ವೇಳೆ ಇಂದು(ಮೇ.8) ಸ್ವಿಗ್ಗಿ, ಝೋಮ್ಯಾಟೋ, ಬ್ಲಿಂಕಿಟ್ ಹಾಗೂ ಗುತ್ತಿಗೆ ನೌಕರರ ಜೊತೆ ಮಸಾಲೆ ದೋಸೆ, ಕಾಫಿ ಸವಿದಿದ್ದಾರೆ.

ಕಿರಣ್ ಹನುಮಂತ್​ ಮಾದಾರ್
|

Updated on:May 08, 2023 | 10:52 AM

ಕರ್ನಾಟಕ ವಿಧಾನಸಭೆ ಚುನಾವಣೆ ಹಿನ್ನೆಲೆ ಕಾಂಗ್ರೆಸ್​​ನ​ ಕೇಂದ್ರ ನಾಯಕರು ರಾಜ್ಯದಲ್ಲಿ ಅಬ್ಬರದ ಪ್ರಚಾರ ನಡೆಸಿದ್ದಾರೆ. ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿ ಪ್ರಚಾರ ಹಿನ್ನಲೆ ನಿನ್ನೆ (ಮೇ.07)  ರವಿವಾರ ನಗರದಲ್ಲಿ ರಾಹುಲ್ ಗಾಂಧಿ ಅವರು ಫುಡ್ ಡೆಲಿವರಿ ಬಾಯ್ ಜೊತೆ ದ್ವಿಚಕ್ರ ವಾಹನದಲ್ಲಿ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಸಂಚರಿಸಿದ ವೀಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು.

ಕರ್ನಾಟಕ ವಿಧಾನಸಭೆ ಚುನಾವಣೆ ಹಿನ್ನೆಲೆ ಕಾಂಗ್ರೆಸ್​​ನ​ ಕೇಂದ್ರ ನಾಯಕರು ರಾಜ್ಯದಲ್ಲಿ ಅಬ್ಬರದ ಪ್ರಚಾರ ನಡೆಸಿದ್ದಾರೆ. ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿ ಪ್ರಚಾರ ಹಿನ್ನಲೆ ನಿನ್ನೆ (ಮೇ.07) ರವಿವಾರ ನಗರದಲ್ಲಿ ರಾಹುಲ್ ಗಾಂಧಿ ಅವರು ಫುಡ್ ಡೆಲಿವರಿ ಬಾಯ್ ಜೊತೆ ದ್ವಿಚಕ್ರ ವಾಹನದಲ್ಲಿ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಸಂಚರಿಸಿದ ವೀಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು.

1 / 10
ಇಂದು (ಮೇ.08) ಬೆಳಿಗ್ಗೆ ಕನ್ನಿಂಗ್​​ಹ್ಯಾಮ್ ರಸ್ತೆಯ ಕೆಫೆಯಲ್ಲಿ ಸ್ವಿಗ್ಗಿ, ಝೋಮ್ಯಾಟೋ, ಬಿಲಿಂಕಿಟ್ ಹಾಗೂ ಗುತ್ತಿಗೆ ನೌಕರರ ಸಂಕಷ್ಟದ ಬಗ್ಗೆ ಚರ್ಚಿಸುತ್ತಾ ಮಸಾಲೆ ದೋಸೆ ಮತ್ತು ಕಾಫಿ ಸವಿದಿದ್ದಾರೆ.

ಇಂದು (ಮೇ.08) ಬೆಳಿಗ್ಗೆ ಕನ್ನಿಂಗ್​​ಹ್ಯಾಮ್ ರಸ್ತೆಯ ಕೆಫೆಯಲ್ಲಿ ಸ್ವಿಗ್ಗಿ, ಝೋಮ್ಯಾಟೋ, ಬಿಲಿಂಕಿಟ್ ಹಾಗೂ ಗುತ್ತಿಗೆ ನೌಕರರ ಸಂಕಷ್ಟದ ಬಗ್ಗೆ ಚರ್ಚಿಸುತ್ತಾ ಮಸಾಲೆ ದೋಸೆ ಮತ್ತು ಕಾಫಿ ಸವಿದಿದ್ದಾರೆ.

2 / 10
ಹೌದು ಗುತ್ತಿಗೆ ನೌಕರರ ಗುಂಪು ರಾಹುಲ್ ಗಾಂಧಿಯೊಂದಿಗೆ ತಮ್ಮ ಸಂಕಟವನ್ನು ಹಂಚಿಕೊಂಡರು.

ಹೌದು ಗುತ್ತಿಗೆ ನೌಕರರ ಗುಂಪು ರಾಹುಲ್ ಗಾಂಧಿಯೊಂದಿಗೆ ತಮ್ಮ ಸಂಕಟವನ್ನು ಹಂಚಿಕೊಂಡರು.

3 / 10
ರಾಹುಲ್ ಗಾಂಧಿಯವರೊಂದಿಗೆ ಸಂಭಾಷಣೆ ನಡೆಸುತ್ತಿರುವಾಗ, ನೌಕರರ ಸಂಬಳ, ನಿರುದ್ಯೋಗ ಸಮಸ್ಯೆಯ ಕುರಿತು ಮಾತನಾಡಿದರು.

ರಾಹುಲ್ ಗಾಂಧಿಯವರೊಂದಿಗೆ ಸಂಭಾಷಣೆ ನಡೆಸುತ್ತಿರುವಾಗ, ನೌಕರರ ಸಂಬಳ, ನಿರುದ್ಯೋಗ ಸಮಸ್ಯೆಯ ಕುರಿತು ಮಾತನಾಡಿದರು.

4 / 10
ಜೊತೆಗೆ ಇದೆ ವೇಳೆ ಅವರೊಂದಿಗೆ ಕ್ರೀಡೆಗಳ ಕುರಿತು ಚರ್ಚಿಸಿದರು ಮತ್ತು ಅವರ ನೆಚ್ಚಿನ ಫುಟ್ಬಾಲ್ ಆಟಗಾರರ ಬಗ್ಗೆ ಕೇಳಿದರು.

ಜೊತೆಗೆ ಇದೆ ವೇಳೆ ಅವರೊಂದಿಗೆ ಕ್ರೀಡೆಗಳ ಕುರಿತು ಚರ್ಚಿಸಿದರು ಮತ್ತು ಅವರ ನೆಚ್ಚಿನ ಫುಟ್ಬಾಲ್ ಆಟಗಾರರ ಬಗ್ಗೆ ಕೇಳಿದರು.

5 / 10
ಸ್ವಿಗ್ಗಿ, ಝೋಮ್ಯಾಟೋ, ಬ್ಲಿಂಕಿಟ್ ಮತ್ತು ಡಂಜೊ ನಂತಹ ಅಗ್ರಿಗೇಟರ್‌ಗಳ ವಿತರಣಾ ಪಾಲುದಾರರು ಬೆಂಗಳೂರಿನಲ್ಲಿ ಹಿರಿಯ ಕಾಂಗ್ರೆಸ್ ನಾಯಕರೊಂದಿಗೆ ಆಹಾರವನ್ನು ಸವಿದರು.

ಸ್ವಿಗ್ಗಿ, ಝೋಮ್ಯಾಟೋ, ಬ್ಲಿಂಕಿಟ್ ಮತ್ತು ಡಂಜೊ ನಂತಹ ಅಗ್ರಿಗೇಟರ್‌ಗಳ ವಿತರಣಾ ಪಾಲುದಾರರು ಬೆಂಗಳೂರಿನಲ್ಲಿ ಹಿರಿಯ ಕಾಂಗ್ರೆಸ್ ನಾಯಕರೊಂದಿಗೆ ಆಹಾರವನ್ನು ಸವಿದರು.

6 / 10
ಇನ್ನು ಬೆಂಗಳೂರೊಂದರಲ್ಲೇ ಎರಡು ಲಕ್ಷಕ್ಕೂ ಹೆಚ್ಚು ಗುತ್ತಿಗೆ ನೌಕರರಿದ್ದಾರೆ ಎಂದು ಕಾಂಗ್ರೆಸ್ ಪಕ್ಷ ಹೇಳಿಕೊಂಡಿದೆ.

ಇನ್ನು ಬೆಂಗಳೂರೊಂದರಲ್ಲೇ ಎರಡು ಲಕ್ಷಕ್ಕೂ ಹೆಚ್ಚು ಗುತ್ತಿಗೆ ನೌಕರರಿದ್ದಾರೆ ಎಂದು ಕಾಂಗ್ರೆಸ್ ಪಕ್ಷ ಹೇಳಿಕೊಂಡಿದೆ.

7 / 10
ಇನ್ನು ಪೋಸ್ಟ್‌ನಲ್ಲಿ, ಕಾಂಗ್ರೆಸ್ ಪಕ್ಷವು ಟ್ವೀಟ್ ಮಾಡಿದ್ದು, “@ರಾಹುಲ್ ಗಾಂಧಿ ಜಿ ಅವರು ಇಂದು ಬೆಂಗಳೂರಿನ ಐಕಾನಿಕ್ ಏರ್‌ಲೈನ್ಸ್ ಹೋಟೆಲ್‌ನಲ್ಲಿ ಗಿಗ್ ಕೆಲಸಗಾರರು ಮತ್ತು ಡಂಜೊ, ಸ್ವಿಗ್ಗಿ, ಜೊಮಾಟೊ, ಬ್ಲಿಂಕಿಟ್ ಇತ್ಯಾದಿಗಳ ವಿತರಣಾ ಪಾಲುದಾರರೊಂದಿಗೆ ಪ್ರಾಮಾಣಿಕ ಸಂಭಾಷಣೆ ನಡೆಸಿದರು.

ಇನ್ನು ಪೋಸ್ಟ್‌ನಲ್ಲಿ, ಕಾಂಗ್ರೆಸ್ ಪಕ್ಷವು ಟ್ವೀಟ್ ಮಾಡಿದ್ದು, “@ರಾಹುಲ್ ಗಾಂಧಿ ಜಿ ಅವರು ಇಂದು ಬೆಂಗಳೂರಿನ ಐಕಾನಿಕ್ ಏರ್‌ಲೈನ್ಸ್ ಹೋಟೆಲ್‌ನಲ್ಲಿ ಗಿಗ್ ಕೆಲಸಗಾರರು ಮತ್ತು ಡಂಜೊ, ಸ್ವಿಗ್ಗಿ, ಜೊಮಾಟೊ, ಬ್ಲಿಂಕಿಟ್ ಇತ್ಯಾದಿಗಳ ವಿತರಣಾ ಪಾಲುದಾರರೊಂದಿಗೆ ಪ್ರಾಮಾಣಿಕ ಸಂಭಾಷಣೆ ನಡೆಸಿದರು.

8 / 10
ಒಂದು ಕಪ್ ಕಾಫಿ ಮತ್ತು ಮಸಾಲೆ ದೋಸೆಯ ಜೊತೆ ಅವರು ವಿತರಣಾ ಕಾರ್ಮಿಕರ ಜೀವನ, ಸ್ಥಿರ ಉದ್ಯೋಗದ ಕೊರತೆ ಮತ್ತು ಮೂಲ ಸರಕುಗಳ ಬೆಲೆ ಏರಿಕೆಯ ಬಗ್ಗೆ ಚರ್ಚಿಸಿದರು.

ಒಂದು ಕಪ್ ಕಾಫಿ ಮತ್ತು ಮಸಾಲೆ ದೋಸೆಯ ಜೊತೆ ಅವರು ವಿತರಣಾ ಕಾರ್ಮಿಕರ ಜೀವನ, ಸ್ಥಿರ ಉದ್ಯೋಗದ ಕೊರತೆ ಮತ್ತು ಮೂಲ ಸರಕುಗಳ ಬೆಲೆ ಏರಿಕೆಯ ಬಗ್ಗೆ ಚರ್ಚಿಸಿದರು.

9 / 10
ನಿನ್ನೆ ಕೂಡ ರಾಹುಲ್ ಗಾಂಧಿ ಅವರು ಫುಡ್ ಡೆಲಿವರಿ ಬಾಯ್ ಜೊತೆ ದ್ವಿಚಕ್ರ ವಾಹನದಲ್ಲಿ  ಸಂಚರಿಸಿ ಅವರ ಕಷ್ಟವನ್ನ ಆಲಿಸಿದ್ದರು.

ನಿನ್ನೆ ಕೂಡ ರಾಹುಲ್ ಗಾಂಧಿ ಅವರು ಫುಡ್ ಡೆಲಿವರಿ ಬಾಯ್ ಜೊತೆ ದ್ವಿಚಕ್ರ ವಾಹನದಲ್ಲಿ ಸಂಚರಿಸಿ ಅವರ ಕಷ್ಟವನ್ನ ಆಲಿಸಿದ್ದರು.

10 / 10

Published On - 10:52 am, Mon, 8 May 23

Follow us
Daily Devotional: ಭಕ್ತರಲ್ಲಿ ಇರಬೇಕಾದ ಮೂರು ಗುಣಗಳ ಬಗ್ಗೆ ತಿಳಿಯಿರಿ
Daily Devotional: ಭಕ್ತರಲ್ಲಿ ಇರಬೇಕಾದ ಮೂರು ಗುಣಗಳ ಬಗ್ಗೆ ತಿಳಿಯಿರಿ
ಹಸ್ತ ನಕ್ಷತ್ರದಲ್ಲಿ ಚಂದ್ರನ ಸಂಚಾರ: ಈ ರಾಶಿಗಳ ಮೇಲೆ ಪ್ರಭಾವ ಸಾಧ್ಯತೆ
ಹಸ್ತ ನಕ್ಷತ್ರದಲ್ಲಿ ಚಂದ್ರನ ಸಂಚಾರ: ಈ ರಾಶಿಗಳ ಮೇಲೆ ಪ್ರಭಾವ ಸಾಧ್ಯತೆ
ಆರ್​ಸಿಬಿ ಫ್ಯಾನ್ಸ್ ಕಾಲ್ತುಳಿತ: ಚಂದನ್​ ಶೆಟ್ಟಿಗೂ ಪೊಲೀಸರ ಲಾಠಿ ಏಟು
ಆರ್​ಸಿಬಿ ಫ್ಯಾನ್ಸ್ ಕಾಲ್ತುಳಿತ: ಚಂದನ್​ ಶೆಟ್ಟಿಗೂ ಪೊಲೀಸರ ಲಾಠಿ ಏಟು
ಆರ್​​​ಸಿಬಿ ಅಭಿಮಾನಿಗಳು ವಿಧಾನಸೌಧ ಬಳಿ ಅವಾಂತರ ಮಾಡಿದ್ದು ಅಷ್ಟಿಷ್ಟಲ್ಲ
ಆರ್​​​ಸಿಬಿ ಅಭಿಮಾನಿಗಳು ವಿಧಾನಸೌಧ ಬಳಿ ಅವಾಂತರ ಮಾಡಿದ್ದು ಅಷ್ಟಿಷ್ಟಲ್ಲ
ವಿಯೆಟ್ನಾಂನ ಬೈಕ್ ಅಪಘಾತದಲ್ಲಿ 21 ವರ್ಷದ ಭಾರತೀಯ ವಿದ್ಯಾರ್ಥಿ ಸಾವು
ವಿಯೆಟ್ನಾಂನ ಬೈಕ್ ಅಪಘಾತದಲ್ಲಿ 21 ವರ್ಷದ ಭಾರತೀಯ ವಿದ್ಯಾರ್ಥಿ ಸಾವು
ಆಟೋಚಾಲಕನಿಗೆ ತನ್ನ ಫೋನ್ ಕಳುವು ಗೊತ್ತಾಗಿದ್ದು ಕಳ್ಳನನ್ನು ಹಿಡಿದ ನಂತರ!
ಆಟೋಚಾಲಕನಿಗೆ ತನ್ನ ಫೋನ್ ಕಳುವು ಗೊತ್ತಾಗಿದ್ದು ಕಳ್ಳನನ್ನು ಹಿಡಿದ ನಂತರ!
ಕಾಲ್ತುಳಿತದ ನಡುವೆ ನೂರರು ಮೊಬೈಲ್‌ ಎಗರಿಸಿದ ಕಳ್ಳರು...!
ಕಾಲ್ತುಳಿತದ ನಡುವೆ ನೂರರು ಮೊಬೈಲ್‌ ಎಗರಿಸಿದ ಕಳ್ಳರು...!
ಉಚಿತ ಪಾಸ್​ಗಳನ್ನು ವಿತರಿಸಿದ್ದಕ್ಕೆ ಕಾಲ್ತುಳಿತದ ಘಟನೆ ಸಂಭವಿಸಿದೆ: ವಕೀಲ
ಉಚಿತ ಪಾಸ್​ಗಳನ್ನು ವಿತರಿಸಿದ್ದಕ್ಕೆ ಕಾಲ್ತುಳಿತದ ಘಟನೆ ಸಂಭವಿಸಿದೆ: ವಕೀಲ
ಎರಡೆರಡು ಕಡೆ ಸತ್ಕಾರ ಸಮಾರಂಭ ಏರ್ಪಡಿಸುವ ಅಗತ್ಯವೇನಿತ್ತು? ಚಲವಾದಿ
ಎರಡೆರಡು ಕಡೆ ಸತ್ಕಾರ ಸಮಾರಂಭ ಏರ್ಪಡಿಸುವ ಅಗತ್ಯವೇನಿತ್ತು? ಚಲವಾದಿ
ತಮ್ಮ ಮನೆಯಲ್ಲಿ ಸಿಂಧೂರ ಸಸಿ ನೆಟ್ಟ ಪ್ರಧಾನಿ ಮೋದಿ; ಏನಿದರ ವಿಶೇಷತೆ?
ತಮ್ಮ ಮನೆಯಲ್ಲಿ ಸಿಂಧೂರ ಸಸಿ ನೆಟ್ಟ ಪ್ರಧಾನಿ ಮೋದಿ; ಏನಿದರ ವಿಶೇಷತೆ?