AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪುನೀತ್ ರಾಜ್​ಕುಮಾರ್ ಫೋಟೋಗೆ ನಮಿಸಿದ ರಾಹುಲ್ ಗಾಂಧಿ; ಇಲ್ಲಿವೆ ಫೋಟೋಗಳು

ಅಪ್ಪು ಫೋಟೋಗೆ ರಾಹುಲ್ ಗಾಂಧಿ ನಮನ ಸಲ್ಲಿಸಿದರು. ಈ ಫೋಟೋಗಳು ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಆಗುತ್ತಿವೆ.

TV9 Web
| Edited By: |

Updated on:Mar 31, 2022 | 9:32 PM

Share
ಪುನೀತ್  ನಿವಾಸಕ್ಕೆ ತೆರಳಿ, ಅಶ್ವಿನಿ ಪುನೀತ್​ ರಾಜ್​ಕುಮಾರ್ ಜತೆ ಮಾತುಕತೆ ನಡೆಸಿದರು ರಾಹುಲ್​ ಗಾಂಧಿ. ಶುಕ್ರವಾರ (ಏಪ್ರಿಲ್ 1) ಶಿವಕುಮಾರ ಶ್ರೀಗಳ 115ನೇ ಜಯಂತಿ ಕಾರ್ಯಕ್ರಮ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಇಂದು (ಮಾರ್ಚ್ 31) ತುಮಕೂರಿನ ಸಿದ್ದಗಂಗಾ ಮಠಕ್ಕೆ ರಾಹುಲ್ ಗಾಂಧಿ ಭೇಟಿ ನೀಡಿದ್ದರು. ಆ ಬಳಿಕ ಪುನೀತ್ ನಿವಾಸಕ್ಕೆ ಬಂದರು.

ಪುನೀತ್ ನಿವಾಸಕ್ಕೆ ತೆರಳಿ, ಅಶ್ವಿನಿ ಪುನೀತ್​ ರಾಜ್​ಕುಮಾರ್ ಜತೆ ಮಾತುಕತೆ ನಡೆಸಿದರು ರಾಹುಲ್​ ಗಾಂಧಿ. ಶುಕ್ರವಾರ (ಏಪ್ರಿಲ್ 1) ಶಿವಕುಮಾರ ಶ್ರೀಗಳ 115ನೇ ಜಯಂತಿ ಕಾರ್ಯಕ್ರಮ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಇಂದು (ಮಾರ್ಚ್ 31) ತುಮಕೂರಿನ ಸಿದ್ದಗಂಗಾ ಮಠಕ್ಕೆ ರಾಹುಲ್ ಗಾಂಧಿ ಭೇಟಿ ನೀಡಿದ್ದರು. ಆ ಬಳಿಕ ಪುನೀತ್ ನಿವಾಸಕ್ಕೆ ಬಂದರು.

1 / 6
 ಪುನೀತ್​ ರಾಜ್​ಕುಮಾರ್ ಅವರನ್ನು ಕಳೆದುಕೊಂಡಿರುವುದು ಅವರ ಅಭಿಮಾನಿಗಳಿಗೆ ತೀವ್ರ ನೋವು ತಂದಿದೆ. ರಾಹುಲ್​ ಅವರು ದುಃಖ ವ್ಯಕ್ತಪಡಿಸಿದರು. ಪುನೀತ್ ನಿವಾಸಕ್ಕೆ ತೆರಳಿ, ಕುಟುಂಬದವರಿಗೆ ಸಾಂತ್ವನ ಹೇಳಿದರು ರಾಹುಲ್​ ಗಾಂಧಿ.

ಪುನೀತ್​ ರಾಜ್​ಕುಮಾರ್ ಅವರನ್ನು ಕಳೆದುಕೊಂಡಿರುವುದು ಅವರ ಅಭಿಮಾನಿಗಳಿಗೆ ತೀವ್ರ ನೋವು ತಂದಿದೆ. ರಾಹುಲ್​ ಅವರು ದುಃಖ ವ್ಯಕ್ತಪಡಿಸಿದರು. ಪುನೀತ್ ನಿವಾಸಕ್ಕೆ ತೆರಳಿ, ಕುಟುಂಬದವರಿಗೆ ಸಾಂತ್ವನ ಹೇಳಿದರು ರಾಹುಲ್​ ಗಾಂಧಿ.

2 / 6
ಅಪ್ಪು ಫೋಟೋಗೆ ರಾಹುಲ್ ಗಾಂಧಿ ನಮನ ಸಲ್ಲಿಸಿದರು.

ಅಪ್ಪು ಫೋಟೋಗೆ ರಾಹುಲ್ ಗಾಂಧಿ ನಮನ ಸಲ್ಲಿಸಿದರು.

3 / 6
ರಾಹುಲ್​ ಗಾಂಧಿ ಆಗಮನದ ಹಿನ್ನೆಲೆಯಲ್ಲಿ ಪುನೀತ್​ ನಿವಾಸಕ್ಕೆ ಬಿಗಿ ಬಂದೋಬಸ್ತ್ ನಿಯೋಜನೆ ಮಾಡಲಾಗಿತ್ತು. 15ಕ್ಕೂ ಅಧಿಕ ಪೊಲೀಸರು ಪುನೀತ್​ ನಿವಾಸಕ್ಕೆ ಭದ್ರತೆ ನೀಡಿದರು.

ರಾಹುಲ್​ ಗಾಂಧಿ ಆಗಮನದ ಹಿನ್ನೆಲೆಯಲ್ಲಿ ಪುನೀತ್​ ನಿವಾಸಕ್ಕೆ ಬಿಗಿ ಬಂದೋಬಸ್ತ್ ನಿಯೋಜನೆ ಮಾಡಲಾಗಿತ್ತು. 15ಕ್ಕೂ ಅಧಿಕ ಪೊಲೀಸರು ಪುನೀತ್​ ನಿವಾಸಕ್ಕೆ ಭದ್ರತೆ ನೀಡಿದರು.

4 / 6
.ಪುನೀತ್ ನಿವಾಸಕ್ಕೆ ತೆರಳಿದ ರಾಹುಲ್​ ಗಾಂಧಿ ಅವರು ಅಶ್ವಿನಿ ಪುನೀತ್​ ರಾಜ್​ಕುಮಾರ್ ಜತೆ ಮಾತುಕತೆ ನಡೆಸಿದರು.

.ಪುನೀತ್ ನಿವಾಸಕ್ಕೆ ತೆರಳಿದ ರಾಹುಲ್​ ಗಾಂಧಿ ಅವರು ಅಶ್ವಿನಿ ಪುನೀತ್​ ರಾಜ್​ಕುಮಾರ್ ಜತೆ ಮಾತುಕತೆ ನಡೆಸಿದರು.

5 / 6
ರಾಘವೇಂದ್ರ ರಾಜ್​ಕುಮಾರ್ ಜತೆ ಡಿಕೆಶಿ

ರಾಘವೇಂದ್ರ ರಾಜ್​ಕುಮಾರ್ ಜತೆ ಡಿಕೆಶಿ

6 / 6

Published On - 9:31 pm, Thu, 31 March 22

ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ