AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪುನೀತ್ ರಾಜ್​ಕುಮಾರ್ ಫೋಟೋಗೆ ನಮಿಸಿದ ರಾಹುಲ್ ಗಾಂಧಿ; ಇಲ್ಲಿವೆ ಫೋಟೋಗಳು

ಅಪ್ಪು ಫೋಟೋಗೆ ರಾಹುಲ್ ಗಾಂಧಿ ನಮನ ಸಲ್ಲಿಸಿದರು. ಈ ಫೋಟೋಗಳು ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಆಗುತ್ತಿವೆ.

TV9 Web
| Edited By: |

Updated on:Mar 31, 2022 | 9:32 PM

Share
ಪುನೀತ್  ನಿವಾಸಕ್ಕೆ ತೆರಳಿ, ಅಶ್ವಿನಿ ಪುನೀತ್​ ರಾಜ್​ಕುಮಾರ್ ಜತೆ ಮಾತುಕತೆ ನಡೆಸಿದರು ರಾಹುಲ್​ ಗಾಂಧಿ. ಶುಕ್ರವಾರ (ಏಪ್ರಿಲ್ 1) ಶಿವಕುಮಾರ ಶ್ರೀಗಳ 115ನೇ ಜಯಂತಿ ಕಾರ್ಯಕ್ರಮ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಇಂದು (ಮಾರ್ಚ್ 31) ತುಮಕೂರಿನ ಸಿದ್ದಗಂಗಾ ಮಠಕ್ಕೆ ರಾಹುಲ್ ಗಾಂಧಿ ಭೇಟಿ ನೀಡಿದ್ದರು. ಆ ಬಳಿಕ ಪುನೀತ್ ನಿವಾಸಕ್ಕೆ ಬಂದರು.

ಪುನೀತ್ ನಿವಾಸಕ್ಕೆ ತೆರಳಿ, ಅಶ್ವಿನಿ ಪುನೀತ್​ ರಾಜ್​ಕುಮಾರ್ ಜತೆ ಮಾತುಕತೆ ನಡೆಸಿದರು ರಾಹುಲ್​ ಗಾಂಧಿ. ಶುಕ್ರವಾರ (ಏಪ್ರಿಲ್ 1) ಶಿವಕುಮಾರ ಶ್ರೀಗಳ 115ನೇ ಜಯಂತಿ ಕಾರ್ಯಕ್ರಮ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಇಂದು (ಮಾರ್ಚ್ 31) ತುಮಕೂರಿನ ಸಿದ್ದಗಂಗಾ ಮಠಕ್ಕೆ ರಾಹುಲ್ ಗಾಂಧಿ ಭೇಟಿ ನೀಡಿದ್ದರು. ಆ ಬಳಿಕ ಪುನೀತ್ ನಿವಾಸಕ್ಕೆ ಬಂದರು.

1 / 6
 ಪುನೀತ್​ ರಾಜ್​ಕುಮಾರ್ ಅವರನ್ನು ಕಳೆದುಕೊಂಡಿರುವುದು ಅವರ ಅಭಿಮಾನಿಗಳಿಗೆ ತೀವ್ರ ನೋವು ತಂದಿದೆ. ರಾಹುಲ್​ ಅವರು ದುಃಖ ವ್ಯಕ್ತಪಡಿಸಿದರು. ಪುನೀತ್ ನಿವಾಸಕ್ಕೆ ತೆರಳಿ, ಕುಟುಂಬದವರಿಗೆ ಸಾಂತ್ವನ ಹೇಳಿದರು ರಾಹುಲ್​ ಗಾಂಧಿ.

ಪುನೀತ್​ ರಾಜ್​ಕುಮಾರ್ ಅವರನ್ನು ಕಳೆದುಕೊಂಡಿರುವುದು ಅವರ ಅಭಿಮಾನಿಗಳಿಗೆ ತೀವ್ರ ನೋವು ತಂದಿದೆ. ರಾಹುಲ್​ ಅವರು ದುಃಖ ವ್ಯಕ್ತಪಡಿಸಿದರು. ಪುನೀತ್ ನಿವಾಸಕ್ಕೆ ತೆರಳಿ, ಕುಟುಂಬದವರಿಗೆ ಸಾಂತ್ವನ ಹೇಳಿದರು ರಾಹುಲ್​ ಗಾಂಧಿ.

2 / 6
ಅಪ್ಪು ಫೋಟೋಗೆ ರಾಹುಲ್ ಗಾಂಧಿ ನಮನ ಸಲ್ಲಿಸಿದರು.

ಅಪ್ಪು ಫೋಟೋಗೆ ರಾಹುಲ್ ಗಾಂಧಿ ನಮನ ಸಲ್ಲಿಸಿದರು.

3 / 6
ರಾಹುಲ್​ ಗಾಂಧಿ ಆಗಮನದ ಹಿನ್ನೆಲೆಯಲ್ಲಿ ಪುನೀತ್​ ನಿವಾಸಕ್ಕೆ ಬಿಗಿ ಬಂದೋಬಸ್ತ್ ನಿಯೋಜನೆ ಮಾಡಲಾಗಿತ್ತು. 15ಕ್ಕೂ ಅಧಿಕ ಪೊಲೀಸರು ಪುನೀತ್​ ನಿವಾಸಕ್ಕೆ ಭದ್ರತೆ ನೀಡಿದರು.

ರಾಹುಲ್​ ಗಾಂಧಿ ಆಗಮನದ ಹಿನ್ನೆಲೆಯಲ್ಲಿ ಪುನೀತ್​ ನಿವಾಸಕ್ಕೆ ಬಿಗಿ ಬಂದೋಬಸ್ತ್ ನಿಯೋಜನೆ ಮಾಡಲಾಗಿತ್ತು. 15ಕ್ಕೂ ಅಧಿಕ ಪೊಲೀಸರು ಪುನೀತ್​ ನಿವಾಸಕ್ಕೆ ಭದ್ರತೆ ನೀಡಿದರು.

4 / 6
.ಪುನೀತ್ ನಿವಾಸಕ್ಕೆ ತೆರಳಿದ ರಾಹುಲ್​ ಗಾಂಧಿ ಅವರು ಅಶ್ವಿನಿ ಪುನೀತ್​ ರಾಜ್​ಕುಮಾರ್ ಜತೆ ಮಾತುಕತೆ ನಡೆಸಿದರು.

.ಪುನೀತ್ ನಿವಾಸಕ್ಕೆ ತೆರಳಿದ ರಾಹುಲ್​ ಗಾಂಧಿ ಅವರು ಅಶ್ವಿನಿ ಪುನೀತ್​ ರಾಜ್​ಕುಮಾರ್ ಜತೆ ಮಾತುಕತೆ ನಡೆಸಿದರು.

5 / 6
ರಾಘವೇಂದ್ರ ರಾಜ್​ಕುಮಾರ್ ಜತೆ ಡಿಕೆಶಿ

ರಾಘವೇಂದ್ರ ರಾಜ್​ಕುಮಾರ್ ಜತೆ ಡಿಕೆಶಿ

6 / 6

Published On - 9:31 pm, Thu, 31 March 22

‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ
‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ
ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?
ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?
ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂಕಿ ಹಚ್ಚಿದ ಯುವಕ!
ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂಕಿ ಹಚ್ಚಿದ ಯುವಕ!
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು