AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪುನೀತ್ ರಾಜ್​ಕುಮಾರ್ ಫೋಟೋಗೆ ನಮಿಸಿದ ರಾಹುಲ್ ಗಾಂಧಿ; ಇಲ್ಲಿವೆ ಫೋಟೋಗಳು

ಅಪ್ಪು ಫೋಟೋಗೆ ರಾಹುಲ್ ಗಾಂಧಿ ನಮನ ಸಲ್ಲಿಸಿದರು. ಈ ಫೋಟೋಗಳು ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಆಗುತ್ತಿವೆ.

TV9 Web
| Edited By: |

Updated on:Mar 31, 2022 | 9:32 PM

Share
ಪುನೀತ್  ನಿವಾಸಕ್ಕೆ ತೆರಳಿ, ಅಶ್ವಿನಿ ಪುನೀತ್​ ರಾಜ್​ಕುಮಾರ್ ಜತೆ ಮಾತುಕತೆ ನಡೆಸಿದರು ರಾಹುಲ್​ ಗಾಂಧಿ. ಶುಕ್ರವಾರ (ಏಪ್ರಿಲ್ 1) ಶಿವಕುಮಾರ ಶ್ರೀಗಳ 115ನೇ ಜಯಂತಿ ಕಾರ್ಯಕ್ರಮ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಇಂದು (ಮಾರ್ಚ್ 31) ತುಮಕೂರಿನ ಸಿದ್ದಗಂಗಾ ಮಠಕ್ಕೆ ರಾಹುಲ್ ಗಾಂಧಿ ಭೇಟಿ ನೀಡಿದ್ದರು. ಆ ಬಳಿಕ ಪುನೀತ್ ನಿವಾಸಕ್ಕೆ ಬಂದರು.

ಪುನೀತ್ ನಿವಾಸಕ್ಕೆ ತೆರಳಿ, ಅಶ್ವಿನಿ ಪುನೀತ್​ ರಾಜ್​ಕುಮಾರ್ ಜತೆ ಮಾತುಕತೆ ನಡೆಸಿದರು ರಾಹುಲ್​ ಗಾಂಧಿ. ಶುಕ್ರವಾರ (ಏಪ್ರಿಲ್ 1) ಶಿವಕುಮಾರ ಶ್ರೀಗಳ 115ನೇ ಜಯಂತಿ ಕಾರ್ಯಕ್ರಮ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಇಂದು (ಮಾರ್ಚ್ 31) ತುಮಕೂರಿನ ಸಿದ್ದಗಂಗಾ ಮಠಕ್ಕೆ ರಾಹುಲ್ ಗಾಂಧಿ ಭೇಟಿ ನೀಡಿದ್ದರು. ಆ ಬಳಿಕ ಪುನೀತ್ ನಿವಾಸಕ್ಕೆ ಬಂದರು.

1 / 6
 ಪುನೀತ್​ ರಾಜ್​ಕುಮಾರ್ ಅವರನ್ನು ಕಳೆದುಕೊಂಡಿರುವುದು ಅವರ ಅಭಿಮಾನಿಗಳಿಗೆ ತೀವ್ರ ನೋವು ತಂದಿದೆ. ರಾಹುಲ್​ ಅವರು ದುಃಖ ವ್ಯಕ್ತಪಡಿಸಿದರು. ಪುನೀತ್ ನಿವಾಸಕ್ಕೆ ತೆರಳಿ, ಕುಟುಂಬದವರಿಗೆ ಸಾಂತ್ವನ ಹೇಳಿದರು ರಾಹುಲ್​ ಗಾಂಧಿ.

ಪುನೀತ್​ ರಾಜ್​ಕುಮಾರ್ ಅವರನ್ನು ಕಳೆದುಕೊಂಡಿರುವುದು ಅವರ ಅಭಿಮಾನಿಗಳಿಗೆ ತೀವ್ರ ನೋವು ತಂದಿದೆ. ರಾಹುಲ್​ ಅವರು ದುಃಖ ವ್ಯಕ್ತಪಡಿಸಿದರು. ಪುನೀತ್ ನಿವಾಸಕ್ಕೆ ತೆರಳಿ, ಕುಟುಂಬದವರಿಗೆ ಸಾಂತ್ವನ ಹೇಳಿದರು ರಾಹುಲ್​ ಗಾಂಧಿ.

2 / 6
ಅಪ್ಪು ಫೋಟೋಗೆ ರಾಹುಲ್ ಗಾಂಧಿ ನಮನ ಸಲ್ಲಿಸಿದರು.

ಅಪ್ಪು ಫೋಟೋಗೆ ರಾಹುಲ್ ಗಾಂಧಿ ನಮನ ಸಲ್ಲಿಸಿದರು.

3 / 6
ರಾಹುಲ್​ ಗಾಂಧಿ ಆಗಮನದ ಹಿನ್ನೆಲೆಯಲ್ಲಿ ಪುನೀತ್​ ನಿವಾಸಕ್ಕೆ ಬಿಗಿ ಬಂದೋಬಸ್ತ್ ನಿಯೋಜನೆ ಮಾಡಲಾಗಿತ್ತು. 15ಕ್ಕೂ ಅಧಿಕ ಪೊಲೀಸರು ಪುನೀತ್​ ನಿವಾಸಕ್ಕೆ ಭದ್ರತೆ ನೀಡಿದರು.

ರಾಹುಲ್​ ಗಾಂಧಿ ಆಗಮನದ ಹಿನ್ನೆಲೆಯಲ್ಲಿ ಪುನೀತ್​ ನಿವಾಸಕ್ಕೆ ಬಿಗಿ ಬಂದೋಬಸ್ತ್ ನಿಯೋಜನೆ ಮಾಡಲಾಗಿತ್ತು. 15ಕ್ಕೂ ಅಧಿಕ ಪೊಲೀಸರು ಪುನೀತ್​ ನಿವಾಸಕ್ಕೆ ಭದ್ರತೆ ನೀಡಿದರು.

4 / 6
.ಪುನೀತ್ ನಿವಾಸಕ್ಕೆ ತೆರಳಿದ ರಾಹುಲ್​ ಗಾಂಧಿ ಅವರು ಅಶ್ವಿನಿ ಪುನೀತ್​ ರಾಜ್​ಕುಮಾರ್ ಜತೆ ಮಾತುಕತೆ ನಡೆಸಿದರು.

.ಪುನೀತ್ ನಿವಾಸಕ್ಕೆ ತೆರಳಿದ ರಾಹುಲ್​ ಗಾಂಧಿ ಅವರು ಅಶ್ವಿನಿ ಪುನೀತ್​ ರಾಜ್​ಕುಮಾರ್ ಜತೆ ಮಾತುಕತೆ ನಡೆಸಿದರು.

5 / 6
ರಾಘವೇಂದ್ರ ರಾಜ್​ಕುಮಾರ್ ಜತೆ ಡಿಕೆಶಿ

ರಾಘವೇಂದ್ರ ರಾಜ್​ಕುಮಾರ್ ಜತೆ ಡಿಕೆಶಿ

6 / 6

Published On - 9:31 pm, Thu, 31 March 22

Follow Us
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ಚಿನ್ನದ ಬ್ಯಾಗ್ ಇದ್ದ ಬಸ್ಸನ್ನು ಫಾಲೋ ಮಾಡಿ ದೋಚಿದ್ದು ಹೇಗೆ ಗೊತ್ತಾ?
ಚಿನ್ನದ ಬ್ಯಾಗ್ ಇದ್ದ ಬಸ್ಸನ್ನು ಫಾಲೋ ಮಾಡಿ ದೋಚಿದ್ದು ಹೇಗೆ ಗೊತ್ತಾ?
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ