AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಯರ ದರ್ಶನ ಪಡೆದ ನೆಹರು ವಂಶದ ಮೊದಲ ಕುಡಿ ರಾಹುಲ್‌ ಗಾಂಧಿ

ರಾಯಚೂರಿನಲ್ಲಿ ಭಾರತ್ ಜೋಡೊ ಯಾತ್ರೆ ಹಿನ್ನೆಲೆ ಮಂತ್ರಾಲಯಕ್ಕೆ ಭೇಟಿ ನೀಡಿದ ರಾಹುಲ್ ಗಾಂಧಿ, ರಾಯರ ದರ್ಶನ ಪಡೆದು ಪುನೀತರಾದರು.

TV9 Web
| Updated By: ಗಂಗಾಧರ​ ಬ. ಸಾಬೋಜಿ|

Updated on: Oct 20, 2022 | 9:59 PM

Share
ಭಾರತ್ ಜೋಡೊ ಯಾತ್ರೆ ಹಿನ್ನೆಲೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ
ಮಂತ್ರಾಲಯಕ್ಕೆ ಭೇಟಿ ನೀಡಿ ರಾಯರ ದರ್ಶನ ಪಡೆದರು.

ಭಾರತ್ ಜೋಡೊ ಯಾತ್ರೆ ಹಿನ್ನೆಲೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮಂತ್ರಾಲಯಕ್ಕೆ ಭೇಟಿ ನೀಡಿ ರಾಯರ ದರ್ಶನ ಪಡೆದರು.

1 / 6
ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿಗಳ ದರ್ಶನ ಪಡೆದ 
ನೆಹರು ವಂಶದ ಮೊದಲ ಕುಡಿ ರಾಹುಲ್‌ ಗಾಂಧಿ.

ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿಗಳ ದರ್ಶನ ಪಡೆದ ನೆಹರು ವಂಶದ ಮೊದಲ ಕುಡಿ ರಾಹುಲ್‌ ಗಾಂಧಿ.

2 / 6
ಶ್ರೀ ಕ್ಷೇತ್ರಕ್ಕೆ ಆಗಮಿಸಿದ ರಾಹುಲ್ ಗಾಂಧಿಯನ್ನು 
ಶ್ರೀ ಸುಭುದೇಂದ್ರ ತೀರ್ಥರು ಸ್ವಾಗತಿಸಿ ಆಶಿರ್ವಚನ ನೀಡಿದರು.

ಶ್ರೀ ಕ್ಷೇತ್ರಕ್ಕೆ ಆಗಮಿಸಿದ ರಾಹುಲ್ ಗಾಂಧಿಯನ್ನು ಶ್ರೀ ಸುಭುದೇಂದ್ರ ತೀರ್ಥರು ಸ್ವಾಗತಿಸಿ ಆಶಿರ್ವಚನ ನೀಡಿದರು.

3 / 6
ಮೊದಲು ಮಂಚಾಲಮ್ಮ ದೇವಿ ದರ್ಶನ ಪಡೆದ ರಾಹುಲ್ ಗಾಂಧಿ
ಬಳಿಕ ರಾಯರ ದರ್ಶನ ಪಡೆದು ಪುನೀತರಾದರು.  
ಈ ವೇಳೆ ಡಿ.ಕೆ ಶಿವಕುಮಾರ ಹಾಗೂ ಸುರ್ಜೆವಾಲಾ ಹಾಗೂ ಟೀಂ 
ಸಾಥ್ ನೀಡಿದರು.

ಮೊದಲು ಮಂಚಾಲಮ್ಮ ದೇವಿ ದರ್ಶನ ಪಡೆದ ರಾಹುಲ್ ಗಾಂಧಿ ಬಳಿಕ ರಾಯರ ದರ್ಶನ ಪಡೆದು ಪುನೀತರಾದರು. ಈ ವೇಳೆ ಡಿ.ಕೆ ಶಿವಕುಮಾರ ಹಾಗೂ ಸುರ್ಜೆವಾಲಾ ಹಾಗೂ ಟೀಂ ಸಾಥ್ ನೀಡಿದರು.

4 / 6
ರಾಘವೇಂದ್ರಸ್ವಾಮಿಗೆ ಸ್ವತಃ ರಾಹುಲ್ ಗಾಂಧಿ ಆರತಿ ಬೆಳಗಿದರು.

ರಾಘವೇಂದ್ರಸ್ವಾಮಿಗೆ ಸ್ವತಃ ರಾಹುಲ್ ಗಾಂಧಿ ಆರತಿ ಬೆಳಗಿದರು.

5 / 6
ಇಂದು ಮಂತ್ರಾಲಯದ ಹೊರ ವಲಯದಲ್ಲಿ ರಾಹುಲ್ ಗಾಂಧಿ ವಾಸ್ತವ್ಯ 
ಹೂಡಲಿದ್ದು, ನಾಳೆ ಬೆಳಿಗ್ಗೆ 6.30ರಿಂದ ರಾಯಚೂರಿನಲ್ಲಿ ಯಾತ್ರೆ 
ಆರಂಭಿಸಲಿದ್ದಾರೆ.

ಇಂದು ಮಂತ್ರಾಲಯದ ಹೊರ ವಲಯದಲ್ಲಿ ರಾಹುಲ್ ಗಾಂಧಿ ವಾಸ್ತವ್ಯ ಹೂಡಲಿದ್ದು, ನಾಳೆ ಬೆಳಿಗ್ಗೆ 6.30ರಿಂದ ರಾಯಚೂರಿನಲ್ಲಿ ಯಾತ್ರೆ ಆರಂಭಿಸಲಿದ್ದಾರೆ.

6 / 6
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ