ರಾಯರ ದರ್ಶನ ಪಡೆದ ನೆಹರು ವಂಶದ ಮೊದಲ ಕುಡಿ ರಾಹುಲ್ ಗಾಂಧಿ
ರಾಯಚೂರಿನಲ್ಲಿ ಭಾರತ್ ಜೋಡೊ ಯಾತ್ರೆ ಹಿನ್ನೆಲೆ ಮಂತ್ರಾಲಯಕ್ಕೆ ಭೇಟಿ ನೀಡಿದ ರಾಹುಲ್ ಗಾಂಧಿ, ರಾಯರ ದರ್ಶನ ಪಡೆದು ಪುನೀತರಾದರು.
Updated on: Oct 20, 2022 | 9:59 PM
Share

ಭಾರತ್ ಜೋಡೊ ಯಾತ್ರೆ ಹಿನ್ನೆಲೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮಂತ್ರಾಲಯಕ್ಕೆ ಭೇಟಿ ನೀಡಿ ರಾಯರ ದರ್ಶನ ಪಡೆದರು.

ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿಗಳ ದರ್ಶನ ಪಡೆದ ನೆಹರು ವಂಶದ ಮೊದಲ ಕುಡಿ ರಾಹುಲ್ ಗಾಂಧಿ.

ಶ್ರೀ ಕ್ಷೇತ್ರಕ್ಕೆ ಆಗಮಿಸಿದ ರಾಹುಲ್ ಗಾಂಧಿಯನ್ನು ಶ್ರೀ ಸುಭುದೇಂದ್ರ ತೀರ್ಥರು ಸ್ವಾಗತಿಸಿ ಆಶಿರ್ವಚನ ನೀಡಿದರು.

ಮೊದಲು ಮಂಚಾಲಮ್ಮ ದೇವಿ ದರ್ಶನ ಪಡೆದ ರಾಹುಲ್ ಗಾಂಧಿ ಬಳಿಕ ರಾಯರ ದರ್ಶನ ಪಡೆದು ಪುನೀತರಾದರು. ಈ ವೇಳೆ ಡಿ.ಕೆ ಶಿವಕುಮಾರ ಹಾಗೂ ಸುರ್ಜೆವಾಲಾ ಹಾಗೂ ಟೀಂ ಸಾಥ್ ನೀಡಿದರು.

ರಾಘವೇಂದ್ರಸ್ವಾಮಿಗೆ ಸ್ವತಃ ರಾಹುಲ್ ಗಾಂಧಿ ಆರತಿ ಬೆಳಗಿದರು.

ಇಂದು ಮಂತ್ರಾಲಯದ ಹೊರ ವಲಯದಲ್ಲಿ ರಾಹುಲ್ ಗಾಂಧಿ ವಾಸ್ತವ್ಯ ಹೂಡಲಿದ್ದು, ನಾಳೆ ಬೆಳಿಗ್ಗೆ 6.30ರಿಂದ ರಾಯಚೂರಿನಲ್ಲಿ ಯಾತ್ರೆ ಆರಂಭಿಸಲಿದ್ದಾರೆ.

Web contact
TV9 Kannada
Read More
Related Photo Gallery
ವಿಶ್ವ ದಾಖಲೆ... ಒಂದೇ ಓವರ್ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್ನಲ್ಲಿ ವಾರ್ಮ್ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ



