ರಾಯರ ದರ್ಶನ ಪಡೆದ ನೆಹರು ವಂಶದ ಮೊದಲ ಕುಡಿ ರಾಹುಲ್ ಗಾಂಧಿ
ರಾಯಚೂರಿನಲ್ಲಿ ಭಾರತ್ ಜೋಡೊ ಯಾತ್ರೆ ಹಿನ್ನೆಲೆ ಮಂತ್ರಾಲಯಕ್ಕೆ ಭೇಟಿ ನೀಡಿದ ರಾಹುಲ್ ಗಾಂಧಿ, ರಾಯರ ದರ್ಶನ ಪಡೆದು ಪುನೀತರಾದರು.
Updated on: Oct 20, 2022 | 9:59 PM
Share

ಭಾರತ್ ಜೋಡೊ ಯಾತ್ರೆ ಹಿನ್ನೆಲೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮಂತ್ರಾಲಯಕ್ಕೆ ಭೇಟಿ ನೀಡಿ ರಾಯರ ದರ್ಶನ ಪಡೆದರು.

ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿಗಳ ದರ್ಶನ ಪಡೆದ ನೆಹರು ವಂಶದ ಮೊದಲ ಕುಡಿ ರಾಹುಲ್ ಗಾಂಧಿ.

ಶ್ರೀ ಕ್ಷೇತ್ರಕ್ಕೆ ಆಗಮಿಸಿದ ರಾಹುಲ್ ಗಾಂಧಿಯನ್ನು ಶ್ರೀ ಸುಭುದೇಂದ್ರ ತೀರ್ಥರು ಸ್ವಾಗತಿಸಿ ಆಶಿರ್ವಚನ ನೀಡಿದರು.

ಮೊದಲು ಮಂಚಾಲಮ್ಮ ದೇವಿ ದರ್ಶನ ಪಡೆದ ರಾಹುಲ್ ಗಾಂಧಿ ಬಳಿಕ ರಾಯರ ದರ್ಶನ ಪಡೆದು ಪುನೀತರಾದರು. ಈ ವೇಳೆ ಡಿ.ಕೆ ಶಿವಕುಮಾರ ಹಾಗೂ ಸುರ್ಜೆವಾಲಾ ಹಾಗೂ ಟೀಂ ಸಾಥ್ ನೀಡಿದರು.

ರಾಘವೇಂದ್ರಸ್ವಾಮಿಗೆ ಸ್ವತಃ ರಾಹುಲ್ ಗಾಂಧಿ ಆರತಿ ಬೆಳಗಿದರು.

ಇಂದು ಮಂತ್ರಾಲಯದ ಹೊರ ವಲಯದಲ್ಲಿ ರಾಹುಲ್ ಗಾಂಧಿ ವಾಸ್ತವ್ಯ ಹೂಡಲಿದ್ದು, ನಾಳೆ ಬೆಳಿಗ್ಗೆ 6.30ರಿಂದ ರಾಯಚೂರಿನಲ್ಲಿ ಯಾತ್ರೆ ಆರಂಭಿಸಲಿದ್ದಾರೆ.
Related Photo Gallery
ಎಸ್ ಜಾನಕಿ ಅವರಿಗಿದ್ದ ನೋವೇನು? ಭಾರತಿ ವಿಷ್ಣುವರ್ಧನ್ ಮಾತು
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ
ಎಸ್.ಜಾನಕಿಯವರ ಅಂತಿಮ ದರ್ಶನ ಪಡೆದು ಭಾವುಕರಾದ ಗಾಯಕ ವಿಜಯ್ ಪ್ರಕಾಶ್
ಎಸ್. ಜಾನಕಿ ನಿಧನಕ್ಕೆ ಲಂಡನ್ನಿಂದಲೇ ಇಳಯರಾಜ್ ಸಂತಾಪ
ಜಾನಕಮ್ಮಗೆ ಮೈಸೂರಿನ ನಂಟು ಹೇಗೆ? ನವೀನ್ ಕೇರ್ಟೇಕರ್ ಆಗಿದ್ಯಾಕೆ?
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಯುವ ಕಾಂಗ್ರೆಸ್ನಿಂದ ಸೈಕಲ್ ಜಾಥಾ
ಎಸ್. ಜಾನಕಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ಅಭಿಮಾನಿಗಳು




