AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಯರ ದರ್ಶನ ಪಡೆದ ನೆಹರು ವಂಶದ ಮೊದಲ ಕುಡಿ ರಾಹುಲ್‌ ಗಾಂಧಿ

ರಾಯಚೂರಿನಲ್ಲಿ ಭಾರತ್ ಜೋಡೊ ಯಾತ್ರೆ ಹಿನ್ನೆಲೆ ಮಂತ್ರಾಲಯಕ್ಕೆ ಭೇಟಿ ನೀಡಿದ ರಾಹುಲ್ ಗಾಂಧಿ, ರಾಯರ ದರ್ಶನ ಪಡೆದು ಪುನೀತರಾದರು.

TV9 Web
| Edited By: |

Updated on: Oct 20, 2022 | 9:59 PM

Share
ಭಾರತ್ ಜೋಡೊ ಯಾತ್ರೆ ಹಿನ್ನೆಲೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ
ಮಂತ್ರಾಲಯಕ್ಕೆ ಭೇಟಿ ನೀಡಿ ರಾಯರ ದರ್ಶನ ಪಡೆದರು.

ಭಾರತ್ ಜೋಡೊ ಯಾತ್ರೆ ಹಿನ್ನೆಲೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮಂತ್ರಾಲಯಕ್ಕೆ ಭೇಟಿ ನೀಡಿ ರಾಯರ ದರ್ಶನ ಪಡೆದರು.

1 / 6
ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿಗಳ ದರ್ಶನ ಪಡೆದ 
ನೆಹರು ವಂಶದ ಮೊದಲ ಕುಡಿ ರಾಹುಲ್‌ ಗಾಂಧಿ.

ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿಗಳ ದರ್ಶನ ಪಡೆದ ನೆಹರು ವಂಶದ ಮೊದಲ ಕುಡಿ ರಾಹುಲ್‌ ಗಾಂಧಿ.

2 / 6
ಶ್ರೀ ಕ್ಷೇತ್ರಕ್ಕೆ ಆಗಮಿಸಿದ ರಾಹುಲ್ ಗಾಂಧಿಯನ್ನು 
ಶ್ರೀ ಸುಭುದೇಂದ್ರ ತೀರ್ಥರು ಸ್ವಾಗತಿಸಿ ಆಶಿರ್ವಚನ ನೀಡಿದರು.

ಶ್ರೀ ಕ್ಷೇತ್ರಕ್ಕೆ ಆಗಮಿಸಿದ ರಾಹುಲ್ ಗಾಂಧಿಯನ್ನು ಶ್ರೀ ಸುಭುದೇಂದ್ರ ತೀರ್ಥರು ಸ್ವಾಗತಿಸಿ ಆಶಿರ್ವಚನ ನೀಡಿದರು.

3 / 6
ಮೊದಲು ಮಂಚಾಲಮ್ಮ ದೇವಿ ದರ್ಶನ ಪಡೆದ ರಾಹುಲ್ ಗಾಂಧಿ
ಬಳಿಕ ರಾಯರ ದರ್ಶನ ಪಡೆದು ಪುನೀತರಾದರು.  
ಈ ವೇಳೆ ಡಿ.ಕೆ ಶಿವಕುಮಾರ ಹಾಗೂ ಸುರ್ಜೆವಾಲಾ ಹಾಗೂ ಟೀಂ 
ಸಾಥ್ ನೀಡಿದರು.

ಮೊದಲು ಮಂಚಾಲಮ್ಮ ದೇವಿ ದರ್ಶನ ಪಡೆದ ರಾಹುಲ್ ಗಾಂಧಿ ಬಳಿಕ ರಾಯರ ದರ್ಶನ ಪಡೆದು ಪುನೀತರಾದರು. ಈ ವೇಳೆ ಡಿ.ಕೆ ಶಿವಕುಮಾರ ಹಾಗೂ ಸುರ್ಜೆವಾಲಾ ಹಾಗೂ ಟೀಂ ಸಾಥ್ ನೀಡಿದರು.

4 / 6
ರಾಘವೇಂದ್ರಸ್ವಾಮಿಗೆ ಸ್ವತಃ ರಾಹುಲ್ ಗಾಂಧಿ ಆರತಿ ಬೆಳಗಿದರು.

ರಾಘವೇಂದ್ರಸ್ವಾಮಿಗೆ ಸ್ವತಃ ರಾಹುಲ್ ಗಾಂಧಿ ಆರತಿ ಬೆಳಗಿದರು.

5 / 6
ಇಂದು ಮಂತ್ರಾಲಯದ ಹೊರ ವಲಯದಲ್ಲಿ ರಾಹುಲ್ ಗಾಂಧಿ ವಾಸ್ತವ್ಯ 
ಹೂಡಲಿದ್ದು, ನಾಳೆ ಬೆಳಿಗ್ಗೆ 6.30ರಿಂದ ರಾಯಚೂರಿನಲ್ಲಿ ಯಾತ್ರೆ 
ಆರಂಭಿಸಲಿದ್ದಾರೆ.

ಇಂದು ಮಂತ್ರಾಲಯದ ಹೊರ ವಲಯದಲ್ಲಿ ರಾಹುಲ್ ಗಾಂಧಿ ವಾಸ್ತವ್ಯ ಹೂಡಲಿದ್ದು, ನಾಳೆ ಬೆಳಿಗ್ಗೆ 6.30ರಿಂದ ರಾಯಚೂರಿನಲ್ಲಿ ಯಾತ್ರೆ ಆರಂಭಿಸಲಿದ್ದಾರೆ.

6 / 6
Web contact
Web contact

TV9 Kannada

Read More
Follow Us
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​