ರಾಯರ ದರ್ಶನ ಪಡೆದ ನೆಹರು ವಂಶದ ಮೊದಲ ಕುಡಿ ರಾಹುಲ್ ಗಾಂಧಿ
ರಾಯಚೂರಿನಲ್ಲಿ ಭಾರತ್ ಜೋಡೊ ಯಾತ್ರೆ ಹಿನ್ನೆಲೆ ಮಂತ್ರಾಲಯಕ್ಕೆ ಭೇಟಿ ನೀಡಿದ ರಾಹುಲ್ ಗಾಂಧಿ, ರಾಯರ ದರ್ಶನ ಪಡೆದು ಪುನೀತರಾದರು.
Updated on: Oct 20, 2022 | 9:59 PM
Share

ಭಾರತ್ ಜೋಡೊ ಯಾತ್ರೆ ಹಿನ್ನೆಲೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮಂತ್ರಾಲಯಕ್ಕೆ ಭೇಟಿ ನೀಡಿ ರಾಯರ ದರ್ಶನ ಪಡೆದರು.

ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿಗಳ ದರ್ಶನ ಪಡೆದ ನೆಹರು ವಂಶದ ಮೊದಲ ಕುಡಿ ರಾಹುಲ್ ಗಾಂಧಿ.

ಶ್ರೀ ಕ್ಷೇತ್ರಕ್ಕೆ ಆಗಮಿಸಿದ ರಾಹುಲ್ ಗಾಂಧಿಯನ್ನು ಶ್ರೀ ಸುಭುದೇಂದ್ರ ತೀರ್ಥರು ಸ್ವಾಗತಿಸಿ ಆಶಿರ್ವಚನ ನೀಡಿದರು.

ಮೊದಲು ಮಂಚಾಲಮ್ಮ ದೇವಿ ದರ್ಶನ ಪಡೆದ ರಾಹುಲ್ ಗಾಂಧಿ ಬಳಿಕ ರಾಯರ ದರ್ಶನ ಪಡೆದು ಪುನೀತರಾದರು. ಈ ವೇಳೆ ಡಿ.ಕೆ ಶಿವಕುಮಾರ ಹಾಗೂ ಸುರ್ಜೆವಾಲಾ ಹಾಗೂ ಟೀಂ ಸಾಥ್ ನೀಡಿದರು.

ರಾಘವೇಂದ್ರಸ್ವಾಮಿಗೆ ಸ್ವತಃ ರಾಹುಲ್ ಗಾಂಧಿ ಆರತಿ ಬೆಳಗಿದರು.

ಇಂದು ಮಂತ್ರಾಲಯದ ಹೊರ ವಲಯದಲ್ಲಿ ರಾಹುಲ್ ಗಾಂಧಿ ವಾಸ್ತವ್ಯ ಹೂಡಲಿದ್ದು, ನಾಳೆ ಬೆಳಿಗ್ಗೆ 6.30ರಿಂದ ರಾಯಚೂರಿನಲ್ಲಿ ಯಾತ್ರೆ ಆರಂಭಿಸಲಿದ್ದಾರೆ.
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್
ಜಮೀನಿನಲ್ಲಿ ಬಿಂದಿಗೆಯಲ್ಲಿ ನಕಲಿ ಚಿನ್ನ ಇಟ್ಟು ಮೌಲ್ವಿ ವಂಚಿಸಿದ್ದ ದೃಶ್ಯ
ಲಕ್ಕುಂಡಿ ನಿಧಿ ಹೆಸರಲ್ಲಿ ರೈತರಿಗೆ ಮೋಸ ಮಾಡಿದ್ದ ಮುಸ್ಲಿಂ ಮೌಲ್ವಿ ಅರೆಸ್ಟ್
ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷ ದೇಶದ್ರೋಹಿಗಳು: ಸಂಬಿತ್ ಪಾತ್ರ
ಸರ್ಕಾರಿ ಆಸ್ಪತ್ರೆಯಲ್ಲಿ ಸಿಟಿ, MRI ಸ್ಕ್ಯಾನಿಂಗ್ ಸೇವೆ ಸ್ಥಗಿತ!
AI ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
ಸವದತ್ತಿ ಯಲ್ಲಮ್ಮನ ಸನ್ನಿಧಿಯಲ್ಲಿ ಇದೆಂಥಾ ಸ್ಥಿತಿ: ಯಾರು ಹೊಣೆ?
ವೇಗವಾಗಿ ಬಂದು ತಾಯಿ, ಮಗ ಇದ್ದ ಬೈಕ್ಗೆ ಡಿಕ್ಕಿ ಹೊಡೆದ ಕಾರು
ಎಕ್ಸಾಂ ಹಾಲ್ ಟಿಕೆಟ್ ತೋರಿಸಿದ್ರೆ ಬಾಲಕರಿಗೂ ಉಚಿತ ಪ್ರಯಾಣ
ಮಕ್ಕಳ ಪರೀಕ್ಷಾ ಒತ್ತಡ ನಿವಾರಣೆಗೆ ಪೋಷಕರು ಮಾಡಬೇಕಾದ್ದು ಏನು?
ಕೊನೆಗೂ ದ್ವೇಷ ಮಾಡಿದವರೇ ಪ್ರೀತಿ ತೋರಿಸುತ್ತಿದ್ದಾರೆ: ಪಂಚ್-ಕುನ್ ಫುಲ್ ಹ್ಯಾಪಿ
ಸೌತೆಕಾಯಿ ಇಡ್ಲಿ ಮಾಡಿದ್ದೀರಾ? ಇಲ್ಲಿದೆ ರೆಸಿಪಿ
ಎಕ್ಸಾಂನಲ್ಲಿ ಕಾಪಿ ತಡೆದಿದ್ದಕ್ಕೆ ಲೆಕ್ಚರ್ ಮೇಲೆ ಸ್ಕೂಡೆಂಟ್ ಅಟ್ಯಾಕ್!
ಅಮ್ಮಾ ಅಲ್ಲಿಗೆ ಹೋಗ್ಲಾ, ಬೇಡ ಕಂದ ಅವ್ರು ಮನುಷ್ಯರು
ತಾಜಾ ಹಣ್ಣಿನಿಂದ ಮಾಡಿ ಮಿಕ್ಸ್ಡ್ ಫ್ರೂಟ್ ಜಾಮ್
ಹೆಚ್ಡಿಕೆ-ಯತ್ನಾಳ್ ನಡುವೆ 20 ನಿಮಿಷ ಗೌಪ್ಯ ಮಾತು!
