AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪುನೀತ್ ರಾಜ್​ಕುಮಾರ್ ಫೋಟೋಗೆ ನಮಿಸಿದ ರಾಹುಲ್ ಗಾಂಧಿ; ಇಲ್ಲಿವೆ ಫೋಟೋಗಳು

ಅಪ್ಪು ಫೋಟೋಗೆ ರಾಹುಲ್ ಗಾಂಧಿ ನಮನ ಸಲ್ಲಿಸಿದರು. ಈ ಫೋಟೋಗಳು ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಆಗುತ್ತಿವೆ.

TV9 Web
| Updated By: ರಾಜೇಶ್ ದುಗ್ಗುಮನೆ|

Updated on:Mar 31, 2022 | 9:32 PM

Share
ಪುನೀತ್  ನಿವಾಸಕ್ಕೆ ತೆರಳಿ, ಅಶ್ವಿನಿ ಪುನೀತ್​ ರಾಜ್​ಕುಮಾರ್ ಜತೆ ಮಾತುಕತೆ ನಡೆಸಿದರು ರಾಹುಲ್​ ಗಾಂಧಿ. ಶುಕ್ರವಾರ (ಏಪ್ರಿಲ್ 1) ಶಿವಕುಮಾರ ಶ್ರೀಗಳ 115ನೇ ಜಯಂತಿ ಕಾರ್ಯಕ್ರಮ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಇಂದು (ಮಾರ್ಚ್ 31) ತುಮಕೂರಿನ ಸಿದ್ದಗಂಗಾ ಮಠಕ್ಕೆ ರಾಹುಲ್ ಗಾಂಧಿ ಭೇಟಿ ನೀಡಿದ್ದರು. ಆ ಬಳಿಕ ಪುನೀತ್ ನಿವಾಸಕ್ಕೆ ಬಂದರು.

ಪುನೀತ್ ನಿವಾಸಕ್ಕೆ ತೆರಳಿ, ಅಶ್ವಿನಿ ಪುನೀತ್​ ರಾಜ್​ಕುಮಾರ್ ಜತೆ ಮಾತುಕತೆ ನಡೆಸಿದರು ರಾಹುಲ್​ ಗಾಂಧಿ. ಶುಕ್ರವಾರ (ಏಪ್ರಿಲ್ 1) ಶಿವಕುಮಾರ ಶ್ರೀಗಳ 115ನೇ ಜಯಂತಿ ಕಾರ್ಯಕ್ರಮ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಇಂದು (ಮಾರ್ಚ್ 31) ತುಮಕೂರಿನ ಸಿದ್ದಗಂಗಾ ಮಠಕ್ಕೆ ರಾಹುಲ್ ಗಾಂಧಿ ಭೇಟಿ ನೀಡಿದ್ದರು. ಆ ಬಳಿಕ ಪುನೀತ್ ನಿವಾಸಕ್ಕೆ ಬಂದರು.

1 / 6
 ಪುನೀತ್​ ರಾಜ್​ಕುಮಾರ್ ಅವರನ್ನು ಕಳೆದುಕೊಂಡಿರುವುದು ಅವರ ಅಭಿಮಾನಿಗಳಿಗೆ ತೀವ್ರ ನೋವು ತಂದಿದೆ. ರಾಹುಲ್​ ಅವರು ದುಃಖ ವ್ಯಕ್ತಪಡಿಸಿದರು. ಪುನೀತ್ ನಿವಾಸಕ್ಕೆ ತೆರಳಿ, ಕುಟುಂಬದವರಿಗೆ ಸಾಂತ್ವನ ಹೇಳಿದರು ರಾಹುಲ್​ ಗಾಂಧಿ.

ಪುನೀತ್​ ರಾಜ್​ಕುಮಾರ್ ಅವರನ್ನು ಕಳೆದುಕೊಂಡಿರುವುದು ಅವರ ಅಭಿಮಾನಿಗಳಿಗೆ ತೀವ್ರ ನೋವು ತಂದಿದೆ. ರಾಹುಲ್​ ಅವರು ದುಃಖ ವ್ಯಕ್ತಪಡಿಸಿದರು. ಪುನೀತ್ ನಿವಾಸಕ್ಕೆ ತೆರಳಿ, ಕುಟುಂಬದವರಿಗೆ ಸಾಂತ್ವನ ಹೇಳಿದರು ರಾಹುಲ್​ ಗಾಂಧಿ.

2 / 6
ಅಪ್ಪು ಫೋಟೋಗೆ ರಾಹುಲ್ ಗಾಂಧಿ ನಮನ ಸಲ್ಲಿಸಿದರು.

ಅಪ್ಪು ಫೋಟೋಗೆ ರಾಹುಲ್ ಗಾಂಧಿ ನಮನ ಸಲ್ಲಿಸಿದರು.

3 / 6
ರಾಹುಲ್​ ಗಾಂಧಿ ಆಗಮನದ ಹಿನ್ನೆಲೆಯಲ್ಲಿ ಪುನೀತ್​ ನಿವಾಸಕ್ಕೆ ಬಿಗಿ ಬಂದೋಬಸ್ತ್ ನಿಯೋಜನೆ ಮಾಡಲಾಗಿತ್ತು. 15ಕ್ಕೂ ಅಧಿಕ ಪೊಲೀಸರು ಪುನೀತ್​ ನಿವಾಸಕ್ಕೆ ಭದ್ರತೆ ನೀಡಿದರು.

ರಾಹುಲ್​ ಗಾಂಧಿ ಆಗಮನದ ಹಿನ್ನೆಲೆಯಲ್ಲಿ ಪುನೀತ್​ ನಿವಾಸಕ್ಕೆ ಬಿಗಿ ಬಂದೋಬಸ್ತ್ ನಿಯೋಜನೆ ಮಾಡಲಾಗಿತ್ತು. 15ಕ್ಕೂ ಅಧಿಕ ಪೊಲೀಸರು ಪುನೀತ್​ ನಿವಾಸಕ್ಕೆ ಭದ್ರತೆ ನೀಡಿದರು.

4 / 6
.ಪುನೀತ್ ನಿವಾಸಕ್ಕೆ ತೆರಳಿದ ರಾಹುಲ್​ ಗಾಂಧಿ ಅವರು ಅಶ್ವಿನಿ ಪುನೀತ್​ ರಾಜ್​ಕುಮಾರ್ ಜತೆ ಮಾತುಕತೆ ನಡೆಸಿದರು.

.ಪುನೀತ್ ನಿವಾಸಕ್ಕೆ ತೆರಳಿದ ರಾಹುಲ್​ ಗಾಂಧಿ ಅವರು ಅಶ್ವಿನಿ ಪುನೀತ್​ ರಾಜ್​ಕುಮಾರ್ ಜತೆ ಮಾತುಕತೆ ನಡೆಸಿದರು.

5 / 6
ರಾಘವೇಂದ್ರ ರಾಜ್​ಕುಮಾರ್ ಜತೆ ಡಿಕೆಶಿ

ರಾಘವೇಂದ್ರ ರಾಜ್​ಕುಮಾರ್ ಜತೆ ಡಿಕೆಶಿ

6 / 6

Published On - 9:31 pm, Thu, 31 March 22

ತಿಮರೋಡಿ ಅಧಿಕ ರಕ್ತದೊತ್ತಡದಿಂದ ಬಳಲುತ್ತಿದ್ದಾರೆ: ಪೂಜಾರ್, ವಕೀಲ
ತಿಮರೋಡಿ ಅಧಿಕ ರಕ್ತದೊತ್ತಡದಿಂದ ಬಳಲುತ್ತಿದ್ದಾರೆ: ಪೂಜಾರ್, ವಕೀಲ
ಎನ್​ಡಿಆರ್​ಎಫ್ ನಿಯಮ ಉಲ್ಲಂಘಿಸಿ ವಯನಾಡ್​ಗೆ ನೆರವು ನೀಡಲಾಗಿದೆ: ಅಶೋಕ
ಎನ್​ಡಿಆರ್​ಎಫ್ ನಿಯಮ ಉಲ್ಲಂಘಿಸಿ ವಯನಾಡ್​ಗೆ ನೆರವು ನೀಡಲಾಗಿದೆ: ಅಶೋಕ
‘ಸಾರಥಿ’ ಸಿನಿಮಾ ಬಿಡುಗಡೆ ಸಮಯದಲ್ಲಿ ಪಟ್ಟ ಕಷ್ಟ ನೆನೆದ ನಿರ್ಮಾಪಕ
‘ಸಾರಥಿ’ ಸಿನಿಮಾ ಬಿಡುಗಡೆ ಸಮಯದಲ್ಲಿ ಪಟ್ಟ ಕಷ್ಟ ನೆನೆದ ನಿರ್ಮಾಪಕ
ಸಮೀರ್​ನನ್ನು ಕೇಳಿಕೊಂಡು 4-5 ಪೊಲೀಸರು ಬಂದಿದ್ದರು: ಆಶಾ, ಗೃಹಿಣಿ
ಸಮೀರ್​ನನ್ನು ಕೇಳಿಕೊಂಡು 4-5 ಪೊಲೀಸರು ಬಂದಿದ್ದರು: ಆಶಾ, ಗೃಹಿಣಿ
ಮುಂಬರುವ ದಿನಗಳಲ್ಲಿ ಮಾಸ್ಕ್​ಮ್ಯಾನ್ ವಿರುದ್ಧವೂ ದೂರು: ಸ್ನೇಹಮಯಿ ಕೃಷ್ಣ
ಮುಂಬರುವ ದಿನಗಳಲ್ಲಿ ಮಾಸ್ಕ್​ಮ್ಯಾನ್ ವಿರುದ್ಧವೂ ದೂರು: ಸ್ನೇಹಮಯಿ ಕೃಷ್ಣ
ಬಿಹಾರ: ಔಂಟಾ-ಸಿಮಾರಿಯಾ ಸೇತುವೆ ಉದ್ಘಾಟಿಸಲಿದ್ದಾರೆ ಪ್ರಧಾನಿ ಮೋದಿ
ಬಿಹಾರ: ಔಂಟಾ-ಸಿಮಾರಿಯಾ ಸೇತುವೆ ಉದ್ಘಾಟಿಸಲಿದ್ದಾರೆ ಪ್ರಧಾನಿ ಮೋದಿ
ಡೀಮ್ಡ್ ಫಾರೆಸ್ಟ್​ನಿಂದಾಗಿ ಕುರಿಗಳಿಗೆ ಮೇಯಲು ಸ್ಥಳ ಸಿಗುತ್ತಿಲ್ಲ: ಶಾಸಕ
ಡೀಮ್ಡ್ ಫಾರೆಸ್ಟ್​ನಿಂದಾಗಿ ಕುರಿಗಳಿಗೆ ಮೇಯಲು ಸ್ಥಳ ಸಿಗುತ್ತಿಲ್ಲ: ಶಾಸಕ
‘ಸಾರಥಿ’ ಸಿನಿಮಾದ ಬಜೆಟ್ ಎಷ್ಟು? ಬಿಡುಗಡೆ ಸಮಯದ ಸವಾಲು ಹೇಗಿತ್ತು?
‘ಸಾರಥಿ’ ಸಿನಿಮಾದ ಬಜೆಟ್ ಎಷ್ಟು? ಬಿಡುಗಡೆ ಸಮಯದ ಸವಾಲು ಹೇಗಿತ್ತು?
ಧರ್ಮಸ್ಥಳ ಪರವಾಗಿ ಬಿಜೆಪಿಯಿಂದ ‘ಧರ್ಮಯುದ್ಧ’ ಘೋಷಣೆ
ಧರ್ಮಸ್ಥಳ ಪರವಾಗಿ ಬಿಜೆಪಿಯಿಂದ ‘ಧರ್ಮಯುದ್ಧ’ ಘೋಷಣೆ
ಯುವತಿಯ ಹತ್ಯೆಗೆ ತ್ರಿಕೋನ ಪ್ರಣಯ ಪ್ರಸಂಗ ಕಾರಣವಾಗಿರುವ ಶಂಕೆ
ಯುವತಿಯ ಹತ್ಯೆಗೆ ತ್ರಿಕೋನ ಪ್ರಣಯ ಪ್ರಸಂಗ ಕಾರಣವಾಗಿರುವ ಶಂಕೆ