AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪುನೀತ್ ರಾಜ್​ಕುಮಾರ್ ಫೋಟೋಗೆ ನಮಿಸಿದ ರಾಹುಲ್ ಗಾಂಧಿ; ಇಲ್ಲಿವೆ ಫೋಟೋಗಳು

ಅಪ್ಪು ಫೋಟೋಗೆ ರಾಹುಲ್ ಗಾಂಧಿ ನಮನ ಸಲ್ಲಿಸಿದರು. ಈ ಫೋಟೋಗಳು ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಆಗುತ್ತಿವೆ.

TV9 Web
| Updated By: ರಾಜೇಶ್ ದುಗ್ಗುಮನೆ|

Updated on:Mar 31, 2022 | 9:32 PM

Share
ಪುನೀತ್  ನಿವಾಸಕ್ಕೆ ತೆರಳಿ, ಅಶ್ವಿನಿ ಪುನೀತ್​ ರಾಜ್​ಕುಮಾರ್ ಜತೆ ಮಾತುಕತೆ ನಡೆಸಿದರು ರಾಹುಲ್​ ಗಾಂಧಿ. ಶುಕ್ರವಾರ (ಏಪ್ರಿಲ್ 1) ಶಿವಕುಮಾರ ಶ್ರೀಗಳ 115ನೇ ಜಯಂತಿ ಕಾರ್ಯಕ್ರಮ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಇಂದು (ಮಾರ್ಚ್ 31) ತುಮಕೂರಿನ ಸಿದ್ದಗಂಗಾ ಮಠಕ್ಕೆ ರಾಹುಲ್ ಗಾಂಧಿ ಭೇಟಿ ನೀಡಿದ್ದರು. ಆ ಬಳಿಕ ಪುನೀತ್ ನಿವಾಸಕ್ಕೆ ಬಂದರು.

ಪುನೀತ್ ನಿವಾಸಕ್ಕೆ ತೆರಳಿ, ಅಶ್ವಿನಿ ಪುನೀತ್​ ರಾಜ್​ಕುಮಾರ್ ಜತೆ ಮಾತುಕತೆ ನಡೆಸಿದರು ರಾಹುಲ್​ ಗಾಂಧಿ. ಶುಕ್ರವಾರ (ಏಪ್ರಿಲ್ 1) ಶಿವಕುಮಾರ ಶ್ರೀಗಳ 115ನೇ ಜಯಂತಿ ಕಾರ್ಯಕ್ರಮ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಇಂದು (ಮಾರ್ಚ್ 31) ತುಮಕೂರಿನ ಸಿದ್ದಗಂಗಾ ಮಠಕ್ಕೆ ರಾಹುಲ್ ಗಾಂಧಿ ಭೇಟಿ ನೀಡಿದ್ದರು. ಆ ಬಳಿಕ ಪುನೀತ್ ನಿವಾಸಕ್ಕೆ ಬಂದರು.

1 / 6
 ಪುನೀತ್​ ರಾಜ್​ಕುಮಾರ್ ಅವರನ್ನು ಕಳೆದುಕೊಂಡಿರುವುದು ಅವರ ಅಭಿಮಾನಿಗಳಿಗೆ ತೀವ್ರ ನೋವು ತಂದಿದೆ. ರಾಹುಲ್​ ಅವರು ದುಃಖ ವ್ಯಕ್ತಪಡಿಸಿದರು. ಪುನೀತ್ ನಿವಾಸಕ್ಕೆ ತೆರಳಿ, ಕುಟುಂಬದವರಿಗೆ ಸಾಂತ್ವನ ಹೇಳಿದರು ರಾಹುಲ್​ ಗಾಂಧಿ.

ಪುನೀತ್​ ರಾಜ್​ಕುಮಾರ್ ಅವರನ್ನು ಕಳೆದುಕೊಂಡಿರುವುದು ಅವರ ಅಭಿಮಾನಿಗಳಿಗೆ ತೀವ್ರ ನೋವು ತಂದಿದೆ. ರಾಹುಲ್​ ಅವರು ದುಃಖ ವ್ಯಕ್ತಪಡಿಸಿದರು. ಪುನೀತ್ ನಿವಾಸಕ್ಕೆ ತೆರಳಿ, ಕುಟುಂಬದವರಿಗೆ ಸಾಂತ್ವನ ಹೇಳಿದರು ರಾಹುಲ್​ ಗಾಂಧಿ.

2 / 6
ಅಪ್ಪು ಫೋಟೋಗೆ ರಾಹುಲ್ ಗಾಂಧಿ ನಮನ ಸಲ್ಲಿಸಿದರು.

ಅಪ್ಪು ಫೋಟೋಗೆ ರಾಹುಲ್ ಗಾಂಧಿ ನಮನ ಸಲ್ಲಿಸಿದರು.

3 / 6
ರಾಹುಲ್​ ಗಾಂಧಿ ಆಗಮನದ ಹಿನ್ನೆಲೆಯಲ್ಲಿ ಪುನೀತ್​ ನಿವಾಸಕ್ಕೆ ಬಿಗಿ ಬಂದೋಬಸ್ತ್ ನಿಯೋಜನೆ ಮಾಡಲಾಗಿತ್ತು. 15ಕ್ಕೂ ಅಧಿಕ ಪೊಲೀಸರು ಪುನೀತ್​ ನಿವಾಸಕ್ಕೆ ಭದ್ರತೆ ನೀಡಿದರು.

ರಾಹುಲ್​ ಗಾಂಧಿ ಆಗಮನದ ಹಿನ್ನೆಲೆಯಲ್ಲಿ ಪುನೀತ್​ ನಿವಾಸಕ್ಕೆ ಬಿಗಿ ಬಂದೋಬಸ್ತ್ ನಿಯೋಜನೆ ಮಾಡಲಾಗಿತ್ತು. 15ಕ್ಕೂ ಅಧಿಕ ಪೊಲೀಸರು ಪುನೀತ್​ ನಿವಾಸಕ್ಕೆ ಭದ್ರತೆ ನೀಡಿದರು.

4 / 6
.ಪುನೀತ್ ನಿವಾಸಕ್ಕೆ ತೆರಳಿದ ರಾಹುಲ್​ ಗಾಂಧಿ ಅವರು ಅಶ್ವಿನಿ ಪುನೀತ್​ ರಾಜ್​ಕುಮಾರ್ ಜತೆ ಮಾತುಕತೆ ನಡೆಸಿದರು.

.ಪುನೀತ್ ನಿವಾಸಕ್ಕೆ ತೆರಳಿದ ರಾಹುಲ್​ ಗಾಂಧಿ ಅವರು ಅಶ್ವಿನಿ ಪುನೀತ್​ ರಾಜ್​ಕುಮಾರ್ ಜತೆ ಮಾತುಕತೆ ನಡೆಸಿದರು.

5 / 6
ರಾಘವೇಂದ್ರ ರಾಜ್​ಕುಮಾರ್ ಜತೆ ಡಿಕೆಶಿ

ರಾಘವೇಂದ್ರ ರಾಜ್​ಕುಮಾರ್ ಜತೆ ಡಿಕೆಶಿ

6 / 6

Published On - 9:31 pm, Thu, 31 March 22

ದೇವದತ್ ಪಡಿಕ್ಕಲ್ 4ನೇ ಅರ್ಧಶತಕ: ಹುಬ್ಬಳ್ಳಿ ಟೈಗರ್ಸ್​ಗೆ ಭರ್ಜರಿ ಜಯ
ದೇವದತ್ ಪಡಿಕ್ಕಲ್ 4ನೇ ಅರ್ಧಶತಕ: ಹುಬ್ಬಳ್ಳಿ ಟೈಗರ್ಸ್​ಗೆ ಭರ್ಜರಿ ಜಯ
ಉಫ್... ಅತ್ಯದ್ಭುತ ಕ್ಯಾಚ್ ಹಿಡಿದು ಎಲ್ಲರನ್ನು ನಿಬ್ಬೆರಗಾಗಿಸಿದ ಜ್ಯುವೆಲ್
ಉಫ್... ಅತ್ಯದ್ಭುತ ಕ್ಯಾಚ್ ಹಿಡಿದು ಎಲ್ಲರನ್ನು ನಿಬ್ಬೆರಗಾಗಿಸಿದ ಜ್ಯುವೆಲ್
Daily Devotional: ಶ್ರಾವಣ ಮಾಸದ ಅಮಾವಾಸ್ಯೆ ಪೂಜಾ ವಿಧಿ-ವಿಧಾನ ತಿಳಿಯಿರಿ
Daily Devotional: ಶ್ರಾವಣ ಮಾಸದ ಅಮಾವಾಸ್ಯೆ ಪೂಜಾ ವಿಧಿ-ವಿಧಾನ ತಿಳಿಯಿರಿ
ಶ್ರಾವಣ ಅಮಾವಾಸ್ಯೆಯಂದು ಯಾವೆಲ್ಲಾ ರಾಶಿಗಳಿಗೆ ಶುಭ ತಿಳಿಯಿರಿ
ಶ್ರಾವಣ ಅಮಾವಾಸ್ಯೆಯಂದು ಯಾವೆಲ್ಲಾ ರಾಶಿಗಳಿಗೆ ಶುಭ ತಿಳಿಯಿರಿ
ಇದ್ದಕ್ಕಿದ್ದಂತೆ ಚಲಿಸಿ ಒಬ್ಬ ವ್ಯಕ್ತಿಯ ಜೀವ ಬಲಿ ಪಡೆದ ಟಾಟಾ ಹ್ಯಾರಿಯರ್!
ಇದ್ದಕ್ಕಿದ್ದಂತೆ ಚಲಿಸಿ ಒಬ್ಬ ವ್ಯಕ್ತಿಯ ಜೀವ ಬಲಿ ಪಡೆದ ಟಾಟಾ ಹ್ಯಾರಿಯರ್!
ಸಾಲು ಸಾಲು ರಜೆ: ಊರಿಗೆ ತೆರಳುತ್ತಿರುವ ಜನ, ಬೆಂಗಳೂರಿನಲ್ಲಿ ಟ್ರಾಫಿಕ್ ಜಾಮ್
ಸಾಲು ಸಾಲು ರಜೆ: ಊರಿಗೆ ತೆರಳುತ್ತಿರುವ ಜನ, ಬೆಂಗಳೂರಿನಲ್ಲಿ ಟ್ರಾಫಿಕ್ ಜಾಮ್
‘ಖಂಡಿತವಾಗಿಯೂ ನ್ಯಾಯ ಗೆಲ್ಲುತ್ತದೆ’: ದರ್ಶನ್ ಕೇಸ್ ಬಗ್ಗೆ ರಾಗಿಣಿ ಮಾತು
‘ಖಂಡಿತವಾಗಿಯೂ ನ್ಯಾಯ ಗೆಲ್ಲುತ್ತದೆ’: ದರ್ಶನ್ ಕೇಸ್ ಬಗ್ಗೆ ರಾಗಿಣಿ ಮಾತು
ಮೈಸೂರು ಸ್ಯಾಂಡಲ್ ಸೋಪ್ ಜಾಹೀರಾತಿಗೆ ಕೋಟ್ಯಾಂತರ ರೂ.ಖರ್ಚು!
ಮೈಸೂರು ಸ್ಯಾಂಡಲ್ ಸೋಪ್ ಜಾಹೀರಾತಿಗೆ ಕೋಟ್ಯಾಂತರ ರೂ.ಖರ್ಚು!
ಕೊಲ್ಕತ್ತಾ ಮೆಟ್ರೋದಲ್ಲಿ ವಿದ್ಯಾರ್ಥಿಗಳು, ಕಾರ್ಮಿಕರ ಜೊತೆ ಮೋದಿ ಪ್ರಯಾಣ
ಕೊಲ್ಕತ್ತಾ ಮೆಟ್ರೋದಲ್ಲಿ ವಿದ್ಯಾರ್ಥಿಗಳು, ಕಾರ್ಮಿಕರ ಜೊತೆ ಮೋದಿ ಪ್ರಯಾಣ
ತುಂಗಭದ್ರಾ ಜಲಾಶಯದ ಹೊರ ಹರಿವು ಇಳಿಕೆ: ಕಂಪ್ಲಿ ಸೇತುವೆ ಸಂಚಾರಕ್ಕೆ ಮುಕ್ತ
ತುಂಗಭದ್ರಾ ಜಲಾಶಯದ ಹೊರ ಹರಿವು ಇಳಿಕೆ: ಕಂಪ್ಲಿ ಸೇತುವೆ ಸಂಚಾರಕ್ಕೆ ಮುಕ್ತ