ರಾಯರ ದರ್ಶನ ಪಡೆದ ನೆಹರು ವಂಶದ ಮೊದಲ ಕುಡಿ ರಾಹುಲ್ ಗಾಂಧಿ
ರಾಯಚೂರಿನಲ್ಲಿ ಭಾರತ್ ಜೋಡೊ ಯಾತ್ರೆ ಹಿನ್ನೆಲೆ ಮಂತ್ರಾಲಯಕ್ಕೆ ಭೇಟಿ ನೀಡಿದ ರಾಹುಲ್ ಗಾಂಧಿ, ರಾಯರ ದರ್ಶನ ಪಡೆದು ಪುನೀತರಾದರು.
Updated on: Oct 20, 2022 | 9:59 PM

ಭಾರತ್ ಜೋಡೊ ಯಾತ್ರೆ ಹಿನ್ನೆಲೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮಂತ್ರಾಲಯಕ್ಕೆ ಭೇಟಿ ನೀಡಿ ರಾಯರ ದರ್ಶನ ಪಡೆದರು.

ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿಗಳ ದರ್ಶನ ಪಡೆದ ನೆಹರು ವಂಶದ ಮೊದಲ ಕುಡಿ ರಾಹುಲ್ ಗಾಂಧಿ.

ಶ್ರೀ ಕ್ಷೇತ್ರಕ್ಕೆ ಆಗಮಿಸಿದ ರಾಹುಲ್ ಗಾಂಧಿಯನ್ನು ಶ್ರೀ ಸುಭುದೇಂದ್ರ ತೀರ್ಥರು ಸ್ವಾಗತಿಸಿ ಆಶಿರ್ವಚನ ನೀಡಿದರು.

ಮೊದಲು ಮಂಚಾಲಮ್ಮ ದೇವಿ ದರ್ಶನ ಪಡೆದ ರಾಹುಲ್ ಗಾಂಧಿ ಬಳಿಕ ರಾಯರ ದರ್ಶನ ಪಡೆದು ಪುನೀತರಾದರು. ಈ ವೇಳೆ ಡಿ.ಕೆ ಶಿವಕುಮಾರ ಹಾಗೂ ಸುರ್ಜೆವಾಲಾ ಹಾಗೂ ಟೀಂ ಸಾಥ್ ನೀಡಿದರು.

ರಾಘವೇಂದ್ರಸ್ವಾಮಿಗೆ ಸ್ವತಃ ರಾಹುಲ್ ಗಾಂಧಿ ಆರತಿ ಬೆಳಗಿದರು.

ಇಂದು ಮಂತ್ರಾಲಯದ ಹೊರ ವಲಯದಲ್ಲಿ ರಾಹುಲ್ ಗಾಂಧಿ ವಾಸ್ತವ್ಯ ಹೂಡಲಿದ್ದು, ನಾಳೆ ಬೆಳಿಗ್ಗೆ 6.30ರಿಂದ ರಾಯಚೂರಿನಲ್ಲಿ ಯಾತ್ರೆ ಆರಂಭಿಸಲಿದ್ದಾರೆ.
Related Photo Gallery

30 ಎಸೆತಗಳಲ್ಲಿ 31 ರನ್ ಬಾರಿಸಿ ದಾಖಲೆ ಬರೆದ ವಿರಾಟ್ ಕೊಹ್ಲಿ

2190... ಅತ್ಯಂತ ಹೀನಾಯ ಸೋಲುಂಡ CSK

ಜೋಳ ಬೆಳೆಯುವ ನೆಲದಲ್ಲಿ ಸೇಬು ಬೆಳೆದ ರೈತ: ನಗಾಡಿವರ ಮುಂದೆ ಲಕ್ಷ ಲಕ್ಷ ಲಾಭ

ನೋವು, ಬೇಸರ, ಹತಾಶೆ; SRH ಸೋಲು ಕಂಡಾಗ ಕಾವ್ಯಾ ಮಾರನ್ ಎಕ್ಸ್ಪ್ರೆಷನ್

ವಿಶ್ವಾವಸು ಸಂವತ್ಸರಕ್ಕೆ ಮೇಷದಿಂದ ಮೀನ ರಾಶಿ ತನಕ ಯುಗಾದಿ ವರ್ಷ ಭವಿಷ್ಯ

ಪಾತಾಳಕ್ಕೆ ಜಾರಿದ ಹೈದರಾಬಾದ್; ಲಕ್ನೋ ಪಾಲಾದ ಆರೆಂಜ್, ಪರ್ಪಲ್ ಕ್ಯಾಪ್

ರೀಲ್ಸ್ ಹುಚ್ಚು ಬಿಟ್ಟು ಇಂಡಿಯಾ ಬುಕ್ ಆಫ್ ರೆಕಾರ್ಡ್ ಮಾಡಿದ ಯುವತಿ

2 ಪಂದ್ಯಗಳಲ್ಲಿ 6 ವಿಕೆಟ್ ಉರುಳಿಸಿದ ಶಾರ್ದೂಲ್ಗೆ ಪರ್ಪಲ್ ಕ್ಯಾಪ್

ಗ್ಯಾಸ್ ಸ್ಟವ್ ಜ್ವಾಲೆಯ ಬಣ್ಣವು ನೀಡುತ್ತೆ ಅಪಾಯದ ಸೂಚನೆ

IPL 2025: ಐಪಿಎಲ್ ಇತಿಹಾಸದ ಅತ್ಯಂತ ಕಿರಿಯ ಆಟಗಾರನಿಗೆ ಇಂದು ಹುಟ್ಟುಹಬ್ಬ
ರಜತ್-ವಿನಯ್ ಅಂದರ್ ಆಗಿದ್ದಕ್ಕೆ ಈ ವಾರದ ಬಾಯ್ಸ್ vs ಗರ್ಲ್ಸ್ ಶೋ ಕ್ಯಾನ್ಸಲ್

ಅಮವಾಸ್ಯೆಯ ಮರುದಿನ ಚಂದ್ರನನ್ನು ಏಕೆ ನೋಡಬೇಕು? ಧಾರ್ಮಿಕ ನಂಬಿಕೆಗಳೇನು?

ಯುಗಾದಿ, ರಂಜಾನ್: ಸಂಚಾರ ದಟ್ಟಣೆ, ಬದಲಿ ರಸ್ತೆ ಬಳಸುವಂತೆ ಸೂಚನೆ

ನೇಹಾ ಗೌಡ ಮಗಳು ಶಾರಾದಾ ಜೊತೆ ಖುಷಿಯ ಕ್ಷಣ ಕಳೆದ ಅನುಪಮಾ ಗೌಡ

ಪೋಸ್ಟ್ ಮ್ಯಾಚ್ ಪ್ರೆಸೆಂಟೇಷನ್ನಲ್ಲಿ CSKಗೆ ಟಾಂಗ್ ಕೊಟ್ಟ ರಜತ್ ಪಾಟಿದಾರ್

Daily Devotional: ಇಂದು ಸೂರ್ಯಗ್ರಹಣ ಶನಿ ಪತ ಬದಲಾವಣೆ ಹೇಗೆ?

Daily Horoscope: ಕರ್ಮಕಾರಕ ಶನಿ ಕುಂಭದಿಂದ ಮೀನ ರಾಶಿಯತ್ತ ಪ್ರವೇಶ

ರಂಗು ರಂಗಿನ ದೀಪಗಳಿಂದ ಕಂಗೊಳಿಸುತ್ತಿದೆ ಶಕ್ತಿಸೌಧ, ಏನು ವಿಶೇಷ ಗೊತ್ತಾ?

ಯುಗಾದಿ ಹಬ್ಬಕ್ಕೆ ಊರುಗಳತ್ತ ಜನ: ಬೆಂಗಳೂರಿನಲ್ಲಿ ಫುಲ್ ಟ್ರಾಫಿಕ್ ಜಾಮ್

ಪ್ರೇಕ್ಷಕರ ನಗು-ಅಳು ನೋಡಿ ‘ಮನದ ಕಡಲು’ ನಾಯಕಿಯರು ಹೇಳಿದ್ದೇನು ನೋಡಿ..

ಟಿವಿ9 ನೆಟ್ವರ್ಕ್ ಜಾಗತಿಕ ಪ್ರೇಕ್ಷಕರನ್ನು ಸೃಷ್ಟಿಸುತ್ತಿದೆ; ಪಿಎಂ ಮೋದಿ

0.14 ಸೆಕೆಂಡ್ನಲ್ಲಿ ಸಾಲ್ಟ್ಗೆ ಪೆವಿಲಿಯನ್ ಹಾದಿ ತೋರಿಸಿದ ಧೋನಿ

ಅಪಘಾತ: ನಾಲ್ವರ ಜೀವ ಉಳಿಸಿದ ಮೂವರು ಯುವಕರು

ಯುವಕರು, ಮಹಿಳೆಯರು, ಭಾರತೀಯ ವಲಸಿಗರ ಮೇಲೆ ಮೋದಿ ಗಮನ; ಬರುಣ್ ದಾಸ್

ಪ್ರಧಾನಿ ಮೋದಿ, ಅಮಿತ್ ಶಾ ಗಮನಕ್ಕೆ ತಾರದೆ ಯತ್ನಾಳ್ ಉಚ್ಚಾಟನೆ: ಬೆಂಬಲಿಗರು
