ರಾಯರ ದರ್ಶನ ಪಡೆದ ನೆಹರು ವಂಶದ ಮೊದಲ ಕುಡಿ ರಾಹುಲ್ ಗಾಂಧಿ
ರಾಯಚೂರಿನಲ್ಲಿ ಭಾರತ್ ಜೋಡೊ ಯಾತ್ರೆ ಹಿನ್ನೆಲೆ ಮಂತ್ರಾಲಯಕ್ಕೆ ಭೇಟಿ ನೀಡಿದ ರಾಹುಲ್ ಗಾಂಧಿ, ರಾಯರ ದರ್ಶನ ಪಡೆದು ಪುನೀತರಾದರು.
Updated on: Oct 20, 2022 | 9:59 PM
Share

ಭಾರತ್ ಜೋಡೊ ಯಾತ್ರೆ ಹಿನ್ನೆಲೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮಂತ್ರಾಲಯಕ್ಕೆ ಭೇಟಿ ನೀಡಿ ರಾಯರ ದರ್ಶನ ಪಡೆದರು.
1 / 6

ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿಗಳ ದರ್ಶನ ಪಡೆದ ನೆಹರು ವಂಶದ ಮೊದಲ ಕುಡಿ ರಾಹುಲ್ ಗಾಂಧಿ.
2 / 6

ಶ್ರೀ ಕ್ಷೇತ್ರಕ್ಕೆ ಆಗಮಿಸಿದ ರಾಹುಲ್ ಗಾಂಧಿಯನ್ನು ಶ್ರೀ ಸುಭುದೇಂದ್ರ ತೀರ್ಥರು ಸ್ವಾಗತಿಸಿ ಆಶಿರ್ವಚನ ನೀಡಿದರು.
3 / 6

ಮೊದಲು ಮಂಚಾಲಮ್ಮ ದೇವಿ ದರ್ಶನ ಪಡೆದ ರಾಹುಲ್ ಗಾಂಧಿ ಬಳಿಕ ರಾಯರ ದರ್ಶನ ಪಡೆದು ಪುನೀತರಾದರು. ಈ ವೇಳೆ ಡಿ.ಕೆ ಶಿವಕುಮಾರ ಹಾಗೂ ಸುರ್ಜೆವಾಲಾ ಹಾಗೂ ಟೀಂ ಸಾಥ್ ನೀಡಿದರು.
4 / 6

ರಾಘವೇಂದ್ರಸ್ವಾಮಿಗೆ ಸ್ವತಃ ರಾಹುಲ್ ಗಾಂಧಿ ಆರತಿ ಬೆಳಗಿದರು.
5 / 6

ಇಂದು ಮಂತ್ರಾಲಯದ ಹೊರ ವಲಯದಲ್ಲಿ ರಾಹುಲ್ ಗಾಂಧಿ ವಾಸ್ತವ್ಯ ಹೂಡಲಿದ್ದು, ನಾಳೆ ಬೆಳಿಗ್ಗೆ 6.30ರಿಂದ ರಾಯಚೂರಿನಲ್ಲಿ ಯಾತ್ರೆ ಆರಂಭಿಸಲಿದ್ದಾರೆ.
6 / 6
Related Photo Gallery
ದಿನ ಭವಿಷ್ಯ: ಇಂದು ಈ ರಾಶಿಯವರು ಅಹಂಕಾರದಿಂದ ಹಲವರನ್ನು ದೂರ ಮಾಡಿಕೊಳ್ಳುವರು
ಹೆಸರಘಟ್ಟದಲ್ಲಿ ಭಾರತದ ಮೊದಲ ‘ಕ್ವಾಂಟಮ್ ಸಿಟಿ ನಿರ್ಮಾಣ: ಡಿಕೆ ಶಿವಕುಮಾರ್
ಭಾರತದ ಆಂತರಿಕ ವಿಷಯ; ಅಮೆರಿಕದ ಸಂಸದನ ಟೀಕೆಗೆ ಕೇಂದ್ರ ಸರ್ಕಾರ ತಿರುಗೇಟು
ಬಿಗ್ಬಾಸ್ ಸ್ಪರ್ಧಿಗಳಿಗೆ ಅಗ್ನಿಪರೀಕ್ಷೆ: ಮಾಜಿ ಸ್ಪರ್ಧಿಗಳ ಕೆಲಸವೇನು?
ವರ್ಷದ ಟಿ20 ಆಟಗಾರ ಪ್ರಶಸ್ತಿ ಗೆದ್ದ ಟಿಮ್ ಡೇವಿಡ್
ಒಡಿಶಾದಲ್ಲಿ ಕೈಮಗ್ಗದ ಬಟ್ಟೆ ಖರೀದಿಸಿದ ಪ್ರಲ್ಹಾದ್ ಜೋಶಿ
‘ಬಾಸ್’ ಸಿನಿಮಾ ನೋಡಿದ ದರ್ಶನ್ ಅಭಿಮಾನಿಗಳು ಹೀಗೆಂದರಂತೆ
ಕೈ ಮುಖಂಡನ ಮೇಲೆ ಗುಂಡಿನ ದಾಳಿ ನಡೆಸಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ದೆಹಲಿಯಲ್ಲಿ ಭಾರೀ ಮಳೆ; ರಸ್ತೆಯಲ್ಲಿ ನಿಂತ ನೀರಲ್ಲಿ ಈಜಾಡಿದ ಮಕ್ಕಳು
5 ಸ್ಟಾರ್ ಹೋಟೆಲ್ಗಳಲ್ಲಿ ಕೊಳೆತ ತರಕಾರಿ, ಮಾಂಸ ಪತ್ತೆ: ಕಠಿಣ ಕ್ರಮ
ಕಬಿನಿ ನದಿ ಪಾತ್ರದಲ್ಲಿರುವ ಸಾರ್ವಜನಿಕರು ಎಚ್ಚರಿಕೆಯಿಂದ ಇರಲು ಸೂಚನೆ
ರಸ್ತೆ ಮಧ್ಯೆ ದೊಡ್ಡ ಕಂದಕ; ಇದು 'ನರಕದ ಹಾದಿ' ಎಂದು ನೆಟ್ಟಿಗರ ಆಕ್ರೋಶ
ದುಬಾರೆ ದುರಂತಕ್ಕೆ 2.5 ತಿಂಗಳು: ಇಂದಿಗೂ ಜಾರಿಯಾಗದ ಎಸ್ಒಪಿ
ಸಂಪುಟ ವಿಸ್ತರಣೆ ಬೆನ್ನಲ್ಲೇ ಇದೀಗ ಖಾತೆ ಕ್ಯಾತೆ, ದಿಲ್ಲಿಯತ್ತ ಡಿಕೆಶಿ
ಕಾರ್ಕಳದಲ್ಲಿ ವಯನಾಡು ಮಾದರಿ ದುರಂತದ ಭೀತಿ: ಗುಡ್ಡಕುಸಿತದ ಆತಂಕದಲ್ಲಿ ಜನರು




